• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ, ಸ್ಪರ್ಧಾತ್ಮಕ ಪರೀಕ್ಷೆಗೂ ಸಿದ್ದರಾಗಬೇಕು ಶಾಸಕ ಅಶೋಕ್‌ ಕುಮಾ‌ರ್ ರೈ

ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ, ಸ್ಪರ್ಧಾತ್ಮಕ ಪರೀಕ್ಷೆಗೂ ಸಿದ್ದರಾಗಬೇಕು ಶಾಸಕ ಅಶೋಕ್‌ ಕುಮಾ‌ರ್ ರೈ

May 16, 2024
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

December 4, 2025
ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 6, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

December 3, 2025
ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, December 7, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ, ಸ್ಪರ್ಧಾತ್ಮಕ ಪರೀಕ್ಷೆಗೂ ಸಿದ್ದರಾಗಬೇಕು ಶಾಸಕ ಅಶೋಕ್‌ ಕುಮಾ‌ರ್ ರೈ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ವಿದ್ಯಾರ್ಥಿಗಳಿಗೆ ಶಾಸಕರ ಪಾಠ

by ಪ್ರಜಾಧ್ವನಿ ನ್ಯೂಸ್
May 16, 2024
in ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಸುಳ್ಯ
0
ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ, ಸ್ಪರ್ಧಾತ್ಮಕ ಪರೀಕ್ಷೆಗೂ ಸಿದ್ದರಾಗಬೇಕು ಶಾಸಕ ಅಶೋಕ್‌ ಕುಮಾ‌ರ್ ರೈ
27
SHARES
77
VIEWS
ShareShareShare

ಪುತ್ತೂರು: ರಾಜಕಾರಣಿ ಕೇವಲ ರಸ್ತೆ ಮತ್ತು ಅಭಿವೃದ್ದಿಗೆ ಸೀಮಿತವಾಗಬಾರದು. ಅವೆಲ್ಲ ಯಾರು ಬರಲಿ ಬಾರದೆ ಇರಲಿ ತನ್ನಿಂದ ತಾನೆ ಆಗುತ್ತಾ ಇರುತ್ತದೆ. ಆದರೆ ನಮ್ಮ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಅವರ ಭವಿಷ್ಯಕ್ಕೆ ನಾವು ದಾರಿಯಾಗಬೇಕು. ಈ ನಿಟ್ಟಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸುತ್ತಿದ್ದೇನೆ ಎಂದು ಶಾಸಕ ಅಶೋಕ್‌ ಕುಮಾ‌ರ್ ರೈ ಹೇಳಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ತಾಲೂಕಿನ 6 ಮಂದಿ ವಿದ್ಯಾರ್ಥಿಗಳನ್ನು ಮೇ.16ರಂದು ಪುತ್ತೂರು ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಅವರು ಸನ್ಮಾನಿಸಿ ಗೌರವಿಸಿದರು. ರಾಜಕಾರಣಿ ಕೇವಲ ರಸ್ತೆ ಮಾತ್ರ ಮಾಡುವುದಲ್ಲ. ಇತರ ಸಾಮಾಜಿಕ ಕ್ಷೇತ್ರದಲ್ಲೂ ಕೆಲಸ ಮಾಡಬೇಕು. ಇಂತಹ ಸಂದರ್ಭ ನಮ್ಮ ಪುತ್ತೂರಿನ ಕೀರ್ತಿಗೆ ಭಾಜನರಾದ ವಿದ್ಯಾರ್ಥಿಗಳನ್ನು ಗೌರವಿಸುವುದು ಅವರಿಗೆ ಅವರ ಮುಂದಿನ ಶೈಕ್ಷಣಿಕ ಜೀವನದಲ್ಲಿ ಉತ್ತೇಜನ ನೀಡುವುದು ನನ್ನ ಕರ್ತವ್ಯ. ವಿದ್ಯಾರ್ಥಿಗಳು ನನ್ನನ್ನು ಯಾವತ್ತು ಬೇಕಾದರೂ ಭೇಟಿ ಮಾಡಬಹುದು. ಪ್ರತಿ ಸೋಮವಾರ ನಾನು ಕಚೇರಿಯಲ್ಲಿರುತ್ತೇನೆ. ನನ್ನಿಂದ ವೈಯುಕ್ತಿಕ ಸಹಾಯ ಮಾಡಬಲ್ಲೆ. ಅದರಲ್ಲೂ ಬೇಸಿಕ್ ಸಮಸ್ಯೆ ಇದ್ದವರಿಗೆ ಕಂಡಿತಾ ಸಹಾಯ ಮಾಡುತ್ತೇನೆ. ಇವತ್ತು ವಿದ್ಯಾರ್ಥಿಗಳ ಅಂಕ ಗಳಿಸುವಿಕೆಯಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರವೂ ಇದೆ. ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ. ನನ್ನ ವಿಧಾನಸಭಾ ಕ್ಷೇತ್ರದಲ್ಲೂ ಉತ್ತಮ ಅಂಕ ಪಡೆದವರಿದ್ದಾರೆ ಎಂಬುದು ನನಗೂ ಹೆಮ್ಮೆಯಾಗಿದೆ ಎಂದರು.

HPR Institute Of Nursing And Paramedical Sciences & Friends Beke

ಜಾಹೀರಾತು

ವಿದ್ಯಾರ್ಥಿಗಳಿಗೆ ಶಾಸಕರ ಪಾಠ:

ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ಅಂಕ ಗಳಿಸಿದಂತೆ ಮುಂದೆ ಪಿಯುಸಿಯಲ್ಲೂ ಉತ್ತಮ ಅಂಕ ಗಳಿಸಬೇಕು. ಈ ನಡುವೆ ಸ್ಪರ್ಧಾತ್ಮಕ ಪರೀಕ್ಷೆಗೂ ಸಿದ್ದರಾಗಬೇಕು. ಬರೇ ಇಂಜಿನಿಯರಿಂಗ್ ಮತ್ತು ಡಾಕ್ಟರ್ ಗೆ ಮಾತ್ರ ಹೋಗುವುದಾದರೆ ನೀಟ್‌ನಲ್ಲಿ ತುಳುಕೂಟವಿದೆ. ಈಗಲೇ ತುಳುಕೂಟದ ದಾಖಲೆ ಸರಿಮಾಡಿಸಿ ಇಟ್ಟುಕೊಳ್ಳಿ. ತುಳು ಕೂಟದಲ್ಲಿ 150 ಅಂಕ ಗಳಿಸಿದರೂ ಮೆಡಿಕಲ್ ಸೀಟ್ ಸಿಗುತ್ತದೆ. ಮೆಡಿಕಲ್ ಸೀಟ್‌ಗೆ ಯಾವತ್ತು ಡಿಮಾಂಡ್ ತಪ್ಪುವುದಿಲ್ಲ. ಇದರ ಜೊತೆಗೆ ಐಎಎಸ್, ಐಪಿಎಸ್‌ಗೂ ಬೇಡಿಕೆ ಇದೆ. ಈ ಆಲೋಚನೆಯಲ್ಲಿದ್ದರೆ ನೀವು ಪಿಯುಸಿ ಹಂತದಲ್ಲೇ ತರಬೇತಿ ಪಡೆದುಕೊಳ್ಳಿ. ಐಎಎಸ್ ತರಬೇತಿಗೆ ಹೋದವರು ಕೆಎಎಸ್ ಬರೆಯಬಹುದು.
ವಿದ್ಯಾರ್ಥಿಗಳು ಮುಂದೆ ಉತ್ತಮ ಅಂಕ ಗಳಿಸಿ. ಅಂಕಕ್ಕಾಗಿ ನಿದ್ದೆಕೆಟ್ಟು ಓದಬೇಡಿ. ಆರೋಗ್ಯ ಕಾಪಾಡಿಕೊಳ್ಳಿ. ಪುತ್ತೂರಿಗೆ ಕೀರ್ತಿ ತರುವ ಕೆಲಸ ಮಾಡಿ ಎಂದರು. ಈ ಸಂದರ್ಭ ಕೆಯ್ಯರು ಕೆಪಿಎಸ್‌ ಸ್ಕೂಲ್‌ನ ಕಾರ್ಯಾಧ್ಯಕ್ಷ ಎ.ಕೆ.ಜಯರಾಮ ರೈ, ಉಮಾನಾಥ್, ಪ್ರಹ್ಲಾದ್‌ ಬೆಳ್ಳಿಪ್ಪಾಡಿ, ರಿತೇಶ್ ಶೆಟ್ಟಿ, ರಜಾಕ್ ಬಪ್ಪಳಿಗೆ, ಯುವ ಕಾಂಗ್ರೆಸ್‌ ಉಪಾಧ್ಯಕ್ಷ ಅಖಿಲ್, ಶಿಕ್ಷಕಿ ಸೌಮ್ಯ ಶೆಟ್ಟಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ನಿಹಾಲ್ ಶೆಟ್ಟಿ ಸ್ವಾಗತಿಸಿ, ಯೋಗೀಶ್ ಸಾಮಾನಿ ವಂದಿಸಿದರು.

ವಿದ್ಯಾರ್ಥಿಗಳಿಗೆ ಸನ್ಮಾನ:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 321 ಅಂಕ ಗಳಿಸಿದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶ್ರೀಯಾ, 620 ಅಂಕ ಗಳಿಸಿದ ಬಾಲಾಜಿ, 619 ಅಂಕ ಗಳಿಸಿದ ಉಪ್ಪಿನಂಗಡಿ ಇಂದ್ರಪ್ರಸ್ತ ವಿದ್ಯಾಲಯದ ಅಕ್ಷತಾ ಗಂಗಾ, 615 ಅಂಕ ಗಳಿಸಿದ ಸರಕಾರಿ ಕೆಪಿಎಸ್‌ ಕೆಯ್ಯರು ಶಾಲೆಯ ಸೌಜನ್ಯ ರೈ, 611 ಅಂಕ ಗಳಿಸಿದ ಡಾ.ಬಿ.ಆ‌ರ್ ಅಂಬೇಡ್ಕರ್ ವಸತಿಯುತ ಶಾಲೆಯ ಬೀರಪ್ಪ, 612 ಅಂಕ ಗಳಿಸಿದ ಸೈಂಟ್ ವಿಕ್ಟರ್ ಶಾಲೆಯ ಅಪೂರ್ವ ಅವರನ್ನು ಶಾಸಕರು ಶಾಲು ಹೊದಿಸಿ, ಫಲಪುಷ್ಪ ನೀಡಿ ಗೌರವಿಸಿದರು. ಇದೇ ಸಂದರ್ಭ ಶಿಕ್ಷಕರನ್ನೂ ಶಾಸಕರು ಗೌರವಿಸಿದರು. ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿ ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು.

SendShare11Share
Previous Post

ಮಾಣಿ- ಮೈಸೂರು ರಾ.ಹೆದ್ದಾರಿ 275 ರ ಸಂಪ್ಯದಲ್ಲಿ ಅಪಾಯಕಾರಿ ಮರ ದ ಗೆಲ್ಲು ತೆರವು ಮಾಡುವಂತೆ ಶಾಸಕರ ಸೂಚನೆ

Next Post

ನಡಿಗೆ ತಿಳಿಯಲು ಜನರ ಬಳಿಗೆ ನಡೆದ “ಶಾಸಕ ಅಶೋಕ್ ರೈ” ಉದ್ಯಮಿಗಳು, ಕೃಷಿಕರ ಭೇಟಿ- ಪುತ್ತೂರು ಅಭಿವೃದ್ದಿಯ ಬಗ್ಗೆಯೂ ಚರ್ಚೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನಡಿಗೆ ತಿಳಿಯಲು ಜನರ ಬಳಿಗೆ ನಡೆದ “ಶಾಸಕ ಅಶೋಕ್ ರೈ” ಉದ್ಯಮಿಗಳು, ಕೃಷಿಕರ ಭೇಟಿ- ಪುತ್ತೂರು ಅಭಿವೃದ್ದಿಯ ಬಗ್ಗೆಯೂ ಚರ್ಚೆ

ನಡಿಗೆ ತಿಳಿಯಲು ಜನರ ಬಳಿಗೆ ನಡೆದ "ಶಾಸಕ ಅಶೋಕ್ ರೈ" ಉದ್ಯಮಿಗಳು, ಕೃಷಿಕರ ಭೇಟಿ- ಪುತ್ತೂರು ಅಭಿವೃದ್ದಿಯ ಬಗ್ಗೆಯೂ ಚರ್ಚೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..