• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮತ್ತೊಂದು ಮಾರಣಾಂತಿಕ ಎಬೋಲಾ ರೂಪಾಂತರಿ ”ಡೆಡ್ಲಿ ವೈರಸ್‌ ಸೃಷ್ಟಿಸಿದ ಚೀನಾ”

ಮತ್ತೊಂದು ಮಾರಣಾಂತಿಕ ಎಬೋಲಾ ರೂಪಾಂತರಿ ”ಡೆಡ್ಲಿ ವೈರಸ್‌ ಸೃಷ್ಟಿಸಿದ ಚೀನಾ”

May 24, 2024
ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

December 11, 2025
ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

December 11, 2025
ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

December 11, 2025
ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

December 11, 2025
ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

December 10, 2025
ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

December 10, 2025
ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

December 10, 2025

ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

December 10, 2025
ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

December 10, 2025
ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

December 10, 2025
ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

December 10, 2025
ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

December 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, December 12, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

    ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

    ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

    ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

    ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

    ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

    ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

    ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

    ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

    ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

    ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

    ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಮತ್ತೊಂದು ಮಾರಣಾಂತಿಕ ಎಬೋಲಾ ರೂಪಾಂತರಿ ”ಡೆಡ್ಲಿ ವೈರಸ್‌ ಸೃಷ್ಟಿಸಿದ ಚೀನಾ”

by ಪ್ರಜಾಧ್ವನಿ ನ್ಯೂಸ್
May 24, 2024
in ಇತರೆ
0
ಮತ್ತೊಂದು ಮಾರಣಾಂತಿಕ ಎಬೋಲಾ ರೂಪಾಂತರಿ ”ಡೆಡ್ಲಿ ವೈರಸ್‌ ಸೃಷ್ಟಿಸಿದ ಚೀನಾ”
46
SHARES
132
VIEWS
ShareShareShare

ಬೀಜಿಂಗ್: ಜಗತ್ತಿಗೇ ಕೊರೊನಾ  ಎಂಬ ಮಹಾಮಾರಿಯನ್ನು ಹರಡಿ, ಕೋಟ್ಯಂತರ ಜನರ ಪ್ರಾಣಕ್ಕೆ ಕುತ್ತು ತಂದ ಚೀನಾ ಈಗ ಮತ್ತೊಂದು ಜೈವಿಕ ಯುದ್ಧಕ್ಕೆ ಮುಂದಾಗಿದೆ. ಮಾರಣಾಂತಿಕ ಎಬೋಲಾ ರೂಪಾಂತರಿ ಸೋಂಕನ್ನು  ಚೀನಾದ ವಿಜ್ಞಾನಿಗಳು ಸೃಷ್ಟಿಸಿದ್ದು, ಇದರಿಂದ ಜಗತ್ತಿಗೇ ಆತಂಕ ಎದುರಾಗಿದೆ. ಹೆಬೈ ಮೆಡಿಕಲ್‌ ಯುನಿವರ್ಸಿಟಿಯಲ್ಲಿ ವಿಜ್ಞಾನಿಗಳು ಎಬೋಲಾ ರೂಪಾಂತರಿ ವೈರಸ್‌ಅನ್ನು ಸೃಷ್ಟಿಸಿದ್ದಾರೆ. ಹ್ಯಾಮ್‌ಸ್ಟರ್‌ಗಳಿಗೆ (ಕಿರುಕಡಿಗ-ಇಲಿಯಂತ ಚಿಕ್ಕ ಪ್ರಾಣಿ) ವೈರಸ್‌ ಇಂಜೆಕ್ಟ್‌ ಮಾಡಿದರೆ, ಮೂರೇ ದಿನಗಳಲ್ಲಿ ಅವರು ಸಾಯುತ್ತವೆ ಎಂದು ಸೈನ್ಸ್‌ ಡೈರೆಕ್ಟ್‌ ಜರ್ನಲ್‌ನಲ್ಲಿ ವರದಿ ಪ್ರಕಟವಾಗಿದೆ.

ಸಿರಿಯಾ ಮೂಲದ, ಮೂರು ವಾರಗಳ ಹಿಂದೆ ಜನಿಸಿದ ಹ್ಯಾಮ್‌ಸ್ಟರ್‌ಗಳಿಗೆ ಎಬೋಲಾ ರೂಪಾಂತರಿ ತಳಿಯ ವೈರಸ್‌ಅನ್ನು ಇಂಜೆಕ್ಟ್‌ ಮಾಡಲಾಗಿತ್ತು. 5 ಗಂಡು ಹಾಗೂ 5 ಹೆಣ್ಣು ಹ್ಯಾಮ್‌ಸ್ಟರ್‌ಗಳಿಗೆ ಸೋಂಕನ್ನು ಇಂಜೆಕ್ಷನ್‌ ಮೂಲಕ ನೀಡಲಾಗಿತ್ತು. ಮೂರು ದಿನಗಳಲ್ಲಿಯೇ ಅವರು ಮೃತಪಟ್ಟವು” ಎಂಬುದಾಗಿ ವಿಜ್ಞಾನಿಗಳೇ ಹೇಳಿದ್ದಾರೆ. ಹಾಗಾಗಿ, ಇದು ಕೂಡ ಕೊರೊನಾ ಸಾಂಕ್ರಾಮಿಕದಂತೆ ಮಾರಣಾಂತಿಕವಾಗಿದ್ದು, ಭಾರತ ಸೇರಿ ಜಗತ್ತಿನ ಹಲವು ರಾಷ್ಟ್ರಗಳಿಗೆ ಕಮ್ಯುನಿಸ್ಟ್‌ ರಾಷ್ಟ್ರವು ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ.

ಹ್ಯಾಮ್‌ಸ್ಟರ್‌ಗಳಿಗೆ ಉಂಟಾದ ಪರಿಣಾಮವೇ ಮನುಷ್ಯರಿಗೂ ಆಗಲಿದೆ. ಮೊದಲು ಜೀವಕೋಶಗಳಿಗೆ ಹರಡುವ ಸೋಂಕು, ಹೃದಯ, ಶ್ವಾಸಕೋಶ, ಹೊಟ್ಟೆ, ಲಿವರ್‌ ಸೇರಿ ಹಲವು ಅಂಗಗಳನ್ನು ನಿಷ್ಕ್ರಿಯಗೊಳಿಸುತ್ತದೆ. ಕೊನೆಗೆ, ಬಹು ಅಂಗಾಂಗ ವೈಫಲ್ಯದಿಂದ ಮನುಷ್ಯನು ಕೂಡ ಮೂರ್ನಾಲ್ಕು ದಿನಗಳಲ್ಲಿಯೇ ಮೃತಪಡಲಿದ್ದಾನೆ ಎಂಬುದಾಗಿ ಚೀನಾ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಜಗತ್ತಿನಾದ್ಯಂತ ಭೀತಿ ಎದುರಾಗಿದೆ. ಎಬೋಲಾ ಸಾಂಕ್ರಾಮಿಕವಾಗಿದ್ದು, ಇದು ವೈರಾಣುವಿನಿಂದ ಹರಡುವ ಕಾಯಿಲೆಯಾಗಿದೆ. ಕೋತಿ, ಬಾವಲಿಯ ರಕ್ತ, ಸೋಂಕಿನಿಂದ ಕೂಡಿದ ಗಾಳಿ ಅಥವಾ ಎಬೋಲಾ ಸೋಂಕಿತನ ವೀರ್ಯದಿಂದ ಹರಡುತ್ತದೆ ಎಂದು ತಿಳಿದುಬಂದಿದೆ. ಗಂಟಲು ನೋವು, ಸ್ನಾಯು ನೋವು ಮತ್ತು ತಲೆನೋವು, ಯಕೃತ್ತು ಮತ್ತು ಮೂತ್ರ ಕಾರ್ಯನಿರ್ವಹಣೆಯ ಹದಗೆಡುತ್ತದೆ. ಸಾಮಾನ್ಯವಾಗಿ ವಾಕರಿಕೆ, ವಾಂತಿ ಮತ್ತು ಭೇದಿ ಇದರ ಲಕ್ಷಣಗಳಾಗಿವೆ. ಬಾವಲಿ, ಕೋತಿಯಂತಹ ಪ್ರಾಣಿಗಳಿಂದ ದೂರ ಇರುವುದು ಒಳಿತು ಎಂದು ಹೇಳಲಾಗುತ್ತಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare18Share
Previous Post

ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

Next Post

ಜೂನ್​ ಮೊದಲ ವಾರ ಮದ್ಯಪ್ರಿಯರಿಗೆ ಶಾಕ್​ ಕಾದಿದೆ ಬಾರ್ ವೈನ್ ಬಂದ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜೂನ್​ ಮೊದಲ ವಾರ ಮದ್ಯಪ್ರಿಯರಿಗೆ ಶಾಕ್​ ಕಾದಿದೆ ಬಾರ್ ವೈನ್ ಬಂದ್

ಜೂನ್​ ಮೊದಲ ವಾರ ಮದ್ಯಪ್ರಿಯರಿಗೆ ಶಾಕ್​ ಕಾದಿದೆ ಬಾರ್ ವೈನ್ ಬಂದ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..