• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹೆಚ್ಚುತ್ತಿದೆ ಸೆಕ್ಸ್‌ ಇಲ್ಲದ ಫ್ರೆಂಡ್‌ಶಿಪ್‌ ಮ್ಯಾರೀಜ್‌: ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ.

ಹೆಚ್ಚುತ್ತಿದೆ ಸೆಕ್ಸ್‌ ಇಲ್ಲದ ಫ್ರೆಂಡ್‌ಶಿಪ್‌ ಮ್ಯಾರೀಜ್‌: ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ.

May 17, 2024
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

August 20, 2026
ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

August 20, 2026
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

August 20, 2026
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

August 19, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

August 18, 2026
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

August 18, 2026
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

August 18, 2026
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

August 18, 2026
ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

August 18, 2026
ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

August 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

    ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಹೆಚ್ಚುತ್ತಿದೆ ಸೆಕ್ಸ್‌ ಇಲ್ಲದ ಫ್ರೆಂಡ್‌ಶಿಪ್‌ ಮ್ಯಾರೀಜ್‌: ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ.

ಇಲ್ಲಿ ಪ್ರೀತಿ ಅಥವಾ ಲೈಂಗಿಕತೆಯ ಅಗತ್ಯವಿಲ್ಲ. ʼಫ್ರೆಂಡ್‌ಶಿಪ್‌ ಮ್ಯಾರೀಜ್‌ʼ ಎಂದು ಈ ಅಸಾಂಪ್ರದಾಯಿಕ ವ್ಯವಸ್ಥೆಯನ್ನು ಕರೆಯಲಾಗುತ್ತೆ.

by ಪ್ರಜಾಧ್ವನಿ ನ್ಯೂಸ್
May 17, 2024
in ಇತರೆ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ಮಾಣಿ, ಮೂಡಬಿದಿರೆ, ವಿಟ್ಲ, ಸವಣೂರು, ಸುಬ್ರಹ್ಮಣ್ಯ, ಸುಳ್ಯ
0
ಹೆಚ್ಚುತ್ತಿದೆ ಸೆಕ್ಸ್‌ ಇಲ್ಲದ ಫ್ರೆಂಡ್‌ಶಿಪ್‌ ಮ್ಯಾರೀಜ್‌: ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ.
28
SHARES
80
VIEWS
ShareShareShare

ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ. ಇಲ್ಲಿ ಪ್ರೀತಿ ಅಥವಾ ಲೈಂಗಿಕತೆಯ ಅಗತ್ಯವಿಲ್ಲ. ʼಫ್ರೆಂಡ್‌ಶಿಪ್‌ ಮ್ಯಾರೀಜ್‌ʼ ಅಥವಾ “ಸ್ನೇಹ ವಿವಾಹ” ಎಂದು ಈ ಅಸಾಂಪ್ರದಾಯಿಕ ವ್ಯವಸ್ಥೆಯನ್ನು ಕರೆಯಲಾಗುತ್ತೆ. ಯುವಜನರು ಇದರತ್ತ ಮಾರುಹೋಗುತ್ತಿದ್ದಾರೆ.

ಫ್ರೆಂಡ್‌ಶಿಪ್‌ ಮ್ಯಾರೀಜ್ ಅಥವಾ ಸ್ನೇಹ ವಿವಾಹ ಅಂದರೆ ಮದುವೆಯ ಹೆಸರಿನಲ್ಲಿ ಸಹಬಾಳ್ವೆ ಅಷ್ಟೇ. ಕೆಲವು ಆಸಕ್ತಿಗಳು ಮತ್ತು ಮೌಲ್ಯಗಳ ಆಧಾರದ ಮೇಲೆ ನಡೆಸುವ ಸಹಬಾಳ್ವೆಯ ಸಂಬಂಧವಿದು. ಇಲ್ಲಿ ಪ್ರೀತಿ ಪ್ರೇಮ ಪ್ರಣಯ ರೊಮ್ಯಾನ್ಸ್‌ ಇರುವುದಿಲ್ಲ. ನಿಮ್ಮ ಉತ್ತಮ ಸ್ನೇಹಿತನನ್ನೇ ಮದುವೆಯಾಗಬೇಕೆಂದೂ ಅಲ್ಲ. ಬದಲಿಗೆ ಇದು ಲೈಂಗಿಕ ಅನ್ಯೋನ್ಯತೆಯ ಕಟ್ಟುಪಾಡು ಮೀರಿದ ಕಾನೂನಾತ್ಮಕ ಒಪ್ಪಂದ.

8722552464 Astrloger

ಜಾಹೀರಾತು

ಈ ಮದುವೆಗಳಲ್ಲಿ, ದಂಪತಿ ಒಟ್ಟಿಗೆ ಅಥವಾ ಪ್ರತ್ಯೇಕವಾಗಿ ವಾಸಿಸಬಹುದು. ಇವರು ಮಕ್ಕಳನ್ನು ಹೊಂದಲು ನಿರ್ಧರಿಸಿದರೆ ಕೃತಕ ಗರ್ಭಧಾರಣೆಯನ್ನು ಆರಿಸಿಕೊಳ್ಳಬಹುದು. ಪರಸ್ಪರ ಒಪ್ಪಂದವಿರುವವರೆಗೆ ಇಬ್ಬರೂ ಪಾಲುದಾರರು. ಮದುವೆಯ ಹೊರಗೆ ಪ್ರಣಯ ಸಂಬಂಧಗಳನ್ನು ಮುಂದುವರಿಸಲು ಸ್ವತಂತ್ರರು!

Muliya

ಜಾಹೀರಾತು

ಸ್ನೇಹ ವಿವಾಹವು ಒಂದೇ ರೀತಿಯ ಆಸಕ್ತಿಗಳನ್ನು ಹೊಂದಿರುವ ರೂಮ್‌ಮೇಟ್ ಅನ್ನು ಹೊಂದುವುದು ಎನ್ನಬಹುದು ಎಂದು ಮೂರು ವರ್ಷಗಳ ಕಾಲ ಅಂತಹ ದಾಂಪತ್ಯದಲ್ಲಿದ್ದ ಒಬ್ಬ ವ್ಯಕ್ತಿ ತಿಳಿಸುತ್ತಾರೆ. “ಯಾರೋ ಒಬ್ಬನ ಪತ್ನಿಯಾಗಲು ನಾನು ಸೂಕ್ತಳಲ್ಲ. ಆದರೆ ನಾನು ಉತ್ತಮ ಸ್ನೇಹಿತೆಯಾಗಬಲ್ಲೆ. ನಾವಿಬ್ಬರೂ ಇಷ್ಟಪಡುವ, ಚಾಟ್ ಮಾಡಲು ಮತ್ತು ನಗಲು ಒಂದೇ ರೀತಿಯ ಅಭಿರುಚಿಯನ್ನು ಹೊಂದಿರುವ ಯಾರಾದರೂ ನನಗೆ ಸಾಕು” ಎಂಬುದು ಆಕೆಯ ಅಭಿಮತ.

ಈ ಪರಿಕಲ್ಪನೆ ರೋಟಿಕ್ ಅಲ್ಲ ಎಂಬಂತೆ ಕಾಣುತ್ತದೆ. ಆದರೆ ಸುಮಾರು 80% ಸ್ನೇಹ ವಿವಾಹದ ದಂಪತಿಗಳು ಒಟ್ಟಿಗೆ ಸಂತೋಷದಿಂದ ಬದುಕುತ್ತಾರೆ. ಅನೇಕರು ಮಕ್ಕಳನ್ನು ಸಹ ಹೊಂದಿದ್ದಾರಂತೆ. ಸಂಭಾವ್ಯ ಪಾಲುದಾರರು ಸುಗಮ ಬದುಕನ್ನು ಖಚಿತಪಡಿಸಿಕೊಳ್ಳಲು ತಮ್ಮ ಸಹಬಾಳ್ವೆಯ ವಿವರಗಳನ್ನು ಚರ್ಚಿಸಲು ಗಂಟೆಗಳ ಕಾಲ ಕಳೆಯುತ್ತಾರೆ.

ಸ್ನೇಹ ವಿವಾಹಗಳಲ್ಲಿ ಆಸಕ್ತಿ ಹೊಂದಿರುವ ವ್ಯಕ್ತಿಗಳು ಸಾಮಾನ್ಯವಾಗಿ ಸುಮಾರು 32.5 ವರ್ಷ ವಯಸ್ಸಿನವರು. ಸರಾಸರಿಗಿಂತ ಹೆಚ್ಚಿನ ಆದಾಯವನ್ನು ಗಳಿಸುತ್ತಾರೆ. 85%ರಷ್ಟು ಮಂದಿ ಸ್ನಾತಕೋತ್ತರ ಪದವಿ ಅಥವಾ ಹೆಚ್ಚಿನ ಪದವಿ ಹೊಂದಿದ್ದಾರೆ. ನಿರ್ದಿಷ್ಟವಾದ ಲೈಂಗಿಕ ಬಯಕೆಯಿಲ್ಲದೆ ಒಡನಾಟವನ್ನು ಬಯಸುವ ಅಲೈಂಗಿಕ ವ್ಯಕ್ತಿಗಳಿಗೆ, ಜಪಾನ್‌ನಲ್ಲಿ ಕಾನೂನುಬದ್ಧವಾಗಿ ಮದುವೆಯಾಗಲು ಸಾಧ್ಯವಾಗದ ಸಲಿಂಗಕಾಮಿಗಳಿಗೆ ಈ ವ್ಯವಸ್ಥೆ ಚೆನ್ನಾಗಿ ಹೊಂದುತ್ತದೆ.

ಕೆಲವು ಭಿನ್ನಲಿಂಗೀಯ ಯುವಕರು ವೃತ್ತಿಜೀವನದ ಪ್ರಗತಿಗಾಗಿ ಅಥವಾ ಅವರ ಪೋಷಕರನ್ನು ಮೆಚ್ಚಿಸಲು ಸಾಂಪ್ರದಾಯಿಕ ಸಂಬಂಧಗಳಿಗೆ ಪರ್ಯಾಯವಾಗಿ ಸ್ನೇಹ ವಿವಾಹಗಳನ್ನು ಸ್ವೀಕರಿಸುತ್ತಾರೆ. ಜಪಾನ್‌ನಲ್ಲಿ ವಿವಾಹವಾಗುವವರಿಗೆ ಟ್ಯಾಕ್ಸ್‌ ವಿನಾಯಿತಿ ಇದೆ. ಒಂಟಿ ಮಹಿಳೆಯರಿಗೆ ಮಕ್ಕಳನ್ನು ಹೊಂದುವುದು ಇಲ್ಲಿ ಕಷ್ಟಕರ. 70%ಕ್ಕಿಂತ ಹೆಚ್ಚು ಸ್ನೇಹ ವಿವಾಹ ಪಾಲುದಾರರು ಮಕ್ಕಳನ್ನು ಹೊಂದುವ ಉದ್ದೇಶದಿಂದಲೇ ಮದುವೆಯಾಗುತ್ತಾರೆ.

ಸ್ನೇಹ ವಿವಾಹಗಳ ಸಂಖ್ಯೆ ಇನ್ನೂ ಕಡಿಮೆ ಇದೆ. ಆದರೆ ಜಾಗತಿಕವಾಗಿ ಯುವಜನರಲ್ಲಿ ಬಲವಾಗುವ ಸಾಧ್ಯತೆ ಕಾಣಿಸುತ್ತಿದೆ. ಯಾಕೆಂದರೆ ಸಾಂಪ್ರದಾಯಿಕ ವಿವಾಹದ ವ್ಯಾಖ್ಯಾನಗಳು ಬದಲಾಗುತ್ತಿವೆ. ಮೊದಲಿನಂತೆ ಈಗ ಲೈಂಗಿಕತೆ ಮಾತ್ರ ಮದುವೆಯ ಉದ್ದೇಶ ಅಲ್ಲ. ಲೈಂಗಿಕತೆಯಿಲ್ಲದ ದಾಂಪತ್ಯ ಎಲ್ಲರಿಗೂ ರುಚಿಸುವುದು ಕಷ್ಟ. ಆದರೂ ಇದು ಅನಾರೋಗ್ಯಕರವಲ್ಲ. ಜಪಾನಿನ ಜನಸಂಖ್ಯೆಯ ಸುಮಾರು 1%ರಷ್ಟು ಜನರು ಸ್ನೇಹ ವಿವಾಹಗಳಿಗೆ ಮಾರುಹೋಗಿದ್ದಾರೆ. ಇದು ಜನಪ್ರಿಯತೆಯನ್ನು ಗಳಿಸುತ್ತಲೇ ಇದೆ.

SendShare11Share
Previous Post

10 ವರ್ಷದ ತನ್ನ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

Next Post

IPL: CSK Vs RCB ನಾಳೆಯೇ ನಿರ್ಧಾರವಾಗಲಿದೆ ಈ ಇಬ್ಬರು ಸ್ಟಾರ್‌‌ ಆಟಗಾರರ ನಿವೃತ್ತಿ, ಸೋತರೆ ಐಪಿಎಲ್‌ಗೆ ಗುಡ್‌‌ಬೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
IPL: CSK Vs RCB ನಾಳೆಯೇ ನಿರ್ಧಾರವಾಗಲಿದೆ ಈ ಇಬ್ಬರು ಸ್ಟಾರ್‌‌ ಆಟಗಾರರ ನಿವೃತ್ತಿ, ಸೋತರೆ ಐಪಿಎಲ್‌ಗೆ ಗುಡ್‌‌ಬೈ

IPL: CSK Vs RCB ನಾಳೆಯೇ ನಿರ್ಧಾರವಾಗಲಿದೆ ಈ ಇಬ್ಬರು ಸ್ಟಾರ್‌‌ ಆಟಗಾರರ ನಿವೃತ್ತಿ, ಸೋತರೆ ಐಪಿಎಲ್‌ಗೆ ಗುಡ್‌‌ಬೈ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..