• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರೇತ ಮದುವೆ (ಕುಲೆತ ಮದಿಮೆ) ಕರಾವಳಿಯಲ್ಲಿ ಭಾರೀ ಚರ್ಚೆಗೆ ಕಾರಣವಾದ ಜಾಹೀರಾತು

ಪ್ರೇತ ಮದುವೆ (ಕುಲೆತ ಮದಿಮೆ) ಕರಾವಳಿಯಲ್ಲಿ ಭಾರೀ ಚರ್ಚೆಗೆ ಕಾರಣವಾದ ಜಾಹೀರಾತು

May 13, 2024
ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

December 19, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

December 18, 2025
ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

December 17, 2025
ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

December 17, 2025
ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

December 17, 2025
ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

December 17, 2025
ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

December 17, 2025
ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ  ವೀರೇಂದ್ರ ಹೆಗ್ಗಡೆಯವರ ಭೇಟಿ

ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

December 17, 2025
ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

December 17, 2025
ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

December 17, 2025
ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು  ಆರೋಪ

ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು ಆರೋಪ

December 16, 2025
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿದ ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿದ ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

December 16, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, December 19, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

    ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

    ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

    ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

    ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

    ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

    ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

    ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

    ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ  ವೀರೇಂದ್ರ ಹೆಗ್ಗಡೆಯವರ ಭೇಟಿ

    ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

    ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

    ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

    ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

    ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಪ್ರೇತ ಮದುವೆ (ಕುಲೆತ ಮದಿಮೆ) ಕರಾವಳಿಯಲ್ಲಿ ಭಾರೀ ಚರ್ಚೆಗೆ ಕಾರಣವಾದ ಜಾಹೀರಾತು

by ಪ್ರಜಾಧ್ವನಿ ನ್ಯೂಸ್
May 13, 2024
in ಇತರೆ
0
ಪ್ರೇತ ಮದುವೆ (ಕುಲೆತ ಮದಿಮೆ) ಕರಾವಳಿಯಲ್ಲಿ ಭಾರೀ ಚರ್ಚೆಗೆ ಕಾರಣವಾದ ಜಾಹೀರಾತು
162
SHARES
462
VIEWS
ShareShareShare

ಪುತ್ತೂರಿನ ನಿವಾಸಿಯೊಬ್ಬರ ಮನೆಯಲ್ಲಿ ಸುಮಾರು 30 ವರ್ಷದ ಹಿಂದೆ ಒಂದು ತಿಂಗಳ ಹಸುಗೂಸು ಮೃತಪಟ್ಟಿತ್ತು. ಇತ್ತೀಚಿನ ಕೆಲವು ವರ್ಷದಲ್ಲಿ ಅವರ ಮನೆ ಹಾಗೂ ಕುಟುಂಬದಲ್ಲಿ ಅಕಾಲಿಕ ಘಟನೆಗಳು ಸಂಭವಿಸತೊಡಗಿತ್ತು. ಈ ಬಗ್ಗೆ ಅನೇಕರನ್ನು ಕೇಳಿದಾಗ ಪ್ರೇತ ಬಾಧೆಯ ಬಗ್ಗೆ ಅವರಿಗೆ ಗೊತ್ತಾಗಿದೆ. ಈ ಹಿನ್ನೆಲೆ ಪ್ರೇತಕ್ಕೆ ಮದುವೆ ಮಾಡಿಸಲು ಕುಟುಂಬದವರು ಮುಂದಾಗಿದ್ದಾರೆ.

ಪ್ರೇತ ವರ ಬೇಕಾಗಿರುವ ಬಗ್ಗೆ ಕುಟುಂಬ ಸೇರಿ ಅನೇಕ ಕಡೆಗಳಲ್ಲಿ ಕುಟುಂಬದವರು ಕೇಳಿದ್ದಾರೆ. ಆದರೆ, ಎಲ್ಲೂ ಪ್ರೇತ ವರ ಸಿಗದಿದ್ದಾಗ ಕೊನೆಯ ಪ್ರಯತ್ನವಾಗಿ ಪತ್ರಿಕೆಯಲ್ಲಿ ಜಾಹೀರಾತನ್ನು ಆ ಕುಟುಂಬದವರು ನೀಡಿದ್ದಾರೆ. ಜಾಹೀರಾತು ಬಳಿಕ ದಿನಕ್ಕೆ 50ಕ್ಕಿಂತಲೂ ಅಧಿಕ ಕರೆ ಬಂದಿವೆ. ಅದಲ್ಲದೇ ಪ್ರೇತ ಮದುವೆಗೆ ಸಂಬಂಧಿಸಿದಂತೆ ಸುಮಾರು 20ಕ್ಕೂ ಅಧಿಕ ಸಂಪರ್ಕ ಸಂಖ್ಯೆಗಳನ್ನು ಗೊತ್ತು ಮಾಡಿ ಮಾತುಕತೆ ನಡೆಸಿ ಮದುವೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.

ಕುಲಾಲ ಜಾತಿಯ ಬಂಗೇರ ಬದಿಯ 30 ವರ್ಷಗಳ ಹಿಂದೆ ತೀರಿಹೋದ ಹೆಣ್ಣು ಮಗುವಿಗೆ ಅದೇ ಜಾತಿಯ ಇತರ ಬದಿಯ 30 ವರ್ಷಗಳ ಹಿಂದೆ ತೀರಿಹೋದ ಗಂಡು ಮಗುವಿನ ಮನೆಯವರು ಪ್ರೇತ ಮದುವೆ ಮಾಡಿಸಲು ತಯಾರಿದ್ದರೇ ದಯವಿಟ್ಟು ಸಂಪರ್ಕಿಸಿ ಎಂದು ಮೊಬೈಲ್‌ ಸಂಖ್ಯೆಯನ್ನು ಪತ್ರಿಕೆಯ ಜಾಹೀರಾತಿನಲ್ಲಿ ನೀಡಲಾಗಿದೆ.

ಪ್ರೇತ ಮದುವೆಯು ಹೊಸದೇನಲ್ಲ. ಜಾಹೀರಾತು ಕೊಟ್ಟಿರುವುದು ಹೊಸದಾಗಿ ಕಾಣುತ್ತಿದೆಯಷ್ಟೇ. ತುಳು ಸಂಸ್ಕೃತಿ ಅರಿತವರಿಗೆ ಇದು ಒಂದು ರೀತಿಯ ಭಾವನಾತ್ಮಕ ವಿಷಯ. ತುಳುನಾಡಿನ ನಂಬಿಕೆ ಪ್ರಕಾರ ಯಾವುದೇ ವ್ಯಕ್ತಿ ಸತ್ತ ಬಳಿಕ ಆತ ಸ್ವರ್ಗ ಅಥವಾ ನರಕ ಸೇರುತ್ತಾನೆ ಎಂಬಿತ್ಯಾದಿಗಳ ಕಲ್ಪನೆಯೇ ಇರಲಿಲ್ಲ. ಸತ್ತ ವ್ಯಕ್ತಿ (ಆತ ಹಿರಿಯನೂ-ಕಿರಿಯನೂ ಆಗಿರಬಹುದು) ದೈಹಿಕವಾಗಿ ನಮ್ಮ ನಡುವೆ ಇರದಿದ್ದರೂ ನಮ್ಮ ಆಗು ಹೋಗು -ಕಷ್ಟ ಸುಖಗಳನ್ನು ನೋಡುತ್ತಾ ಅನುಭವಿಸುತ್ತಾ ಆತ ನಮ್ಮ ಜೊತೆಯೇ ಇದ್ದಾನೆ ಎನ್ನುವ ಕಲ್ಪನೆ ತುಳುವರದ್ದು ಆಗಿತ್ತು. ಹೀಗಾಗಿ ತುಳುವರಲ್ಲಿ ವೈಕುಂಠ ಸಮಾರಾಧನೆ ಎನ್ನುವುದು ಇರಲಿಲ್ಲ. ಹಿಂದೆ ತುಳುವರಲ್ಲಿ ಸತ್ತವರಿಗೆ ಪಿಂಡ ಬಿಡುವ ಕ್ರಮವೂ ಇರಲಿಲ್ಲ. ಅದೇ ರೀತಿ ಸತ್ತವರನ್ನು ನೆನೆದು ಆತನಿಗೆ ಊಟ ಬಡಿಸುವ ಪದ್ಧತಿಯೂ ತುಳು ನಾಡಲ್ಲಿ ಇದೆ. ಅದೇ ರೀತಿ ಸತ್ತವರು ಮದುವೆಯಾಗಿರದಿದ್ದರೆ ಅವರ ಆತ್ಮಕ್ಕೆ ಮತ್ತೊಂದು ಆತ್ಮದ ಜೊತೆ ಮದುವೆ ಮಾಡುವ ಸಂಪ್ರದಾಯ ತುಳುನಾಡಲ್ಲಿ ಇದೆ.

ತುಳುನಾಡಿನ ಇನ್ಯಾವುದೋ ಮೂಲೆಯಲ್ಲಿ ಇಂಥದ್ದೇ ಸಮಸ್ಯೆಯ ಕುಟುಂಬವೊಂದು ಗಂಡಿನ ಹುಡುಕಾಟದಲ್ಲಿರ್ತದೆ. ಅವರು ಪರಸ್ಪರ ಕಂಡು ಮುಟ್ಟಿದರೆ ಆಯಿತು. ಮುಂದಕ್ಕೆ ಕುಲೆತ ಮದಿಮೆ.

ಮದುವೆ ಅಂದರೆ ಮದುವೆಯೇ. ಏನೋ ಬಾಯಿ ಮಾತಲ್ಲಿ ಮುಗಿಸುವಂಥದ್ದಲ್ಲ.
ಸಂಪ್ರದಾಯ ಪ್ರಕಾರ ಗಂಡಿ ಕಡೆಯವರು ಮಾವ, ಭಾವಂದಿರನ್ನೆಲ್ಲ ಸೇರಿಸ್ಕೋಂಡೇ ಮಾತುಕತೆಗೆ ಬರ್ಬೇಕು. ಚಾ, ಸಜ್ಜಿಗೆ, ಶೀರ ತಿಂದು ಹೆಣ್ಣನ್ನು ಒಪ್ಪಿ ಹೋಗ್ಬೇಕು. ಹೆಣ್ಣಿನ ಕಡೆಯವರು ಗಂಡಿನ ಮನೆ ನೋಡುವ ಶಾಸ್ತ್ತ ಮಾಡ್ಬೇಕು. ನಿಶ್ಚಿತಾರ್ಥದ ತಾಂಬೂಲ ಕೈ ಬದಲಾಯಿಸಬೇಕು.

ಬಳಿಕ ದಿನ, ಮುಹೂರ್ತ ನಿರ್ಧರಿಸಿ, ಕರುಳುಬಳ್ಳಿಯ ಎಲ್ಲರಿಗೂ ಆಮಂತ್ರಣ ಹೋಗ್ಬೇಕು. ಕರಿಮಣಿ, ಮದುವೆ ಜವುಳಿ ಶಾಪಿಂಗ್ ಆಗ್ಬೇಕು. ದಾರೆದ ಮದಿಮೆ ಸಂಪನ್ನಗೊಳ್ಬೇಕು. ಊಟ, ಪಾಯಸ ಮೆಲ್ಲಬೇಕು. ಪ್ರಸ್ತವೂ ಆಗ್ಬೇಕು. ಆಟಿಯ ಮಾಮಿಸಿಕೆ ಆಗ್ಬೇಕು, ಆಟಿ ಕುಲ್ಲೆರೆ ಮಗಳನ್ನು ತವರಿಗೆ ಕರೆದೊಯ್ಯಬೇಕು. ವಾಪಾಸು ಬಿಡಬೇಕು. ತುಳು ಮಾಸ ಆಟಿ ಅಂದ್ರೆ ಯಾವುದೇ ಶುಭಕಾರ್ಯಗಳು ಕರಾವಳಿ ಭಾಗದಲ್ಲಿ ನಡೆಯೋದಿಲ್ಲ.ಆದ್ರೆ ಈ ಸಮಯದಲ್ಲಿ ಕುಟುಂಬದಲ್ಲಿ ಯಾರಾದ್ರೂ ಮದುವೆಯಾಗದೇ ಅಕಾಲಿಕವಾಗಿ ಮೃತಪಟ್ಟಿದ್ದರೆ ಅಂತವರ ಮದುವೆ ಮಾಡೋ ಸಂಪ್ರದಾಯ ಇದೆ. ಇಲ್ಲೂ ನಡೆದಿರೋದು ಅಂತಹದೇ ಒಂದು ಮದುವೆಯ ಸಂಪ್ರದಾಯ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare65Share
Previous Post

IPL: RCB Vs DC ಗೆದ್ದ ಆರ್‌ಸಿಬಿ ಪ್ಲೇ-ಆಫ್ಸ್‌ ಕನಸು ಜೀವಂತ!

Next Post

ವಿಟ್ಲ ಉಕ್ಕುಡ ಸಮೀಪ ಮನೆಗೆ ಮರ ಬಿದ್ದು ಅಪಾರ ನಷ್ಟ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಟ್ಲ ಉಕ್ಕುಡ ಸಮೀಪ ಮನೆಗೆ ಮರ ಬಿದ್ದು ಅಪಾರ ನಷ್ಟ.

ವಿಟ್ಲ ಉಕ್ಕುಡ ಸಮೀಪ ಮನೆಗೆ ಮರ ಬಿದ್ದು ಅಪಾರ ನಷ್ಟ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..