• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
IPL: CSK Vs RCB ನಾಳೆಯೇ ನಿರ್ಧಾರವಾಗಲಿದೆ ಈ ಇಬ್ಬರು ಸ್ಟಾರ್‌‌ ಆಟಗಾರರ ನಿವೃತ್ತಿ, ಸೋತರೆ ಐಪಿಎಲ್‌ಗೆ ಗುಡ್‌‌ಬೈ

IPL: CSK Vs RCB ನಾಳೆಯೇ ನಿರ್ಧಾರವಾಗಲಿದೆ ಈ ಇಬ್ಬರು ಸ್ಟಾರ್‌‌ ಆಟಗಾರರ ನಿವೃತ್ತಿ, ಸೋತರೆ ಐಪಿಎಲ್‌ಗೆ ಗುಡ್‌‌ಬೈ

May 17, 2024
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

IPL: CSK Vs RCB ನಾಳೆಯೇ ನಿರ್ಧಾರವಾಗಲಿದೆ ಈ ಇಬ್ಬರು ಸ್ಟಾರ್‌‌ ಆಟಗಾರರ ನಿವೃತ್ತಿ, ಸೋತರೆ ಐಪಿಎಲ್‌ಗೆ ಗುಡ್‌‌ಬೈ

by ಪ್ರಜಾಧ್ವನಿ ನ್ಯೂಸ್
May 17, 2024
in ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಮಂಗಳೂರು, ರಾಜ್ಯ, ರಾಷ್ಟ್ರೀಯ, ಸುಳ್ಯ
0
IPL: CSK Vs RCB ನಾಳೆಯೇ ನಿರ್ಧಾರವಾಗಲಿದೆ ಈ ಇಬ್ಬರು ಸ್ಟಾರ್‌‌ ಆಟಗಾರರ ನಿವೃತ್ತಿ, ಸೋತರೆ ಐಪಿಎಲ್‌ಗೆ ಗುಡ್‌‌ಬೈ
22
SHARES
63
VIEWS
ShareShareShare

ಇದರ ನಡುವೆ ಇಬ್ಬರು ದಿಗ್ಗಜ ಕ್ರಿಕೆಟಿಗರಲ್ಲಿ ಒಬ್ಬರಿಗೆ ಈ ಪಂದ್ಯ ತಮ್ಮ ಐಪಿಎಲ್‌ ವೃತ್ತಿ ಜೀವನದ ಕೊನೆಯ ಪಂದ್ಯವಾಗುವ ನಿರೀಕ್ಷೆಯಿದೆ. ಹೌದು, ಆರ್‌‌ಸಿಬಿಯ ಸ್ಟಾರ್‌‌ ಬ್ಯಾಟರ್‌‌ ಹಾಗೂ ವಿಕೆಟ್‌‌ ಕೀಪರ್‌ ದಿನೇಶ್‌‌ ಕಾರ್ತಿಕ್‌ ಹಾಗೂ ಚೆನ್ನೈನ ತಲಾ ಧೋನಿ ಇಬ್ಬರಲ್ಲಿ ಒಬ್ಬರಿಗೆ ಈ ಪಂದ್ಯ ಕೊನೆಯ ಪಂದ್ಯವಾಗುವ ನಿರೀಕ್ಷೆಯಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಇದಕ್ಕಾಗಿ ಗೆಲುವಿನ ಮೇಲೆ ಇನ್ನಷ್ಟು ನಿರೀಕ್ಷ ಹೆಚ್ಚಿದೆ. ಹೌದು, ಆರ್‌‌‌ಸಿಬಿಯ ದಿನೇಶ್‌ ಕಾರ್ತಿಕ್‌ ಅವರು ಈ ಸಲ ಐಪಿಎಲ್‌ ಬಳಿಕ ತಮ್ಮ ಕ್ರಿಕೆಟ್‌‌ಗೆ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ. ಏನಾದರೂ ಆರ್‌‌ಸಿಬಿ ಸೋತರೆ ಕಾರ್ತಿಕ್‌ಗೆ ನಾಳೆಯ ಪಂದ್ಯವೇ ಕೊನೆಯ ಪಂದ್ಯವಾಗಲಿದೆ. ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಐಪಿಎಲ್‌ನಲ್ಲಿ ಅನೇಕ ಪ್ರಾಂಚೈಸಿಗಳಲ್ಲಿ ಆಡಿದ್ದಾರೆ. 38 ವರ್ಷದ ದಿನೇಶ್ ಕಾರ್ತಿಕ್ ತಂಡಕ್ಕೆ ಅನುಗುಣವಾಗಿ ತಮ್ಮ ಆಟವನ್ನು ಬದಲಾಯಿಸಿದ್ದಾರೆ.

ಪ್ರಸ್ತುತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಫಿನಿಶರ್ ಆಗಿ ಆಡುತ್ತಿದ್ದಾರೆ. ಕಳೆದ ಎರಡು ಸೀಸನ್‌ಗಳಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಆದರೆ, ತಂಡಕ್ಕೆ ರಜತ್ ಪಾಟಿದಾರ್ ಮತ್ತು ಕ್ಯಾಮರೂನ್ ಗ್ರೀನ್ ಆಗಮನದಿಂದ ಆರ್ ಸಿಬಿಯಲ್ಲಿ ಮ್ಯಾಚ್ ಫಿನಿಶರ್ ಗಳ ಸಂಖ್ಯೆ ಹೆಚ್ಚಿದೆ. ಇಂತಹ ಪರಿಸ್ಥಿತಿಯಲ್ಲಿ ಕಾರ್ತಿಕ್ ಗೆ ಇದು ಕೊನೆಯ ಐಪಿಎಲ್ ಆಗಿರಬಹುದು ಎನ್ನಲಾಗುತ್ತಿದ್ದು, ಇದಕ್ಕೆ ಕಾರ್ತಿಕ್‌ ಸಹ ಅಕೆಲ ಸಂದರ್ಶನದ ವೇಳೆ ಸುಳಿವು ನೀಡಿದ್ದಾರೆ.

ಇತ್ತ ಚೆನ್ನೈ ತಂಡದ ಜೀವಾಳ, ಮಾಜಿ ನಾಯಕ ಎಂಎಸ್‌ ಧೋನಿ ಅವರಿಗಂತೂ ಖಂಡಿತವಾಗಿ ಕೊನೆಯ ಐಪಿಎಲ್‌ ಸೀಸನ್‌ ಆಗಿರಲಿದೆ. ಈಗಾಗಲೇ ಅವರು ಚೆನ್ನೈನ ಜನತೆಗೆ ಧನ್ಯವಾದ ತಿಳಿಸಿದ್ದು, ಏನಾದರೂ ನಾಳೆ ಆರ್‌‌ಸಿಬಿ ವಿರುದ್ಧ ಚೆನ್ನೈ ಸೋತರೆ ಧೋನಿ ಐಪಿಎಲ್‌ಗೆ ನಿವೃತ್ತಿ ಘೊಷಿಸುವುದು ಖಂಡಿತ ಹಾಗೂ ಅವರಿಗೆ ಇದೇ ಕೊನೆಯ ಐಪಿಎಲ್‌ ಪಂದ್ಯವಾಗಲಿದೆ.

ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ಬಾರಿ ಟ್ರೋಫಿ ಗೆಲ್ಲಲು ಪ್ರಮುಖರಾಗಿದ್ದಾರೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧೋನಿ ತಮ್ಮ ವೃತ್ತಿಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದಾರೆ. 2020ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ, ಧೋನಿ ಐಪಿಎಲ್‌ನಿಂದಲೂ ಈ ವರ್ಷ ನಿವೃತ್ತರಾಗುತ್ತಾರೆ ಎನ್ನಲಾಗಿದೆ.

ಏಕೆಂದರೆ ಆರ್‌‌ಸಿಬಿ ಮತ್ತು ಚೆನ್ನೈ ಪಂದ್ಯದಲ್ಲಿ ಗೆದ್ದ ತಂಡ ಮಾತ್ರ ಮುಂದಿನ ಪ್ಲೇಆಫ್‌ಗೆ ಲಗ್ಗೆಯಿಡಲಿದೆ. ಸೋತ ತಂಡ ಲೀಗ್‌ನಿಂದ ಹೊರಬೀಳಲಿದೆ. ಹೀಗಾಗಿ ಗೆದ್ದರೆ ಆ ತಂಡಕ್ಕೆ ಇನ್ನೂ ಪ್ಲೇಆಫ್‌ನಲ್ಲಿ ಒಂದು ಅಥವಾ 2 ಪಂದ್ಯ ಸಿಗಲಿದೆ. ಆದರೆ ಸೋತರೆ ಇದೇ ಕೊನೆಯ ಪಂದ್ಯವಾಗಲಿದೆ. ಹೀಗಾಗಿ ಇವರಿಬ್ಬರು ಪ್ರತಿನಿಧಿಸುವ ಈ 2 ತಂಡದಲ್ಲಿ ಯಾವ ತಂಡದ ಸೋಲುತ್ತದೆಯೋ ಆ ತಂಡದ ಒಬ್ಬ ಆಟಗಾರ ಗುಡ್‌‌ಬೈ ಹೇಳುವುದು ಖಚಿತವಾಗಿದೆ.

SendShare9Share
Previous Post

ಹೆಚ್ಚುತ್ತಿದೆ ಸೆಕ್ಸ್‌ ಇಲ್ಲದ ಫ್ರೆಂಡ್‌ಶಿಪ್‌ ಮ್ಯಾರೀಜ್‌: ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ.

Next Post

ಅಪಾಯಕಾರಿ ಮರ ತೆರವು ಕಾರ್ಯಾಚರಣೆ ಶಾಸಕ ಅಶೋಕ್ ಕುಮಾರ್ ರೈ ವೀಕ್ಷಣೆ ಶಾಸಕರಿಗೆ ಮತ್ತು ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ನಾಗರಿಕರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಪಾಯಕಾರಿ ಮರ ತೆರವು ಕಾರ್ಯಾಚರಣೆ ಶಾಸಕ ಅಶೋಕ್ ಕುಮಾರ್ ರೈ ವೀಕ್ಷಣೆ ಶಾಸಕರಿಗೆ ಮತ್ತು ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ನಾಗರಿಕರು

ಅಪಾಯಕಾರಿ ಮರ ತೆರವು ಕಾರ್ಯಾಚರಣೆ ಶಾಸಕ ಅಶೋಕ್ ಕುಮಾರ್ ರೈ ವೀಕ್ಷಣೆ ಶಾಸಕರಿಗೆ ಮತ್ತು ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ನಾಗರಿಕರು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..