• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಲೋಕಸಭಾ ಚುನಾವಣೆ ನಂತರ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ; ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಕೊನೆಗೂ ಕೂಡಿಬಂತು ಕಾಲ!

ಲೋಕಸಭಾ ಚುನಾವಣೆ ನಂತರ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ; ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಕೊನೆಗೂ ಕೂಡಿಬಂತು ಕಾಲ!

May 24, 2024
ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

December 10, 2025
ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

December 10, 2025
ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

December 10, 2025

ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

December 10, 2025
ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

December 10, 2025
ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

December 10, 2025
ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

December 10, 2025
ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

December 10, 2025
ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ  ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

December 10, 2025
ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ಕ್ರೀಡಾಪಟು ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ಕ್ರೀಡಾಪಟು ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ

December 10, 2025
ದೇಶದ ಸೈನ್ಯದಲ್ಲಿ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ

ದೇಶದ ಸೈನ್ಯದಲ್ಲಿ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ

December 10, 2025
ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ

December 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, December 10, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

    ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

    ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

    ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

    ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

    ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

    ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

    ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

    ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

    ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ  ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

    ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

    ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ಕ್ರೀಡಾಪಟು ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ

    ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ಕ್ರೀಡಾಪಟು ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಲೋಕಸಭಾ ಚುನಾವಣೆ ನಂತರ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ; ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಕೊನೆಗೂ ಕೂಡಿಬಂತು ಕಾಲ!

by ಪ್ರಜಾಧ್ವನಿ ನ್ಯೂಸ್
May 24, 2024
in ಇತರೆ
0
ಲೋಕಸಭಾ ಚುನಾವಣೆ ನಂತರ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ; ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಕೊನೆಗೂ ಕೂಡಿಬಂತು ಕಾಲ!
10
SHARES
28
VIEWS
ShareShareShare

ಬೆಂಗಳೂರು : ಲೋಕಸಭಾ ಚುನಾವಣೆ  ಫಲಿತಾಂಶದ ನಂತರ ತಾಲೂಕು, ಜಿಲ್ಲಾ ಪಂಚಾಯಿತಿಗಳ ಚುನಾವಣೆ  ಹಾಗೂ ಬಿಬಿಎಂಪಿ ಚುನಾವಣೆ  ನಡೆಯಲಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಬಿಬಿಎಂಪಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಲೋಕಸಭಾ ಚುನಾವಣೆ ಫಲಿತಾಂಶ(ಜೂನ್ 4) ಪ್ರಕಟವಾದ ಬಳಿಕ ಆದಷ್ಟು ಬೇಗ ನಡೆಸುತ್ತೇವೆ. ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಯ ಅವಧಿ ಮುಗಿದು ಬರೋಬ್ಬರಿ ಮೂರು ವರ್ಷ ಆಗಿದೆ. 2021ರ ಏಪ್ರಿಲ್‌ನಲ್ಲಿಯೇ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯಬೇಕಿತ್ತು. ಆದರೆ, ಅವಧಿ ಮುಗಿದಿದ್ದರೂ ಹೊಸ ಚುನಾವಣೆ ಇನ್ನೂ ಸಹ ನಡೆದಿಲ್ಲ. ವಿವಿಧ ಕಾರಣಗಳಿಂದ (ಕ್ಷೇತ್ರ ಪುನರ್​ ವಿಂಗಡಣೆ ಹಾಗೂ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ಹೈಕೋರ್ಟ್​ನಲ್ಲಿದೆ. ಹೀಗಾಗಿ ಚುನಾವಣೆಗೆ ವಿಳಂಬವಾಗುತ್ತಿದೆ. ಹಾಗೇ ಈ ಹಿಂದಿನ ಸರ್ಕಾರ ಕೆಲ ಕಾರಣಾಂತರಗಳಿಂದ ಚುನಾವಣೆಯನ್ನು ಮುಂದೂಡತ್ತಲೇ ಬಂದಿತು.

ಈಗಾಗಲೇ ಚುನಾವಣೆ ವಿಳಂಬ ಆಗಿರುವುದಕ್ಕೆ ಈ  ಸರ್ಕಾರ ಕರ್ನಾಟಕ ಹೈಕೋರ್ಟ್‌ಗೆ 5 ಲಕ್ಷ ರೂ. ದಂಡವನ್ನು ಕೂಡ ಪಾವತಿಸಿದೆ. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಜಿಪಂ, ತಾಪಂ ಕ್ಷೇತ್ರ ಪುನರ್ ವಿಂಗಡಣೆ, ಮೀಸಲು ನಿಗದಿ ಪ್ರಕ್ರಿಯೆ ಮುಗಿದಿದೆ. ವಿಧಾನಸಭಾ ಚುನಾವಣೆ ಮುಕ್ತಾಯದ ಬಳಿಕ ಜಿಪಂ ಮತ್ತು ತಾಪಂ ಚುನಾವಣೆ ನಡೆಸುತ್ತೇವೆ ಎಂದು ಹೈಕೋರ್ಟ್‌ಗೆ ಸರ್ಕಾರ ತಿಳಿಸಿತ್ತು. ಆದ್ರೆ, ಚುನಾವಣೆ ನಡೆಸಲೇ ಇಲ್ಲ.

ಸಿದ್ದರಾಮಯ್ಯ ನೇತೃತ್ವದ ಹೊಸ ಸರ್ಕಾರ ಬಂದ ವರ್ಷದ ಆಗಿದ್ದು, ಇದೀಗ ಜೂನ್ 4ರಂದು ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಚುನಾವಣೆಗಳನ್ನು ನಡೆಸಲು ಮುಂದಾಗಿದೆ. ಆದ್ರೆ, ಅದ್ಯಾವಾಗ ನಡೆಸುತ್ತಾರೋ ಗೊತ್ತಿಲ್ಲ. ಮೀಸಲಾತಿ,  ಕ್ಷೇತ್ರ ಪುನರ್ ವಿಂಗಡಣೆ ಸಂಬಂಧ ಪ್ರಕರಣಗಳು ಕೋರ್ಟ್​ನಲ್ಲಿ ಇರುವುದರಿಂದ ಇನ್ನಷ್ಟು ತಿಂಗಳು ವಿಳಂಬವಾಗುವ ಸಾಧ್ಯತೆಗಳು ಇವೆ. ಒಂದು ವೇಳೆ ಸರ್ಕಾರ ಈ ಬಗ್ಗೆ ಮುತುವರ್ಜಿ ವಹಿಸಿ ಕೋರ್ಟ್​ ಕಾನೂನು ಪ್ರಕ್ರಿಯೆ ಮುಗಿಸುವುದರ ಜೊತೆಗೆ ಮೀಸಲಾತಿ ನಿಗದಿಪಡಿಸಿದರೆ ಮುಂದಿನ ಒಂದೆರೆಡು ತಿಂಗಳಲ್ಲೇ ಚುನಾವಣೆ ನಡೆಸಬಹುದು.

ಇದೀಗ ಸಿದ್ದರಾಮಯ್ಯ ಅವರು ಚುನಾವಣೆ ನಡೆಸುವ ಬಗ್ಗೆ ಮಾತನಾಡಿದ್ದು, ಜಿಲ್ಲಾ ಅಥವಾ ತಾಲೂಕು ಪಂಚಾಯಿತಿ ಚುನಾವಣೆಗೆ ನಿಲ್ಲಬೇಕು ಎಂದು ಕಾದು ಕುಳಿತಿರುವ ಸ್ಥಳೀಯ ರಾಜಕೀಯ ಮುಖಂಡರು ಸಂತಸಗೊಂಡಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare4Share
Previous Post

ಪರಿಷತ್‌ಗೆ ನಡೆಯಲಿರುವ 11 ಸ್ಥಾನಗಳಲ್ಲಿ ಬಿಜೆಪಿಗೆ ಲಭಿಸಲಿರುವ 3 ಸ್ಥಾನಗಳಿಗೆ 12 ಮಂದಿಯ ಪಟ್ಟಿ ಕಟೀಲ್ ಹೆಸರು ಹೈಕಮಾಂಡ್‌ಗೆ ರವಾನೆ

Next Post

ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..