• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ ”ರೈ ಭರವಸೆ”

ಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಗೆ ಸ್ವಂದಿಸಿದ ಮುಖ್ಯ ಮಂತ್ರಿ ಕುಡಿಯುವ ನೀರಿನ ವ್ಯವಸ್ಥೆಗೆ 50ಲಕ್ಷ ಮಂಜೂರು

May 7, 2024

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

August 6, 2026
ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

August 6, 2026
ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

August 6, 2026
ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

August 6, 2026
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

August 5, 2026
ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

August 5, 2026
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

August 5, 2026
ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

August 5, 2026
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಗೆ ಸ್ವಂದಿಸಿದ ಮುಖ್ಯ ಮಂತ್ರಿ ಕುಡಿಯುವ ನೀರಿನ ವ್ಯವಸ್ಥೆಗೆ 50ಲಕ್ಷ ಮಂಜೂರು

by ಪ್ರಜಾಧ್ವನಿ ನ್ಯೂಸ್
May 7, 2024
in ಪುತ್ತೂರು, ಪ್ರಾದೇಶಿಕ
0
ಶಾಸಕ ಅಶೋಕ್ ರೈಗೆ ಕರೆ ಮಾಡಿದ ಉಡುಪಿಯ ಬಾಲಕ ”ರೈ ಭರವಸೆ”
8
SHARES
23
VIEWS
ShareShareShare

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ ದ.ಕ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಸಾರ್ವಜನಿಕರಿಗೆ ತುರ್ತು ಕುಡಿಯುವ ನೀರಿನ ವ್ಯವಸ್ಥೆಗಾಗಿ ಸಿ.ಎಂ ಸಿದ್ದರಾಮಯ್ಯ ಅವರು ತುರ್ತು ವ್ಯವಸ್ಥೆಗಾಗಿ 50 ಲಕ್ಷ ರೂ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.

ಪುತ್ತೂರು ಸೇರಿದಂತೆ ಜಿಲ್ಲೆಯ ವಿವಿಧ ಭಾಗದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಕುಡಿಯುವ ನೀರಿಗೆ ತೊಂದರೆಯಾಗಿರುವ ಬಗ್ಗೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದರು.ಮನವಿಗೆ ತಕ್ಷಣ ಸ್ಪಂದಿಸಿದ ಸಿಎಂ ಪುತ್ತೂರಿಗೆ 50 ಲಕ್ಷ ಮಂಜೂರು ಮಾಡಿದ್ದು ದ ಕ ಜಿಲ್ಲೆಯ ಉಳಿದ ತಾಲೂಕುಗಳಿಗೂ ತುರ್ತು ಅನುದಾನ ಬಿಡುಗಡೆಯಾಗಲಿದೆ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.

Muliya

ಜಾಹೀರಾತು

ಕುಡಿಯುವ ನೀರಿನ ಸಮಸ್ಯೆ ಉಂಟಾದ ಪ್ರದೇಶಗಳಲ್ಲಿ ಟ್ಯಾಂಕ‌ರ್ ಮೂಲಕ ನೀರು ಪೂರೈಕೆ, ಅಗತ್ಯ ಬಿದ್ದಲ್ಲಿ ಕೊಳವೆ ಬಾವಿ ತೆಗೆಯುವುದು ಸೇರಿದಂತೆ ಸಾರ್ವಜನಿಕರಿಗೆ ಎಲ್ಲೆಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದೆಯೋ ಅಲ್ಲೆಲ್ಲಾ ತುರ್ತಾಗಿ ವ್ಯವಸ್ಥೆ ಮಾಡಲಾಗುತ್ತದೆ.

ಮಳೆ ಇಲ್ಲದ ಕಾರಣ ಮಾಮೂಲಿಯಂತೆ ಮೇ ತಿಂಗಳಲ್ಲಿ ಕುಡಿಯುವ ನೀರಿಗೆ ಬರ ಆಗಿದ್ದು ಇಲ್ಲಿಯ ತನಕ ನೀರು ಪೂರೈಕೆ ವ್ಯವಸ್ಥೆ ಮಾಡಲಾಗಿದೆ. ನೀರಿನ ತೀರಾ ಅಭಾವ ಇದ್ದಕಡೆಗಳಲ್ಲಿ ನೀರಿಗಾಗಿ ತುರ್ತು ವ್ಯವಸ್ಥೆ ಕೈಗೊಳ್ಳುವಂತೆ ಈಗಾಗಲೇ ಸಂಬಂದಧಿಸಿದ ಅಧಿಕಾರಿಗಳಿಗೆ ಶಾಸಕರು ಸೂಚನೆಯನ್ನು ನೀಡಿದ್ದಾರೆ.

ashwinistudioputtur

ಜಾಹೀರಾತು

ಪುತ್ತೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ದ ಕ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಮತ್ತು ನೀರಿನ ಸಮಸ್ಯೆಗೆ ತಕ್ಷಣ ಸ್ಪಂದನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ. ತುರ್ತು ಅನುದಾನ ಕೇವಲ ಕುಡಿಯುವ ನೀರಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ವ್ಯವಸ್ಥೆ ಮಾಡಬೇಕು. ನೀರಿಲ್ಲದ ಬಗ್ಗೆ ಎಲ್ಲಿಂದ ಕರೆ ಬಂದರೂ ತಕ್ಷಣ ಸ್ಪಂದಿಸಿಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಪುತ್ತೂರಿಗೆ 50 ಲಕ್ಷ ಅನುದಾನವನ್ನು ಸಿಎಂ ಬಿಡುಗಡೆ ಮಾಡಿದ್ದಾರೆ,ಉಳಿದ ಕ್ಷೇತ್ರಗಳಿಗೂ ಅನುದಾನ ನೀಡಲಿದ್ದಾರೆ.

 

8722552464 Astrloger

ಜಾಹೀರಾತು

SendShare3Share
Previous Post

ಕುಡಿಯುವ ನೀರಿನ ಅಭಾವ ಶಾಸಕರ ಅಶೋಕ್ ಕುಮಾರ್ ರೈ ಯವರ ಸೂಚನೆಯ ಮೇರೆಗೆ ಕೊಳವೆ ಬಾವಿ ಕೊರೆಯಲು ತಾಲೂಕು ಆಡಳಿತ ಅಧಿಕಾರಿ ಸೂಚನೆ

Next Post

ಅಮೆರಿಕ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಯಶಸ್ಸಿನ ಗುಟ್ಟು ಬಹಿರಂಗ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಮೆರಿಕ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಯಶಸ್ಸಿನ ಗುಟ್ಟು ಬಹಿರಂಗ!

ಅಮೆರಿಕ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಯಶಸ್ಸಿನ ಗುಟ್ಟು ಬಹಿರಂಗ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..