• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

July 23, 2026
ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

July 21, 2026
ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

July 21, 2026
ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

July 21, 2026
ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

July 21, 2026
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

July 20, 2026
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

July 20, 2026
ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

July 21, 2026
ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

July 20, 2026
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

July 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

by ಪ್ರಜಾಧ್ವನಿ ನ್ಯೂಸ್
July 23, 2026
in ಮಂಗಳೂರು
0
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ
4
SHARES
12
VIEWS
ShareShareShare

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು-ಬಿಕರ್ನಕಟ್ಟೆಯವರೆಗಿನ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಇದೀಗ ಬನ್ನಡ್ಕ ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಸೇರಿದಂತೆ 5.83 ಕೋಟಿ ರೂ. ವೆಚ್ಚದ ಇತರ ಕಾಮಗಾರಿಗಳಿಗೆ ಹೆದ್ದಾರಿ ಪ್ರಾಧಿಕಾರವು ತಾತ್ವಿಕ ಅನುಮೋದನೆ ನೀಡಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ashwinistudioputtur

ಜಾಹೀರಾತು

ಸ್ಥಳೀಯ ನಿವಾಸಿಗಳು ಹಾಗೂ ಸಂಘ-ಸಂಸ್ಥೆಗಳ ಮನವಿಗೆ ಸ್ಪಂದಿಸಿ, ಬನ್ನಡ್ಕ ಪ್ರದೇಶದಲ್ಲಿ ಕೈಬಿಡಲಾಗಿದ್ದ ಸರ್ವೀಸ್ ರಸ್ತೆ ಹಾಗೂ ವಾಮಂಜೂರು ಜಂಕ್ಷನ್ ಬಳಿ ನೂತನ ಪಾದಚಾರಿ ಮೇಲ್ಸೇತುವೆ (Foot Over Bridge) ನಿರ್ಮಾಣಕ್ಕೆ ಈಗಾಗಲೇ ತಾತ್ವಿಕ ಅನುಮೋದನೆ ದೊರಕಿದೆ. ಈ ಯೋಜನೆಯಡಿ ಒಟ್ಟು ₹5,83,86,051 ವೆಚ್ಚದ ಕಾಮಗಾರಿಯಡಿ ಬನ್ನಡ್ಕ ವ್ಯಾಪ್ತಿಯಲ್ಲಿ ಬಿಟ್ಟು ಹೋಗಿರುವ 700 ಮೀಟರ್ ಸರ್ವೀಸ್ ರಸ್ತೆ ಮತ್ತು ಚರಂಡಿ ನಿರ್ಮಾಣ ಹಾಗೂ ಬಾಕ್ಸ್ ಕಲ್ವರ್ಟ್‌ಗಳ ಅಗಲೀಕರಣ ಕಾಮಗಾರಿಗಳು( ಒಟ್ಟು4.12 ಕೋಟಿ ರೂ.) ಒಳಗೊಂಡಿವೆ. ಇದರೊಂದಿಗೆ, ವಾಮಂಜೂರು ಚರ್ಚ್, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಆಸುಪಾಸಿನ ಪ್ರದೇಶದ ನಾಗರಿಕರು ಸುರಕ್ಷಿತವಾಗಿ ರಸ್ತೆ ದಾಟಲು ವಾಮಂಜೂರು ಸಮೀಪ ಸುಸಜ್ಜಿತವಾದ ಪಾದಚಾರಿ ಮೇಲ್ಸೇತುವೆಯನ್ನು(1.7 ಕೋ.ರೂ) ನಿರ್ಮಿಸಲಾಗುವುದು. ಈ ಸಂಬಂಧ NHAI ಬೆಂಗಳೂರು ಪ್ರಾದೇಶಿಕ ಕಚೇರಿಯು ಈ ಚತುಷ್ಪಥ ನಿರ್ಮಾಣದ ಗುತ್ತಿಗೆ ಸಂಸ್ಥೆಯಾದ ದಿಲೀಪ್ ಬಿಲ್ಡ್‌ಕಾನ್‌ಗೆ ಅಧಿಕೃತವಾಗಿ ಪತ್ರ ರವಾನಿಸಿದೆ ಎಂದು ಸಂಸದರು ತಿಳಿಸಿದ್ದಾರೆ.

ಈ ಸರ್ವೀಸ್‌ ರಸ್ತೆ ನಿರ್ಮಾಣ ಹಾಗೂ ಪಾದಚಾರಿ ಮೇಲುಸೇತುವೆ ನಿರ್ಮಾಣಕ್ಕೆ ಅಂತಿಮ ಸಿಒಎಸ್ ಆದೇಶ ಹೊರಡಿಸಲು ಮತ್ತು ತಕ್ಷಣವೇ ಸ್ಥಳದಲ್ಲಿ ಕಾಮಗಾರಿ ಆರಂಭಿಸಲು ಸವಿಸ್ತಾರವಾದ ಅಂದಾಜು ವೆಚ್ಚ ಹಾಗೂ ವಿನ್ಯಾಸಗಳ ನಕ್ಷೆಯನ್ನು ಸಲ್ಲಿಸುವಂತೆ ಗುತ್ತಿಗೆ ಸಂಸ್ಥೆಗೆ ನಿರ್ದೇಶನ ನೀಡಲಾಗಿದೆ. ತಾಂತ್ರಿಕ ನಕ್ಷೆಗಳ ಪರಿಶೀಲನೆ ಪೂರ್ಣಗೊಂಡ ತಕ್ಷಣವೇ ಸ್ಥಳದಲ್ಲಿ ನಿರ್ಮಾಣ ಕಾರ್ಯ ಚುರುಕುಗೊಳ್ಳಲಿದ್ದು, ಇದರಿಂದ ಈ ಭಾಗದ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಬಹುದಿನಗಳಿಂದ ಎದುರಾಗುತ್ತಿದ್ದ ಸಂಚಾರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಸಂಸದ ಕ್ಯಾ. ಚೌಟ ತಿಳಿಸಿದ್ದಾರೆ.

ಬನ್ನಡ್ಕದಲ್ಲಿ ಸರ್ವೀಸ್ ರಸ್ತೆ ಇಲ್ಲದೆ ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರೊಂದಿಗೆ ಕ್ಯಾ. ಬ್ರಿಜೇಶ್ ಚೌಟ ಅವರು ಇತ್ತೀಚೆಗೆ ಸ್ಥಳ ಪರಿಶೀಲನೆ ನಡೆಸಿ, ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದು ಸರ್ವೀಸ್‌ ರಸ್ತೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದರು. ಸಂಸದರ ಸೂಚನೆಯ ಮೇರೆಗೆ ರಸ್ತೆ ನಿರ್ಮಾಣದ ಸವಿವರವಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ತಕ್ಷಣವೇ ಸಲ್ಲಿಸುವಂತೆ ಉಸ್ತುವಾರಿ ಸಂಸ್ಥೆಗೆ ಪ್ರಾಧಿಕಾರವು ಸೂಚಿಸಿತ್ತು. ಇದೀಗ ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ ನಿರ್ಮಿಸುವುದಕ್ಕೆ ಹೆದ್ದಾರಿ ಪ್ರಾಧಿಕಾರವು ತಾತ್ವಿಕ ಒಪ್ಪಿಗೆ ನೀಡಿರುವುದು, ಕ್ಯಾ. ಚೌಟ ಅವರ ಪ್ರಯತ್ನಕ್ಕೆ ಫಲ ಸಿಕ್ಕಿದಂತಾಗಿದೆ.

Muliya

ಜಾಹೀರಾತು

SendShare2Share
Previous Post

ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..