• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

by ಪ್ರಜಾಧ್ವನಿ ನ್ಯೂಸ್
April 4, 2026
in ಪುತ್ತೂರು
0
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ
69
SHARES
197
VIEWS
ShareShareShare

ಪುತ್ತೂರು : ಮಹಾಲಿಂಗೇಶ್ವರ ದೇವಾಲಯದ ಕೊಡಿಮರದ ಅಡಿಯಲ್ಲಿ‌ ಕುಳಿತು ನ್ಯಾಯ ಕೇಳುವುದಕ್ಕೆ ಇದು ದೇವಸ್ಧಾನಕ್ಕೆ ಸಂಬಂಧಿಸಿದ ವಿಷಯ‌ ಅಲ್ಲ. ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ.‌ ದೇವಸ್ಧಾನದ ಪೂರ್ವಶಿಷ್ಟ ಸಾಂಪ್ರದಾಯದಂತೆ ನಾವು ಈ ಹಿಂದೆ ಹೇಗಿತ್ತೋ ಹಾಗೆ ಮುಂದುವರಿಯುತ್ತೇವೆ ಎಂದು ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಧಾನಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಪ್ರತಿಕ್ರಿಯಿಸಿದ್ದಾರೆ.

ಮಹಾಲಿಂಗೇಶ್ವರ ದೇವಾಲಯದ ಧಾರ್ಮಿಕ ಕಾರ್ಯಗಳಿಂದ ದೇವಾಲಯದ ವಾಸ್ತು ಇಂಜಿನಿಯರ್ ಪಿ ಜಿ ಜಗನ್ನಿವಾಸ್ ರಾವ್ ಅವರನ್ನ ಹೊರಗಿಡಬೇಕು.ಇಲ್ಲವಾದಲ್ಲಿ ನಾನು ಕೊಡಿಮರದ ಅಡಿಯಲ್ಲಿ ಕುಳಿತು ನ್ಯಾಯ ಕೇಳುವ ಧೃಡ ನಿರ್ಧಾರ ವನ್ನು ಮಾಡಿರುವುದಾಗಿ ಸಂತ್ರಸ್ಧೆಯ ತಾಯಿ ಸುದ್ದಿಗೋಷ್ಟಿ ನಡೆಸಿ‌ ಎಚ್ಚರಿಕೆ ನೀಡಿದ್ದರು.

Muliya

ಜಾಹೀರಾತು

ಈ‌‌ ವಿಚಾರಕ್ಕೆ‌ ಪ್ರತಿಕ್ರಿಯೆ ನೀಡಿದ ಅಧ್ಯಕ್ಷರು ಪ್ರಕರಣ ಹೈಕೊರ್ಟ್ನಲ್ಲಿದೆ. ಕೋರ್ಟ್ ತೀರ್ಪು ಯಾರು ಪರ ನೀಡುತ್ತದೆ ಗೊತ್ತಿಲ್ಲ. ನಾವು ದೇವಸ್ಧಾನದ ಪೂರ್ವಶಿಷ್ಟ ಸಾಂಪ್ರದಾಯದಂತೆ ನಾವು ಈ ಹಿಂದೆ ಹೇಗಿತ್ತೋ ಹಾಗೆ ಮುಂದುವರಿಯುತ್ತೇವೆ. ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಇದರ ಜವಬ್ಧಾರರೂ ಅಲ್ಲ. ನಮ್ಮ‌ ಹಿಂದೂ ಸಾಂಪ್ರದಾಯದಲ್ಲಿ ದೇವಸ್ಧಾನಕ್ಕೆ ಅರ್ಚಕರು ಮತ್ತು ತಂತ್ರಿಗಳು ಇದ್ದಾರೆ. ಇಲ್ಲಿಯವರೆಗೆ ರವೀಶ್ ತಂತ್ರಿಗಳ ಮಾರ್ಗದರ್ಶನದಂತೆ ನಾವು ದೇವಸ್ಥಾನದ ಕೆಲಸ ಕಾರ್ಯ ಮಾಡಿಕೊಂಡು ಬಂದಿದ್ದೇವೆ.

8722552464 Astrloger

ಜಾಹೀರಾತು

ಈ ವಿಚಾರವನ್ನೂ ತಂತ್ರಿಗಳ ಗಮನಕ್ಕೆ ತಂದು ಅವರ ತೀರ್ಮಾನಕ್ಕೆ ನಾವು ಬದ್ಧರಾಗಬೇಕು. ಸಮಿತಿಯೂ ಬದ್ಧರಾಗುತ್ತದೆ.ಜಗನ್ನಿವಾಸ್ ರಾವ್ ಅವರಿಗೆ ದೇವಾಲಯದ ವ್ಯವಸ್ಥೆ ಯಲ್ಲಿ ಅವಕಾಶ ನೀಡಬಾರದು ಎಂದು‌ ಈ ಹಿಂದೆ ಅರ್ಜಿ ಬಂದಿದೆ. ಅರ್ಜಿ ಪರಿಶೀಲನೆ‌ ಮಾಡಿದ್ದೇನೆ. ರವೀಶ್ ತಂತ್ರಿಯವರ ಗಮನಕ್ಕೆ‌‌ ತಂದು ಚರ್ಚಿಸಿ ತಂತ್ರಿಗಳ‌ ಮಾರ್ಗದರ್ಶನ ಪಡೆದು ನಿರ್ಣಯ ತೆಗೆದುಕೊಳ್ಳುತ್ತೇವೆ. ಜಗನ್ನಿವಾಸ್ ರಾವ್ ನನ್ನು ದೇವಸ್ಧಾನಕ್ಲೆ ಬರುವಂತೆ ಸಮಿತಿ‌ ಮಾಡಿದ್ದಲ್ಲ.ಅವರನ್ನು ದೇವಸ್ಧಾನದಿಂದ ಬಿಡುವ ರೈಟ್ಸ್ ಕೂಡ ನಮಗೆ‌ ಇಲ್ಲ..ಸೇರಿಸುವ ರೈಟ್ಸ್ ಕೂಡ ನಮಗೆ‌ ಇಲ್ಲ. ತಂತ್ರಿಗಳ ಮಾರ್ಗದರ್ಶನದಲ್ಲಿ‌ ಕೆಲಸ ಕಾರ್ಯಗಳು‌ ನಡೆಯುತ್ತದೆ.

ಇದರ ಬಗ್ಗೆ ಮಾತುಕತೆ‌ ಮಾಡಲು ಜಗನ್ನಿವಾಸ್ ರಾವ್‌ ಕೂಡ ನಮ್ಮ ಬಳಿಗೆ ಬರಲಿಲ್ಲ. ಹುಡುಗಿಯ ಕಡೆಯವರು ನಮ್ಮ ಬಳಿಗೆ‌ ಬಂದಿಲ್ಲ.ದಯವಿಟ್ಟು ರಾಜಕೀಯ, ವೈಯಕ್ತಿಕ ವಿಚಾರವನ್ನು‌ ದೇವಸ್ಧಾನದ ಒಳಗೆ ತರಬೇಡಿ.. ದೇವಸ್ಧಾನಕ್ಕೆ ಅದರದ್ದೆ ಆದ ಗೌರವ ಇದೆ.ಕೊಡಿ ಮರದ ಅಡಿಯಲ್ಲಿ ದೇವಸ್ಧಾನದ ಒಳಗೆ ಯಾವುದೇ ವೈಯಕ್ತಿಕ ನಡೆಸುವಂತಿಲ್ಲ.ಯಾವುದೇ ಗೊಂದಲಕ್ಕೆ ಅವಕಾಶವಿಲ್ಲ ಎಂದಿದ್ದಾರೆ.

SendShare28Share
Previous Post

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

Next Post

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..