• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೆಲೆ ಏರಿಕೆ ವಿರೋಧಿಸಿ ಭುಗಿಲೆದ್ದ ಪ್ರತಿಭಟನೆ ಗುಂಡಿನ ದಾಳಿಗೆ ಮೂವರು ನಾಗರಿಕರು ಬಲಿ

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೆಲೆ ಏರಿಕೆ ವಿರೋಧಿಸಿ ಭುಗಿಲೆದ್ದ ಪ್ರತಿಭಟನೆ ಗುಂಡಿನ ದಾಳಿಗೆ ಮೂವರು ನಾಗರಿಕರು ಬಲಿ

May 15, 2024
ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

January 22, 2026
ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

January 22, 2026
ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

January 22, 2026
ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

January 21, 2026
ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

January 21, 2026
ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

January 21, 2026
ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

January 21, 2026
ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

January 20, 2026
ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

January 20, 2026
ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

January 20, 2026
ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

January 20, 2026
ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

January 20, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಧರ್ಮಸ್ಥಳ: ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೆಲೆ ಏರಿಕೆ ವಿರೋಧಿಸಿ ಭುಗಿಲೆದ್ದ ಪ್ರತಿಭಟನೆ ಗುಂಡಿನ ದಾಳಿಗೆ ಮೂವರು ನಾಗರಿಕರು ಬಲಿ

by ಪ್ರಜಾಧ್ವನಿ ನ್ಯೂಸ್
May 15, 2024
in ರಾಷ್ಟ್ರೀಯ
0
ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೆಲೆ ಏರಿಕೆ ವಿರೋಧಿಸಿ ಭುಗಿಲೆದ್ದ ಪ್ರತಿಭಟನೆ ಗುಂಡಿನ ದಾಳಿಗೆ ಮೂವರು ನಾಗರಿಕರು ಬಲಿ
33
SHARES
93
VIEWS
ShareShareShare

ಪಾಕ್‌ ಆಕ್ರಮಿತ ಕಾಶ್ಮೀರದ (ಪಿಒಕೆ) ಮುಜಫ್ಫರಾಬಾದ್‌ನಲ್ಲಿ ವಿದ್ಯುತ್‌ ದರ ಹಾಗೂ ದಿನಸಿ ಸಾಮಾನುಗಳ ದರಗಳಲ್ಲಿ ಭಾರಿ ಏರಿಕೆಯಿಂದ ತತ್ತರಿಸಿರುವ ಜನರು ನಡೆಸಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಭದ್ರತಾ ಪಡೆಗಳು, ಪ್ರತಿಭಟನಕಾರರ ಮೇಲೆ ಪ್ರಯೋಗಿಸಿದ ಗುಂಡಿನ ದಾಳಿಯಲ್ಲಿ ಮೂವರು ನಾಗರಿಕರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

Muliya

ಜಾಹೀರಾತು

ವಿವಾದಿತ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಿಯೋಜಿಸಲಾಗಿದ್ದ ಅರೆಸೇನಾಪಡೆಯ ರೇಂಜರ್‌ಗಳು ನಗರದಿಂದ ವಾಪಸ್‌ ಹೋಗುವಾಗ ಉದ್ರಿಕ್ತರು ಅವರು ಮೇಲೆ ಕಲ್ಲು ತೂರಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಅಶ್ರುವಾಯು ಮತ್ತು ಗುಂಡಿನ ದಾಳಿ ನಡೆಸಿದವು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

ಪ್ರತಿಭಟನಕಾರರು ಮತ್ತು ಪ್ರಾದೇಶಿಕ ಸರಕಾರದ ನಡುವಿನ ಮಾತುಕತೆಗಳು ಬಿಕ್ಕಟ್ಟಿನಲ್ಲಿ ಕೊನೆಗೊಂಡ ನಂತರ ಈ ಪ್ರದೇಶದಲ್ಲಿ ಪರಿಹಾರ ಕ್ರಮ ಕೈಗೊಳ್ಳಲು ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು ಸೋಮವಾರ 690 ಕೋಟಿ ರೂ. ಸಹಾಯಧನ ಬಿಡುಗಡೆಗೆ ಅನುಮೋದನೆ ನೀಡಿದ್ದರು. ಆದಾಗ್ಯೂ ಪಾಕ್‌ ಸರಕಾರದ ಈ ನಿರ್ಧಾರವು ಈ ಪ್ರದೇಶದಲ್ಲಿನ ಉದ್ವಿಗ್ನತೆ ಶಮನಗೊಳಿಸುವಲ್ಲಿ ವಿಫಲವಾಗಿದೆ.  ಪಾಕಿಸ್ತಾನದಲ್ಲಿ 40 ಕೆಜಿ ಗೋಧಿ ಹಿಟ್ಟಿನ ದರವನ್ನು ಅಲ್ಲಿನ ರೂಪಾಯಿ ಮೌಲ್ಯದಲ್ಲಿ 3100 ರೂ.ನಿಂದ 2000 ರೂ.ಗೆ ಇಳಿಸಲಾಗಿದೆ. ವಿದ್ಯುತ್‌ ದರವನ್ನೂ ತಗ್ಗಿಸಲಾಗಿದೆ. ಆದಾಗ್ಯೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಾಗದಲ್ಲಿ ಪ್ರತಿಭಟನೆಗಳು ನಿಂತಿಲ್ಲ.

camera center ad

ಜಾಹೀರಾತು

ಶುಕ್ರವಾರದಿಂದ ಈ ಪ್ರದೇಶದ ಮುಜಪ್ಟರಾಬಾದ್, ಮೀರ್‌ಪುರ, ರಾವಲ್ ಕೋಟ್, ಪೂಂಛ ಸೇರಿ ಅನೇಕ ಕಡೆ ವ್ಯಾಪಕ ಮುಷ್ಕರ ನಡೆಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬಹುತೇಕ ಬಂದ್ ವಾತಾವರಣ ನಿರ್ಮಾಣವಾಗಿದ್ದು ಅಲ್ಲಲ್ಲಿ ಹಿಂಸಾಚಾರ, ಸಂಘರ್ಷಗಳೂ ನಡೆದಿವೆ. ಜಮ್ಮು ಮತ್ತು ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ (ಜೆಎಎಸಿ) ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ.

SendShare13Share
Previous Post

ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಎಸ್‌ಐಟಿ ಅಲರ್ಟ್‌

Next Post

ಚುನಾವಣೆ ಮುಗಿಯುತ್ತಿದ್ದಂತೆ ಮೊಬೈಲ್ ಕರೆ ಭಾರೀ ದುಬಾರಿ..? ಕಂಪನಿಗಳು ಶುಲ್ಕವನ್ನು ಶೇ.25ರಷ್ಟು ಹೆಚ್ಚಿಸಲು ಮುಂದಾಗಿವೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚುನಾವಣೆ ಮುಗಿಯುತ್ತಿದ್ದಂತೆ ಮೊಬೈಲ್ ಕರೆ ಭಾರೀ ದುಬಾರಿ..? ಕಂಪನಿಗಳು ಶುಲ್ಕವನ್ನು ಶೇ.25ರಷ್ಟು ಹೆಚ್ಚಿಸಲು ಮುಂದಾಗಿವೆ

ಚುನಾವಣೆ ಮುಗಿಯುತ್ತಿದ್ದಂತೆ ಮೊಬೈಲ್ ಕರೆ ಭಾರೀ ದುಬಾರಿ..? ಕಂಪನಿಗಳು ಶುಲ್ಕವನ್ನು ಶೇ.25ರಷ್ಟು ಹೆಚ್ಚಿಸಲು ಮುಂದಾಗಿವೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..