• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

June 29, 2026
ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

August 20, 2026
ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

August 20, 2026
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

August 20, 2026
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

August 18, 2026
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

August 18, 2026
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

August 18, 2026
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

August 18, 2026
ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

August 18, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕುಂಬ್ರ

ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿಯವರ 24 ಲಕ್ಷ ರೂ ಅನುದಾನ - ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿ

by ಪ್ರಜಾಧ್ವನಿ ನ್ಯೂಸ್
June 29, 2026
in ಕುಂಬ್ರ, ಪುತ್ತೂರು, ಪ್ರಾದೇಶಿಕ
0
ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ
47
SHARES
133
VIEWS
ShareShareShare

ಪುತ್ತೂರು: ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿಯವರು 24 ಲಕ್ಷ ರೂ ಅನುದಾನ ಒದಗಿಸಿದ್ದು ಅದರ ಗುದ್ದಲಿ ಪೂಜೆ ಜೂ.28ರಂದು ಭಕ್ತಕೋಡಿಯಲ್ಲಿ ನಡೆಯಿತು.

ಗುದ್ದಲಿಪೂಜೆ ನೆರವೇರಿಸಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಮಾತನಾಡಿ ಇದು ನನ್ನ ಊರು, ನನ್ನ ಊರು ನನಗೆ ಯಾವತ್ತೂ ಹೆಮ್ಮೆ, ಊರಿನಲ್ಲಿ ಒಗ್ಗಟ್ಟು ಮತ್ತು ಅಭಿವೃದ್ಧಿ ಮುಖ್ಯ ಎನ್ನುವ ಕಾರಣಕ್ಕೆ ಇಲ್ಲಿಗೆ ಬರುವಾಗ ರಾಜಕೀಯವನ್ನು ಮರೆತು ಬಂದಿದ್ದೇನೆ, ನಿಮ್ಮೆಲ್ಲರ ಆಶೀರ್ವಾದದಿಂದಾಗಿ ನನ್ನೂರಿಗೆ ಏನಾದರೊಂದು ಕೊಡುಗೆ ನೀಡಲು ಸಾಧ್ಯವಾಗಿದ್ದಕ್ಕೆ ನನಗೆ ಖುಷಿ ಇದೆ ಎಂದು ಹೇಳಿದರು. ವಿಧಾನ ಪರಿಷತ್ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಈ ರಸ್ತೆ ಅಭಿವೃದ್ಧಿಗೆ ರೂ.24 ಲಕ್ಷ ಅನುದಾನ ಒದಗಿಸಿದ್ದು ಸಂಪೂರ್ಣ ಹದಗೆಟ್ಟಿರುವ ಈ ರಸ್ತೆಗೆ ಈ ಅನುದಾನ ಸಾಕಾಗುವುದಿಲ್ಲ ಎಂದು ತಿಳಿದಿದೆ, 10 ಲಕ್ಷ ಹೆಚ್ಚುವರಿ ಮೊತ್ತವನ್ನು ಏನಾದ್ರೂ ಮಾಡಿ ಒದಗಿಸುತ್ತೇನೆ ಹಾಗಾಗಿ ಹೆಚ್ಚುವರಿ 10 ಲಕ್ಷದ ಅನುದಾದ ಸೇರಿಸಿಕೊಂಡು ಕಾಮಗಾರಿ ಮಾಡಬೇಕು ಎಂದು ಸ್ಥಳದಲ್ಲಿದ್ದ ಗುತ್ತಿಗೆದಾರರಲ್ಲಿ ಅವರು ಹೇಳಿದರು.

ಗ್ರಾಮ ವಿಕಾಸ ಆದರೆ ರಾಷ್ಟ್ರ ವಿಕಾಸ ಆಗುತ್ತದೆ, ಹಾಗಾಗಿ ಪ್ರತೀ ಗ್ರಾಮ ಅಭಿವೃದ್ಧಿ ಹೊಂದಬೇಕು ಎನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದ್ದು ಅದನ್ನು ನನಸು ಮಾಡುವ ಕೆಲಸವನ್ನು ನಾವು ಮಾಡಬೇಕಾಗಿದೆ, ಗ್ರಾಮದ ಅಭಿವೃದ್ಧಿಗೆ ಒತ್ತು ಕೊಡುವುದರ ಜೊತೆಗೆ ನನ್ನೂರಿನ ಅಭಿವೃದ್ಧಿಗೆ ಸಂಕಲ್ಪ ಮಾಡಿದ್ದೇನೆ, ಮುಂದಕ್ಕೆ ರಾಜ್ಯದಲ್ಲಿ ನಮ್ಮ ಸರಕಾರ ಬರಬೇಕಾಗಿದೆ ಎಂದು ಅವರು ಹೇಳಿದರು. ನಿಮ್ಮೆಲ್ಲರ ಪರಿಶ್ರಮದ ಫಲವಾಗಿ ನಾನಿಂದು ವಿಧಾನ ಪರಿಷತ್ ಸದಸ್ಯನಾಗಿದ್ದು ನಿಮ್ಮ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ, ನಾವೆಲ್ಲಾ ಒಗ್ಗಟ್ಟಿನಿಂದ ಇದ್ದರೆ ಯಾವುದೇ ಕೆಲಸವನ್ನು ಸುಲಭವಾಗಿ ಮಾಡಲು ಸಾಧ್ಯವಾಗುತ್ತದೆ ಎಂದ ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಅನುದಾನ ನೀಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಸರ್ವೆ ಕಲ್ಪಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣ ನಿರ್ಮಾಣಕ್ಕೆ ಅನುದಾನ ನೀಡುವಂತೆ ಈ ಹಿಂದೆ ಶಾಲೆಯ ವತಿಯಿಂದ ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಗೆ ಮನವಿ ನೀಡಲಾಗಿದ್ದು ಈ ಬಗ್ಗೆ ಶಾಲಾ ಮುಖ್ಯ ಶಿಕ್ಷಕಿ ಕಮಲಾ, ಶಿಕ್ಷಕಿ ಉಮಾವತಿ ಹಾಗೂ ಶಿಕ್ಷಕ ಸತೀಶ್ ಮೊದಲಾದವರು ಕಿಶೋರ್ ಬೊಟ್ಯಾಡಿಯವರಲ್ಲಿ ಮಾತನಾಡಿದ ವೇಳೆ ಪ್ರತಿಕ್ರಿಯಿಸಿದ ಕಿಶೋರ್ ಬೊಟ್ಯಾಡಿಯವರು ಸರ್ವೆ ಕಲ್ಪಣೆ ಸ.ಹಿ.ಪ್ರಾ.ಶಾಲೆಯ ಸಭಾಭವನ ನಿರ್ಮಾಣಕ್ಕೆ 25 ಲಕ್ಷ ರೂ ಅನುದಾನ ನೀಡುತ್ತೇನೆ ಎಂದು ಹೇಳಿದರು.

ಸ್ವಾಗತಿಸಿದ 193 ಬೂತ್ ಅಧ್ಯಕ್ಷ ರಾಧಾಕೃಷ್ಣ ರೈ ರೆಂಜಲಾಡಿ ಮಾತನಾಡಿ ಭಕ್ತಕೋಡಿ-ರೆಂಜಲಾಡಿ ರಸ್ತೆ ಹದಗೆಟ್ಟು ಅನೇಕ ವರ್ಷಗಳೇ ಕಳೆದಿದ್ದು ಇದನ್ನು ಯಾರು ಕೂಡಾ ದುರಸ್ತಿ ಮಾಡುವ ಗೋಜಿಗೆ ಹೋಗಿಲ್ಲ, ನಮ್ಮ ಪ್ರಮುಖ ಬೇಡಿಕೆಯಾಗಿದ್ದ ಈ ರಸ್ತೆಯ ಅಭಿವೃದ್ಧಿಗೆ ಎಂಎಲ್ಸಿ ಕಿಶೋರ್ ಬೊಟ್ಯಾಡಿ ಅವರಲ್ಲಿ ಕೇಳಿಕೊಂಡಾಗ ಅನುದಾನ ನೀಡುವುದಾಗಿ ಭರವಸೆ ನೀಡಿದ್ದರು, ಇದೀಗ 24 ಲಕ್ಷ ರೂ ಅನುದಾನ ಒದಗಿಸಿದ್ದು ನಮಗೆಲ್ಲಾ ಅತೀವ ಸಂತಸ ತಂದಿದೆ ಎಂದು ಹೇಳಿದರು. ನಮ್ಮೂರಿನ ಹುಡುಗ ಕಿಶೋರ್ ಬೊಟ್ಯಾಡಿ ಇಷ್ಟು ಎತ್ತರಕ್ಕೆ ಬೆಳೆದಿರುವುದು ನಮಗೆಲ್ಲಾ ಹೆಮ್ಮೆಯ ವಿಚಾರ ಎಂದ ಅವರು ನಮ್ಮೂರಿನಲ್ಲಿ ನೆಟ್‌ವರ್ಕ್ ಸಮಸ್ಯೆಯಿಂದ ತುಂಬಾ ತೊಂದರೆಯಾಗುತ್ತಿದೆ, ಈ ಬಗ್ಗೆ ಸಂಸದರ ಜೊತೆ ನೀವು ಮಾತನಾಡಿ ಬಗೆಹರಿಸಬೇಕು, ನೀವು ಮನಸ್ಸು ಮಾಡಿದರೆ ನಿಮಗೆ ಐದು ನಿಮಿಷದ ಕೆಲಸ ಎಂದು ಅವರು ಹೇಳಿದರು.

Muliya

ಜಾಹೀರಾತು

8722552464 Astrloger

ಜಾಹೀರಾತು

ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರ.ಕಾರ್ಯದರ್ಶಿ ಸುನಿಲ್ ದಡ್ಡು, ಉಪಾಧ್ಯಕ್ಷರಾದ ವಿರೂಪಾಕ್ಷ ಭಟ್, ವಿದ್ಯಾಧರ ಜೈನ್, ಯತೀಂದ್ರ ಕೊಚ್ಚಿ, ಒಬಿಸಿ ಮೋರ್ಚಾ ಪ್ರ.ಕಾರ್ಯದರ್ಶಿ ಮಹಾಬಲ, ರೈತ ಮೋರ್ಚಾದ ಅಧ್ಯಕ್ಷ ಶರತ್‌ಚಂದ್ರ ಬೈಪಾಡಿತಾಯ,ಮಹಿಳಾ ಮೋರ್ಚಾ ಅಧ್ಯಕ್ಷೆ ಯಶೋಧ, ನರಿಮೊಗರು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಪ್ರವೀಣ್ ಸೇರಾಜೆ, ಸರ್ವೆ ಶಕ್ತಿ ಕೇಂದದ್ರ ಅಧ್ಯಕ್ಷ ಗೌತಮ್ ರೈ ಸರ್ವೆ, ಮುಂಡೂರು ಗ್ರಾ.ಪಂ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಎನ್‌ಎಸ್‌ಡಿ, 192 ಬೂತ್ ಅಧ್ಯಕ್ಷ ಜಯಂತ್ ಬಿ, ಕಾರ್ಯದರ್ಶಿ ಶಿವಪ್ರಸಾದ್, 193 ಬೂತ್ ಕಾರ್ಯದರ್ಶಿ ಹೇಮರಾಜ್ ಆಚಾರ್ಯ, 194 ಬೂತ್ ಕಾರ್ಯದರ್ಶಿ ಸುರೇಶ್, ಸದಾಶಿವ ಭಂಡಾರಿ ಬೊಟ್ಯಾಡಿ, ಅಶೋಕ್ ರೈ ಸೊರಕೆ, ಸುಂದರ ಬಲ್ಯಾಯ, ಬೆಳಿಯಪ್ಪ ಗೌಡ ಸರ್ವೆ, ಪ್ರವೀಣ್ ನಾಯ್ಕ ನೆಕ್ಕಿತ್ತಡ್ಕ, ಡಾ.ಸೀತರಾಮ ಭಟ್ ಕಲ್ಲಮ, ಶ್ರೀನಿವಾಸ್ ಎಚ್.ಬಿ, ಜಿ.ಕೆ ಪ್ರಸನ್ನ ಭಟ್, ಸುರೇಶ್ ಎಸ್.ಡಿ, ಪುರಂದರ ರೈ ರೆಂಜಲಾಡಿ, ವಾಸು ಬಿ.ಎಂ, ಸುಶಾಂತ್ ಬಿ, ವಿಶ್ವನಾಥ್ ರೈ ಮಡಂಗಿಲ, ನವೀನ್ ರೈ ಸರ್ವೆ, ಕೀರ್ತಿಶ್ ಸರ್ವೆ, ಸ್ವಸ್ತಿಕ್ ಮೇಗಿನಗುತು, ಬಾಲಕೃಷ್ಣ, ಚೇತನ್ ರೈ, ವಿನಯ ಕುಮಾರ್ ರೈ, ರೋಹಿತ್ ಬಿ, ಚೋಮ ಬಿ, ಪುರುಷೋತ್ತಮ ಗೌಡ, ಯತೀಶ್ ಕಡ್ಯ, ತಿಲಕ್‌ರಾಜ್ ಕರುಬಾರು, ಸತೀಶ್ ಕಡ್ಯ, ತಿಲಕ್ ಕಡ್ಯ, ರಾಮಣ್ಣ ಶೆಟ್ಟಿ, ಪದ್ಮನಾಭ ಗೌಡ ಸರ್ವೆ, ಲೋಕೇಶ್ ಗೌಡ, ಜಯಪ್ರಕಾಶ್ ಬಾಲಯ, ಜಗದೀಶ್ ಬಾಲಯ, ಜೀವನ್ ಕಡ್ಯ, ದಾಮೋದರ ಮರಿಯ, ಸಂತೋಷ್ ಕಲ್ಪಣೆ, ನವೀನ್ ರೈ ರೆಂಜಲಾಡಿ, ಮಹಾಲಿಂಗ ಭಂಡಾರಿ, ನಾಗರಾಜ್ ರೈ, ಜಯರಾಮ್ ರೈ, ಪ್ರಸಾದ್ ರೈ, ಅವಿನಾಶ್, ಚೇತನ್ ಕಲ್ಪನೆ, ಸಿದ್ದಾರ್ಥ್, ಸುರೇಶ್ ರೆಂಜಲಾಡಿ ಉಪಸ್ಥಿತರಿದ್ದರು.

SendShare19Share
Previous Post

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

Next Post

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕಿಕ್ ಔಟ್ ಮಾಡಿ – ಸದಾನಂದ ಗೌಡರದ್ದು ಎನ್ನಲಾದ ಮಾಡಿ ಆಡಿಯೋ ವೈರಲ್?: ಕೇಸರಿ ಪಾಳಯದಲ್ಲಿ ತಲ್ಲಣ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕಿಕ್ ಔಟ್ ಮಾಡಿ – ಸದಾನಂದ ಗೌಡರದ್ದು ಎನ್ನಲಾದ ಮಾಡಿ ಆಡಿಯೋ ವೈರಲ್?: ಕೇಸರಿ ಪಾಳಯದಲ್ಲಿ ತಲ್ಲಣ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕಿಕ್ ಔಟ್ ಮಾಡಿ – ಸದಾನಂದ ಗೌಡರದ್ದು ಎನ್ನಲಾದ ಮಾಡಿ ಆಡಿಯೋ ವೈರಲ್?: ಕೇಸರಿ ಪಾಳಯದಲ್ಲಿ ತಲ್ಲಣ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..