• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

June 9, 2026
ಕುಂಬ್ರದಲ್ಲಿ ಸರಣಿ ಅಪಘಾತ :  ಪಾದಚಾರಿ ಗೆ ಡಿಕ್ಕಿ

ಕುಂಬ್ರದಲ್ಲಿ ಸರಣಿ ಅಪಘಾತ : ಪಾದಚಾರಿ ಗೆ ಡಿಕ್ಕಿ

July 25, 2026
ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

July 25, 2026
ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

July 25, 2026
ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

July 25, 2026
ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

July 25, 2026
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

July 25, 2026
ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

July 25, 2026
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

July 25, 2026
ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

July 24, 2026
ನ್ಯಾಯಬೆಲೆ ಅಂಗಡಿ ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಕಡ್ಡಾಯವಾಗಿ ತೆರೆದಿರಬೇಕು ಸರಕಾರದ ಆದೇಶ

ನ್ಯಾಯಬೆಲೆ ಅಂಗಡಿ ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಕಡ್ಡಾಯವಾಗಿ ತೆರೆದಿರಬೇಕು ಸರಕಾರದ ಆದೇಶ

July 24, 2026
ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

July 24, 2026
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

July 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

by ಪ್ರಜಾಧ್ವನಿ ನ್ಯೂಸ್
June 9, 2026
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ
30
SHARES
86
VIEWS
ShareShareShare

ಪುತ್ತೂರು: ಕ್ಯಾಂಪ್ಕೋ ಸಂಸ್ಥೆಯ ಸಂಸ್ಥಾಪಕ, ಸಹಕಾರಿ ರತ್ನ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮ ಶತಾಬ್ಧಿ ಸಂಭ್ರಮ-೨೦೨೬ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಕಾರ್ಯಕ್ರಮವು ಕೆಮ್ಮಿoಜೆ ಕ್ಯಾಂಪ್ಕೋ ಚಾಕಲೇಟ್ ಕಾರ್ಖಾನೆಯಲ್ಲಿ ನಡೆಯಿತು.

ashwinistudioputtur

ಜಾಹೀರಾತು

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕ್ಯಾಂಪ್ಕೋದ ಮಾಜಿ ಅಧ್ಯಕ್ಷ ಕೊಂಕೋಡಿ ಪದ್ಮನಾಭ ಮಾತನಾಡಿ, ಕ್ಯಾಂಪ್ಕೋ ಸಂಸ್ಥೆಯು ವಾರಣಾಶಿ ಸುಬ್ರಾಯ ಭಟ್ ಅವರ ಮಗು. ಯಾರಿಗೂ ಬೇಡವಾದ ಅಡಿಕೆ ಬೆಳೆಗಾರರಿಗಾಗಿ ಹುಟ್ಟು ಹಾಕಿದ ಕ್ಯಾಂಪ್ಕೋ ಇಂದು ದೈತ್ಯ ಸಂಸ್ಥೆಯಾಗಿ ಬೆಳೆದು ದೇಶದ ಅತ್ಯುತ್ಕೃಷ್ಠ ಸಂಸ್ಥೆಗಳಲ್ಲಿ ಮೂರನೇ ಸ್ಥಾನದಲ್ಲಿದೆ. ಅವರು ಕ್ಯಾಂಪ್ಕೋದಲ್ಲಿ ತಪಸ್ಸಿನಂತೆ ಸೇವೆ ಗೈದಿರುವ ಫಲವಾಗಿ ಇಂದು ಕೊಟ್ಯಾಂತರ ಅಡಿಕೆ ಬೆಳೆಗಾರರ ಬಾಳಿಗೆ ಬೆಳಕಾದವರು. ಕನಿಷ್ಠ ಮೂರು ಸಾವಿರ ಮಂದಿಗೆ ಉದ್ಯೋಗ ನೀಡಿದ ಅನ್ನದಾತರು. ಇಂತಹ ಯುಗ ಪುರುಷನ ಜೀವನ ಸಾಧನೆ ಯುವ ಸಮಾಜಕ್ಕೆ ದಾರಿ ದೀಪವಾಗುವ ನಿಟ್ಟಿನಲ್ಲಿ ಕರಾವಳಿಯ ಅವರ ಜೀವನ ಸಾಧನೆಗಳನ್ನು ಪಠ್ಯ ಪುಸ್ತಕಗಳಲ್ಲಿ ಜೋಡಿಸುವ ಕೆಲಸವಾಗಬೇಕು. ಅವರ ಹೆಸರಿನಲ್ಲಿ ಧತ್ತಿ ನಿಧಿ ಸ್ಥಾಪಿಸಿ ಸಮಾಜಕ್ಕೆ ಅರ್ಪಣೆಯಾಗಬೇಕು. ಉತ್ಸಾಹಿ ಯುವಕರಿಗೆ ಪದವಿ ಶಿಕ್ಷಣ ನೀಡಿ ಅವರಿಗೆ ಉದ್ಯೋಗ ನೀಡಬೇಕು. ಅವರ ಭಾವಚಿತ್ರ ವಿರುವ ಸ್ಟ್ಯಾಂಪ್‌ನ್ನು ಕಚೇರಿಯ ಎಲ್ಲಾ ಪತ್ರಗಳಿಗೆ ಅಂಟಿಸುವ ಮೂಲಕ ಅವರ ಜೀವನ ಸಾಧನೆಯ ಪರಿಚಯವಾಗಬೇಕು. ಯುಗ ಪುರುಷನ ಸಾಧನೆ ಸಾವಿರಾರು ಮಂದಿಗೆ ದಾರಿದೀಪವಾಗಬೇಕು ಎಂದು ಹೇಳಿದರು.

ಲಾಂಛನ ಬಿಡುಗಡೆ ಮಾಡಿದ ಕೃಷಿ ಸಂಶೋಧಕರಾಗಿರುವ ವಾರಾಣಾಶಿ ಸುಬ್ರಾಯ ಭಟ್ ಅವರ ಪುತ್ರ ವಾರಾಣಾಶಿ ಕೃಷ್ಣಮೂರ್ತಿ ಮಾತನಾಡಿ, ಮಧ್ಯವರ್ತಿಗಳಿಂದ ಅಡಿಕೆ ಬೆಳೆಗಾರರಿಗೆ ಆಗುತ್ತಿರುವ ತೊಂದರೆ ನಿವಾರಿಸಲು ಬೆಳೆಗಾರರ ಸಂಸ್ಥೆಯಾಗಿ ಕ್ಯಾಂಪ್ಕೋ ಸ್ಥಾಪನೆಯಾಗಿತ್ತು. ಕ್ಯಾಂಪ್ಕೋ ಪ್ರಾರಂಭವಾದ ಬಳಿಕ ಅಡಿಕೆ ಬೆಲೆ ಏರಿಕೆಯಾಗುತ್ತಾ ಸಾಗಿದ್ದು ೨ ರೂಪಾಯಿ ಇದ್ದ ಅಡಿಕೆ ಬೆಲೆ ೬ ರೂಪಾಯಿಗೆ ಏರಿಕೆಯಾಗಿದೆ. ಸುಬ್ರಾಯ ಭಟ್ ಅವರ ಭ್ರಷ್ಠಾಚಾರವಿಲ್ಲದ ಆಡಳಿತ ಕ್ಯಾಂಪ್ಕೋ ಭದ್ರವಾಗಿ ನೆಲೆಯೂರುವಂತೆ ಮಾಡಿದೆ. ಅಡಿಕೆ ಜಗಿಯುದು ಬಿಟ್ಟರೆ ಬೇರೇನು ಆಗಿಲ್ಲ. ಇದರ ಬಗ್ಗೆ ಸಂಶೋಧನೆ ನಡೆಸಿದೆ ಇದ್ದರೆ ಭವಿಷ್ಯದಲ್ಲಿ ಸಂಕಷ್ಟ ಎದುರಾಗಬಹುದಾಗಿದೆ ಎಂದು ಕಲವಳ ವ್ಯಕ್ತಪಡಿಸಿದರು.

ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯ ಮೂರು ಹೊಸ ಉತ್ಪನ್ನಗಳಾದ ಡಾರ್ಕ್ ಚಾಕಲೇಟ್ ಪ್ರೀಮಿಯಂ ೫೫% ಕೊಕ್ಕೋ, ಡಾರ್ಕ್ ಚಾಕಲೇಟ್ ಪ್ರುಟ್ & ನಟ್ ಮತ್ತು ಕೊಕ್ಕೋ ಪೌಡರ್ ಎಂಬ ಮೂರು ಹೊಸ ಉತ್ಪನ್ನಗಳು ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತ್ತು. ಪ್ರಭಾಕರ ಹೊಳ್ಳ ಉತ್ಪನ್ನಗಳ ಮಾಹಿತಿ ನೀಡಿದರು.

ವಾರಾಣಾಶಿ ಸುಬ್ರಾಯ ಭಟ್ ಅವರು ಜನ್ಮ ಶತಾಬ್ಧಿಯ ಲಾಂಛನವನ್ನು ವಾರಾಣಾಶಿ ಸುಬ್ರಾಯ ಭಟ್ ಅವರ ಪುತ್ರ ಕೃಷಿ ಸಂಶೋಧಕ ವಾರಾಣಾಶಿ ಕೃಷ್ಣಮೂರ್ತಿ ಅನಾವರಣಗೊಳಿಸಿದರು. ಸಂಸ್ಥೆಯ ಸಿಬ್ಬಂದಿ ಕಿಶೋರ್ ಅವರು ಲಾಂಛನದ ವಿನ್ಯಾಸ ಮಾಡಿರುತ್ತಾರೆ. ವಾರಾಣಾಶಿ ಸುಬ್ರಾಯ ಭಟ್ ಅವರ ಜೀವನ ಸಾಧನೆಯ ಕುರಿತ ಸಿಬ್ಬಂದಿ ಕಿಶೋರ್ ಅವರಿಂದ ನಿರ್ಮಾಣಗೊಂಡಿರುವ ಕಿರುಚಿತ್ರವು ಪ್ರದರ್ಶನ ಕಾರ್ಯಕ್ರಮದಲ್ಲಿ ಪ್ರದರ್ಶನಗೊಂಡಿತು.

Muliya

ಜಾಹೀರಾತು

ಇದೆ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್ ಸತೀಶ್ಚಂದ್ರ, ಕ್ಯಾಂಪ್ಕೋದ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಮಧುಸೂದನ ರಾವ್,
ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು, ಕೃಷಿಕರಾಗಿರುವ ಶಂಕರ್ ಸಾರಡ್ಕ,ಉಪಾಧ್ಯಕ್ಷ ಪದ್ಮರಾಜ
ಪಟ್ಟಾಜೆ,ವ್ಯವಸ್ಥಾಪನಾ ನಿರ್ದೇಶಕ ಡಾ. ಬಿ.ವಿ ಸತ್ಯನಾರಾಯಣ, ಕ್ಯಾಂಪ್ಕೋ ನಿರ್ದೇಶಕರು, ಸದಸ್ಯರು ಹಾಗೂ ಅಡಿಕೆ ಬೆಳೆಗಾರರು ಉಪಸ್ಥಿತರಿದ್ದರು.

SendShare12Share
Previous Post

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

Next Post

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..