• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವುದು ಆರೋಗ್ಯಕ್ಕೆ ಪ್ರಯೋಜನಕಾರಿ ; ಮಣ್ಣಿನ ಪಾತ್ರೆ ಬೆಸ್ಟ್

ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವುದು ಆರೋಗ್ಯಕ್ಕೆ ಪ್ರಯೋಜನಕಾರಿ ; ಮಣ್ಣಿನ ಪಾತ್ರೆ ಬೆಸ್ಟ್

May 25, 2024
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

December 4, 2025
ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 4, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

December 3, 2025
ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

December 2, 2025
ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

December 2, 2025
ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

December 1, 2025
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

December 1, 2025
ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

December 1, 2025
ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

December 1, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, December 5, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವುದು ಆರೋಗ್ಯಕ್ಕೆ ಪ್ರಯೋಜನಕಾರಿ ; ಮಣ್ಣಿನ ಪಾತ್ರೆ ಬೆಸ್ಟ್

by ಪ್ರಜಾಧ್ವನಿ ನ್ಯೂಸ್
May 25, 2024
in ಕಡಬ, ಪುತ್ತೂರು, ಬೆಳ್ತಂಗಡಿ, ಮಂಗಳೂರು, ಸುಳ್ಯ
0
ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವುದು ಆರೋಗ್ಯಕ್ಕೆ ಪ್ರಯೋಜನಕಾರಿ ; ಮಣ್ಣಿನ ಪಾತ್ರೆ ಬೆಸ್ಟ್
48
SHARES
137
VIEWS
ShareShareShare

ಭಾರತೀಯರಿಗೆ 17 ಆಹಾರದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದೂ, ಇದರಲ್ಲಿ ಅಡುಗೆ ಮಾಡುವ ಕ್ರಮ ಹಾಗೂ ಬಳಸುವ ಪಾತ್ರೆಗಳನ್ನು ಹೇಗಿರಬೇಕು. ತಮ್ಮ ಆಹಾರಗಳಲ್ಲಿ ಪೋಷಕಾಂಶಗಳನ್ನು ಉಳಿಸಿಕೊಳ್ಳಲು ಮತ್ತು ಅಡುಗೆ ಮಾಡುವಾಗ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೆಲವು ವಿಧಾನಗಳನ್ನು ಅನುಸರಿಸಬೇಕು ಎಂದು ತಿಳಿಸಿದೆ.

ಅಡುಗೆ ಮಾಡುವ ಮೊದಲು ತರಕಾರಿಗಳನ್ನು ಶುದ್ಧವಾದ ನೀರಿನಿಂದ ತೊಳೆಯುವುದು ಸೂಕ್ಷ್ಮಜೀವಿ, ಕೀಟನಾಶಕಗಳನ್ನು ತೆಗೆದುಹಾಕಲು ಹಾಗೂ ಪೋಷಕಾಂಶಗಳನ್ನು ಸಂರಕ್ಷಿಸಲು ಸಹಾಯ ಮಾಡುತ್ತದೆ. ಅದಲ್ಲದೇ, ಆವಿಯಲ್ಲಿ ಬೇಯಿಸುವುದು ಅಥವಾ ಲಘುವಾಗಿ ಕುದಿಸುವಂತಹ ವಿಧಾನಗಳನ್ನು ಅನುಸರಿಸಿದರೆ ತರಕಾರಿಗಳಲ್ಲಿನ ವಿಟಮಿನ್ ಸಿ ನಂತಹ ನೀರಿನಲ್ಲಿ ಕರಗಿ ಪೋಷಕಾಂಶವು ನಷ್ಟವಾಗುವುದಿಲ್ಲ.

ಆಹಾರವನ್ನು ನೇರವಾಗಿ ಬೇಯಿಸುವುದಕ್ಕೆ ಹೋಲಿಸಿದರೆ ಪೂರ್ವ ಅಡುಗೆಯ ವಿಧಾನಗಳು ಆಹಾರ ಪದಾರ್ಥಗಳಲ್ಲಿ ಪೋಷಕಾಂಶಗಳನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಪ್ರೆಶರ್ ಕುಕ್ಕರ್‌ನಲ್ಲಿ ಅಡುಗೆ ಮಾಡುವುದರಿಂದ ಆಹಾರದ ಪೋಷಕಾಂಶಗಳನ್ನು ಹಬೆಯ ಒತ್ತಡದಲ್ಲಿ ತ್ವರಿತವಾಗಿ ಬೇಯಿಸುವ ಮೂಲಕ ಅವುಗಳನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಹುರಿಯುವುದು ಆಹಾರದ ಕೊಬ್ಬಿನಾಂಶವನ್ನು ಹೆಚ್ಚಿಸುತ್ತದೆ. ಆದರೆ ಅತಿಯಾಗಿ ಸೇವಿಸಿದರೆ ಹೃದಯರಕ್ತನಾಳದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆದರೆ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಮೈಕ್ರೋವೇವ್ ಅಡುಗೆಯ ವಿಧಾನವು ಕಡಿಮೆ ಸಮಯದಲ್ಲಿ ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಸಂರಕ್ಷಿಸುತ್ತದೆ. ಹುರಿಯುವುದು ಹಾಗೂ ಗ್ರಿಲ್ಲಿಂಗ್ ನಂತಹ ಈ ಅಡುಗೆ ವಿಧಾನಗಳು ಸರಿಯಾಗಿ ಮಾಡದಿದ್ದಲ್ಲಿ ಪಾಲಿಸಿಕ್ಲಿಕ್ ಆರೊಮ್ಯಾಟಿಕ್ ಹೈಡ್ರೋಕಾರ್ಬನ್‌ಗಳು ಹಾಗೂ ಸುಧಾರಿತ ಗ್ಲೈಕೇಶನ್ ಎಂಡ್ ಉತ್ಪನ್ನಗಳು ನಂತಹ ಹಾನಿಕಾರಕ ಸಂಯುಕ್ತಗಳು ಬಿಡುಗಡೆಯಾಗುತ್ತದೆ. ಹೀಗಾಗಿ ಅಡುಗೆ ಮಾಡುವಾಗ ಸರಿಯಾದ ಪಾತ್ರೆಗಳ ಬಳಕೆಯಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಆರೋಗ್ಯಕ್ಕೆ ಸ್ನೇಹಿಯಾಗಿರುವ ಕಡಿಮೆ ತೈಲ ಅವಶ್ಯಕತೆಗಳು ಮತ್ತು ಪೋಷಕಾಂಶಗಳನ್ನು ಉಳಿಸಿಕೊಳ್ಳಲು ಮಣ್ಣಿನ ಪಾತ್ರೆ ಉತ್ತಮ. ಈ ಮಣ್ಣಿನ ಪಾತ್ರೆ ಸಮಾನ ಶಾಖ ವಿತರಿಸುತ್ತದೆ ಹಾಗೂ ಆಹಾರದಲ್ಲಿ ಪೋಷಕಾಂಶಗಳನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ಈ ಆರೋಗ್ಯ ದೃಷ್ಟಿಯಲ್ಲಿ ನಾನ್-ಸ್ಟಿಕ್ ಪಾತ್ರೆಗಳು ಹಾನಿಕಾರಕವಾಗಿದೆ ಎಂದು ತಿಳಿಸಿದೆ.

SendShare19Share
Previous Post

ಪುತ್ತೂರು: ಚುನಾವಣಾ ಪ್ರಚಾಕ್ಕಿಳಿದ ಹಾಸ್ಯ ನಟ‌ ಅರವಿಂದ್ ಬೋಳಾರ್

Next Post

ನಾನ್‌ಸ್ಟಿಕ್ ಪಾತ್ರೆಯಲ್ಲಿ ಅಡುಗೆ ಮಾಡಬೇಡಿ, ನಿಮ್ಮ ಆರೋಗ್ಯಕ್ಕೆ ನೀವೇ ಹೊಣೆ ಎಚ್ಚರಿಕೆ ನೀಡಿದ ಸರ್ಕಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನಾನ್‌ಸ್ಟಿಕ್ ಪಾತ್ರೆಯಲ್ಲಿ ಅಡುಗೆ ಮಾಡಬೇಡಿ, ನಿಮ್ಮ ಆರೋಗ್ಯಕ್ಕೆ ನೀವೇ ಹೊಣೆ ಎಚ್ಚರಿಕೆ ನೀಡಿದ ಸರ್ಕಾರ

ನಾನ್‌ಸ್ಟಿಕ್ ಪಾತ್ರೆಯಲ್ಲಿ ಅಡುಗೆ ಮಾಡಬೇಡಿ, ನಿಮ್ಮ ಆರೋಗ್ಯಕ್ಕೆ ನೀವೇ ಹೊಣೆ ಎಚ್ಚರಿಕೆ ನೀಡಿದ ಸರ್ಕಾರ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..