• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

ಉಡುಪಿ ಮಾಜಿ ಶಾಸಕ ರಘಪತಿ ಭಟ್ 24 ಗಂಟೆಯೊಳಗೆ ನಿವೃತ್ತಿ ಘೋಷಣೆ ಮಾಡದಿದ್ದರೆ ಶಿಸ್ತು ಕ್ರಮ‌:- ಸುನೀಲ್ ಕುಮಾರ್

May 23, 2024
ಅಶೋಕ ಜನಮನ 2025 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗೆ ಆಹ್ವಾನ ನೀಡಿದ ಶಾಸಕ ಅಶೋಕ್ ರೈ

ಅಶೋಕ ಜನಮನ 2025 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗೆ ಆಹ್ವಾನ ನೀಡಿದ ಶಾಸಕ ಅಶೋಕ್ ರೈ

October 16, 2025
ಯಕ್ಷಗಾನ ರಂಗದ  ಭಾಗವತ  ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ನಿಧನ!!

ಯಕ್ಷಗಾನ ರಂಗದ ಭಾಗವತ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ನಿಧನ!!

October 16, 2025
ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

October 15, 2025
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

October 15, 2025
ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

October 15, 2025
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

October 15, 2025
ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

October 14, 2025
ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

October 14, 2025
ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

October 14, 2025
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

October 14, 2025
ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

October 14, 2025
ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

October 14, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಶೋಕ ಜನಮನ 2025 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗೆ ಆಹ್ವಾನ ನೀಡಿದ ಶಾಸಕ ಅಶೋಕ್ ರೈ

    ಅಶೋಕ ಜನಮನ 2025 ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗೆ ಆಹ್ವಾನ ನೀಡಿದ ಶಾಸಕ ಅಶೋಕ್ ರೈ

    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಉಡುಪಿ ಮಾಜಿ ಶಾಸಕ ರಘಪತಿ ಭಟ್ 24 ಗಂಟೆಯೊಳಗೆ ನಿವೃತ್ತಿ ಘೋಷಣೆ ಮಾಡದಿದ್ದರೆ ಶಿಸ್ತು ಕ್ರಮ‌:- ಸುನೀಲ್ ಕುಮಾರ್

by ಪ್ರಜಾಧ್ವನಿ ನ್ಯೂಸ್
May 23, 2024
in ಇತರೆ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
97
SHARES
278
VIEWS
ShareShareShare

ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪದವೀಧರ ಕ್ಷೇತ್ರ ಮತ್ತು ಶಿಕ್ಷಕ ಕ್ಷೇತ್ರ ಚುನಾವಣೆ ಘೋಷಣೆಯಾಗಿದ್ದು ಪದವಿದರ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಉಡುಪಿ ಮಾಜಿ ಶಾಸಕ ರಘಪತಿ ಭಟ್ ಟಿಕೆಟ್ ಕೈ ತಪ್ಪಿದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಕಾರ್ಯಕರ್ತರ ಪರವಾಗಿ ನಾಮಪತ್ರ ಸಲ್ಲಿಸಿದ್ದು ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂಬುದನ್ನು ‌ಗಂಟಘೋಷವಾಗಿ ತಿಳಿಸಿದ್ದು ಈಗಾಗಲೇ ಮತ ಬೇಟೆ ನಡೆಸುತ್ತಿದ್ದು ಇವರಿಗೆ ಹಲವಾರು ಹಿರಿಯರು ಪ್ರಮುಖರು ಸಾಥ್ ನೀಡುತ್ತಿದ್ದಾರೆ.

ಬಿಜೆಪಿಯಿಂದ ಪದವೀಧರ ಕ್ಷೇತ್ರದಲ್ಲಿ ಧನಂಜಯ ಸರ್ಜಿ ಅಭ್ಯರ್ಥಿಯಾಗಿದ್ದು ಇವರು ಪ್ರವಾಸ ಕೈಗೊಳ್ಳುತ್ತಿದ್ದಾರೆ.ಇವುಗಳ ನಡುವೆ ಸೋಲು ಗೆಲುವಿನ ಲೆಕ್ಕಾಚಾರ ಮಧ್ಯೆ ಉಡುಪಿ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಮಾತಾನಾಡಿ 24 ಗಂಟೆಯ ಒಳಗೆ ಭಟ್ ನಿವೃತ್ತಿ ಘೋಷಣೆ ಮಾಡಬೇಕು ಮಾಡದಿದ್ದರೆ ಪಕ್ಷದ ನಿಯಮ ಉಲ್ಲಂಘನೆ ಮೂಲಕ ಶಿಸ್ತು ಕ್ರಮ ಜರಗಿಸಲಾಗುವುದು.
ಪಕ್ಷ ವಿರೋಧಿ ಚಟುವಟಿಕೆ, ಪಕ್ಷಕ್ಕೆ ಮುಜುಗರ ಉಂಟು ಮಾಡುವ ಯಾರೇ ಆದರೂ ಪಕ್ಷ ಖಂಡಿತವಾಗಿ ಕ್ರಮಗೊಳ್ಳುತ್ತದೆ.
ಒಬ್ಬರಿಗೆ ಒಂದು ಇನ್ನೊಬ್ಬರಿಗೆ ಒಂದಹ ಕ್ರಮ ನಿಯಮ ಅಂತ ಇಲ್ಲ.

HPR Institute Of Nursing And Paramedical Sciences & Friends Beke

ಜಾಹೀರಾತು

ನಾಳೆಯೊಳಗೆ ನಿವೃತ್ತಿ ಘೋಷಣೆ ಮಾಡುವರು ಎಂಬ ವಿಶ್ವಾಸವಿದೆ.ರಘಪತಿ ಭಟ್ ಅಂತ ಅಲ್ಲ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ದ ಯಾರೇ ಸ್ಪರ್ಧೆ ಮಾಡಿದರು ಕ್ರಮ ಕೈಗೊಳ್ಳವುದು ಅನಿವಾರ್ಯ ಮತ್ತು ಅಗತ್ಯವಾಗಿದೆ. ಪಕ್ಷ ಕ್ರಮ ತೆಗೆದುಕೊಳ್ಳುತ್ತದೆ.ನಾವು ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಬಗ್ಗೆ ಏನೆಲ್ಲಾ ಕೆಲಸ ಮಾಡಬೇಕೋ ಅದನ್ನು ‌ನಾವು ಮಾಡುತ್ತೇವೆ. ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕ ಕ್ಷೇತ್ರ ಗೆಲುವಿಗೆ ತಳಮಟ್ಟದ ಕಾರ್ಯಕರ್ತರನ್ನು ಸಕ್ರಿಯಗೊಳಿಸುವ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದರು.

SendShare39Share
Previous Post

ಕಳೆದ 10 ವರ್ಷಗಳಿಂದ ಆಧಾರ್ ಕಾರ್ಡ್ ಅನ್ನು ನವೀಕರಿಸದಿರುವ ಭಾರತೀಯ ನಾಗರಿಕರು; ಜೂ. 14ರ ಬಳಿಕ ರದ್ದಾಗುತ್ತದೆಯೆ?

Next Post

ಬೆಂಗಳೂರು: ಸರಕಾರಿ ಭರವಸೆ ಸಮಿತಿ‌ ಸಭೆಯಲ್ಲಿ‌ಭಾಗವಹಿಸಿದ ಶಾಸಕ ಅಶೋಕ್ ಕುಮಾರ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಸರಕಾರಿ ಭರವಸೆ ಸಮಿತಿ‌ ಸಭೆಯಲ್ಲಿ‌ಭಾಗವಹಿಸಿದ ಶಾಸಕ ಅಶೋಕ್ ಕುಮಾರ್ ರೈ

ಬೆಂಗಳೂರು: ಸರಕಾರಿ ಭರವಸೆ ಸಮಿತಿ‌ ಸಭೆಯಲ್ಲಿ‌ಭಾಗವಹಿಸಿದ ಶಾಸಕ ಅಶೋಕ್ ಕುಮಾರ್ ರೈ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..