• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
“ಸ್ವಲ್ಪ ಈ ಕಡೆ ನೋಡಿ…. ಸ್ಮೈಲ್ ಪ್ಲೀಸ್…” :ಫೋಟೋಗ್ರಾಫಿ ಮತ್ತು ಫೋಟೋಗ್ರಾಫರ್ ಮಾನವನ ಬದುಕಿನಲ್ಲಿ ಮಹತ್ತರ ಪಾತ್ರ

“ಸ್ವಲ್ಪ ಈ ಕಡೆ ನೋಡಿ…. ಸ್ಮೈಲ್ ಪ್ಲೀಸ್…” :ಫೋಟೋಗ್ರಾಫಿ ಮತ್ತು ಫೋಟೋಗ್ರಾಫರ್ ಮಾನವನ ಬದುಕಿನಲ್ಲಿ ಮಹತ್ತರ ಪಾತ್ರ

May 23, 2024
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 2, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

    ಸರಕಾರದಿಂದ ದೊರೆಯುವ ಉಚಿತ ಕಣ್ಣಿನ ಪೊರೆ ಚಿಕಿತ್ಸಾ ಕಾರ್ಯಕ್ರಮ, ಲೆನ್ಸ್ ಅಳಿವಡಿಕೆ, ಉಚಿತ ಕನ್ನಡಕ ವಿತರಣೆ ಮುಂತಾದ ಸೌಲಭ್ಯಗಳು ಈ ಪ್ರದೇಶದ ಜನರಿಗೆ ತಲುಪಿಸಲು ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಸದಾ ಸಿದ್ಧ : ಡಾ ಶಿಶಿರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

“ಸ್ವಲ್ಪ ಈ ಕಡೆ ನೋಡಿ…. ಸ್ಮೈಲ್ ಪ್ಲೀಸ್…” :ಫೋಟೋಗ್ರಾಫಿ ಮತ್ತು ಫೋಟೋಗ್ರಾಫರ್ ಮಾನವನ ಬದುಕಿನಲ್ಲಿ ಮಹತ್ತರ ಪಾತ್ರ

ಲೇಖನ: ವೈಶಾಲಿ ಭಂಡಾರಿ ಕೈಪ

by ಪ್ರಜಾಧ್ವನಿ ನ್ಯೂಸ್
May 23, 2024
in ಇತರೆ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ, ರಾಜ್ಯ, ರಾಷ್ಟ್ರೀಯ, ಸುಳ್ಯ
0
“ಸ್ವಲ್ಪ ಈ ಕಡೆ ನೋಡಿ…. ಸ್ಮೈಲ್ ಪ್ಲೀಸ್…” :ಫೋಟೋಗ್ರಾಫಿ ಮತ್ತು ಫೋಟೋಗ್ರಾಫರ್ ಮಾನವನ ಬದುಕಿನಲ್ಲಿ ಮಹತ್ತರ ಪಾತ್ರ
92
SHARES
264
VIEWS
ShareShareShare

“ಸ್ವಲ್ಪ ಈ ಕಡೆ ನೋಡಿ…. ಸ್ಮೈಲ್ ಪ್ಲೀಸ್…” ಎಂಬ ಮಾತು ಕೇಳಿ , ಮುಖದಲ್ಲಿ ಮಂದಹಾಸ ಬೀರುತ್ತಾ ಸ್ಟೈಲ್ ಆಗಿ ಫೋಸ್ ಕೊಡುತ್ತಾ ನಿಲ್ಲುವುದೇ ನಾವು ಫೋಟೋ ಗೆ.
ಹೌದು! ಈ ಫೋಟೋಗ್ರಾಫಿ ಮತ್ತು ಫೋಟೋಗ್ರಾಫರ್ ಮಾನವನ ಬದುಕಿನಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ.

ಹಿಂದಿನ ಕಾಲದಲ್ಲಿ ಫೋಟೋಗ್ರಾಫರ್ ಬಂದನೆಂದರೆ ಮನೆ ಮಂದಿಗೆಲ್ಲ ಬಹಳ ಸಡಗರ , ಮನೆಯವರೆಲ್ಲ ಹೊಸ ಬಟ್ಟೆ ಧರಿಸಿ ಒಟ್ಟು ಸೇರಿ ಫ್ಯಾಮಿಲಿ ಫೋಟೋ ತೆಗೆಸಿಕೊಳ್ಳುವುದೆಂದರೆ ಎಲ್ಲಿಲ್ಲದ ಸಂಭ್ರಮ ಮತ್ತೆ ಆ ಫೋಟೋವನ್ನು ಫ್ರೇಮ್ ಮಾಡಿ ಮನೆಯ ಗೋಡೆಯಲ್ಲಿ ನೇತಾಡಿಸಿ ತಮ್ಮ ಮೊಮ್ಮಕ್ಕಳು ಮರಿಮಕ್ಕಳಿಗೆ ತೋರಿಸಿ ಖುಷಿಪಡುತ್ತಿದ್ದರು.  ಆದರೆ ಇಂದಿನ ದಿನಗಳಲ್ಲಿ ಫೋಟೋಗ್ರಫಿ ಎನ್ನುವುದು ತನ್ನಲೇ ಅನೇಕ ಹೊಸತನವನ್ನು ಕಂಡುಕೊಂಡಿದೆ.

 

ಫೋಟೋಗ್ರಾಫಿ ಅನ್ನುವುದು ಕೇವಲ ಒಂದು ವೃತ್ತಿಯಾಗದೆ ಮಾನವನ ಭಾವನಾತ್ಮಕ ಕಲೆಯಾಗಿದೆ. ಇಂದಿನ ದಿನಗಳಲ್ಲಿ ಎಲ್ಲರ ಕೈಯಲ್ಲಿ ಮೊಬೈಲ್ ಇದ್ದು ಅದರಲ್ಲಿ ಸೆಲ್ಫಿ ತೆಗೆದ ಮಾತ್ರಕ್ಕೆ ಅವರೆಲ್ಲ ಫೋಟೋಗ್ರಾಫರ್ ಆಗಲು ಸಾಧ್ಯವಿಲ್ಲ. ಅತ್ಯುತ್ತಮ ಫೋಟೊ ಸೆರೆಹಿಡಿಯುವುದು ಒಂದು ಕಲೆ, ಕೌಶಲ್ಯ.

ಒಂದು ಚಿತ್ರ ಸಾವಿರ ಪದಗಳಿಗೆ ಸಮ ಎನ್ನುವ ಮಾತಿದೆ. ಮಾತಿನಿಂದ ಹೇಳಲಾಗದ್ದನ್ನು ಫೋಟೊ ವಿಷಯವನ್ನು ವ್ಯಕ್ತಪಡಿಸುತ್ತದೆ. ಫೋಟೊಗಳು ಫೋಟೊಗ್ರಫರ್‌ನ ಸೂಕ್ಷ್ಮತೆ ಸೂಚಿಸುತ್ತದೆ. ಫೋಟೊಗಳು ಅತ್ಯುತ್ತಮವಾಗಿ ಮೂಡಿಬರಲು ಲೆನ್ಸ್‌ಗಳು ಸಹ ಪ್ರಮುಖ ಪಾತ್ರ ವಹಿಸುತ್ತವೆ. ದೂರದ ವಸ್ತು, ಹತ್ತಿರದ ವಸ್ತು, ಸೂಕ್ಷ್ಮ ವಸ್ತು, ಹೀಗೆ ಭಿನ್ನ ಸನ್ನಿವೇಶಗಳಲ್ಲಿ ಭಿನ್ನ ಲೆನ್ಸ್‌ಗಳ ಮೂಲಕ ಕ್ಲಿಕ್ಕಿಸಲುನೆರವಾಗಲಿವೆ.

 

ಹಿಂದಿನ ಇತಿಹಾಸಕೆ ಸಾಕ್ಷಿ ಫೋಟೋ. ಯಾವುದೇ ಒಂದು ಘಟನೆಯನ್ನು ಸಂಪೂರ್ಣವಾಗಿ ವಿವರಿಸುವ ಸಾಧ್ಯತೆ ಒಂದು ಪೋಟೋವಿನಲ್ಲಿದೆ. ಅದೆಷ್ಟೋ ವಿಷಯಗಳಿಗೆ ಸಾಕ್ಷಿಯಾಗಿ ನಿಲ್ಲುತ್ತದೆ. ಹಳೆಯದನ್ನು ಪ್ರಸ್ತುತದಲ್ಲಿ ನೆನಪಿಸಿಕೊಳ್ಳಲು ಒಂದು ಆಧಾರವೇ ಫೋಟೊ.

HPR Institute Of Nursing And Paramedical Sciences & Friends Beke

ಜಾಹೀರಾತು

ಕಲೆ, ಇತಿಹಾಸ ಮತ್ತು ವಿಜ್ಞಾನವನ್ನು ತಿಳಿಸಲು ವಿಶ್ವದಾದ್ಯಂತ ವಿಶ್ಯ ಫೋಟೋಗ್ರಫಿ ದಿನವನ್ನು ಆಚರಿಸಲಾಗುತ್ತದೆ. ಇಂದು ಅಭಿವೃದ್ಧಿ ಮತ್ತು ಹೊಸ ಹೊಸ ಅಳವಡಿಕೆಯ ಮೂಲಕ ಫೋಟೋಗ್ರಫಿ ತಂತ್ರಜ್ಞಾದಲ್ಲಿ ಮುನ್ನುಗ್ಗುತ್ತಿದೆ  ಫೋಟೋಗ್ರಾಫರ್  ಇಲ್ಲದ ಕಾರ್ಯ?

ಫೋಟೋಗ್ರಾಫರ್ ಇಲ್ಲದ ಕಾರ್ಯಕ್ರಮ ಬೋರ್ ಎನಿಸಿ ಬಿಡುತ್ತದೆ. ಇಂದು ಎಲ್ಲಾ ಸಮಾರಂಭಗಳಲ್ಲಿ ಫೋಟೋ ಅತೀ ಮುಖ್ಯವಾಗಿದೆ. ಮಾನವನ ಜೀವನದಲ್ಲಿ ನಡೆದ ಅತೀ ಸಂತೋಷದ ಕ್ಷಣವನ್ನು ಮತ್ತೆ ನಾವು ನೋಡುವುದು ಫೋಟೋದಲ್ಲಿ ಮಾತ್ರ. ನಾವು ತೆಗೆಸಿಕೊಂಡ ಫೋಟೊ ಹೇಗೆ ಬಂದಿದೆ ಎಂಬ ಕುತೂಹಲದಿಂದ ಫೋಟೋಗ್ರಾಫರ್ ಬಳಿ ಫೋಟೊ ಕೇಳಿ ಪಡೆದು ನೋಡುವ ತನಕ ಸಮಾಧಾನವೇ ಇರುವುದಿಲ್ಲ.

ಹೀಗೆ ನಮ್ಮನ್ನು ತಮ್ಮ ಕ್ಯಾಮೆರಾದಲ್ಲಿ ಸುಂದರವಾಗಿ ಸೆರೆಹಿಡಿದು ನಮ್ಮನ್ನು ಖುಷಿ ಪಡಿಸುವ ಫೋಟೋಗ್ರಾಫರ್, ತನ್ನ ಮನದಲ್ಲಿ ಅದೆಷ್ಟೇ ನೋವಿದ್ದರೂ ಇನ್ನೊಂದು ಜೀವದ ಮುಖದಲ್ಲಿ ನಗು ತರಿಸುವವ. ಯಾವುದೇ ಕಾರ್ಯಕ್ರಮದಲ್ಲಿ ಕೊನೆ ತನಕ ಇದ್ದು ಆ ಕಾರ್ಯಕ್ರಮವನ್ನು ಪ್ರಚಾರಗೊಳಿಸುವವನು ಫೋಟೋಗ್ರಾಫರ್.. ಕೆಲವರಿಗೆ ಫೋಟೋಗ್ರಾಫಿ ಹವ್ಯಾಸವಾದರೆ ಇನ್ನೂ ಅನೇಕರ ಪಾಲಿಗೆ ಉದ್ಯೋಗ ಕ್ಷೇತ್ರವಾಗಿದೆ….

ವೈಶಾಲಿ ಭಂಡಾರಿ ಕೈಪ

SendShare37Share
Previous Post

ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

Next Post

ನನ್ನ ಪಕ್ಕದವರು, ಜೊತೆಯಲ್ಲಿದ್ದವರು ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಿ- ಶಾಸಕ ಅಶೋಕ್‌ ಕುಮಾರ್‌ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನನ್ನ ಪಕ್ಕದವರು, ಜೊತೆಯಲ್ಲಿದ್ದವರು ಯಾರೇ ತಪ್ಪು ಮಾಡಿದ್ರೂ  ಕ್ರಮ ಕೈಗೊಳ್ಳಿ- ಶಾಸಕ ಅಶೋಕ್‌ ಕುಮಾರ್‌ ರೈ

ನನ್ನ ಪಕ್ಕದವರು, ಜೊತೆಯಲ್ಲಿದ್ದವರು ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಿ- ಶಾಸಕ ಅಶೋಕ್‌ ಕುಮಾರ್‌ ರೈ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..