• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳಲ್ಲಿ ಬಿಜೆಪಿಗೆ ಲಭಿಸಲಿರುವ 3 ಸ್ಥಾನಗಳಿಗೆ 12 ಮಂದಿಯ ಪಟ್ಟಿ ಕಟೀಲ್ ಹೆಸರು ಹೈಕಮಾಂಡ್‌ಗೆ ರವಾನೆ

ಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳಲ್ಲಿ ಬಿಜೆಪಿಗೆ ಲಭಿಸಲಿರುವ 3 ಸ್ಥಾನಗಳಿಗೆ 12 ಮಂದಿಯ ಪಟ್ಟಿ ಕಟೀಲ್ ಹೆಸರು ಹೈಕಮಾಂಡ್‌ಗೆ ರವಾನೆ

May 24, 2024
ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

May 21, 2026
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

May 21, 2026
ಜೆನ್ ಝೀ ಪ್ರತಿಭಟನೆಯ ರೂಪ  ‘ಕಾಕ್ರೋಚ್ ಜನತಾ ಪಾರ್ಟಿ’ ಇಂಟರ್ನೆಟ್‌ನಲ್ಲಿ ಬಿರುಗಾಳಿ – ಸುಳ್ಳು ಆಶ್ವಾಸನೆ ನೀಡುವ ರಾಜಕಾರಣಿಗಳ ಅಂತ್ಯವಾಗಲಿದೆಯೇ?

ಜೆನ್ ಝೀ ಪ್ರತಿಭಟನೆಯ ರೂಪ ‘ಕಾಕ್ರೋಚ್ ಜನತಾ ಪಾರ್ಟಿ’ ಇಂಟರ್ನೆಟ್‌ನಲ್ಲಿ ಬಿರುಗಾಳಿ – ಸುಳ್ಳು ಆಶ್ವಾಸನೆ ನೀಡುವ ರಾಜಕಾರಣಿಗಳ ಅಂತ್ಯವಾಗಲಿದೆಯೇ?

May 21, 2026
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

May 21, 2026
ಇಟಲಿ ಪ್ರಧಾನಿ ಮೆಲೋನಿ ಭೇಟಿಯಾಗಿ ಫೋಟೊಗಳನ್ನು ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ

ಇಟಲಿ ಪ್ರಧಾನಿ ಮೆಲೋನಿ ಭೇಟಿಯಾಗಿ ಫೋಟೊಗಳನ್ನು ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ

May 20, 2026
ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

May 20, 2026
ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

May 19, 2026
ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

May 19, 2026
ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

May 19, 2026
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ದುಬಾರೆ ಆನೆಗಳ ಕಾದಾಟ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಸಾವು: ಆನೆ ಶಿಬಿರ 2 ದಿನ ಬಂದ್

May 19, 2026
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

May 19, 2026
ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

May 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

    ಪುತ್ತೂರು: ನೆಲ್ಲಿಕಟ್ಟೆ ನಿವಾಸಿ ಶ್ರೀಕಾಂತ್ ಹೆಗ್ಡೆ ನಿಧನ

    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

    ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವಂಶಗಳ ಅಕ್ರಮ ಸಾಗಾಣಿಕೆ ಮತ್ತು ಗೋ ಹತ್ಯೆ ತಡೆಗಟ್ಟುವ ಕುರಿತು-ವಿಶ್ವ ಹಿಂದೂ ಪರಿಷದ್‌ ಬಜರಂಗದಳ ವತಿಯಿಂದ ಪುತ್ತೂರು ಪೋಲಿಸ್ ಠಾಣೆಗೆ ಮನವಿ

    ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

    ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ಹೋದ ಯುವತಿಯರಿಗೆ ಲೈಂಗಿಕ ಕಿರುಕುಳ – ಮುಸ್ಲಿಂ ಯುವಕರು ಪೊಲೀಸ್ ವಶಕ್ಕೆ!

    ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

    ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

    ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

    ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳಲ್ಲಿ ಬಿಜೆಪಿಗೆ ಲಭಿಸಲಿರುವ 3 ಸ್ಥಾನಗಳಿಗೆ 12 ಮಂದಿಯ ಪಟ್ಟಿ ಕಟೀಲ್ ಹೆಸರು ಹೈಕಮಾಂಡ್‌ಗೆ ರವಾನೆ

by ಪ್ರಜಾಧ್ವನಿ ನ್ಯೂಸ್
May 24, 2024
in ಪ್ರಾದೇಶಿಕ, ರಾಜ್ಯ
0
ಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳಲ್ಲಿ ಬಿಜೆಪಿಗೆ ಲಭಿಸಲಿರುವ 3 ಸ್ಥಾನಗಳಿಗೆ 12 ಮಂದಿಯ ಪಟ್ಟಿ ಕಟೀಲ್ ಹೆಸರು ಹೈಕಮಾಂಡ್‌ಗೆ ರವಾನೆ
34
SHARES
96
VIEWS
ShareShareShare

ಜೂನ್ 13ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳಲ್ಲಿ ಬಿಜೆಪಿಗೆ ಲಭಿಸಲಿರುವ 3 ಸ್ಥಾನಗಳಿಗೆ 44 ಆಕಾಂಕ್ಷಿಗಳಿದ್ದು ಕೋರ್ ಕಮಿಟಿ 12 ಮಂದಿಯ ಪಟ್ಟಿಯನ್ನು ಹೈಕಮಾಂಡ್‌ಗೆ ರವಾನೆ ಮಾಡಿದೆ.ಇದರಲ್ಲಿ ದ.ಕ.ಸಂಸದರೂ ಆಗಿರುವ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರೂ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.ಜಾತಿವಾರು ಹಾಗೂ ಪ್ರದೇಶವಾರು ಆಧರಿಸಿ 12 ಮಂದಿಯ ಅಂತಿಮ ಪಟ್ಟಿ ತಯಾರು ಮಾಡಲಾಗಿದ್ದು ಈ ಪೈಕಿ ಮೂವರನ್ನು ಹೈಕಮಾಂಡ್ ಆಯ್ಕೆ ಮಾಡಲಿದೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಮೇ 22ರಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು.ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಪಾಲ್ಗೊಂಡಿದ್ದರು.ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಸಂಖ್ಯಾಬಲದ ಆಧಾರದಲ್ಲಿ ಬಿಜೆಪಿಗೆ ಮೂರು ಸ್ಥಾನ ಸಿಕ್ಕಿದ್ದು, ಆ ಮೂರು ಸ್ಥಾನಕ್ಕೆ ಪಟ್ಟಿ ಸಿದ್ದಪಡಿಸುವ ಕುರಿತು ಆಕಾಂಕ್ಷಿಗಳ ಪಟ್ಟಿಯೊಂದಿಗೆ ಸಭೆಯಲ್ಲಿ ಚರ್ಚಿಸಲಾಯಿತು.ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಆಕಾಂಕ್ಷಿಗಳ ಪಟ್ಟಿಯಲ್ಲಿ ಇಲ್ಲದ ಹೆಸರುಗಳ ಬಗ್ಗೆಯೂ ಪ್ರಸ್ತಾಪಿಸಿ ಚರ್ಚೆ ನಡೆಸಲಾಗಿದೆ.

Sathyasayi Hospital

ಜಾಹೀರಾತು

ಸಂಸದನಾಗಿರುವ ನಳಿನ್ ಕುಮಾರ್ ಕಟೀಲ್ ಈ ಬಾರಿ ಲೋಕಸಭೆಗೆ ಅವರಿಗೆ ಅವಕಾಶ ನೀಡಲಾಗಿಲ್ಲ.

ಈ ನಿಟ್ಟಿನಲ್ಲಿ ಅವರನ್ನು ಪರಿಷತ್‌ ಸದಸ್ಯನಾಗಿ ಮಾಡುವ ಜೊತೆಗೆ ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಸ್ಥಾನ ನೀಡುವ ಕುರಿತು ಪಕ್ಷದ ಪ್ರಮುಖರು ತೀರ್ಮಾನಿಸಿದ್ದಾರೆ.ಪರಿಷತ್‌ನ ಪ್ರತಿಪಕ್ಷದ ನಾಯಕನಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರು ಈಗಾಗಲೇ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ್ದಾರೆ.

Muliya

ಜಾಹೀರಾತು

Keshari Durga

ಜಾಹೀರಾತು

Fashion street 9902633624

ಜಾಹೀರಾತು

SendShare14Share
Previous Post

ಲೋಕಸಭಾ ಟಿಕೆಟ್‌ ಮಿಸ್‌; ತಾಯಿ ಮೇನಕಾ ಗಾಂಧಿ ಪರ ಪ್ರಚಾರ ನಡೆಸಿದ ವರುಣ್ ಗಾಂಧಿ

Next Post

ಲೋಕಸಭಾ ಚುನಾವಣೆ ನಂತರ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ; ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಕೊನೆಗೂ ಕೂಡಿಬಂತು ಕಾಲ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಲೋಕಸಭಾ ಚುನಾವಣೆ ನಂತರ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ; ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಕೊನೆಗೂ ಕೂಡಿಬಂತು ಕಾಲ!

ಲೋಕಸಭಾ ಚುನಾವಣೆ ನಂತರ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ; ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಕೊನೆಗೂ ಕೂಡಿಬಂತು ಕಾಲ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..