• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

July 14, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

July 14, 2026
ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

July 14, 2026
ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

July 14, 2026
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

July 6, 2026
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

July 6, 2026
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

July 6, 2026
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

July 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಆರೋಪಿ ಪೊಲೀಸ್ ಠಾಣೆಗೆ ಶರಣು

by ಪ್ರಜಾಧ್ವನಿ ನ್ಯೂಸ್
July 6, 2026
in ಕ್ರೈಮ್, ಬಂಟ್ವಾಳ
0
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ
216
SHARES
616
VIEWS
ShareShareShare

ಬಂಟ್ವಾಳ (ಜು.06) : ಇಲ್ಲಿನ ಮಂಚಿ ಸಮೀಪದ ಮೋಂತಿಮಾರು ಪಡ್ಡು ಬಸ್ ನಿಲ್ದಾಣದಲ್ಲಿ ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಸೋಮವಾರ ಸುಮಾರು 8.45ರ ವೇಳೆ ಬೆಳಗ್ಗೆ ಸಂಭವಿಸಿದೆ.

ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ವೇಳೆ ಬಂಟ್ವಾಳದ ಮಂಚಿ ನಿವಾಸಿ ಮೊಹಮ್ಮದ್ ಜವ್ವಾರ್ (28) ಎಂಬಾತ  ಅಪ್ರಾಪ್ತ ವಯಸ್ಸಿನ (17 ವರ್ಷ ) ವಿದ್ಯಾರ್ಥಿನಿಯ ತಲೆ ಹಾಗೂ ಕೈಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ನಿವಾಸಿ ಜವ್ವಾರ್ ಎಂಬಾತ ಹಲ್ಲೆಗೆ ಯತ್ನಿಸಿದ ಬಗ್ಗೆ ಆರೋಪ ಕೇಳಿಬಂದಿದೆ. ಆತ ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದಾನೆ ಎನ್ನಲಾಗಿದೆ.

Muliya

ಜಾಹೀರಾತು

ಗಾಯಗೊಂಡ ವಿದ್ಯಾರ್ಥಿನಿಯನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡ ವಿದ್ಯಾರ್ಥಿನಿ ಹಾಗೂ ಆರೋಪಿ ಇಬ್ಬರೂ ಬಂಟ್ವಾಳದ ಮೊಂತಿಮಾರ್ ಪಡ್ಪು ನಿವಾಸಿಗಳಾಗಿದ್ದಾರೆ.

ಘಟನೆಯ ಬಳಿಕ ಆರೋಪಿ ಸ್ವತಃ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರೀತಿ ವಿಚಾರವೇ ದಾಳಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

 

ashwinistudioputtur

ಜಾಹೀರಾತು

 

SendShare86Share
Previous Post

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

Next Post

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ - 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..