• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

May 19, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

August 18, 2026
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

August 18, 2026
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

August 18, 2026
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

August 18, 2026
ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

August 18, 2026
ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

August 17, 2026
ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

August 17, 2026
ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

August 17, 2026
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

August 17, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

August 17, 2026
ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

August 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
May 19, 2026
in ಉಪ್ಪಿನಂಗಡಿ, ಪುತ್ತೂರು, ಪ್ರಾದೇಶಿಕ
0
ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ
45
SHARES
129
VIEWS
ShareShareShare

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ ನನ್ನ ವಿಧಾನಸಭಾ ಕ್ಷೇತ್ರದ ಪ್ರತೀಯೊಬ್ಬ ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ಪತ್ರ ನೀಡಿದಾಗ ಮಾತ್ರ ನನಗೆ ಸಮಾಧಾನವಾಗುತ್ತದೆ ಅಲ್ಲಿಯವರೆಗೆ ನನಗೆ ಸಮಾಧಾನವಾಗುವುದಿಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು.

ಅವರು ಕಬಕ ಗ್ರಾಪಂ ಸಭಾಂಗಣದಲ್ಲಿ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 22 ನೇ ಅಕ್ರಮ ಸಕ್ರಮ ಬೈಠಕ್ ಮತ್ತು 24 ನೇ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾನು ಚುನಾವಣೆಗೆ ಪೂರ್ವ ಹಕ್ಕು ಪತ್ರ ಕೊಡಿಸುವುದಾಗಿ ಭರವಸೆ ಕೊಟ್ಟಿದ್ದೆ ಅದನ್ನು ಈಡೇರಿಸುವ ಕೆಲಸ ಮಾಡುತ್ತಿದ್ದೇನೆ. ಹಲವು ವರ್ಷಗಳ ಹಿಂದೆ ಅರ್ಜಿ ಹಾಕಿದವರ ಕಡತ ಬಾಕಿಯಾಗಿತ್ತು ಅವೆಲ್ಲವನ್ನೂ ಮಾಡಿಕೊಡುವ ಪ್ರತಿಜ್ಞೆ ಮಾಡಿದ್ದೇನೆ. ಯಾವುದೇ ಕಾರಣಕ್ಕೂ 94ಸಿ ಮತ್ತು ಸಿ ಸಿ ಅರ್ಜಿಗಳನ್ನು ವಿಲೇವಾರಿ ಮಾಡದೆ ಇರಬಾರದು ಎಂದು ಕಂದಾಯ ಇಲಾಖೆಗೆ ಶಾಸಕರು ಸೂಚನೆ ನೀಡಿದರು.

ರಿಜೆಕ್ಟ್ ಆದ ಕಡತವನ್ನೂ ವಿಕೇವಾರಿ: ವಿವಿಧ ಕಾರಣಗಳಿಗೆ ರಿಜೆಕ್ಟ್ ಆದ 94 ಸಿ,ಸಿಸಿ ಕಡತಗಳನ್ನು ವಿಕೇವಾರಿ ಮಾಡುವ ಬಗ್ಗೆ ಕಂದಾಯ ಸಚಿವರ ಜೊತೆ ಈಗಾಗಲೇ ಮಾತುಕತೆ ನಡೆಸಿದ್ದು ಅರ್ಹ ಎಲ್ಲಾ ಫಲಾನುಭವಿಗಳಿಗೂ ಹಕ್ಕು ಪತ್ರ ಕೊಟ್ಟೇ ಕೊಡ್ತೇನೆ ಎಂದು ಹೇಳಿದರು.

8722552464 Astrloger

ಜಾಹೀರಾತು

ನಾವು ಧರ್ಮ ದ್ವೇಷ ಹರಡುವುದಿಲ್ಲ
ನಾವು ಚುನಾವಣೆ ಸಮಯದಲ್ಲಿ ಧರ್ಮದ ಹೆಸರು ಹೇಳಿ, ದ್ವೇಷ ವಿಷ ಬೀಜ ಬಿತ್ತಿ ವೋಟು ಕೇಳುವುದಿಲ್ಲ,ಕಾಂಗ್ರೆಸ್ ಎಂದೂ ಅಭಿವೃದ್ದಿ ಪರ ಇರುವವರು ಅಭಿವೃದ್ದಿಗಾಗಿಯೇ ವೋಟು ಕೇಳುವವರು ಎಂದು ಶಾಸಕರು ಹೇಳಿದರು. ಬಿಜೆಪಿ ಚುನಾವಣೆ ಸಮಯದಲ್ಲಿ ಹಿಂದೂ ಮುಸ್ಲಿಂ ದ್ವೇಷ ಸೃಷ್ಟಿ ಮಾಡುತ್ತಾರೆ,ಅದನ್ನೇ ವಿಷಯ ಇಟ್ಟು ವೋಟು ಪಡೆಯುತ್ತಾರೆ ಗೆದ್ದ ಬಳಿಕ ಯಾವುದೇ ಅಭಿವೃದ್ದಿ ಕೆಲಸ ಮಾಡದೆ ದಿನ ದೂಡುತ್ತಾರೆ ಎಂದು ಶಾಸಕರು ಆರೋಪಿಸಿದರು.
ಈ ಹಿಂದೆ ಪುತ್ತೂರಲ್ಲಿ ಎಷ್ಟು ಜನ ಶಾಸಕರು ಬಂದಿಲ್ಲ ಯಾಕೆ ಬಡವರಿಗೆ ಹಕ್ಕು ಪತ್ರ ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಶಾಸಕರು ಹಣ ಕೊಟ್ಟವರ ಅರ್ಜಿ ವಿಲೇವಾರಿ ಮಾಡಿದ್ದಾರೆ. ಬಡವರ ಕಡತವನ್ನು ಮೂಲೆಯಲ್ಲಿ ಹಾಕಿ ನಿಮ್ಮದು ಆಗಿದೆ ಎಂದು ಸುಳ್ಳು ಹೇಳಿ ಬಿಜೆಪಿ ವೋಟಿ ಗಿಟ್ಟಿಸಿದೆ ಇದು ಬಡವರಿಗೆ ಮಾಡಿದ ಮಹಾ ಮೋಸವಾಗಿದೆ. ಬಿಜೆಪಿ ಶಾಸಕರ ಅವಧಿಯಲ್ಲಿ ಹಣ ಪಡೆದರೂ ಅಕ್ರಮ ಸಕ್ರಮ ಮಾಡದ 40 ಕಡತ ನಮ್ಮಲ್ಲಿದೆ ಎಂದ ಶಾಸಕರು ಬಾಕಿ ಇರುವ ಬಿಜೆಪಿಯವರದ್ದಾಗಿದ್ದು ನಾವು ಅದನ್ನು ಮಾಡಿಕೊಡ್ತೇವೆ ಎಂದ ಶಾಸಕರು ನಾವು ಅಭಿವೃದ್ದಿಯಲ್ಲಿ ರಾಜಕೀಯ ಮಾಡುವುದೇ ಇಲ್ಲ ಎಂದು ಹೇಳಿದರು.

ಯಾವ ಗ್ರಾಮಗಳು: ಕಬಕ, ಪಡ್ನೂರು, ಬನ್ನೂರು, ಕೋಡಿಂಬಾಡಿ, ಬೆಳ್ಳಿಪ್ಪಾಡಿ, ಚಿಕ್ಕಮುಡ್ನೂರು, 34 ನೆಕ್ಕಿಲಾಡಿ, ಉಪ್ಪಿನಂಗಡಿ, ಬಜತ್ತೂರು ಹಾಗೂ ಹಿರೆಬಂಡಾಡಿ ಗ್ರಾಮಗಳು

ಈ ಹಿಂದೆ ಹಕ್ಕು ಪತ್ರ ಕೊಡುತ್ತಿರಲಿಲ್ಲ: ತಹಶಿಲ್ದಾರ್
ಹಲವು ವರ್ಷಗಳ ಹಿಂದೆ ಅರ್ಜಿ ಹಾಕಿದ್ದರೂ ಹಕ್ಕು ಪತ್ರ ನೀಡಿರಲಿಲ್ಲ. ಈ ಹಿಂದೆ ಈ ರೀತಿ ಹಕ್ಕು ಪತ್ರ ವಿತರಣೆಯಾಗುತ್ತಿರಲಿಲ್ಲ. ಶಾಸಕ ಅಶೋಕ್ ರೈ ಅವರಿಗೆ ಬಡವರ ಮೇಲೆ ಅಪಾರ ಕಾಳಜಿ ಇದ್ದು ಈ ಕಾರಣಕ್ಕೆ ಗ್ರಾಮಗಳಿಗೆ ತೆರಳಿ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದಾರೆ‌ ,ಇದರಿಂದ ಗ್ರಾಮದ ಕಟ್ಟಕಡೇಯ ವ್ಯಕ್ತಿಗೂ ನ್ಯಾಯ ದೊರೆಯುವಂತಾಗಿದೆ ಎಂದು ತಹಶಿಲ್ದಾರ್ ಕೂಡ್ಲಿಗಿ ಹೇಳಿದರು.

ಚಿನಾವಣಾ ಪೂರ್ವ ಭರವಸೆ
ಶಾಸಕರು ಈಡೇರಿಸಿದ್ದಾರೆ: ಬಡಗನ್ನೂರು
ಕಳೆದ ಚುನಾವಣೆಗೆ ಮೊದಲು ಕ್ಷೇತ್ರದ ಜನರಿಗೆ ಕೊಟ್ಟ ಭರವಸೆಯಂತೆ ಗ್ರಾಮಗಳಲ್ಲಿ ಅಕ್ರಮ ಸಕ್ರಮ ಬೈಠಕ್ ನಡೆಯುತ್ತಿದ್ದು ಜನತೆಗೆ ತಮ್ಮ ಹಕ್ಕಿನ ಭೂಮಿಗೆ ನ್ಯಾಯ ಕೊಡಿಸುವ ಕೆಲಸ ಆಗುತ್ತಿದೆ ಎಂದು ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು ಹೇಳಿದರು.
ರಾಜ್ಯದಲ್ಲಿ ಎಲ್ಲಿಯೂ ಆಗದ ಕೆಲಸಗಳು ಪುತ್ತೂರಿನಲ್ಲಿ ನಡೆಯುತ್ತಿದೆ. ರಾಜ್ಯದ ಜನತೆ ಅಭಿವೃದ್ದಿ ವಿಚಾರದಲ್ಲಿ ಪುತ್ತೂರಿಗೆ ಬೆರಳು ತೋರಿಸುವ ಕೆಲಸ ಶಾಸಕರು ಮಾಡಿದ್ದಾರೆ. ಪ್ರತೀ ಗ್ರಾಮದಲ್ಲೂ ಬಡವರಿಗೆ ನಿವೇಶನಕ್ಕೆ ಜಾಗ ಕಾಯ್ದಿರಿಸಿದ್ದಾರೆ. 1000 ನಿವೇಶನವನ್ನು ಏಕ ಸಮಯದಲ್ಲಿ ವಿತರಣೆ ಮಾಡಲಾಗುತ್ತದೆ. 22 ಬೈಠಕ್ ನಲ್ಲಿ 1600 ಕಡತಗಳನ್ನು ವಿಲೇವಾರಿ ಮಾಡಿದ್ದೇವೆ ಎಂದು ಹೇಳಿದರು. ಅಭಿವೃದ್ದಿ ವಿಚಾರದಲ್ಲಿ ಶಾಸಕರಿಗೆ 110 ಅಂಕಗಳನ್ನು ನೀಡಬಹುದು ಇದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು.ಜಾತಿ,ಮತ, ಧರ್ಮಗಳ ಬೇಧವಿಲ್ಲದೆ ಎಲ್ಲರಿಗೂ ಸಾಮಾಜಿಕ ನ್ಯಾಯವನ್ನು ಕೊಡಿಸುವಲ್ಲಿ ಶಾಸಕರು ಸಫಲರಾಗಿದ್ದಾರೆ ಎಂದು ಹೇಳಿದರು.
ಕೇಂದ್ರ ಸರಕಾರದ ವೈಫಲ್ಯದಿಂದ
ಬಡವರು ಸಂಕಷ್ಟದಲ್ಲಿದ್ದಾರೆ. ಜನ ಚಿನ್ನ ಖರೀದಿ ಮಾಡದಷ್ಟು ದರ ಹೆಚ್ಚಾಗಿದೆ. ಪೆಟ್ರೋಲ್, ಸಿಲಿಂಡರ್ ಬೆಲೆ ಅಧಿಕವಾಗಿದೆ. ಎಲ್ಲಾ ಬೆಲೆ ಏರಿಕೆ ಮಧ್ಯೆ ರಾಜ್ಯದ ಜನತೆಗೆ ಗ್ಯಾರಂಟಿ ಬದುಕು ಕೊಟ್ಟಿದೆ ಎಂದು ಮಹಮ್ಮದ್ ಬಡಗನ್ನೂರು ಹೇಳಿದರು. ವೇದಿಕೆಯಲ್ಲಿ‌ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಳಿಂಜ, ರೂಪರೇಖಾ ಆಳ್ವ,ಕಬಕ ಗ್ರಾಪಂ ಪಿಡಿಒ ಸುಭಾಶ್ಚಂದ್ರ ಉಪಸ್ಥಿತರಿದ್ಧರು.
ಉಪ್ಪಿನಂಗಡಿ ಕಂದಾಯ ನಿರೀಕ್ಷಕ ಚಂದ್ರ ನಾಯ್ಕ್ ಸ್ವಾಗತಿಸಿ ವಂದಿಸಿದರು

Muliya

ಜಾಹೀರಾತು

SendShare18Share
Previous Post

ದುಬಾರೆ ಆನೆಗಳ ಕಾದಾಟ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಸಾವು: ಆನೆ ಶಿಬಿರ 2 ದಿನ ಬಂದ್

Next Post

ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..