• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

May 5, 2024
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

December 4, 2025
ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 4, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

December 3, 2025
ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

December 2, 2025
ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

December 2, 2025
ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

December 1, 2025
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

December 1, 2025
ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

December 1, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, December 6, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

by ಪ್ರಜಾಧ್ವನಿ ನ್ಯೂಸ್
May 5, 2024
in ರಾಜ್ಯ
0
“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!
16
SHARES
45
VIEWS
ShareShareShare

ಬೆಂಗಳೂರು: ಬೇಸಿಗೆಯಲ್ಲಿ ಐಸ್‌ ಕ್ರೀಂ, ಕೂಲ್‌ ಡ್ರಿಂಕ್ಸ್‌ಗೆ ಹೆಚ್ಚು ಬೇಡಿಕೆ ಇರುತ್ತದೆ. ಮತ್ತೊಂದೆಡೆ ಅದಕ್ಕಿಂತ ದುಪ್ಪಟ್ಟು ಬೇಡಿಕೆ ಬಿಯರ್‌ಗಳಿಗೆ ಇರೋದನ್ನು ಕಾಣಬಹುದು. ಆದರೆ, ಇದೀಗ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್ ಸಿಕ್ಕಿದ್ದು, ಇನ್ನೆರಡು ತಿಂಗಳ ಕಾಲ ಬಿಯರ್‌ ಸಿಗುವುದು ಕಷ್ಟವಾಗಲಿದೆ. ಯಾಕೆಂದರೆ, ಬೇಡಿಕೆಗೆ ತಕ್ಕಂತೆ ಸರಬರಾಜು ಇಲ್ಲದ ಕಾರಣ ರಾಜ್ಯದಲ್ಲಿ ಬಿಯರ್ ಅಭಾವ  ಉಂಟಾಗಿರುವುದು ಕಂಡುಬಂದಿದೆ.

ಬೇಸಿಗೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಮಾರಾಟ ಕೂಡ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಆಗುತ್ತಿಲ್ಲ. ಹೀಗಾಗಿ ಇನ್ನೂ ಎರಡು ತಿಂಗಳ ಕಾಲ ಬಿಯರ್‌ ಅಭಾವ ಮುಂದುವರಿಯುವ ಸಾಧ್ಯತೆ ಇದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ರಾಜ್ಯದಲ್ಲಿ ಪ್ರಸ್ತುತ ನಿತ್ಯ 11.50 ಲಕ್ಷ ಲೀಟರ್ ಬಿಯರ್ ಮಾರಾಟವಾಗುತ್ತಿದೆ. ಬೇಸಿಗೆ‌ ಮುನ್ನ ನಿತ್ಯ 8 ಲಕ್ಷ ಲೀಟರ್ ಬಿಯರ್ ಮಾರಾಟವಾಗುತ್ತಿತ್ತು. ಈಗ ಬೇಸಿಗೆ ಹಿನ್ನೆಲೆ ನಿತ್ಯ 2 ಲಕ್ಷ ಲೀಟರ್ ಬಿಯರ್ ಬೇಡಿಕೆ ಹೆಚ್ಚಾಗಿದೆ. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಸಿಗುತ್ತಿಲ್ಲ. ಇದಕ್ಕೆ ಕಾರಣ ಬಿಯರ್ ತಯಾರಿಕೆಯಲ್ಲಿ ಭಾರಿ ಕುಂಠಿತವಾಗಿರುವುದು. ಬಿಯರ್ ಅಭಾವ ಇರುವ ಬಗ್ಗೆ ಅಬಕಾರಿ‌ ಇಲಾಖೆ ಮಾಹಿತಿ ನೀಡಿದೆ. ಇದರಿಂದ ಮುಂದಿನ ಎರಡು ತಿಂಗಳ ಕಾಲ ಬಿಯರ್‌ ಅಭಾವ ಉಂಟಾಗಲಿದೆ ಎನ್ನಲಾಗಿದೆ.

ಈ ವರ್ಷದ ಆರಂಭದ ತಿಂಗಳಲ್ಲಿ ಬಿಯರ್ ಮಾರಾಟ ಕುಸಿತ ಕಂಡಿತ್ತು. ಕಳೆದ ವರ್ಷದ ಬೇಸಿಗೆಗೆ ಹೋಲಿಸಿದರೆ ಈ ವರ್ಷದಲ್ಲಿ ಶೇ.30 ಮಾರಾಟ ಹೆಚ್ಚಳವಾಗಿದೆ. ಅಗತ್ಯ ಇರುವಷ್ಟು ಬಿಯರ್ ಸಂಗ್ರಹ ಇದೆ ಎಂದು ಅಬಕಾರಿ ಇಲಾಖೆ ಮೂಲಗಳಿಂದ ಕಳೆದ ತಿಂಗಳು ತಿಳಿದುಬಂದಿತ್ತು. ಆದರೆ, ಇದೀಗ ಬಿಯರ್‌ಗೆ ಭಾರಿ ಬೇಡಿಕೆ ಉಂಟಾಗಿದ್ದು, ಅದಕ್ಕೆ ತಕ್ಕಂತೆ ಪೂರೈಕೆಯಾಗದಿರುವುದು ಸಮಸ್ಯೆಗೆ ಕಾರಣವಾಗಿದೆ.

ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕೂಡ ಬಿಯರ್‌ ಉತ್ಪಾದನೆ ಕುಸಿಯಲು ಕಾರಣವಾಗಿದೆ. ಇನ್ನು ಸಾರಿಗೆ ಸಮಸ್ಯೆ, ಚುನಾವಣೆ ಸಮಯದಲ್ಲಿ ಮಳಿಗೆಗಳಲ್ಲಿ ಹೆಚ್ಚುವರಿ ಮದ್ಯ, ಬಿಯರ್‌ ಸಂಗ್ರಹಣೆ ಮೇಲೆ ನಿರ್ಬಂಧ ಹೇರಿರುವುದು ಕೂಡ ಬಿಯರ್‌ ಪೂರೈಕೆ ಕುಸಿಯಲು ಕಾರಣವಾಗಿದೆ.

ಬಿಸಿಲಿನ ಝಳದಿಂದ ಹೊರಬರಲು ಜನರು ಹಾಟ್ ಡ್ರಿಂಕ್ಸ್‌ಗಳಿಗಿಂತ ಬೇಸಿಗೆಯಲ್ಲಿ ಬಿಯರ್ ಹೆಚ್ಚು ಕುಡಿಯುತ್ತಾರೆ. ಜತೆಗೆ ಈ ವರ್ಷ ಮಾರಾಟ ಹೆಚ್ಚಳವಾಗಲು ಲೋಕಸಭಾ ಚುನಾವಣೆಯ ಕೊಡುಗೆಯೂ ಇದೆ. ಬಿಯರ್ ಕುಡಿದರೆ ಬಿಸಿಲ ಧಗೆಯಿಂದ ಹೊರಬರಬಹುದು ಎಂದು ನಂಬಲಾಗಿದ್ದು, ಇದು ಬಿಯರ್ ಬಳಕೆ ಹೆಚ್ಚಳವಾಗಲು ಕಾರಣವಾಗಿದೆ. ಇನ್ನು ಮದ್ಯ ಮಾರಾಟದಿಂದ ಈ ವರ್ಷ ರಾಜ್ಯ ಸರ್ಕಾರ 36 ಸಾವಿರ ಕೋಟಿ ರೂ. ಆದಾಯ ನಿರೀಕ್ಷಿಸಿದೆ. ಆರಂಭದಲ್ಲಿಯೇ ಉತ್ತಮ ಮಾರಾಟ ಕಂಡು ಬಂದಿರುವುದರಿಂದ ಆದಾಯ ಹೆಚ್ಚುವ ನಿರೀಕ್ಷೆ ಇದೆ.

SendShare6Share
Previous Post

ಯಾರು ಹೆಣ್ಣುಕುಲ ಅವಮಾನ, ಅತ್ಯಾಚಾರ ಮಾಡುತ್ತಾನೋ ಆ ಮನೆತನ ಸರ್ವನಾಶ ಆಗುತ್ತದೆ :ನಟ ಜಗ್ಗೇಶ್

Next Post

ಎಪಿಎಲ್‌ ಕಾರ್ಡ್‌ ವಿತರಣೆಗೆ, ಜೂನ್‌ ತಿಂಗಳಲ್ಲಿಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎಪಿಎಲ್‌ ಕಾರ್ಡ್‌ ವಿತರಣೆಗೆ, ಜೂನ್‌ ತಿಂಗಳಲ್ಲಿಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನ

ಎಪಿಎಲ್‌ ಕಾರ್ಡ್‌ ವಿತರಣೆಗೆ, ಜೂನ್‌ ತಿಂಗಳಲ್ಲಿಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..