• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ :RSS ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ

ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ :RSS ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ

May 18, 2024
ಅಪಘಾತದಲ್ಲಿ ಗಂಭೀರ ಗಾಯಗೊಂಡು  ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

January 17, 2026
ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

January 17, 2026
ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

January 16, 2026
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ:ಚೌಟ

January 17, 2026
ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

January 17, 2026
ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

January 15, 2026
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

January 15, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

January 15, 2026
ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

January 15, 2026
ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

January 15, 2026
ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

January 13, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, January 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಪಘಾತದಲ್ಲಿ ಗಂಭೀರ ಗಾಯಗೊಂಡು  ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

    ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ:ಚೌಟ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ :RSS ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ

by ಪ್ರಜಾಧ್ವನಿ ನ್ಯೂಸ್
May 18, 2024
in ಇತರೆ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ :RSS ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ
6
SHARES
18
VIEWS
ShareShareShare

ನವದೆಹಲಿ: ಬಿಜೆಪಿ ಬೆಳವಣಿಗೆಗೆ ಆರ್‌ಎಸ್‌ಎಸ್‌ ಕೊಡುಗೆ ನೀಡಿದೆ. ಈಗ ಪಕ್ಷ ತನ್ನದೇ ಆದ ವ್ಯವಹಾರ ನಡೆಸಲು, ನಿರ್ಧಾರ ತೆಗೆದುಕೊಳ್ಳಲು ಸಮರ್ಥವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಆರ್‌ಎಸ್‌ಎಸ್‌ ಸೈದ್ಧಾಂತಿಕ ನಿಲುವಾಗಿದ್ದು, ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಮಾಜಿ ಪ್ರದಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಕಾಲಕ್ಕೆ ಹೋಲಿಸಿದರೆ ಪ್ರಸ್ತುರ ಆರ್‌ಎಸ್‌ಎಸ್‌ನ ಉಪಸ್ಥಿತಿ ಬಿಜೆಪಿಯಲ್ಲಿ ಹೇಗೆ ಬದಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ನಡ್ಡಾ ಅವರು, ʼʼಆರಂಭದಲ್ಲಿ, ನಾವು ಕಡಿಮೆ ಸಾಮರ್ಥ್ಯವನ್ನು ಹೊಂದಿದ್ದೆವು ಮತ್ತು ಆಗ ಆರ್‌ಎಸ್‌ಎಸ್‌ನ ಅಗತ್ಯವಿತ್ತು. ಇಂದು ನಾವು ಬೆಳೆದಿದ್ದೇವೆ ಮತ್ತು ನಾವು ಸಮರ್ಥರಾಗಿದ್ದೇವೆ. ಬಿಜೆಪಿ ತನ್ನಷ್ಟಕ್ಕೆ ತಾನೇ ಜವಾಬ್ದಾರಿ ತೆಗೆದುಕೊಳ್ಳುತ್ತಿದೆ. ಅದೇ ವ್ಯತ್ಯಾಸʼʼ ಎಂದು ಹೇಳಿದ್ದಾರೆ.

ಹಾಗಾದರೆ ಪ್ರಸ್ತುತ ಬಿಜೆಪಿಗೆ ಆರ್‌ಎಸ್‌ಎಸ್‌ನ ಬೆಂಬಲದ ಅಗತ್ಯವಿಲ್ಲವೆ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನೋಡಿ, ಪಕ್ಷ ಬೆಳೆದಿದೆ ಮತ್ತು ಪ್ರತಿಯೊಬ್ಬರೂ ತಮ್ಮದೇ ಆದ ಜವಾಬ್ದಾರಿಗಳನ್ನು ಹೊಂದಿದ್ದಾರೆ. ಆರ್‌ಎಸ್‌ಎಸ್‌ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ ಮತ್ತು ನಮ್ಮದು ರಾಜಕೀಯ ಸಂಘಟನೆ. ಹೀಗಾಗಿ ಇಲ್ಲಿ ಅಗತ್ಯದ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಇದು ಸೈದ್ಧಾಂತಿಕ ರಂಗ. ನಾವು ನಮ್ಮ ವ್ಯವಹಾರಗಳನ್ನು ನಮ್ಮದೇ ಆದ ರೀತಿಯಲ್ಲಿ ನಿರ್ವಹಿಸುತ್ತಿದ್ದೇವೆ. ರಾಜಕೀಯ ಪಕ್ಷಗಳು ಅದನ್ನೇ ಮಾಡಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಥುರಾ ಮತ್ತು ಕಾಶಿಯ ವಿವಾದಿತ ಸ್ಥಳಗಳಲ್ಲಿ ದೇವಾಲಯಗಳನ್ನು ನಿರ್ಮಿಸುವ ಯಾವುದೇ ಯೋಜನೆಯನ್ನು ಬಿಜೆಪಿ ಹೊಂದಿಲ್ಲ ಎಂದು ನಡ್ಡಾ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, “ಬಿಜೆಪಿಗೆ ಅಂತಹ ಯಾವುದೇ ಆಲೋಚನೆ, ಯೋಜನೆ ಅಥವಾ ಬಯಕೆ ಇಲ್ಲ. ಈ ಕುರಿತು ಯಾವುದೇ ಚರ್ಚೆಗಳೂ ನಡೆದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

camera center ad

ಜಾಹೀರಾತು

Muliya

ಜಾಹೀರಾತು

ಬಡವರು, ಶೋಷಿತರು, ದಲಿತರು, ಮಹಿಳೆಯರು, ಯುವಕರು, ರೈತರತ್ತ ಗಮನ ಕೇಂದ್ರೀಕರಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. “ಈ ವಿಭಾಗಗಳನ್ನು ಮುಖ್ಯವಾಹಿನಿಗೆ ತರಬೇಕು ಮತ್ತು ಸಬಲೀಕರಣಗೊಳಿಸಬೇಕು. ನಾವು ಅವರನ್ನು ಬಲಪಡಿಸಲು ಯತ್ನಿಸುತ್ತಿದ್ದೇವೆ” ಎಂದು ನಡ್ಡಾ ಭರವಸೆ ನೀಡಿದ್ದಾರೆ.

ಯೋಗಿ ಆದಿತ್ಯನಾಥ್ ಮತ್ತು ಹಿಮಂತ ಬಿಸ್ವ ಶರ್ಮಾ ಅವರಂತಹ ಬಿಜೆಪಿ ನಾಯಕರು ತಮ್ಮ ಚುನಾವಣಾ ಪ್ರಚಾರ ಭಾಷಣಗಳಲ್ಲಿ ಕಾಶಿ ಮತ್ತು ಮಥುರಾದಲ್ಲಿನ ದೇವಾಲಯಗಳ ಬಗ್ಗೆ ಮಾತನಾಡಿದ್ದಾರೆ ಎಂಬುದನ್ನು ನೆನಪಿಸಿದಾಗ, “ಬಿಜೆಪಿ ತನ್ನ ಪಾಲಂಪುರ್ ನಿರ್ಣಯದಲ್ಲಿ (ಜೂನ್ 1989) ರಾಮ ಮಂದಿರದ ಬೇಡಿಕೆಯನ್ನು ಸೇರಿಸಿತ್ತು. ಸುದೀರ್ಘ ಹೋರಾಟದ ನಂತರ ದೇವಾಲಯ ನಿರ್ಮಾಣದ ಕನಸು ನನಸಾಯಿತು. ರಾಮ ಮಂದಿರ ನಮ್ಮ ಕಾರ್ಯಸೂಚಿಯಲ್ಲಿತ್ತುʼʼ ಎಂದ ನಡ್ಡಾ ಅವರು, ʼʼನಮ್ಮದು ದೊಡ್ಡ ಪಕ್ಷ ಮತ್ತು ಪ್ರತಿಯೊಬ್ಬ ನಾಯಕರಿಗೂ ಅವರದ್ದೇ ಆದ ಭಾಷಣ ಶೈಲಿ ಇರುತ್ತದೆ. ಇದರ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲʼʼ ಎಂದು ತಿಳಿಸಿದ್ದಾರೆ.

Poorna squash

ಜಾಹೀರಾತು

ashwinistudioputtur

ಜಾಹೀರಾತು

SendShare2Share
Previous Post

ಐಸ್ ಕ್ರೀಮ್ ಮ್ಯಾನ್ ಆಫ್ ಇಂಡಿಯಾ” ನ್ಯಾಚುರಲ್ ಐಸ್ ಕ್ರೀಮ್ ಸ್ಥಾಪಕ : ರಘುನಂದನ್ ಕಾಮತ್ ನಿಧನ

Next Post

ಗೋ ಕಳ್ಳತನ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು. ಕಾರಣಿಕ ಕ್ಷೇತ್ರ ಬಲ್ನಾಡು ಉಳ್ಳಾಲ್ತಿ ಅಮ್ಮನ ದೈವಸ್ಥಾನದಲ್ಲಿ ಪ್ರಾರ್ಥನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಗೋ ಕಳ್ಳತನ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು. ಕಾರಣಿಕ ಕ್ಷೇತ್ರ ಬಲ್ನಾಡು ಉಳ್ಳಾಲ್ತಿ ಅಮ್ಮನ ದೈವಸ್ಥಾನದಲ್ಲಿ ಪ್ರಾರ್ಥನೆ

ಗೋ ಕಳ್ಳತನ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು. ಕಾರಣಿಕ ಕ್ಷೇತ್ರ ಬಲ್ನಾಡು ಉಳ್ಳಾಲ್ತಿ ಅಮ್ಮನ ದೈವಸ್ಥಾನದಲ್ಲಿ ಪ್ರಾರ್ಥನೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..