• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶ್ರೀ ರಾಮ ಎಂಬ ಹಾಡು ಹಾಡಿದ್ದಕ್ಕೆ ಗೀತೆ ಹಾಡಿದ ಯುವಕನಿಗೆ ಥಳಿತ

ಶ್ರೀ ರಾಮ ಎಂಬ ಹಾಡು ಹಾಡಿದ್ದಕ್ಕೆ ಗೀತೆ ಹಾಡಿದ ಯುವಕನಿಗೆ ಥಳಿತ

May 9, 2024
ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

December 9, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

December 8, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

December 8, 2025
ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

December 8, 2025
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

December 8, 2025
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, December 9, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಶ್ರೀ ರಾಮ ಎಂಬ ಹಾಡು ಹಾಡಿದ್ದಕ್ಕೆ ಗೀತೆ ಹಾಡಿದ ಯುವಕನಿಗೆ ಥಳಿತ

ಮೈಸೂರಿನ ಸೇಂಟ್ ಫಿಲೋಮಿನಾ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

by ಪ್ರಜಾಧ್ವನಿ ನ್ಯೂಸ್
May 9, 2024
in ಈಶ್ವಮಂಗಲ, ಕುಂಬ್ರ, ಪುತ್ತೂರು, ಪ್ರಾದೇಶಿಕ, ಬೆಳ್ಳಾರೆ, ಮಂಗಳೂರು, ವಿಟ್ಲ, ಸುಬ್ರಹ್ಮಣ್ಯ, ಸುಳ್ಯ
0
ಶ್ರೀ ರಾಮ ಎಂಬ ಹಾಡು ಹಾಡಿದ್ದಕ್ಕೆ ಗೀತೆ ಹಾಡಿದ ಯುವಕನಿಗೆ ಥಳಿತ
33
SHARES
95
VIEWS
ShareShareShare

ಮೈಸೂರು: ಇದೇ ವರ್ಷದ ಏಪ್ರಿಲ್ ತಿಂಗಳಲ್ಲಿ, ಮೋದಿಯವರನ್ನು ಹೊಗಳಿ ಹಾಡು ಬರೆದು ಹಾಡಿದ್ದಕ್ಕೆ ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಹಿಂದು ಯುವಕನ ಮೇಲೆ ಹಲ್ಲೆ ನಡೆಸಲಾಗಿತ್ತು. ಆ ಘಟನೆಯ ಬೆನ್ನಲ್ಲೇ, ಅರಮನೆ ನಗರಿಯಲ್ಲಿ ಸಂತ ಫಿಲೋಮಿನಾ ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ‘ಜಯತು ಜಯತು ಶ್ರೀ ರಾಮ’ ಗೀತೆ ಹಾಡುವ ವೇಳೆ ಹಿಂದೂ ಯುವಕನಿಗೆ ಥಳಿಸಿದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ವಿಡಿಯೋವೊಂದನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಶೇರ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಪ್ರತಾಪ್ ಸಿಂಹ ವಿಡಿಯೋ ಶೇರ್ ಮಾಡ್ತಿದ್ದಂತೆ ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡಿ ಅಸಮಾಧಾನ ಹೊರಹಾಕಿದ್ದಾರೆ.

ಮೈಸೂರಿನ ಸಂತ ಫಿಲೋಮಿನಾ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಆಯೋಜನೆ ಮಾಡಲಾಗಿತ್ತು. ಮನರಂಜನೆ ಕಾರ್ಯಕ್ರಮಕ್ಕೆ ಖ್ಯಾತ ಹಿನ್ನೆಲೆ ಗಾಯಕ ಹರ್ಷ ಅವರನ್ನ ಕರೆಸಲಾಗಿತ್ತು. ಪ್ರೋಗ್ರಾಂ ಅದ್ಭುತವಾಗಿ ಮೂಡಿ ಬಂದಿತ್ತು .ನೆರೆದಿದ್ದ ವಿದ್ಯಾರ್ಥಿಗಳು ಹಾಗೂ ಜನರು ಖುಷಿಯಾಗಿ ಎಂಜಾಯ್ ಮಾಡ್ತಿದ್ದರು. ಆದ್ರೆ, ಏಕಾಏಕಿ ಒಂದು ಗುಂಪು ಗಲಾಟೆ ಶುರುಮಾಡಿ ಓರ್ವ ಹಿಂದೂ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಅಧಿಕೃತವಾಗಿ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಆದ್ರೆ, ‘ಜಯತು ಜಯತು ಶ್ರೀ ರಾಮ’ ಹಾಡು ಹಾಡುವ ಸಮಯದಲ್ಲೇ ಗಲಾಟೆ ಹೆಚ್ಚಾಗಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಎನ್ನಲಾಗಿದೆ. ಇದೆ ವಿಚಾರವನ್ನ ಕೇಂದ್ರೀಕರಿಸಿ ಸಂಸದ ಪ್ರತಾಪ್ ಸಿಂಹ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಪೋಸ್ಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹಿಂದೂ ಯುವಕನ ಮೇಲೆ ಹಲ್ಲೆ ನಡೆದಿದೆ ಎಂಬ ಅಂಶವನ್ನ ಉಲ್ಲೇಖಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare13Share
Previous Post

ಪುತ್ತೂರು-ಉಪ್ಪಿನಂಗಡಿ ನೆಕ್ಕಿಲಾಡಿ ಆದರ್ಶ ನಗರದ ತಿರುವು ರಸ್ತೆಯನ್ನು ಸುಗಮ ಸಂಚಾರಕ್ಕೆ ಯೋಗ್ಯವಾದ ರೀತಿಯಲ್ಲಿ ನಿರ್ಮಿಸಿ ಮಾಜಿ ಶಾಸಕ ಸಂಜೀವ ಮಠಂದೂರು ಮನವಿ

Next Post

ಭಾರತದಲ್ಲಿ 1950 ರಿಂದ 2015ರ ಅವಧಿಯಲ್ಲಿ ಹಿಂದೂಗಳ ಒಟ್ಟಾರೆ ಜನಸಂಖ್ಯೆ ಶೇ. 7.82 ರಷ್ಟು ಕುಸಿತ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಭಾರತದಲ್ಲಿ 1950 ರಿಂದ 2015ರ ಅವಧಿಯಲ್ಲಿ  ಹಿಂದೂಗಳ ಒಟ್ಟಾರೆ ಜನಸಂಖ್ಯೆ ಶೇ. 7.82 ರಷ್ಟು ಕುಸಿತ

ಭಾರತದಲ್ಲಿ 1950 ರಿಂದ 2015ರ ಅವಧಿಯಲ್ಲಿ ಹಿಂದೂಗಳ ಒಟ್ಟಾರೆ ಜನಸಂಖ್ಯೆ ಶೇ. 7.82 ರಷ್ಟು ಕುಸಿತ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..