• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

July 6, 2026
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

July 6, 2026
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

July 6, 2026
ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

July 5, 2026
ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

July 5, 2026
2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ  ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

July 4, 2026
ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

July 4, 2026
ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

July 2, 2026
ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

July 2, 2026
ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

July 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ  ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

    2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

    ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

    ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

by ಪ್ರಜಾಧ್ವನಿ ನ್ಯೂಸ್
July 6, 2026
in ಪುತ್ತೂರು, ಪ್ರಾದೇಶಿಕ
0
ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.
12
SHARES
34
VIEWS
ShareShareShare

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ ಭಾನುವಾರ ಸಂಜೆ ಸಂತ ಫಿಲೋಮಿನಾ ಕಾಲೇಜಿನ ಸಭಾಂಗಣದಲ್ಲಿ  ನಡೆಯಿತು.

2026-27ನೇ ಸಾಲಿನ ರೋಟರಿ ಕ್ಲಬ್ ಪುತ್ತೂರು ಯುವದ ಅಧ್ಯಕ್ಷೆಯಾಗಿ ಪದಸ್ವೀಕಾರ ಮಾಡಿದ ವಚನ ಜಯರಾಮ್ ಮಾತನಾಡಿ, ನಮ್ಮ ಒಂದು ವರ್ಷದ ಸೇವಾ ಚಟುವಟಿಕೆಗಳಲ್ಲಿ ಕ್ಲಬ್‌ನ ಪ್ರತಿಯೋರ್ವ ಸದಸ್ಯರು ಸಕ್ರೀಯವಾಗಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದೇವೆ. ಈ ರೋಟರಿ ವರ್ಷದಲ್ಲಿ ನಮ್ಮ ಯೋಜನೆಗಳಲ್ಲಿ ಪ್ರಮುಖವಾಗಿರುವುದು – ಸುವಿಧಾ ಸಖಿ. ಶಾಲಾ ವಿದ್ಯಾರ್ಥಿನಿಯರಲ್ಲಿ ಶುಚಿತ್ವದ ಜಾಗೃತಿ ಮೂಡಿಸುವುದೇ ಈ ಯೋಜನೆಯ ಪ್ರಮುಖ ಉದ್ದೇಶ. ಈಗಿರುವ ಮಾಹಿತಿಯಂತೆ 5ರಲ್ಲಿ 1 ಹೆಣ್ಮಗು ಶಾಲೆಯಿಂದ ದೂರ ಉಳಿಯುತ್ತಿವೆ. ಕಾರಣ ಮುಟ್ಟಿನ ಸಮಸ್ಯೆ. ಇದು ಸಮಸ್ಯೆಯಲ್ಲ. ಶುಚಿತ್ವದಿಂದ ನಿಭಾಯಿಸಿದರೆ, ಉಳಿದ ದಿನಗಳಂತೆ ಮುಟ್ಟಿನ ದಿನಗಳನ್ನು ಆರಾಮವಾಗಿ ಕಳೆಯಬಹುದು ಎನ್ನುವುದನ್ನು ಅವರಿಗೆ ಮನವರಿಕೆ ಮಾಡಲಿದ್ದೇವೆ. ಈ ಯೋಜನೆಗೆ 2500 ವಿದ್ಯಾರ್ಥಿನಿಯರನ್ನು ಈ ವರ್ಷ ತೆಗೆದುಕೊಳ್ಳಲಿದ್ದೇವೆ ಎಂದರು.

ashwinistudioputtur

ಜಾಹೀರಾತು

ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಸುಧಾ ಎಸ್. ರಾವ್ ಅವರು ಪದಪ್ರದಾನ ನೆರವೇರಿಸಿದರು. ಅಸಿಸ್ಟೆಂಟ್ ಗವರ್ನರ್ ಝೇವಿಯರ್ ಡಿಸೋಜಾ, ವಲಯ ಸೇನಾನಿ ಪಶುಪತಿ ಶರ್ಮಾ, ರೋಟರಿ ಕ್ಲಬ್ ಪುತ್ತೂರು ಈಸ್ಟ್ ಅಧ್ಯಕ್ಷ ರವಿಕುಮಾರ್ ರೈ ಅತಿಥಿಯಾಗಿದ್ದರು.

ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ, ಕೋಶಾಧಿಕಾರಿಯಾಗಿ ನರಸಿಂಹ ಪೈ  ಪದ ಸ್ವೀಕಾರ ಮಾಡಿದರು.

Muliya

ಜಾಹೀರಾತು

ನಿಕಟಪೂರ್ವ ಅಧ್ಯಕ್ಷರಾಗಿ ಕುಸುಮ್ ರಾಜ್, ಸಾರ್ಜಂಟ್ ಅಟ್ ಆಮ್ಸ್೯ ಆಗಿ ಆಶಾ ನಾಯಕ್, ಜೊತೆ ಕಾರ್ಯದರ್ಶಿಯಾಗಿ ಪ್ರಜ್ಞಾ ದೇವಿ, ನಿಯೋಜಿತ ಅಧ್ಯಕ್ಷರಾಗಿ ಸತೀಶ್ ರೈ ಕಟ್ಟಾವು, ವೊಕೇಶನಲ್ ಸರ್ವಿಸ್ ನಿರ್ದೇಶಕರಾಗಿ ಸಾಯಿರಾಂ ಬಾಳಿಲ, ಕಮ್ಯೂನಿಟಿ ಸರ್ವಿಸ್ ನಿರ್ದೇಶಕರಾಗಿ ಅಭಿಶ್ ಕೆ, ಯೂತ್ ಸರ್ವಿಸ್ ನಿರ್ದೇಶಕರಾಗಿ ಶಿವಪ್ರಕಾಶ್, ಇಂಟರ್ನ್ಯಾಷನಲ್ ಸರ್ವಿಸ್ ನಿರ್ದೇಶಕರಾಗಿ ವಿನೀತ್ ಶೆಣೈ, ಬುಲೆಟಿನ್ ಎಡಿಟರ್ ಆಗಿ ಶರತ್ ಶ್ರೀನಿವಾಸ್, ಕ್ಲಬ್ ಎಕ್ಸಿಕ್ಯೂಟಿವ್ ಕಾರ್ಯದರ್ಶಿಯಾಗಿ ಉಮೇಶ್ ನಾಯಕ್, ಕ್ಲಬ್ ಅಡ್ಮಿನಿಸ್ಟ್ರೇಶನ್ ಚೇರ್ಮನ್ ಅಶ್ವಿನಿ ಮುಳಿಯ, ಕ್ಲಬ್ ಮೆಂಬರ್ ಶಿಪ್ ಚೇರ್ಮನ್ ದೇವಿಚರಣ್ ರೈ, ಕ್ಲಬ್ ಲರ್ನಿಂಗ್ ಫೆಸಿಲಿಟೇಟರ್ ರತ್ನಾಕರ್ ರೈ, ಕ್ಲಬ್ ಫೌಂಡೇಶನ್ ಚೇರ್ಮನ್ ಭರತ್ ಪೈ, ಪಲ್ಸ್ ಪೋಲಿಯೊ ಚೇರ್ಮನ್ ಡಾ.ಯದುರಾಜ್ ಡಿ.ಕೆ, ಪಬ್ಲಿಕ್ ಇಮೇಜ್ ಚೇರ್ಮನ್ ಡಾ.ಹರ್ಷಕುಮಾರ್ ರೈ, ಸಾಂಸ್ಕೃತಿಕ ಇವೆಂಟ್ಸ್ ಚೇರ್ಮನ್ ತ್ರಿವೇಣಿ ಗಣೇಶ್, ಸ್ಪೋರ್ಟ್ಸ್ ಚೇರ್ಮನ್ ಭರತ್ ನಾಯಕ್ ರವರು ಪದ ಸ್ವೀಕರಿಸಿದರು.

SendShare5Share
Previous Post

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

Next Post

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ ``ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ`` - ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..