• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

May 5, 2024
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

August 24, 2026
ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

August 24, 2026
ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

August 24, 2026
ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

August 24, 2026
ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

August 24, 2026
ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

August 24, 2026
ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

August 24, 2026
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

August 24, 2026
ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

by ಪ್ರಜಾಧ್ವನಿ ನ್ಯೂಸ್
May 5, 2024
in ರಾಜ್ಯ
0
“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!
16
SHARES
47
VIEWS
ShareShareShare

ಬೆಂಗಳೂರು: ಬೇಸಿಗೆಯಲ್ಲಿ ಐಸ್‌ ಕ್ರೀಂ, ಕೂಲ್‌ ಡ್ರಿಂಕ್ಸ್‌ಗೆ ಹೆಚ್ಚು ಬೇಡಿಕೆ ಇರುತ್ತದೆ. ಮತ್ತೊಂದೆಡೆ ಅದಕ್ಕಿಂತ ದುಪ್ಪಟ್ಟು ಬೇಡಿಕೆ ಬಿಯರ್‌ಗಳಿಗೆ ಇರೋದನ್ನು ಕಾಣಬಹುದು. ಆದರೆ, ಇದೀಗ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್ ಸಿಕ್ಕಿದ್ದು, ಇನ್ನೆರಡು ತಿಂಗಳ ಕಾಲ ಬಿಯರ್‌ ಸಿಗುವುದು ಕಷ್ಟವಾಗಲಿದೆ. ಯಾಕೆಂದರೆ, ಬೇಡಿಕೆಗೆ ತಕ್ಕಂತೆ ಸರಬರಾಜು ಇಲ್ಲದ ಕಾರಣ ರಾಜ್ಯದಲ್ಲಿ ಬಿಯರ್ ಅಭಾವ  ಉಂಟಾಗಿರುವುದು ಕಂಡುಬಂದಿದೆ.

ಬೇಸಿಗೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಮಾರಾಟ ಕೂಡ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಆಗುತ್ತಿಲ್ಲ. ಹೀಗಾಗಿ ಇನ್ನೂ ಎರಡು ತಿಂಗಳ ಕಾಲ ಬಿಯರ್‌ ಅಭಾವ ಮುಂದುವರಿಯುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಪ್ರಸ್ತುತ ನಿತ್ಯ 11.50 ಲಕ್ಷ ಲೀಟರ್ ಬಿಯರ್ ಮಾರಾಟವಾಗುತ್ತಿದೆ. ಬೇಸಿಗೆ‌ ಮುನ್ನ ನಿತ್ಯ 8 ಲಕ್ಷ ಲೀಟರ್ ಬಿಯರ್ ಮಾರಾಟವಾಗುತ್ತಿತ್ತು. ಈಗ ಬೇಸಿಗೆ ಹಿನ್ನೆಲೆ ನಿತ್ಯ 2 ಲಕ್ಷ ಲೀಟರ್ ಬಿಯರ್ ಬೇಡಿಕೆ ಹೆಚ್ಚಾಗಿದೆ. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಸಿಗುತ್ತಿಲ್ಲ. ಇದಕ್ಕೆ ಕಾರಣ ಬಿಯರ್ ತಯಾರಿಕೆಯಲ್ಲಿ ಭಾರಿ ಕುಂಠಿತವಾಗಿರುವುದು. ಬಿಯರ್ ಅಭಾವ ಇರುವ ಬಗ್ಗೆ ಅಬಕಾರಿ‌ ಇಲಾಖೆ ಮಾಹಿತಿ ನೀಡಿದೆ. ಇದರಿಂದ ಮುಂದಿನ ಎರಡು ತಿಂಗಳ ಕಾಲ ಬಿಯರ್‌ ಅಭಾವ ಉಂಟಾಗಲಿದೆ ಎನ್ನಲಾಗಿದೆ.

ಈ ವರ್ಷದ ಆರಂಭದ ತಿಂಗಳಲ್ಲಿ ಬಿಯರ್ ಮಾರಾಟ ಕುಸಿತ ಕಂಡಿತ್ತು. ಕಳೆದ ವರ್ಷದ ಬೇಸಿಗೆಗೆ ಹೋಲಿಸಿದರೆ ಈ ವರ್ಷದಲ್ಲಿ ಶೇ.30 ಮಾರಾಟ ಹೆಚ್ಚಳವಾಗಿದೆ. ಅಗತ್ಯ ಇರುವಷ್ಟು ಬಿಯರ್ ಸಂಗ್ರಹ ಇದೆ ಎಂದು ಅಬಕಾರಿ ಇಲಾಖೆ ಮೂಲಗಳಿಂದ ಕಳೆದ ತಿಂಗಳು ತಿಳಿದುಬಂದಿತ್ತು. ಆದರೆ, ಇದೀಗ ಬಿಯರ್‌ಗೆ ಭಾರಿ ಬೇಡಿಕೆ ಉಂಟಾಗಿದ್ದು, ಅದಕ್ಕೆ ತಕ್ಕಂತೆ ಪೂರೈಕೆಯಾಗದಿರುವುದು ಸಮಸ್ಯೆಗೆ ಕಾರಣವಾಗಿದೆ.

ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕೂಡ ಬಿಯರ್‌ ಉತ್ಪಾದನೆ ಕುಸಿಯಲು ಕಾರಣವಾಗಿದೆ. ಇನ್ನು ಸಾರಿಗೆ ಸಮಸ್ಯೆ, ಚುನಾವಣೆ ಸಮಯದಲ್ಲಿ ಮಳಿಗೆಗಳಲ್ಲಿ ಹೆಚ್ಚುವರಿ ಮದ್ಯ, ಬಿಯರ್‌ ಸಂಗ್ರಹಣೆ ಮೇಲೆ ನಿರ್ಬಂಧ ಹೇರಿರುವುದು ಕೂಡ ಬಿಯರ್‌ ಪೂರೈಕೆ ಕುಸಿಯಲು ಕಾರಣವಾಗಿದೆ.

Muliya

ಜಾಹೀರಾತು

ಬಿಸಿಲಿನ ಝಳದಿಂದ ಹೊರಬರಲು ಜನರು ಹಾಟ್ ಡ್ರಿಂಕ್ಸ್‌ಗಳಿಗಿಂತ ಬೇಸಿಗೆಯಲ್ಲಿ ಬಿಯರ್ ಹೆಚ್ಚು ಕುಡಿಯುತ್ತಾರೆ. ಜತೆಗೆ ಈ ವರ್ಷ ಮಾರಾಟ ಹೆಚ್ಚಳವಾಗಲು ಲೋಕಸಭಾ ಚುನಾವಣೆಯ ಕೊಡುಗೆಯೂ ಇದೆ. ಬಿಯರ್ ಕುಡಿದರೆ ಬಿಸಿಲ ಧಗೆಯಿಂದ ಹೊರಬರಬಹುದು ಎಂದು ನಂಬಲಾಗಿದ್ದು, ಇದು ಬಿಯರ್ ಬಳಕೆ ಹೆಚ್ಚಳವಾಗಲು ಕಾರಣವಾಗಿದೆ. ಇನ್ನು ಮದ್ಯ ಮಾರಾಟದಿಂದ ಈ ವರ್ಷ ರಾಜ್ಯ ಸರ್ಕಾರ 36 ಸಾವಿರ ಕೋಟಿ ರೂ. ಆದಾಯ ನಿರೀಕ್ಷಿಸಿದೆ. ಆರಂಭದಲ್ಲಿಯೇ ಉತ್ತಮ ಮಾರಾಟ ಕಂಡು ಬಂದಿರುವುದರಿಂದ ಆದಾಯ ಹೆಚ್ಚುವ ನಿರೀಕ್ಷೆ ಇದೆ.

8722552464 Astrloger

ಜಾಹೀರಾತು

SendShare6Share
Previous Post

ಯಾರು ಹೆಣ್ಣುಕುಲ ಅವಮಾನ, ಅತ್ಯಾಚಾರ ಮಾಡುತ್ತಾನೋ ಆ ಮನೆತನ ಸರ್ವನಾಶ ಆಗುತ್ತದೆ :ನಟ ಜಗ್ಗೇಶ್

Next Post

ಎಪಿಎಲ್‌ ಕಾರ್ಡ್‌ ವಿತರಣೆಗೆ, ಜೂನ್‌ ತಿಂಗಳಲ್ಲಿಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎಪಿಎಲ್‌ ಕಾರ್ಡ್‌ ವಿತರಣೆಗೆ, ಜೂನ್‌ ತಿಂಗಳಲ್ಲಿಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನ

ಎಪಿಎಲ್‌ ಕಾರ್ಡ್‌ ವಿತರಣೆಗೆ, ಜೂನ್‌ ತಿಂಗಳಲ್ಲಿಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..