• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

June 30, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

August 21, 2026
ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

August 20, 2026
ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

August 20, 2026
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

August 20, 2026
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

August 18, 2026
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

August 18, 2026
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

August 18, 2026
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

August 18, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

by ಪ್ರಜಾಧ್ವನಿ ನ್ಯೂಸ್
June 30, 2026
in ಕ್ರೈಮ್, ಮಂಗಳೂರು
0
ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ
38
SHARES
109
VIEWS
ShareShareShare

ಮಂಗಳೂರು: ಮಂಗಳೂರಿನ ಬೈಕಂಪಾಡಿ ಎಂಬಲ್ಲಿ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯೊಬ್ಬರಿಂದ ಸಿನೀಮಿಯ ರೀತಿಯಲ್ಲಿ ದರೋಡೆ ಮಾಡಲಾಗಿದೆ. ವಿಕಾಸ್ ಎಂಬ ಹೆಸರಿನ ಚಿನ್ನದ ವ್ಯಾಪಾರಿ ಮಹಾರಾಷ್ಟ್ರದಿಂದ ಮದುವೆ ಮುಗಿಸಿ ತನ್ನ ಕುಟುಂಬದೊಂದಿಗೆ ಕೇರಳಕ್ಕೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮುಂಜಾನೆ 4 ಗಂಟೆಯ ಸುಮಾರಿಗೆ, ಸುರತ್ಕಲ್‌ನ ಬೈಕಂಪಾಡಿ ಹೆದ್ದಾರಿಯಲ್ಲಿ ಖದೀಮರು ವಿಕಾಸ್ ಅವರ ಕಾರನ್ನು ಅಡ್ಡಗಟ್ಟಿದ್ದಾರೆ. ಖದೀಮರು ವಿಕಾಸ್ ಅವರ ಪತ್ನಿ ಮತ್ತು ಪುತ್ರನನ್ನು ಬೆದರಿಸಿ ಕಾರಿನಲ್ಲಿದ್ದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಹಣವನ್ನು ದೋಚಿದ್ದಾರೆ. ದರೋಡೆಕೋರರು ಚಿನ್ನದೊಂದಿಗೆ ವಿಕಾಸ್ ಅವರ ಕಾರನ್ನೂ ಅಪಹರಿಸಿಕೊಂಡು ಹೋಗಿದ್ದಾರೆ. ಉಡುಪಿ-ಮಂಗಳೂರು ಸಂಪರ್ಕಿಸುವಂತಹ ರಾಷ್ಟ್ರೀಯ ಹೆದ್ದಾರಿಯಲ್ಲೇ ಈ ಕೃತ್ಯ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಈ ರಸ್ತೆಯು ನಿರಂತರ ವಾಹನ ಸಂಚಾರದಿಂದ ಕೂಡಿದ್ದು, ಇಂತಹ ಘಟನೆ ನಡೆದಿರುವುದು ಪೊಲೀಸರ ನಿದ್ದೆಗೆಡಿಸಿದೆ.

8722552464 Astrloger

ಜಾಹೀರಾತು

ಉಡುಪಿ ಕಡೆಯಿಂದ ಮಂಗಳೂರು ಕಡೆ ಬರುತ್ತಿದ್ದ ವೇಳೆ, ಬೈಕಂಪಾಡಿ ದ್ವಾರದ ಬಳಿ ಎರಡು ಇನ್ನೋವಾ ಹಾಗೂ ಒಂದು ಸ್ವಿಫ್ಟ್ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅವರ ಕಾರನ್ನು ಅಡ್ಡಗಟ್ಟಿತು. ಬಳಿಕ ವಿಕಾಸ್ ಅವರನ್ನು ಕಾರಿನಿಂದ ಕೆಳಗಿಳಿಸಲಾಯಿತು. ನಂತರ ದರೋಡೆಕೋರರೊಬ್ಬನೇ ಕಾರು ಚಲಾಯಿಸಿಕೊಂಡು ಹೋಗಿದ್ದಾನೆ. ಆ ವೇಳೆ ಕಾರಿನಲ್ಲಿದ್ದ ವಿಕಾಸ್ ಅವರ ಪತ್ನಿ ಮತ್ತು ಪುತ್ರನನ್ನೂ ಬೆದರಿಸಿ ಕಾರಿನಲ್ಲೇ ಕರೆದೊಯ್ಯಲಾಗಿದೆ.

ನಂತರ ಕುಳೂರು ಸಮೀಪ ಇಬ್ಬರನ್ನೂ ಕಾರಿನಿಂದ ಇಳಿಸಿ, ಕಾರಿನಲ್ಲಿದ್ದ ಚಿನ್ನ ಮತ್ತು ನಗದಿನೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ನಗದು ದೋಚಲಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಈ ದರೋಡೆ ಪ್ರಕರಣದ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ದುಷ್ಕರ್ಮಿಗಳು ಬಂದ ಎರಡು ಇನ್ನೋವಾ, ಒಂದು ಸ್ವಿಫ್ಟ್ ಕಾರು ಹಾಗೂ ವಿಕಾಸ್ ಅವರ ಕಾರಿನ ಚಲನವಲನ ದೃಶ್ಯಗಳಲ್ಲಿ ದಾಖಲಾಗಿದೆ. ಸಿಸಿಟಿವಿಯಲ್ಲಿ ಮೊದಲು ಇನ್ನೋವಾ ಕಾರು ವಿಕಾಸ್ ಅವರ ಕಾರಿನ ಮುಂದೆ ಬಂದು ಅಡ್ಡಗಟ್ಟಿರುವುದು ಕಾಣಿಸಿದೆ. ನಂತರ ವಿಕಾಸ್ ಅವರನ್ನು ಕೆಳಗಿಳಿಸಿ, ಅವರ ಕಾರನ್ನು ದುಷ್ಕರ್ಮಿಯೇ ಚಲಾಯಿಸಿಕೊಂಡು ಹೋಗಿರುವ ದೃಶ್ಯವೂ ಸೆರೆಯಾಗಿದೆ.

ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದರೋಡೆಕೋರರು ಎರಡು ಇನ್ನೋವಾ ಮತ್ತು ಒಂದು ಸ್ವಿಫ್ಟ್ ಕಾರುಗಳಲ್ಲಿ ಬಂದಿದ್ದರೆಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಈ ಕೃತ್ಯದ ಹಿಂದೆ ಚಿನ್ನದ ವ್ಯಾಪಾರಿಯ ಚಲನವಲನಗಳ ಬಗ್ಗೆ ನಿಖರ ಮಾಹಿತಿ ಹೊಂದಿರುವವರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

Muliya

ಜಾಹೀರಾತು

 

SendShare15Share
Previous Post

ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್, ಪ್ರಮೋದ್ ಶೆಟ್ಟಿ ಖ್ಯಾತ ಸೀರಿಯಲ್ , ಸಿನಿಮಾ ನಟಿ ಜ್ಯೋತಿ ರೈ ಅಭಿನಯದ ಅಪರಾಧಿ ನಾನಲ್ಲ” ಕನ್ನಡ ಸಿನಿಮಾ ಜುಲೈ 3 ರಂದು ರಾಜ್ಯಾದ್ಯಂತ ಬಿಡುಗಡೆ

Next Post

ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..