• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ: ಡಾ. ವಿಜಯ ಸರಸ್ವತಿ

ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ: ಡಾ. ವಿಜಯ ಸರಸ್ವತಿ

May 7, 2024
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

July 31, 2026
ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

July 31, 2026
ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

July 31, 2026
ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

July 31, 2026
ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

July 31, 2026
ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

July 31, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

July 31, 2026
ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

July 30, 2026
ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ: ಡಾ. ವಿಜಯ ಸರಸ್ವತಿ

by ಪ್ರಜಾಧ್ವನಿ ನ್ಯೂಸ್
May 7, 2024
in ಪುತ್ತೂರು, ಪ್ರಾದೇಶಿಕ
0
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ: ಡಾ. ವಿಜಯ ಸರಸ್ವತಿ
26
SHARES
74
VIEWS
ShareShareShare

ಪುತ್ತೂರು: ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ. ಶರಣಾಗತಿ ಇರುವಲ್ಲಿ ಅಹಂಕಾರ ಇರುವುದಿಲ್ಲ ಎಂದು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ವಿಜಯ ಸರಸ್ವತಿ ಹೇಳಿದರು.
೩೪ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ ೬ರಂದು ರಾತ್ರಿ ನಡೆದ ಧಾರ್ಮಿಕ ಸಭೆಯಲ್ಲಿ ಉಪನ್ಯಾಸ ನೀಡಿದ ಡಾ. ವಿಜಯ ಸರಸ್ವತಿ ಅವರು ಧರ್ಮ ಜಾಗೃತಿ ಆಗುವುದೇ ಪರಿವರ್ತನೆ ಆಗಿದೆ. ಪರಿವರ್ತನೆ ಆಗುವುದೇ ಸಾರ್ಥಕತೆಯಾಗಿದೆ ಎಂದರು. ಶಾಂತಿನಗರ ಮಹಾವಿಷ್ಣು ದೇವಸ್ಥಾನ ಹಲವು ರೀತಿಯಲ್ಲಿ ನಾಡಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು ಧಾರ್ಮಿಕ ಚಿಂತನೆಗಳು, ಅಲೋಚನೆಗಳು ನಮ್ಮನ್ನು ಶ್ರೇಷ್ಠವನ್ನಾಗಿಸುತ್ತದೆ ಎಂದರು. ಭಜನೆ ಇದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನ ಕಡೆಗೆ ಕೊಂಡೊಯ್ಯುವುದೇ ಭಜನೆ ಎಂದು ವಿಜಯ ಸರಸ್ವತಿ ಹೇಳಿದರು.
ದೇವಳದ ಆಡಳಿತ ಮೊಕ್ತೇಸರ ರಾಜೇಶ್ ಶಾಂತಿನಗರ ಅಧ್ಯಕ್ಷತೆ ವಹಿಸಿದ್ದರು. ತೇಜಸ್ವಿನಿ ಕುಕ್ಕಿಲ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಸಭಾ ಕಾರ್ಯಕ್ರಮದಲ್ಲಿ ನಿಕಟಪೂರ್ವ ಆಡಳಿತ ಮೊಕ್ತೇಸರ ಯು.ಜಿ. ರಾಧ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶೇಖರ ಪೂಜಾರಿ ಜೇಡರಪಾಲು ವಂದಿಸಿದರು. ಸಂತೋಷ್ ಕುಮಾರ್ ಶಾಂತಿನಗರ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಜಿಲ್ಲೆಯ ಸುಪ್ರಸಿದ್ಧ ಆಯ್ದ ಕಲಾವಿದರ ಕೂಡುವಿಕೆಯಲ್ಲಿ ಸತೀಶ್ ಆಚಾರ್ಯ ಮಾಣಿರವರ ಸಂಯೋಜನೆಯೊಂದಿಗೆ ಶ್ರೀಕೃಷ್ಣ ಲೀಲಾಮೃತ ಯಕ್ಷಗಾನ ಬಯಲಾಟ ನಡೆಯಿತು.

ವಿವಿಧ ಕಾರ್ಯಕ್ರಮ: ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ. ೫ರಂದು ಹಸಿರು ಹೊರೆ ಕಾಣಿಕೆ ಸಮರ್ಪಣೆ ಮತ್ತು ತುಲಾಭಾರ ಸೇವೆ ನಡೆಯಿತು. ಮೇ. ೫ರಂದು ಬೆಳಿಗ್ಗೆ ದೇವಳದಲ್ಲಿ ನಿತ್ಯ ಮಹಾಪೂಜೆಯ ನಂತರ ಶಾಂತಿನಗರ ಪೂಜಾ ಮೈದಾನದಿಂದ ಭಜನೆಯೊಂದಿಗೆ ಮೆರವಣಿಗೆ ಮೂಲಕ ಸಾಗಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಿಸಲಾಯಿತು. ಬಳಿಕ ತುಲಾಭಾರ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ನಡೆಯಿತು. ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದ್ದರು.

ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ. ೬ರಂದು ಬೆಳಿಗ್ಗೆ ನಿತ್ಯ ಮಹಾಪೂಜೆ, ಶ್ರೀ ಗಣಪತಿ ಹವನ, ಕಲಶಪೂಜೆ ಪ್ರಾರಂಭ, ಅಶ್ವತ್ಥ ಕಲ್ಪೋಕ್ತ ಪೂಜೆ, ಶ್ರೀ ರಕ್ತೇಶ್ವರಿ ಸಹಿತ ಪರಿವಾರ ದೈವಗಳಿಗೆ ತಂಬಿಲ, ಶ್ರೀ ನಾಗದೇವರಿಗೆ ತಂಬಿಲ, ಶ್ರೀ ಸತ್ಯನಾರಾಯಣ ಪೂಜೆ, ಕಲಶಪೂಜೆ ಮತ್ತು ಕಲಶಾಭಿಷೇಕ ನಡೆಯಿತು. ಮಧ್ಯಾಹ್ನ ಮಡಂತ್ಯಾರು ಶ್ರುತಿಲಯ ಕ್ಲಾಸಿಕಲ್ಸ್‌ನ ವಿದುಷಿ ಶ್ಯಾಮಲಾ ನಾಗರಾಜ್ ಭಟ್ ಕುಕ್ಕಿಲ ಮತ್ತು ಬಳಗದವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಜರಗಿತು. ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದ ನಂತರ ಆದರ್ಶನಗರ ಶ್ರೀರಾಮ ಭಜನಾ ಮಂಡಳಿ, ಉಪ್ಪಿನಂಗಡಿ ರಾಮನಗರ ಶ್ರೀ ಶಾರದಾ ಮಹಿಳಾ ಭಜನಾ ಮಂಡಳಿ, ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಭಜನಾ ಮಂಡಳಿ, ಕೋಡಿಂಬಾಡಿ ಧರ್ಮಶ್ರೀ ಭಜನಾ ಮಂಡಳಿ ಮತ್ತು ಶಾಂತಿನಗರ ಶ್ರೀ ಮಹಾವಿಷ್ಣು ಭಜನಾ ಮಂಡಳಿಯವರಿಂದ ಭಜನಾ ಸೇವೆ ನಡೆಯಿತು. ರಾತ್ರಿ ಶ್ರೀ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ ಮತ್ತು ಅನ್ನಪ್ರಸಾದ ವಿತರಣೆ ಜರಗಿತು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare10Share
Previous Post

ಪೆನ್‌ಡ್ರೈವ್ ವೀಡಿಯೋ ಪ್ರಕರಣದಲ್ಲಿ ಹೊಸ ತಿರುವು,ಸಂಭಾಷಣೆಯ ಆಡಿಯೋ ಪ್ಲೆ ಮಾಡಿದ ಕುಮಾರಸ್ವಾಮಿ!

Next Post

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಈ ವಾರವೇ SSLC ಫಲಿತಾಂಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಈ ವಾರವೇ SSLC ಫಲಿತಾಂಶ

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಈ ವಾರವೇ SSLC ಫಲಿತಾಂಶ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..