• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

May 5, 2024
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

September 10, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

September 9, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

September 9, 2026
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

September 9, 2026
ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಸೌದಿ ಮೇಲೆ ಕ್ಷಿಪಣಿ ದಾಳಿ: ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ ಗುಡುಗು

September 9, 2026
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

September 9, 2026
ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

September 9, 2026
ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

September 9, 2026
ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

by ಪ್ರಜಾಧ್ವನಿ ನ್ಯೂಸ್
May 5, 2024
in ರಾಜ್ಯ
0
“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!
16
SHARES
47
VIEWS
ShareShareShare

ಬೆಂಗಳೂರು: ಬೇಸಿಗೆಯಲ್ಲಿ ಐಸ್‌ ಕ್ರೀಂ, ಕೂಲ್‌ ಡ್ರಿಂಕ್ಸ್‌ಗೆ ಹೆಚ್ಚು ಬೇಡಿಕೆ ಇರುತ್ತದೆ. ಮತ್ತೊಂದೆಡೆ ಅದಕ್ಕಿಂತ ದುಪ್ಪಟ್ಟು ಬೇಡಿಕೆ ಬಿಯರ್‌ಗಳಿಗೆ ಇರೋದನ್ನು ಕಾಣಬಹುದು. ಆದರೆ, ಇದೀಗ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್ ಸಿಕ್ಕಿದ್ದು, ಇನ್ನೆರಡು ತಿಂಗಳ ಕಾಲ ಬಿಯರ್‌ ಸಿಗುವುದು ಕಷ್ಟವಾಗಲಿದೆ. ಯಾಕೆಂದರೆ, ಬೇಡಿಕೆಗೆ ತಕ್ಕಂತೆ ಸರಬರಾಜು ಇಲ್ಲದ ಕಾರಣ ರಾಜ್ಯದಲ್ಲಿ ಬಿಯರ್ ಅಭಾವ  ಉಂಟಾಗಿರುವುದು ಕಂಡುಬಂದಿದೆ.

ಬೇಸಿಗೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಮಾರಾಟ ಕೂಡ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಆಗುತ್ತಿಲ್ಲ. ಹೀಗಾಗಿ ಇನ್ನೂ ಎರಡು ತಿಂಗಳ ಕಾಲ ಬಿಯರ್‌ ಅಭಾವ ಮುಂದುವರಿಯುವ ಸಾಧ್ಯತೆ ಇದೆ.

8722552464 Astrloger

ಜಾಹೀರಾತು

ರಾಜ್ಯದಲ್ಲಿ ಪ್ರಸ್ತುತ ನಿತ್ಯ 11.50 ಲಕ್ಷ ಲೀಟರ್ ಬಿಯರ್ ಮಾರಾಟವಾಗುತ್ತಿದೆ. ಬೇಸಿಗೆ‌ ಮುನ್ನ ನಿತ್ಯ 8 ಲಕ್ಷ ಲೀಟರ್ ಬಿಯರ್ ಮಾರಾಟವಾಗುತ್ತಿತ್ತು. ಈಗ ಬೇಸಿಗೆ ಹಿನ್ನೆಲೆ ನಿತ್ಯ 2 ಲಕ್ಷ ಲೀಟರ್ ಬಿಯರ್ ಬೇಡಿಕೆ ಹೆಚ್ಚಾಗಿದೆ. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಸಿಗುತ್ತಿಲ್ಲ. ಇದಕ್ಕೆ ಕಾರಣ ಬಿಯರ್ ತಯಾರಿಕೆಯಲ್ಲಿ ಭಾರಿ ಕುಂಠಿತವಾಗಿರುವುದು. ಬಿಯರ್ ಅಭಾವ ಇರುವ ಬಗ್ಗೆ ಅಬಕಾರಿ‌ ಇಲಾಖೆ ಮಾಹಿತಿ ನೀಡಿದೆ. ಇದರಿಂದ ಮುಂದಿನ ಎರಡು ತಿಂಗಳ ಕಾಲ ಬಿಯರ್‌ ಅಭಾವ ಉಂಟಾಗಲಿದೆ ಎನ್ನಲಾಗಿದೆ.

ಈ ವರ್ಷದ ಆರಂಭದ ತಿಂಗಳಲ್ಲಿ ಬಿಯರ್ ಮಾರಾಟ ಕುಸಿತ ಕಂಡಿತ್ತು. ಕಳೆದ ವರ್ಷದ ಬೇಸಿಗೆಗೆ ಹೋಲಿಸಿದರೆ ಈ ವರ್ಷದಲ್ಲಿ ಶೇ.30 ಮಾರಾಟ ಹೆಚ್ಚಳವಾಗಿದೆ. ಅಗತ್ಯ ಇರುವಷ್ಟು ಬಿಯರ್ ಸಂಗ್ರಹ ಇದೆ ಎಂದು ಅಬಕಾರಿ ಇಲಾಖೆ ಮೂಲಗಳಿಂದ ಕಳೆದ ತಿಂಗಳು ತಿಳಿದುಬಂದಿತ್ತು. ಆದರೆ, ಇದೀಗ ಬಿಯರ್‌ಗೆ ಭಾರಿ ಬೇಡಿಕೆ ಉಂಟಾಗಿದ್ದು, ಅದಕ್ಕೆ ತಕ್ಕಂತೆ ಪೂರೈಕೆಯಾಗದಿರುವುದು ಸಮಸ್ಯೆಗೆ ಕಾರಣವಾಗಿದೆ.

Muliya

ಜಾಹೀರಾತು

ಜಾಹೀರಾತು

ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕೂಡ ಬಿಯರ್‌ ಉತ್ಪಾದನೆ ಕುಸಿಯಲು ಕಾರಣವಾಗಿದೆ. ಇನ್ನು ಸಾರಿಗೆ ಸಮಸ್ಯೆ, ಚುನಾವಣೆ ಸಮಯದಲ್ಲಿ ಮಳಿಗೆಗಳಲ್ಲಿ ಹೆಚ್ಚುವರಿ ಮದ್ಯ, ಬಿಯರ್‌ ಸಂಗ್ರಹಣೆ ಮೇಲೆ ನಿರ್ಬಂಧ ಹೇರಿರುವುದು ಕೂಡ ಬಿಯರ್‌ ಪೂರೈಕೆ ಕುಸಿಯಲು ಕಾರಣವಾಗಿದೆ.

ಬಿಸಿಲಿನ ಝಳದಿಂದ ಹೊರಬರಲು ಜನರು ಹಾಟ್ ಡ್ರಿಂಕ್ಸ್‌ಗಳಿಗಿಂತ ಬೇಸಿಗೆಯಲ್ಲಿ ಬಿಯರ್ ಹೆಚ್ಚು ಕುಡಿಯುತ್ತಾರೆ. ಜತೆಗೆ ಈ ವರ್ಷ ಮಾರಾಟ ಹೆಚ್ಚಳವಾಗಲು ಲೋಕಸಭಾ ಚುನಾವಣೆಯ ಕೊಡುಗೆಯೂ ಇದೆ. ಬಿಯರ್ ಕುಡಿದರೆ ಬಿಸಿಲ ಧಗೆಯಿಂದ ಹೊರಬರಬಹುದು ಎಂದು ನಂಬಲಾಗಿದ್ದು, ಇದು ಬಿಯರ್ ಬಳಕೆ ಹೆಚ್ಚಳವಾಗಲು ಕಾರಣವಾಗಿದೆ. ಇನ್ನು ಮದ್ಯ ಮಾರಾಟದಿಂದ ಈ ವರ್ಷ ರಾಜ್ಯ ಸರ್ಕಾರ 36 ಸಾವಿರ ಕೋಟಿ ರೂ. ಆದಾಯ ನಿರೀಕ್ಷಿಸಿದೆ. ಆರಂಭದಲ್ಲಿಯೇ ಉತ್ತಮ ಮಾರಾಟ ಕಂಡು ಬಂದಿರುವುದರಿಂದ ಆದಾಯ ಹೆಚ್ಚುವ ನಿರೀಕ್ಷೆ ಇದೆ.

SendShare6Share
Previous Post

ಯಾರು ಹೆಣ್ಣುಕುಲ ಅವಮಾನ, ಅತ್ಯಾಚಾರ ಮಾಡುತ್ತಾನೋ ಆ ಮನೆತನ ಸರ್ವನಾಶ ಆಗುತ್ತದೆ :ನಟ ಜಗ್ಗೇಶ್

Next Post

ಎಪಿಎಲ್‌ ಕಾರ್ಡ್‌ ವಿತರಣೆಗೆ, ಜೂನ್‌ ತಿಂಗಳಲ್ಲಿಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎಪಿಎಲ್‌ ಕಾರ್ಡ್‌ ವಿತರಣೆಗೆ, ಜೂನ್‌ ತಿಂಗಳಲ್ಲಿಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನ

ಎಪಿಎಲ್‌ ಕಾರ್ಡ್‌ ವಿತರಣೆಗೆ, ಜೂನ್‌ ತಿಂಗಳಲ್ಲಿಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..