• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿ ಫೈರ್ ಬ್ರ್ಯಾಂಡ್ ” ನೂಪುರ್ ಶರ್ಮಾ” ಹಾಗೂ ಶಾಸಕ ರಾಜಾ ಸಿಂಗ್ಹ ಹತ್ಯೆಗೆ ಸ್ಕೆಚ್ ಹಾಕಿದ್ದ ಮುಸ್ಲಿಮ್ ಮೌಲ್ವಿ ಅರೆಸ್ಟ್.

ಬಿಜೆಪಿ ಫೈರ್ ಬ್ರ್ಯಾಂಡ್ ” ನೂಪುರ್ ಶರ್ಮಾ” ಹಾಗೂ ಶಾಸಕ ರಾಜಾ ಸಿಂಗ್ಹ ಹತ್ಯೆಗೆ ಸ್ಕೆಚ್ ಹಾಕಿದ್ದ ಮುಸ್ಲಿಮ್ ಮೌಲ್ವಿ ಅರೆಸ್ಟ್.

May 6, 2024

ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

September 3, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಬಿಜೆಪಿ ಫೈರ್ ಬ್ರ್ಯಾಂಡ್ ” ನೂಪುರ್ ಶರ್ಮಾ” ಹಾಗೂ ಶಾಸಕ ರಾಜಾ ಸಿಂಗ್ಹ ಹತ್ಯೆಗೆ ಸ್ಕೆಚ್ ಹಾಕಿದ್ದ ಮುಸ್ಲಿಮ್ ಮೌಲ್ವಿ ಅರೆಸ್ಟ್.

ಪಾಕ್ ಜೊತೆ ಸಂಪರ್ಕ!

by ಪ್ರಜಾಧ್ವನಿ ನ್ಯೂಸ್
May 6, 2024
in ಇತರೆ, ರಾಷ್ಟ್ರೀಯ
0
ಬಿಜೆಪಿ ಫೈರ್ ಬ್ರ್ಯಾಂಡ್ ” ನೂಪುರ್ ಶರ್ಮಾ” ಹಾಗೂ ಶಾಸಕ ರಾಜಾ ಸಿಂಗ್ಹ ಹತ್ಯೆಗೆ ಸ್ಕೆಚ್ ಹಾಕಿದ್ದ ಮುಸ್ಲಿಮ್ ಮೌಲ್ವಿ ಅರೆಸ್ಟ್.
15
SHARES
44
VIEWS
ShareShareShare

ಮುಸ್ಲಿಮ್ ಮೌಲ್ವಿ ಬಂಧನದಿಂದ ಮತ್ತೊಂದು ಮಹಾ ಷಡ್ಯಂತ್ರ ಬಯಲಾಗಿದೆ. ಬಿಜೆಪಿ ನಾಯಕರು, ಹಿಂದೂಪರ ಸಂಘಟನೆಗಳ ನಾಯಕರ ಹತ್ಯೆಗೆ ಸದ್ದಿಲ್ಲದ ನಡೆಯುತ್ತಿದ್ದ ತಯಾರಿ ಬಟಾ ಬಯಲಾಗಿದೆ. ದೆಹಲಿ ಬಿಜೆಪಿ ನಾಯಕ ನೂಪುರ್ ಶರ್ಮಾ, ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಸೇರಿದಂತೆ ಇತರ ಕೆಲ ನಾಯಕರ ಹತ್ಯೆಗೆ ಸ್ಕೆಚ್ ಹಾಕಿದ್ದ ಮುಸ್ಲಿಮ್ ಮೌಲ್ವಿ ಅಬೂಬಕರ್ ತಮೋಲಿಯನ್ನು ಸೂರತ್‌ನಲ್ಲಿ ಬಂಧಿಸಲಾಗಿದೆ. ಹತ್ಯೆಗೆ ಪಾಕಿಸ್ತಾನ ಹಾಗೂ ನೇಪಾಳದಿಂದ ಕರೆತಂದಿದ್ದ ಇಬ್ಬರು ಸಹಾಯಕರನ್ನೂ ಪೊಲೀಸರು ಬಂಧಿಸಿದ್ದಾರೆ. ಹಿಂದೂಗಳನ್ನು ಒಗ್ಗೂಡಿಸುತ್ತಿದ್ದ ನಾಯಕರನ್ನು ಟಾರ್ಗೆಟ್ ಮಾಡಿ ಹತ್ಯೆಗೆ ಸ್ಕೆಚ್ ರೂಪಿಸಿರುವುದು ಈ ಬಂಧನದಿಂದ ಬಯಲಾಗಿದೆ.

Muliya

ಜಾಹೀರಾತು

ಜಾಹೀರಾತು

ಮೌಲ್ವಿ ಅಬೂಬಕರ್ ತಮೋಲಿ ವಿಚಾರಣೆ ವೇಳೆ ಕೆಲ ಸ್ಫೋಟಕ ಮಾಹಿತಿಗಲು ಬಯಲಾಗಿದೆ. ಸನಾತನ ಸಂಘಟದ ರಾಷ್ಟ್ರೀಯ ಮುಖ್ಯಸ್ಥ ಉಪದೇಶ್ ರಾಣಾ ಹತ್ಯೆಗೆ ಪಾಕಿಸ್ತಾನ ಹಾಗೂ ನೇಪಾಳದ ಹಂತಕರಿಗೆ ಸುಪಾರಿ ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. 2019ರಲ್ಲಿ ಉತ್ತರ ಪ್ರದೇಶದ ಹಿಂದೂ ಸಮಾಜ ಸಂಘನೆ ಮುಖ್ಯಸ್ತ ಕಮಲೇಶ್ ತಿವಾರಿ ಹತ್ಯೆ ರೀತಿಯಲ್ಲೇ ಉಪದೇಶ್ ರಣಾ ಹತ್ಯೆಗೆ ಸಂಚು ರೂಪಿಸಲಾಗಿತ್ತು ಅನ್ನೋ ಮಾಹಿತಿ ಬಯಲಾಗಿದೆ.

8722552464 Astrloger

ಜಾಹೀರಾತು

ಉಪದೇಶ್ ರಾಣಾಗೆ 15 ಬಾರಿ ಕರೆ ಮಾಡಿ ಕೊಲೆ ಬೆದರಿಕೆ ಕೂಡ ಹಾಕಲಾಗಿತ್ತು. ಮೌಲ್ವಿ ವ್ಯಾಟ್ಸ್ಆ್ಯಪ್ ಚಾಟ್ ಕೂಡ ಬಹಿರಂಗವಾಗಿದ್ದು, ಭಾರತದಲ್ಲಿ ಕೋಮುಗಲಭೆ ಸೃಷ್ಟಿಸಲು ಮಾಡಿದ್ದ ಪ್ಲಾನ್ ಬಯಲಾಗಿದೆ. ಹಿಂದೂ ನಾಯಕರ ಹತ್ಯೆ ಮೂಲಕ ದೇಶದಲ್ಲಿ ಅಶಾಂತಿ ಸೃಷ್ಟಿಸಲು ಪ್ಲಾನ್ ಮಾಡಲಾಗಿತ್ತು. ಇದಕ್ಕಾಗಿ ಪಾಕಿಸ್ತಾನದ ಸುಪಾರಿ ಹಂತಕರು ಹಾಗೂ ನೇಪಾಳದ ಹಂತರಿಗೆ ಸೂಚನೆ ನೀಡಲಾಗಿತ್ತು. ಈ ಪೈಕಿ ಅರೆಸ್ಟ್ ಆಗಿರುವ ಪಾಕಿಸ್ತಾನ ಓರ್ವ ಹಾಗೂ ನೇಪಾಳದ ಓರ್ವನಿಗೆ ಭಾರತದ ದಾಖಲೆಗಳನ್ನು ಇದೇ ಮೌಲ್ವಿ ಮಾಡಿಸಿ ಕೊಟ್ಟಿದ್ದ.

ಇದೇ ವ್ಯಾಟ್ಸ್ಆ್ಯಪ್ ಚಾಟ್‌ನಲ್ಲಿ ಉಪದೇಶ್ ರಾಣಾ ಹತ್ಯೆ ಬಳಿಕ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ, ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಸೇರಿದಂತೆ ಹಲವರನ್ನು ಹತ್ಯೆ ಮಾಡಲು ಪಟ್ಟಿ ರೆಡಿ ಮಾಡಿರುವುದು ಬಹಿರಂಗವಾಗಿದೆ. ಮೌಲ್ವಿ ಜೊತೆ ಬಂಧನವಾಗಿರುವ ನೆರೆ ರಾಷ್ಟ್ರದ ಇಬ್ಬರು ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮೌಲ್ವಿ ಪಾಕಿಸ್ತಾನದ ಜೊತೆ ನೇರ ಸಂಪರ್ಕದಲ್ಲಿರುವುದು ಈತನ ಮೊಬೈಲ್‌ನಿಂದ ಬಹಿರಂಗವಾಗಿದೆ. ಪಾಕಿಸ್ತಾನದ ಕೆಲ ಸಂಘಟನೆ, ಉಗ್ರರ ಮಾರ್ಗದರ್ಶನದಲ್ಲಿ ಈತ ಕೆಲಸ ನಿರ್ವಹಿಸುತ್ತಿದ್ದ ಅನ್ನೋದು ಪೊಲೀಸರ ತನಿಖೆಯಿಂದ ಬಯಲಾಗಿದೆ.
SendShare6Share
Previous Post

ಕಾಂಗ್ರೆಸ್‌ ಮುಖಂಡನ ಆಪ್ತ ಕಾರ್ಯದರ್ಶಿ ಮನೆಯಿಂದ 25 ಕೋಟಿ ರೂ. ವಶ:ಇಡಿ ಭರ್ಜರಿ ಬೇಟೆ

Next Post

ಕೊರೋನಾ ನಂತರ ಮತ್ತೆ ಪ್ರವಾಸೋದ್ಯಮ ಕುಂಠಿತ ಪ್ರವಾಸೋದ್ಯಮಕ್ಕೆ ಚುನಾವಣೆ ಬಿಸಿ ಮತ್ತು ಬಿಸಿಲ ಧಗೆ ತೀವ್ರ ಹೊಡೆತ ನೀಡಿದೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೊರೋನಾ ನಂತರ ಮತ್ತೆ ಪ್ರವಾಸೋದ್ಯಮ ಕುಂಠಿತ ಪ್ರವಾಸೋದ್ಯಮಕ್ಕೆ ಚುನಾವಣೆ ಬಿಸಿ ಮತ್ತು ಬಿಸಿಲ ಧಗೆ ತೀವ್ರ ಹೊಡೆತ ನೀಡಿದೆ.

ಕೊರೋನಾ ನಂತರ ಮತ್ತೆ ಪ್ರವಾಸೋದ್ಯಮ ಕುಂಠಿತ ಪ್ರವಾಸೋದ್ಯಮಕ್ಕೆ ಚುನಾವಣೆ ಬಿಸಿ ಮತ್ತು ಬಿಸಿಲ ಧಗೆ ತೀವ್ರ ಹೊಡೆತ ನೀಡಿದೆ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..