• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಚಿಕನ್ ಎಷ್ಟು ಸೇಫ್‌? ಬೇಸಿಗೆಯಲ್ಲಿ ಚಿಕನ್ ಶವರ್ಮಾ ತಿಂದ 19 ವರ್ಷದ ತರುಣ ಸಾವು, ಐವರು ಅಸ್ವಸ್ಥ

ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಚಿಕನ್ ಎಷ್ಟು ಸೇಫ್‌? ಬೇಸಿಗೆಯಲ್ಲಿ ಚಿಕನ್ ಶವರ್ಮಾ ತಿಂದ 19 ವರ್ಷದ ತರುಣ ಸಾವು, ಐವರು ಅಸ್ವಸ್ಥ

May 8, 2024
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

August 1, 2026
ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

August 1, 2026
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

July 31, 2026
ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

July 31, 2026
ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

July 31, 2026
ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

July 31, 2026
ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

July 31, 2026
ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

July 31, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

July 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಚಿಕನ್ ಎಷ್ಟು ಸೇಫ್‌? ಬೇಸಿಗೆಯಲ್ಲಿ ಚಿಕನ್ ಶವರ್ಮಾ ತಿಂದ 19 ವರ್ಷದ ತರುಣ ಸಾವು, ಐವರು ಅಸ್ವಸ್ಥ

by ಪ್ರಜಾಧ್ವನಿ ನ್ಯೂಸ್
May 8, 2024
in ಇತರೆ, ಪುತ್ತೂರು, ಬೆಳ್ತಂಗಡಿ, ಮಂಗಳೂರು, ಮಾಣಿ, ಮೂಡಬಿದಿರೆ, ವಿಟ್ಲ, ಸವಣೂರು, ಸುಬ್ರಹ್ಮಣ್ಯ, ಸುಳ್ಯ
0
ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಚಿಕನ್ ಎಷ್ಟು ಸೇಫ್‌? ಬೇಸಿಗೆಯಲ್ಲಿ ಚಿಕನ್ ಶವರ್ಮಾ ತಿಂದ 19 ವರ್ಷದ ತರುಣ ಸಾವು, ಐವರು ಅಸ್ವಸ್ಥ
33
SHARES
94
VIEWS
ShareShareShare

ಮುಂಬೈ: ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾನಗರಿ ಮುಂಬೈನಲ್ಲಿ ನಡೆದಿದೆ. ವಾರದೊಳಗೆ ನಡೆದ 2ನೇ ಪ್ರಕರಣ ಇದಾಗಿದ್ದು, ಮುಂಬೈ ನಗರಾಡಳಿತವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಮೃತ ಯುವಕ ರಸ್ತೆಬದಿಯ ಆಹಾರ ಮಳಿಗೆಯಲ್ಲಿ ಮೇ 3 ರಂದು ಶವರ್ಮಾ ಸೇವಿಸಿದ್ದ ಆದರೆ ಮಾರನೇ ದಿನ ಈತನಿಗೆ ಫುಡ್ ಪಾಯ್ಸನ್  ಆಗಿ ಈತ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ವ್ಯಾಪಾರಿಗಳನ್ನು ಬಂಧಿಸಲಾಗಿದ್ದು, ಇವರು ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ ಮಾಡುವುದಕ್ಕೆ ಪೂರೈಸಿದರು ಇದರಿಂದಲೇ ಈ ಸಾವು ಸಂಭವಿಸಿದೆ ಎಂದು ವರದಿ ಆಗಿದೆ. ಮುಂಬೈನ ತ್ರೊಂಬೆಯಲ್ಲಿ ಘಟನೆ ನಡೆದಿದೆ.  ಇಲ್ಲಿ ಚಿಕನ್ ಶವರ್ಮಾ ಸೇವಿಸಿದ್ದ ಇನ್ನೂ ಐವರು ಅಸ್ವಸ್ಥರಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ತ್ರೊಂಬೆ ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಮಹಾರಾಷ್ಟ್ರ ನಗರ ನಿವಾಸಿಗಳಾದ 19 ವರ್ಷದ ಪ್ರಥಮೇಶ್ ಭೋಕ್ಸೆ, ಹಾಗೂ ಈತನ ಅಂಕಲ್ 40 ವರ್ಷದ ಹಮೀದ್ ಅಬ್ಬಾಸ್ ಸೈಯದ್ ಅವರು ಮೇ 3 ರಂದು ಹನುಮಾನ್ ಛಲಿ ಬಳಿ ಇರುವ ಬೀದಿ ಬದಿಯ ಸ್ಟಾಲ್ ಒಂದರಲ್ಲಿ ಚಿಕನ್ ಶವರ್ಮಾ ಸೇವಿಸಿದ್ದಾರೆ. ಈ ಆಹಾರ ಮಳಿಗೆಯನ್ನು ಆನಂದ್ ಕಾಂಬ್ಳೆ ಹಾಗೂ ಮೊಹಮ್ಮದ್ ಶೇಖ್ ಎಂಬುವವರು ನಡೆಸುತ್ತಿದ್ದರು.

ಮಾರನೇ ದಿನ ಪ್ರಥಮೇಶ್‌ಗೆ ತೀವ್ರವಾಗಿ ಹೊಟ್ಟೆನೋವು ಶುರುವಾಗಿದ್ದು, ಆತ ವಾಂತಿ ಮಾಡಲು ಶುರು ಮಾಡಿದ್ದಾನೆ. ಇದಾದ ನಂತರ ಆತನನ್ನು ಸಮೀಪದ ಸರ್ಕಾರಿ  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಬಳಿಕ ಆತ ಚೇತರಿಸಿಕೊಂಡಿದ್ದಾನೆ. ಆದರೆ ಮೇ.5 ರಂದು ಮತ್ತೆ ಆತನಿಗೆ ಡಯೇರಿಯಾ ಕಾಣಿಸಿಕೊಂಡಿದ್ದು, ಆತನನ್ನು ಪಾರೆಲ್‌ನಲ್ಲಿರುವ ಕೆಇಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಕರ್ತವ್ಯದಲ್ಲಿದ್ದ ವೈದ್ಯರು ಆತನಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿದರು. ಆದರೆ ಸೋಮವಾರ ಬೆಳಗ್ಗೆ ಆತನಲ್ಲಿ ನಿತ್ರಾಣ ಕಾಣಿಸಿಕೊಂಡಿದ್ದು, ಮತ್ತೆ ಕುಟುಂಬದವರು ಕೆಇಎಂ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ವೇಳೆ ಆತ ಸಾವನ್ನಪ್ಪಿದ್ದಾನೆ.

ನಾವು ಆತನ ಚೇತರಿಕೆಗೆ ಪ್ರಯತ್ನಿಸಿದೆವು ಆದರೆ ಆತ ಸಾವನ್ನಪ್ಪಿದ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ.  ಜನ ಚಿಕನ್ ಶವರ್ಮಾ ತಿಂದು ಅಸ್ವಸ್ಥರಾಗುತ್ತಿರುವುದು ಇದೇ ಮೊದಲಲ್ಲ,  ಕೇರಳ, ತಮಿಳುನಾಡಿನಲ್ಲಿ ಚಿಕನ್ ಶವರ್ಮಾ ತಿಂದು ಈಗಾಗಲೇ ಕ್ರಮವಾಗಿ ಒಂದು ಎರಡು ಸಾವು ಸಂಭವಿಸಿದೆ. ಕಳೆದ ಏಪ್ರಿಲ್‌ನಲ್ಲಿ ಮಹಾರಾಷ್ಟ್ರದ ಗೋರಗಾಂವ್‌ ಬಳಿ ರಸ್ತೆ ಬದಿ ಚಿಕನ್ ಶವರ್ಮಾ ತಿಂದ 12 ಜನ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದರು.

ಇತ್ತ ಯುವಕನ ಅಂಕಲ್ ಹೇಳಿಕೆ ಹಾಗೂ ಆಸ್ಪತ್ರೆ ವರದಿ ಆಧರಿಸಿ ತ್ರೊಂಬೆ ಪೊಲೀಸರು ಶವರ್ಮಾ ಶಾಪ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ, ಅಲ್ಲದೇ ಶಾಪ್‌ನ ಇಬ್ಬರು ಮಾಲೀಕರನ್ನು ಕೂಡ ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಅಮೊಲ್ ಛಾಟೆ ಹೇಳಿದ್ದಾರೆ.

ಚಿಕನ್ ಶವರ್ಮಾ ಅಥವಾ ಚಿಕನ್ ರೋಲ್ ಯುವ ಸಮೂಹದ ಫೇವರೇಟ್ ಆಹಾರವಾಗಿದೆ. ಆದರೆ ಬೇಸಿಗೆಯ ಸಮಯದಲ್ಲಿ ರಸ್ತೆ ಬದಿಯ ಆಹಾರ ಮಳಿಗೆಗಳಲ್ಲಿ ಕೋಳಿ ಮಾಂಸದಿಂದ ತಯಾರಿಸಿದ ಆಹಾರವನ್ನು ಸೇವಿಸುವುದರಿಂದ ತೀವ್ರವಾದ ಆಹಾರ ವಿಷ ಮತ್ತು ಮಾರಣಾಂತಿಕ ಆರೋಗ್ಯ ಸಮಸ್ಯೆ ಕಾಡಬಹುದು.  ಬೇಸಿಗೆ ಹೆಚ್ಚಿನ ತಾಪಮಾನ ಮತ್ತು ಅನಿಯಂತ್ರಿತ ಆಹಾರ ನಿರ್ವಹಣೆಯ ಸಂಯೋಜನೆಯು ಬ್ಯಾಕ್ಟೀರಿಯಾದ ಮಾಲಿನ್ಯದ ಸಾಧ್ಯತೆಯನ್ನು ಹೆಚ್ಚಿಸುತ್ತದೆ, ಇದು ಜಠರಗರುಳಿನ ಕಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಕೆಇಎಂ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಅಕ್ರಮ ಆಹಾರ ಮಳಿಗೆಗಳಿಗೆ ಬೀಗ ಜಡಿಯುವ ಕಾರ್ಯ ಶುರು ಮಾಡಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare13Share
Previous Post

ಡಿಕೆ ಶಿವಕುಮಾರರಂತಹ ಕಲಾಕಾರ ಕರ್ನಾಟಕದಲ್ಲೇ ಯಾರೂ ಇಲ್ಲ”ಡಿವಿ”

Next Post

ಕರಾವಳಿ ಹೆಣ್ಣು ಹುಲಿ “ಸುಷ್ಮಾ ರಾಜ್” ದಾಂಪತ್ಯ ಜೀವನಕ್ಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರಾವಳಿ ಹೆಣ್ಣು ಹುಲಿ “ಸುಷ್ಮಾ ರಾಜ್” ದಾಂಪತ್ಯ ಜೀವನಕ್ಕೆ

ಕರಾವಳಿ ಹೆಣ್ಣು ಹುಲಿ "ಸುಷ್ಮಾ ರಾಜ್" ದಾಂಪತ್ಯ ಜೀವನಕ್ಕೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..