• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಚ್ಚಾಟದಿಂದಲೇ ಕಾಂಗ್ರೆಸ್‌ ಸರ್ಕಾರ ಪತನ:  ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಮಹತ್ವದ ಹೇಳಿಕೆ

ಕಚ್ಚಾಟದಿಂದಲೇ ಕಾಂಗ್ರೆಸ್‌ ಸರ್ಕಾರ ಪತನ: ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಮಹತ್ವದ ಹೇಳಿಕೆ

May 17, 2024
ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

January 6, 2026
ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

January 6, 2026
ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

January 6, 2026
ತಂದೆಯಿಂದ ಮಗಳ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ತಂದೆಯಿಂದ ಮಗಳ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

January 6, 2026
ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ

ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ

January 5, 2026
ಮದ್ಯ ಮಾರಾಟದಲ್ಲಿ ದಾಖಲೆ: ಬರೋಬ್ಬರಿ 120.98 ಕೋಟಿ ಆದಾಯ! ಆ ಜಿಲ್ಲಾ ಯಾವುದು?

ಮದ್ಯ ಮಾರಾಟದಲ್ಲಿ ದಾಖಲೆ: ಬರೋಬ್ಬರಿ 120.98 ಕೋಟಿ ಆದಾಯ! ಆ ಜಿಲ್ಲಾ ಯಾವುದು?

January 5, 2026
ಅಕ್ರಮ ಬಾಂಗ್ಲಾ ವಲಸಿಗರು ರಾಜ್ಯದ ಆಂತರಿಕ ಸುರಕ್ಷತೆಗೆ ಅಪಾಯ, ಜಾಗೃತ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಲು ಹಿಂದು ಜಾಗರಣ ವೇದಿಕೆ ಕರೆ

ಅಕ್ರಮ ಬಾಂಗ್ಲಾ ವಲಸಿಗರು ರಾಜ್ಯದ ಆಂತರಿಕ ಸುರಕ್ಷತೆಗೆ ಅಪಾಯ, ಜಾಗೃತ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಲು ಹಿಂದು ಜಾಗರಣ ವೇದಿಕೆ ಕರೆ

January 5, 2026
ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

January 4, 2026
ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ -ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು

ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ -ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು

January 4, 2026
ಬಳ್ಳಾರಿ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

ಬಳ್ಳಾರಿ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

January 3, 2026
ಬಳ್ಳಾರಿ ಫೈರಿಂಗ್: ಸಸ್ಪೆಂಡ್ ಆಗಿರುವ ಎಸ್ಪಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನ?

ಬಳ್ಳಾರಿ ಫೈರಿಂಗ್: ಸಸ್ಪೆಂಡ್ ಆಗಿರುವ ಎಸ್ಪಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನ?

January 3, 2026
ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ!

ಹೊಸ ವರ್ಷದ ಸಂಭ್ರಮಾಚರಣೆಗೆ ಪ್ರೇಮಿಯನ್ನು ಮನೆಗೆ ಕರೆದು ಗುಪ್ತಾಂಗ ಕತ್ತರಿಸಿದ ಮಹಿಳೆ!

January 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, January 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

    ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

    ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

    ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

    ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

    ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

    ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ

    ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

    ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

    ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಕಚ್ಚಾಟದಿಂದಲೇ ಕಾಂಗ್ರೆಸ್‌ ಸರ್ಕಾರ ಪತನ: ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಮಹತ್ವದ ಹೇಳಿಕೆ

by ಪ್ರಜಾಧ್ವನಿ ನ್ಯೂಸ್
May 17, 2024
in ಕಡಬ, ಧರ್ಮಸ್ಥಳ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಮೂಡಬಿದಿರೆ, ರಾಜ್ಯ, ಸವಣೂರು, ಸುಬ್ರಹ್ಮಣ್ಯ, ಸುಳ್ಯ
0
ಕಚ್ಚಾಟದಿಂದಲೇ ಕಾಂಗ್ರೆಸ್‌ ಸರ್ಕಾರ ಪತನ:  ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಮಹತ್ವದ ಹೇಳಿಕೆ
12
SHARES
34
VIEWS
ShareShareShare

ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಜಾಸ್ತಿ ಇದೆ. ಇದು ಸರಕಾರದ ಪತನಕ್ಕೂ ಕಾರಣವಾಗಬಹುದು. ಇದನ್ನು ಏಕನಾಥ ಶಿಂಧೆ ಇತ್ತೀಚೆಗೆ ಹೇಳಿದ್ದಾರೆ. ನಾನು ಇದನ್ನು ಮೂರು ತಿಂಗಳ ಹಿಂದೆಯೇ ಹೇಳಿದ್ದೇನೆ. ಬಿಜೆಪಿ ಆಪರೇಷನ್ ಕಮಲ ಮಾಡೋ ಅವಶ್ಯಕತೆ ಇಲ್ಲ. ಕಾಂಗ್ರೆಸ್‌ನವರ ಕಚ್ಚಾಟದಿಂದಲೇ ಸರ್ಕಾರ ಬಿದ್ದು ಹೋಗಬಹುದು ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ರಾಜ್ಯ ಸರ್ಕಾರ ಪತನವಾಗಲಿದೆ ಎಂಬ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿಎಂ, ಡಿಸಿಎಂ ನಡುವೆ ಸಮನ್ವಯ ಕೊರತೆ ಇದೆ. ನಮ್ಮವರು ಯಾರೂ ಹೋಗಲ್ಲ ಎಂದು ಸಿದ್ದರಾಮಯ್ಯ ಹೇಳ್ತಿದ್ದಾರೆ. ಇಷ್ಟೊಂದು ಗಟ್ಟಿ ಮುಟ್ಟಾಗಿದಾರೆ ಎಂದರೆ ಏನೋ ಇದೆ ಎಂದರ್ಥ. ಈ ಹಿಂದೆ 17 ಜನ ಹೋದಾಗ ಸಿದ್ದರಾಮಯ್ಯ ಏನ್‌ ಹೇಳಿದ್ದರು ಎಂದು ಪ್ರಶ್ನಿಸಿದರು.

camera center ad

ಜಾಹೀರಾತು

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಡಳಿತದ ಬಿಗಿ ತಪ್ಪಿ ಹೋಗಿದೆ. ರಾಜ್ಯ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಆಗುತ್ತಿಲ್ಲ. ನೇಹಾ ಹಿರೇಮಠ ಕೊಲೆಯಾದ ನಂತರ ಪೊಲೀಸರು ಎಚ್ಚೆತ್ತುಕೊಳ್ಳಬೇಕಿತ್ತು. ಆದ್ರೆ, ಈ ಹತ್ಯೆಯನ್ನು ಪೊಲೀಸರು ಸುಲಭವಾಗಿ ತೆಗೆದುಕೊಂಡಿದ್ದರು. ಹೀಗಾಗಿ ಮನೆಗೆ ಹೋಗಿ ಅಂಜಲಿ ಹತ್ಯೆಯಾಗಿದೆ. ಇದರಿಂದಾಗಿ ಜನ ಭಯ ಭೀತರಾಗಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಇದಕ್ಕೆಲ್ಲ ಮುಖ್ಯಮಂತ್ರಿ, ಡಿಕೆ ಶಿವಕುಮಾರ್‌ ಹಾಗೂ ಗೃಹ ಸಚಿವರು ಜವಾಬ್ದಾರಿ. ಅಂಜಲಿ ಹತ್ಯೆ ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare5Share
Previous Post

ಉಡುಪಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಯ ಮೇಲೆ ಹಲ್ಲೆ

Next Post

ಲೋಕಸಭೆ ಚುನಾವಣೆಯಲ್ಲಿ 272 ಸ್ಥಾನ ಗೆಲ್ಲದಿದ್ದರೆ ಬಿಜೆಪಿಯ ಪ್ಲಾನ್ ಬಿ ಏನು: ಯೋಜನೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಲೋಕಸಭೆ ಚುನಾವಣೆಯಲ್ಲಿ 272 ಸ್ಥಾನ ಗೆಲ್ಲದಿದ್ದರೆ ಬಿಜೆಪಿಯ ಪ್ಲಾನ್ ಬಿ ಏನು: ಯೋಜನೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಲೋಕಸಭೆ ಚುನಾವಣೆಯಲ್ಲಿ 272 ಸ್ಥಾನ ಗೆಲ್ಲದಿದ್ದರೆ ಬಿಜೆಪಿಯ ಪ್ಲಾನ್ ಬಿ ಏನು: ಯೋಜನೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..