• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All

ಉಡುಪಿ ಮಾಜಿ ಶಾಸಕ ರಘಪತಿ ಭಟ್ 24 ಗಂಟೆಯೊಳಗೆ ನಿವೃತ್ತಿ ಘೋಷಣೆ ಮಾಡದಿದ್ದರೆ ಶಿಸ್ತು ಕ್ರಮ‌:- ಸುನೀಲ್ ಕುಮಾರ್

May 23, 2024
ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

July 2, 2025
ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ  ಉಗ್ರ ಪ್ರತಿಭಟನೆ ತಯಾರಿ!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ ಉಗ್ರ ಪ್ರತಿಭಟನೆ ತಯಾರಿ!

July 2, 2025
ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್​

ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್​

July 2, 2025
ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

ಮುಸ್ಲಿಂ ವ್ಯಕ್ತಿ ಜೊತೆ ಲಿವಿಂಗ್ ಟುಗೆದರ್ ಇಬ್ಬರು ಮಕ್ಕಳ ತಾಯಿ ಕಸದ ಲಾರಿಯಲ್ಲಿ ಶವವಾಗಿ ಪತ್ತೆ!

June 30, 2025
ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

June 30, 2025
ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

ದೇಶದ ಪ್ರಮುಖ ಖಾಸಗಿ ಕರ್ನಾಟಕ ಬ್ಯಾಂಕ್​ನ ಕೋಟಿ ಕೋಟಿ ಅವ್ಯವಹಾರ ಸಂಕಷ್ಟದಲ್ಲಿ ಬ್ಯಾಂಕ್; ಕರ್ಣಾಟಕ ಬ್ಯಾಂಕ್ ಸಿಇಓ ಶ್ರೀಕೃಷ್ಣನ್ ಹರಿಹರ ಶರ್ಮಾ ರಾಜೀನಾಮೆ

June 30, 2025
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

June 30, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

June 30, 2025
ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ :  ಅರುಣ್ ಪುತ್ತಿಲ

ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ : ಅರುಣ್ ಪುತ್ತಿಲ

June 30, 2025
ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ:ಶುದ್ಧೀಕರಣ ಕೇವಲ ಪ್ರೋಕ್ಷಣೆಯಿಂದ ಆಗಲ್ಲ-ಡಿ.ವಿ.ಸದಾನಂದಗೌಡ

ನಮ್ಮ ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ:ಶುದ್ಧೀಕರಣ ಕೇವಲ ಪ್ರೋಕ್ಷಣೆಯಿಂದ ಆಗಲ್ಲ-ಡಿ.ವಿ.ಸದಾನಂದಗೌಡ

June 27, 2025
ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

June 30, 2025
ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

June 25, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

    ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ  ಉಗ್ರ ಪ್ರತಿಭಟನೆ ತಯಾರಿ!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ ಉಗ್ರ ಪ್ರತಿಭಟನೆ ತಯಾರಿ!

    ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

    ಅತ್ಯಾಚಾರ ನಡೆಸಿ ಮಗುವಿಗೆ ಜನ್ಮನೀಡಿದ ಪ್ರಕರಣ ಮಾತುಕತೆ ನಡೆಸಿದವರೆ ,ನೀವು ಎಲ್ಲಿದ್ದೀರಿ, ನ್ಯಾಯ ಕೊಡಿಸಲು ಹಿಂಜರಿಕೆ ಯಾಕೆ?: ಮಹಮ್ಮದಾಲಿ

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಸಂತ್ರಸ್ತೆ ಯುವತಿಯ ತಾಯಿ ಪತ್ರಿಕಾಗೋಷ್ಠಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್  ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಇದರ ವತಿಯಿಂದ ನಡೆಯುವ ವರ ಮಹಾಲಕ್ಷ್ಮಿಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ :  ಅರುಣ್ ಪುತ್ತಿಲ

    ಕಾಂಗ್ರೇಸ್ ಸರ್ಕಾರ ಮರಳು ಮತ್ತು ಕೆಂಪುಕಲ್ಲು ಅಭಾವ ಸೃಷ್ಟಿಸಿರುವುದರಿಂದ ಪ್ರಾಕೃತಿಕ ವಿಕೋಪಗಳಿಂದ ಹಾನಿಯಾದ ಮನೆಗಳ ದುರಸ್ಥಿಯೂ ಮಾಡಲಾಗುತ್ತಿಲ್ಲ – ಬಡ ಕಾರ್ಮಿಕರಿಗೆ ಕೂಲಿ ಕೆಲಸವೂ ಇಲ್ಲದಂತಾಗಿದೆ : ಅರುಣ್ ಪುತ್ತಿಲ

    ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

    ಮದುವೆಯಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ : ಪುತ್ತೂರಿನ ವಾಸ್ತು ಶಿಲ್ಪಿಯ ಪುತ್ರನ ವಿರುದ್ದ ಕೇಸ್; ಆರೋಪಿ ಎಸ್ಕೆಪ್

    ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

    ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

    ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

    ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಉಡುಪಿ ಮಾಜಿ ಶಾಸಕ ರಘಪತಿ ಭಟ್ 24 ಗಂಟೆಯೊಳಗೆ ನಿವೃತ್ತಿ ಘೋಷಣೆ ಮಾಡದಿದ್ದರೆ ಶಿಸ್ತು ಕ್ರಮ‌:- ಸುನೀಲ್ ಕುಮಾರ್

by ಪ್ರಜಾಧ್ವನಿ ನ್ಯೂಸ್
May 23, 2024
in ಇತರೆ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
97
SHARES
278
VIEWS
ShareShareShare

ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪದವೀಧರ ಕ್ಷೇತ್ರ ಮತ್ತು ಶಿಕ್ಷಕ ಕ್ಷೇತ್ರ ಚುನಾವಣೆ ಘೋಷಣೆಯಾಗಿದ್ದು ಪದವಿದರ ಕ್ಷೇತ್ರದ ಆಕಾಂಕ್ಷಿಯಾಗಿದ್ದ ಉಡುಪಿ ಮಾಜಿ ಶಾಸಕ ರಘಪತಿ ಭಟ್ ಟಿಕೆಟ್ ಕೈ ತಪ್ಪಿದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಕಾರ್ಯಕರ್ತರ ಪರವಾಗಿ ನಾಮಪತ್ರ ಸಲ್ಲಿಸಿದ್ದು ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂಬುದನ್ನು ‌ಗಂಟಘೋಷವಾಗಿ ತಿಳಿಸಿದ್ದು ಈಗಾಗಲೇ ಮತ ಬೇಟೆ ನಡೆಸುತ್ತಿದ್ದು ಇವರಿಗೆ ಹಲವಾರು ಹಿರಿಯರು ಪ್ರಮುಖರು ಸಾಥ್ ನೀಡುತ್ತಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಜಾಹೀರಾತು

ಬಿಜೆಪಿಯಿಂದ ಪದವೀಧರ ಕ್ಷೇತ್ರದಲ್ಲಿ ಧನಂಜಯ ಸರ್ಜಿ ಅಭ್ಯರ್ಥಿಯಾಗಿದ್ದು ಇವರು ಪ್ರವಾಸ ಕೈಗೊಳ್ಳುತ್ತಿದ್ದಾರೆ.ಇವುಗಳ ನಡುವೆ ಸೋಲು ಗೆಲುವಿನ ಲೆಕ್ಕಾಚಾರ ಮಧ್ಯೆ ಉಡುಪಿ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಮಾತಾನಾಡಿ 24 ಗಂಟೆಯ ಒಳಗೆ ಭಟ್ ನಿವೃತ್ತಿ ಘೋಷಣೆ ಮಾಡಬೇಕು ಮಾಡದಿದ್ದರೆ ಪಕ್ಷದ ನಿಯಮ ಉಲ್ಲಂಘನೆ ಮೂಲಕ ಶಿಸ್ತು ಕ್ರಮ ಜರಗಿಸಲಾಗುವುದು.
ಪಕ್ಷ ವಿರೋಧಿ ಚಟುವಟಿಕೆ, ಪಕ್ಷಕ್ಕೆ ಮುಜುಗರ ಉಂಟು ಮಾಡುವ ಯಾರೇ ಆದರೂ ಪಕ್ಷ ಖಂಡಿತವಾಗಿ ಕ್ರಮಗೊಳ್ಳುತ್ತದೆ.
ಒಬ್ಬರಿಗೆ ಒಂದು ಇನ್ನೊಬ್ಬರಿಗೆ ಒಂದಹ ಕ್ರಮ ನಿಯಮ ಅಂತ ಇಲ್ಲ.

ನಾಳೆಯೊಳಗೆ ನಿವೃತ್ತಿ ಘೋಷಣೆ ಮಾಡುವರು ಎಂಬ ವಿಶ್ವಾಸವಿದೆ.ರಘಪತಿ ಭಟ್ ಅಂತ ಅಲ್ಲ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ದ ಯಾರೇ ಸ್ಪರ್ಧೆ ಮಾಡಿದರು ಕ್ರಮ ಕೈಗೊಳ್ಳವುದು ಅನಿವಾರ್ಯ ಮತ್ತು ಅಗತ್ಯವಾಗಿದೆ. ಪಕ್ಷ ಕ್ರಮ ತೆಗೆದುಕೊಳ್ಳುತ್ತದೆ.ನಾವು ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಬಗ್ಗೆ ಏನೆಲ್ಲಾ ಕೆಲಸ ಮಾಡಬೇಕೋ ಅದನ್ನು ‌ನಾವು ಮಾಡುತ್ತೇವೆ. ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕ ಕ್ಷೇತ್ರ ಗೆಲುವಿಗೆ ತಳಮಟ್ಟದ ಕಾರ್ಯಕರ್ತರನ್ನು ಸಕ್ರಿಯಗೊಳಿಸುವ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದರು.

Akshaya College Puttur

ಜಾಹೀರಾತು

SendShare39Share
Previous Post

ಕಳೆದ 10 ವರ್ಷಗಳಿಂದ ಆಧಾರ್ ಕಾರ್ಡ್ ಅನ್ನು ನವೀಕರಿಸದಿರುವ ಭಾರತೀಯ ನಾಗರಿಕರು; ಜೂ. 14ರ ಬಳಿಕ ರದ್ದಾಗುತ್ತದೆಯೆ?

Next Post

ಬೆಂಗಳೂರು: ಸರಕಾರಿ ಭರವಸೆ ಸಮಿತಿ‌ ಸಭೆಯಲ್ಲಿ‌ಭಾಗವಹಿಸಿದ ಶಾಸಕ ಅಶೋಕ್ ಕುಮಾರ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಸರಕಾರಿ ಭರವಸೆ ಸಮಿತಿ‌ ಸಭೆಯಲ್ಲಿ‌ಭಾಗವಹಿಸಿದ ಶಾಸಕ ಅಶೋಕ್ ಕುಮಾರ್ ರೈ

ಬೆಂಗಳೂರು: ಸರಕಾರಿ ಭರವಸೆ ಸಮಿತಿ‌ ಸಭೆಯಲ್ಲಿ‌ಭಾಗವಹಿಸಿದ ಶಾಸಕ ಅಶೋಕ್ ಕುಮಾರ್ ರೈ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..