• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

May 5, 2024
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

by ಪ್ರಜಾಧ್ವನಿ ನ್ಯೂಸ್
May 5, 2024
in ರಾಜ್ಯ
0
“ಬಿಯರ್‌” ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!
16
SHARES
47
VIEWS
ShareShareShare

ಬೆಂಗಳೂರು: ಬೇಸಿಗೆಯಲ್ಲಿ ಐಸ್‌ ಕ್ರೀಂ, ಕೂಲ್‌ ಡ್ರಿಂಕ್ಸ್‌ಗೆ ಹೆಚ್ಚು ಬೇಡಿಕೆ ಇರುತ್ತದೆ. ಮತ್ತೊಂದೆಡೆ ಅದಕ್ಕಿಂತ ದುಪ್ಪಟ್ಟು ಬೇಡಿಕೆ ಬಿಯರ್‌ಗಳಿಗೆ ಇರೋದನ್ನು ಕಾಣಬಹುದು. ಆದರೆ, ಇದೀಗ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್ ಸಿಕ್ಕಿದ್ದು, ಇನ್ನೆರಡು ತಿಂಗಳ ಕಾಲ ಬಿಯರ್‌ ಸಿಗುವುದು ಕಷ್ಟವಾಗಲಿದೆ. ಯಾಕೆಂದರೆ, ಬೇಡಿಕೆಗೆ ತಕ್ಕಂತೆ ಸರಬರಾಜು ಇಲ್ಲದ ಕಾರಣ ರಾಜ್ಯದಲ್ಲಿ ಬಿಯರ್ ಅಭಾವ  ಉಂಟಾಗಿರುವುದು ಕಂಡುಬಂದಿದೆ.

8722552464 Astrloger

ಜಾಹೀರಾತು

ಬೇಸಿಗೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚುತ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಮಾರಾಟ ಕೂಡ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಆಗುತ್ತಿಲ್ಲ. ಹೀಗಾಗಿ ಇನ್ನೂ ಎರಡು ತಿಂಗಳ ಕಾಲ ಬಿಯರ್‌ ಅಭಾವ ಮುಂದುವರಿಯುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಪ್ರಸ್ತುತ ನಿತ್ಯ 11.50 ಲಕ್ಷ ಲೀಟರ್ ಬಿಯರ್ ಮಾರಾಟವಾಗುತ್ತಿದೆ. ಬೇಸಿಗೆ‌ ಮುನ್ನ ನಿತ್ಯ 8 ಲಕ್ಷ ಲೀಟರ್ ಬಿಯರ್ ಮಾರಾಟವಾಗುತ್ತಿತ್ತು. ಈಗ ಬೇಸಿಗೆ ಹಿನ್ನೆಲೆ ನಿತ್ಯ 2 ಲಕ್ಷ ಲೀಟರ್ ಬಿಯರ್ ಬೇಡಿಕೆ ಹೆಚ್ಚಾಗಿದೆ. ಆದರೆ, ಬೇಡಿಕೆಗೆ ತಕ್ಕಂತೆ ಬಿಯರ್ ಸರಬರಾಜು ಸಿಗುತ್ತಿಲ್ಲ. ಇದಕ್ಕೆ ಕಾರಣ ಬಿಯರ್ ತಯಾರಿಕೆಯಲ್ಲಿ ಭಾರಿ ಕುಂಠಿತವಾಗಿರುವುದು. ಬಿಯರ್ ಅಭಾವ ಇರುವ ಬಗ್ಗೆ ಅಬಕಾರಿ‌ ಇಲಾಖೆ ಮಾಹಿತಿ ನೀಡಿದೆ. ಇದರಿಂದ ಮುಂದಿನ ಎರಡು ತಿಂಗಳ ಕಾಲ ಬಿಯರ್‌ ಅಭಾವ ಉಂಟಾಗಲಿದೆ ಎನ್ನಲಾಗಿದೆ.

ಈ ವರ್ಷದ ಆರಂಭದ ತಿಂಗಳಲ್ಲಿ ಬಿಯರ್ ಮಾರಾಟ ಕುಸಿತ ಕಂಡಿತ್ತು. ಕಳೆದ ವರ್ಷದ ಬೇಸಿಗೆಗೆ ಹೋಲಿಸಿದರೆ ಈ ವರ್ಷದಲ್ಲಿ ಶೇ.30 ಮಾರಾಟ ಹೆಚ್ಚಳವಾಗಿದೆ. ಅಗತ್ಯ ಇರುವಷ್ಟು ಬಿಯರ್ ಸಂಗ್ರಹ ಇದೆ ಎಂದು ಅಬಕಾರಿ ಇಲಾಖೆ ಮೂಲಗಳಿಂದ ಕಳೆದ ತಿಂಗಳು ತಿಳಿದುಬಂದಿತ್ತು. ಆದರೆ, ಇದೀಗ ಬಿಯರ್‌ಗೆ ಭಾರಿ ಬೇಡಿಕೆ ಉಂಟಾಗಿದ್ದು, ಅದಕ್ಕೆ ತಕ್ಕಂತೆ ಪೂರೈಕೆಯಾಗದಿರುವುದು ಸಮಸ್ಯೆಗೆ ಕಾರಣವಾಗಿದೆ.

ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕೂಡ ಬಿಯರ್‌ ಉತ್ಪಾದನೆ ಕುಸಿಯಲು ಕಾರಣವಾಗಿದೆ. ಇನ್ನು ಸಾರಿಗೆ ಸಮಸ್ಯೆ, ಚುನಾವಣೆ ಸಮಯದಲ್ಲಿ ಮಳಿಗೆಗಳಲ್ಲಿ ಹೆಚ್ಚುವರಿ ಮದ್ಯ, ಬಿಯರ್‌ ಸಂಗ್ರಹಣೆ ಮೇಲೆ ನಿರ್ಬಂಧ ಹೇರಿರುವುದು ಕೂಡ ಬಿಯರ್‌ ಪೂರೈಕೆ ಕುಸಿಯಲು ಕಾರಣವಾಗಿದೆ.

ಬಿಸಿಲಿನ ಝಳದಿಂದ ಹೊರಬರಲು ಜನರು ಹಾಟ್ ಡ್ರಿಂಕ್ಸ್‌ಗಳಿಗಿಂತ ಬೇಸಿಗೆಯಲ್ಲಿ ಬಿಯರ್ ಹೆಚ್ಚು ಕುಡಿಯುತ್ತಾರೆ. ಜತೆಗೆ ಈ ವರ್ಷ ಮಾರಾಟ ಹೆಚ್ಚಳವಾಗಲು ಲೋಕಸಭಾ ಚುನಾವಣೆಯ ಕೊಡುಗೆಯೂ ಇದೆ. ಬಿಯರ್ ಕುಡಿದರೆ ಬಿಸಿಲ ಧಗೆಯಿಂದ ಹೊರಬರಬಹುದು ಎಂದು ನಂಬಲಾಗಿದ್ದು, ಇದು ಬಿಯರ್ ಬಳಕೆ ಹೆಚ್ಚಳವಾಗಲು ಕಾರಣವಾಗಿದೆ. ಇನ್ನು ಮದ್ಯ ಮಾರಾಟದಿಂದ ಈ ವರ್ಷ ರಾಜ್ಯ ಸರ್ಕಾರ 36 ಸಾವಿರ ಕೋಟಿ ರೂ. ಆದಾಯ ನಿರೀಕ್ಷಿಸಿದೆ. ಆರಂಭದಲ್ಲಿಯೇ ಉತ್ತಮ ಮಾರಾಟ ಕಂಡು ಬಂದಿರುವುದರಿಂದ ಆದಾಯ ಹೆಚ್ಚುವ ನಿರೀಕ್ಷೆ ಇದೆ.

Muliya

ಜಾಹೀರಾತು

SendShare6Share
Previous Post

ಯಾರು ಹೆಣ್ಣುಕುಲ ಅವಮಾನ, ಅತ್ಯಾಚಾರ ಮಾಡುತ್ತಾನೋ ಆ ಮನೆತನ ಸರ್ವನಾಶ ಆಗುತ್ತದೆ :ನಟ ಜಗ್ಗೇಶ್

Next Post

ಎಪಿಎಲ್‌ ಕಾರ್ಡ್‌ ವಿತರಣೆಗೆ, ಜೂನ್‌ ತಿಂಗಳಲ್ಲಿಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎಪಿಎಲ್‌ ಕಾರ್ಡ್‌ ವಿತರಣೆಗೆ, ಜೂನ್‌ ತಿಂಗಳಲ್ಲಿಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನ

ಎಪಿಎಲ್‌ ಕಾರ್ಡ್‌ ವಿತರಣೆಗೆ, ಜೂನ್‌ ತಿಂಗಳಲ್ಲಿಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..