• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹೆಚ್ಚುತ್ತಿದೆ ಸೆಕ್ಸ್‌ ಇಲ್ಲದ ಫ್ರೆಂಡ್‌ಶಿಪ್‌ ಮ್ಯಾರೀಜ್‌: ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ.

ಹೆಚ್ಚುತ್ತಿದೆ ಸೆಕ್ಸ್‌ ಇಲ್ಲದ ಫ್ರೆಂಡ್‌ಶಿಪ್‌ ಮ್ಯಾರೀಜ್‌: ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ.

May 17, 2024
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

September 10, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

September 9, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

September 9, 2026
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

September 9, 2026
ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಸೌದಿ ಮೇಲೆ ಕ್ಷಿಪಣಿ ದಾಳಿ: ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ ಗುಡುಗು

September 9, 2026
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

September 9, 2026
ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

September 9, 2026
ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

September 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಹೆಚ್ಚುತ್ತಿದೆ ಸೆಕ್ಸ್‌ ಇಲ್ಲದ ಫ್ರೆಂಡ್‌ಶಿಪ್‌ ಮ್ಯಾರೀಜ್‌: ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ.

ಇಲ್ಲಿ ಪ್ರೀತಿ ಅಥವಾ ಲೈಂಗಿಕತೆಯ ಅಗತ್ಯವಿಲ್ಲ. ʼಫ್ರೆಂಡ್‌ಶಿಪ್‌ ಮ್ಯಾರೀಜ್‌ʼ ಎಂದು ಈ ಅಸಾಂಪ್ರದಾಯಿಕ ವ್ಯವಸ್ಥೆಯನ್ನು ಕರೆಯಲಾಗುತ್ತೆ.

by ಪ್ರಜಾಧ್ವನಿ ನ್ಯೂಸ್
May 17, 2024
in ಇತರೆ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ಮಾಣಿ, ಮೂಡಬಿದಿರೆ, ವಿಟ್ಲ, ಸವಣೂರು, ಸುಬ್ರಹ್ಮಣ್ಯ, ಸುಳ್ಯ
0
ಹೆಚ್ಚುತ್ತಿದೆ ಸೆಕ್ಸ್‌ ಇಲ್ಲದ ಫ್ರೆಂಡ್‌ಶಿಪ್‌ ಮ್ಯಾರೀಜ್‌: ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ.
28
SHARES
81
VIEWS
ShareShareShare

ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ. ಇಲ್ಲಿ ಪ್ರೀತಿ ಅಥವಾ ಲೈಂಗಿಕತೆಯ ಅಗತ್ಯವಿಲ್ಲ. ʼಫ್ರೆಂಡ್‌ಶಿಪ್‌ ಮ್ಯಾರೀಜ್‌ʼ ಅಥವಾ “ಸ್ನೇಹ ವಿವಾಹ” ಎಂದು ಈ ಅಸಾಂಪ್ರದಾಯಿಕ ವ್ಯವಸ್ಥೆಯನ್ನು ಕರೆಯಲಾಗುತ್ತೆ. ಯುವಜನರು ಇದರತ್ತ ಮಾರುಹೋಗುತ್ತಿದ್ದಾರೆ.

ಫ್ರೆಂಡ್‌ಶಿಪ್‌ ಮ್ಯಾರೀಜ್ ಅಥವಾ ಸ್ನೇಹ ವಿವಾಹ ಅಂದರೆ ಮದುವೆಯ ಹೆಸರಿನಲ್ಲಿ ಸಹಬಾಳ್ವೆ ಅಷ್ಟೇ. ಕೆಲವು ಆಸಕ್ತಿಗಳು ಮತ್ತು ಮೌಲ್ಯಗಳ ಆಧಾರದ ಮೇಲೆ ನಡೆಸುವ ಸಹಬಾಳ್ವೆಯ ಸಂಬಂಧವಿದು. ಇಲ್ಲಿ ಪ್ರೀತಿ ಪ್ರೇಮ ಪ್ರಣಯ ರೊಮ್ಯಾನ್ಸ್‌ ಇರುವುದಿಲ್ಲ. ನಿಮ್ಮ ಉತ್ತಮ ಸ್ನೇಹಿತನನ್ನೇ ಮದುವೆಯಾಗಬೇಕೆಂದೂ ಅಲ್ಲ. ಬದಲಿಗೆ ಇದು ಲೈಂಗಿಕ ಅನ್ಯೋನ್ಯತೆಯ ಕಟ್ಟುಪಾಡು ಮೀರಿದ ಕಾನೂನಾತ್ಮಕ ಒಪ್ಪಂದ.

ಈ ಮದುವೆಗಳಲ್ಲಿ, ದಂಪತಿ ಒಟ್ಟಿಗೆ ಅಥವಾ ಪ್ರತ್ಯೇಕವಾಗಿ ವಾಸಿಸಬಹುದು. ಇವರು ಮಕ್ಕಳನ್ನು ಹೊಂದಲು ನಿರ್ಧರಿಸಿದರೆ ಕೃತಕ ಗರ್ಭಧಾರಣೆಯನ್ನು ಆರಿಸಿಕೊಳ್ಳಬಹುದು. ಪರಸ್ಪರ ಒಪ್ಪಂದವಿರುವವರೆಗೆ ಇಬ್ಬರೂ ಪಾಲುದಾರರು. ಮದುವೆಯ ಹೊರಗೆ ಪ್ರಣಯ ಸಂಬಂಧಗಳನ್ನು ಮುಂದುವರಿಸಲು ಸ್ವತಂತ್ರರು!

ಸ್ನೇಹ ವಿವಾಹವು ಒಂದೇ ರೀತಿಯ ಆಸಕ್ತಿಗಳನ್ನು ಹೊಂದಿರುವ ರೂಮ್‌ಮೇಟ್ ಅನ್ನು ಹೊಂದುವುದು ಎನ್ನಬಹುದು ಎಂದು ಮೂರು ವರ್ಷಗಳ ಕಾಲ ಅಂತಹ ದಾಂಪತ್ಯದಲ್ಲಿದ್ದ ಒಬ್ಬ ವ್ಯಕ್ತಿ ತಿಳಿಸುತ್ತಾರೆ. “ಯಾರೋ ಒಬ್ಬನ ಪತ್ನಿಯಾಗಲು ನಾನು ಸೂಕ್ತಳಲ್ಲ. ಆದರೆ ನಾನು ಉತ್ತಮ ಸ್ನೇಹಿತೆಯಾಗಬಲ್ಲೆ. ನಾವಿಬ್ಬರೂ ಇಷ್ಟಪಡುವ, ಚಾಟ್ ಮಾಡಲು ಮತ್ತು ನಗಲು ಒಂದೇ ರೀತಿಯ ಅಭಿರುಚಿಯನ್ನು ಹೊಂದಿರುವ ಯಾರಾದರೂ ನನಗೆ ಸಾಕು” ಎಂಬುದು ಆಕೆಯ ಅಭಿಮತ.

ಈ ಪರಿಕಲ್ಪನೆ ರೋಟಿಕ್ ಅಲ್ಲ ಎಂಬಂತೆ ಕಾಣುತ್ತದೆ. ಆದರೆ ಸುಮಾರು 80% ಸ್ನೇಹ ವಿವಾಹದ ದಂಪತಿಗಳು ಒಟ್ಟಿಗೆ ಸಂತೋಷದಿಂದ ಬದುಕುತ್ತಾರೆ. ಅನೇಕರು ಮಕ್ಕಳನ್ನು ಸಹ ಹೊಂದಿದ್ದಾರಂತೆ. ಸಂಭಾವ್ಯ ಪಾಲುದಾರರು ಸುಗಮ ಬದುಕನ್ನು ಖಚಿತಪಡಿಸಿಕೊಳ್ಳಲು ತಮ್ಮ ಸಹಬಾಳ್ವೆಯ ವಿವರಗಳನ್ನು ಚರ್ಚಿಸಲು ಗಂಟೆಗಳ ಕಾಲ ಕಳೆಯುತ್ತಾರೆ.

ಸ್ನೇಹ ವಿವಾಹಗಳಲ್ಲಿ ಆಸಕ್ತಿ ಹೊಂದಿರುವ ವ್ಯಕ್ತಿಗಳು ಸಾಮಾನ್ಯವಾಗಿ ಸುಮಾರು 32.5 ವರ್ಷ ವಯಸ್ಸಿನವರು. ಸರಾಸರಿಗಿಂತ ಹೆಚ್ಚಿನ ಆದಾಯವನ್ನು ಗಳಿಸುತ್ತಾರೆ. 85%ರಷ್ಟು ಮಂದಿ ಸ್ನಾತಕೋತ್ತರ ಪದವಿ ಅಥವಾ ಹೆಚ್ಚಿನ ಪದವಿ ಹೊಂದಿದ್ದಾರೆ. ನಿರ್ದಿಷ್ಟವಾದ ಲೈಂಗಿಕ ಬಯಕೆಯಿಲ್ಲದೆ ಒಡನಾಟವನ್ನು ಬಯಸುವ ಅಲೈಂಗಿಕ ವ್ಯಕ್ತಿಗಳಿಗೆ, ಜಪಾನ್‌ನಲ್ಲಿ ಕಾನೂನುಬದ್ಧವಾಗಿ ಮದುವೆಯಾಗಲು ಸಾಧ್ಯವಾಗದ ಸಲಿಂಗಕಾಮಿಗಳಿಗೆ ಈ ವ್ಯವಸ್ಥೆ ಚೆನ್ನಾಗಿ ಹೊಂದುತ್ತದೆ.

8722552464 Astrloger

ಜಾಹೀರಾತು

ಕೆಲವು ಭಿನ್ನಲಿಂಗೀಯ ಯುವಕರು ವೃತ್ತಿಜೀವನದ ಪ್ರಗತಿಗಾಗಿ ಅಥವಾ ಅವರ ಪೋಷಕರನ್ನು ಮೆಚ್ಚಿಸಲು ಸಾಂಪ್ರದಾಯಿಕ ಸಂಬಂಧಗಳಿಗೆ ಪರ್ಯಾಯವಾಗಿ ಸ್ನೇಹ ವಿವಾಹಗಳನ್ನು ಸ್ವೀಕರಿಸುತ್ತಾರೆ. ಜಪಾನ್‌ನಲ್ಲಿ ವಿವಾಹವಾಗುವವರಿಗೆ ಟ್ಯಾಕ್ಸ್‌ ವಿನಾಯಿತಿ ಇದೆ. ಒಂಟಿ ಮಹಿಳೆಯರಿಗೆ ಮಕ್ಕಳನ್ನು ಹೊಂದುವುದು ಇಲ್ಲಿ ಕಷ್ಟಕರ. 70%ಕ್ಕಿಂತ ಹೆಚ್ಚು ಸ್ನೇಹ ವಿವಾಹ ಪಾಲುದಾರರು ಮಕ್ಕಳನ್ನು ಹೊಂದುವ ಉದ್ದೇಶದಿಂದಲೇ ಮದುವೆಯಾಗುತ್ತಾರೆ.

ಜಾಹೀರಾತು

ಸ್ನೇಹ ವಿವಾಹಗಳ ಸಂಖ್ಯೆ ಇನ್ನೂ ಕಡಿಮೆ ಇದೆ. ಆದರೆ ಜಾಗತಿಕವಾಗಿ ಯುವಜನರಲ್ಲಿ ಬಲವಾಗುವ ಸಾಧ್ಯತೆ ಕಾಣಿಸುತ್ತಿದೆ. ಯಾಕೆಂದರೆ ಸಾಂಪ್ರದಾಯಿಕ ವಿವಾಹದ ವ್ಯಾಖ್ಯಾನಗಳು ಬದಲಾಗುತ್ತಿವೆ. ಮೊದಲಿನಂತೆ ಈಗ ಲೈಂಗಿಕತೆ ಮಾತ್ರ ಮದುವೆಯ ಉದ್ದೇಶ ಅಲ್ಲ. ಲೈಂಗಿಕತೆಯಿಲ್ಲದ ದಾಂಪತ್ಯ ಎಲ್ಲರಿಗೂ ರುಚಿಸುವುದು ಕಷ್ಟ. ಆದರೂ ಇದು ಅನಾರೋಗ್ಯಕರವಲ್ಲ. ಜಪಾನಿನ ಜನಸಂಖ್ಯೆಯ ಸುಮಾರು 1%ರಷ್ಟು ಜನರು ಸ್ನೇಹ ವಿವಾಹಗಳಿಗೆ ಮಾರುಹೋಗಿದ್ದಾರೆ. ಇದು ಜನಪ್ರಿಯತೆಯನ್ನು ಗಳಿಸುತ್ತಲೇ ಇದೆ.

SendShare11Share
Previous Post

10 ವರ್ಷದ ತನ್ನ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

Next Post

IPL: CSK Vs RCB ನಾಳೆಯೇ ನಿರ್ಧಾರವಾಗಲಿದೆ ಈ ಇಬ್ಬರು ಸ್ಟಾರ್‌‌ ಆಟಗಾರರ ನಿವೃತ್ತಿ, ಸೋತರೆ ಐಪಿಎಲ್‌ಗೆ ಗುಡ್‌‌ಬೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
IPL: CSK Vs RCB ನಾಳೆಯೇ ನಿರ್ಧಾರವಾಗಲಿದೆ ಈ ಇಬ್ಬರು ಸ್ಟಾರ್‌‌ ಆಟಗಾರರ ನಿವೃತ್ತಿ, ಸೋತರೆ ಐಪಿಎಲ್‌ಗೆ ಗುಡ್‌‌ಬೈ

IPL: CSK Vs RCB ನಾಳೆಯೇ ನಿರ್ಧಾರವಾಗಲಿದೆ ಈ ಇಬ್ಬರು ಸ್ಟಾರ್‌‌ ಆಟಗಾರರ ನಿವೃತ್ತಿ, ಸೋತರೆ ಐಪಿಎಲ್‌ಗೆ ಗುಡ್‌‌ಬೈ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..