ಪುತ್ತೂರು: ಕಲಿಯುಗದ ಕಾಮದೇನು ಶ್ರೀ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಸುಬ್ರಹ್ಮಣ್ಯ ಸ್ವಾಮೀಜಿಯವರ ಆಶೀರ್ವಾದದೊಂದಿಗೆ, ಚಿತ್ರಾಪುರ ಗೋಪಾಲಕೃಷ್ಣ ಆಚಾರ್ಯರ ನೇತೃತ್ವದಲ್ಲಿ
ಸರ್ವೆ ಗ್ರಾಮದ ಕಲ್ಲಮ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಆ.29ರಿಂದ ಆ.31ರ ವರೆಗೆ ನಡೆಯಲಿದೆ ರಾಯಯರ ಭಕ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕೃಪೆ ಆಶೀರ್ವಾದ ಸ್ವಾಮಿಗಳ ಎಂದು ಕಲ್ಲಮ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಆಡಳಿತ ವ್ಯವಸ್ಥಾಪಕರಾದ ಡಾ.ಕೆ ಸೀತಾರಾಮ ಭಟ್ ಕಲ್ಲಮ ತಿಳಿಸಿದ್ದಾರೆ.
























