• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ  ಅಶೋಕ್ ರೈ

ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ ಅಶೋಕ್ ರೈ

May 27, 2024
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

July 29, 2026
ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

July 29, 2026
ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

July 29, 2026
ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

July 29, 2026
ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

July 27, 2026
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

July 27, 2026
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

July 25, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
May 27, 2024
in ಪುತ್ತೂರು, ಪ್ರಾದೇಶಿಕ
0
ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ  ಅಶೋಕ್ ರೈ
41
SHARES
117
VIEWS
ShareShareShare

ಪುತ್ತೂರು: ಒಬ್ಬ ರಾಜಕಾರಣಿ ಯಾವ ರೀತಿ ಇರಬೇಕು ಎಂಬುದಕ್ಕೆ ಕೋಡಿಂಬಾಡಿ ಗ್ರಾಪಂ ಮಾಜಿ ಸದಸ್ಯರಾದ   ದಿ. ರಾಜೇಂದ್ರ ಆರಿಗರೇ ಸಾಕ್ಷಿಯಾಗಿದ್ದು ಇವರು ಕೋಡಿಂಬಾಡಿ ಗ್ರಾಮದ ಮಾಣಿಕ್ಯದಂತಿದ್ದರು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಕೋಡಿಂಬಾಡಿ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ, ನಿಧನರಾದ ರಾಜೇಂದ್ರ ಅರಿಗರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಅಭಿವೃದ್ದಿಯಲ್ಲಿ ಮುತುವರ್ಜಿವಹಿಸಿದ್ದ ಅವರು ದೇವಸ್ಥಾನ ಜೀರ್ಣೋದ್ದಾರಗೊಳ್ಳುವ ವೇಳೆ ಅತೀವ ಸಂತುಷ್ಠರಾದ ಓರ್ವ ಶ್ರೇಷ್ಠ ಭಕ್ತರಾಗಿ ಮೆರೆದಿದ್ದರು. ವಿದ್ಯಾರ್ಥಿ ಜೀವನದಲ್ಲಿ ಸಂಘಟನಾತ್ಮಕ ಮನೋಭಾವವನ್ನು ಹೊಂದಿದ್ದ ಅವರು, ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

Muliya

ಜಾಹೀರಾತು

ನಾಟಕ ಪ್ರಿಯರಾಗಿದ್ದ ಅವರು ಕೋಡಿಂಬಾಡಿಯ ಯುವಕರ ತಂಡವನ್ನು ಕಟ್ಟಿ ನಾಟಕ ಪ್ರದರ್ಶನ ಮಾಡುತ್ತಿದ್ದು ಆ ತಂಡದಲ್ಲಿ ನಾನೂ ಇದ್ದು ಸ್ತ್ರೀ ಪಾತ್ರದಾರಿಯಾಗಿ ಅಭಿನಯ ಮಾಡಿದ್ದೆ. ಕಲೆಗೆ ಹೆಚ್ಚು ಗೌರವ ನೀಡುತ್ತಿದ್ದ ಅವರು ಅತೀವ ಮುಂದಾಲೋಚಾನ ಶಕ್ತಿಯನ್ನು ಹೊಂದಿದ್ದರು ಅವರ ಅಗಲುವಿಕೆ ಸಮಾಜಕ್ಕೆ ಅಪಾರವಾದ ನಷ್ಟವಾಗಿದೆ ಎಂದು ಹೇಳಿದರು.ಕುದುರೆ ನೋಡಲೆಂದೇ ಅವರ ಮನೆಗೆ ಜನ ಹೋಗುತ್ತಿದ್ದರು.ಅಂದಿನ ಕಾಲದಲ್ಲಿ ಕುದುರೆ ಎಲ್ಲಿಯೂ ಇರಲಿಲ್ಲ, ರಾಜೇಂದ್ರ ಅರಿಗರ ಮನೆಯಲ್ಲಿ ಕುದುರೆ ಇತ್ತು ಅದನ್ನು ನೋಟಡಲು, ಅದರ ಮೇಲೆ ಕುಳಿತುಕೊಳ್ಳಲು ಜನ ಅವರ ಮನೆಗೆ ಹೋಗುತ್ತಿದ್ದರು, ಕದುರೆ ಮೇಲೆ ಏರದವರು ಕೋಡಿಂಬಾಡಿಯಲ್ಲಿ ಯಾರೂ ಇರಲಿಲ್ಲ ಎಂದು ಹೇಳಿದ ಅವರು ತನ್ನ ಗ್ರಾಮದ ಜನತೆಯನ್ನು ಅತೀವ ಪ್ರೀತಿ ಮಾಡುತ್ತಿದ್ದರು. ತನ್ನ ಗ್ರಾಮಕ್ಕಾಗಿ ಅಂದಿನ ಕಾಲದಲ್ಲಿ ಎನೆಲ್ಲಾ ಬೇಕೋ ಅದೆಲ್ಲವನ್ನೂ ಮಾಡಲು ಅವಿರತ ಶ್ರಮವಹಿಸಿದ ಶ್ರೇಷ್ಟ ವ್ಯಕ್ತಿಯಾಗಿ ಮೆರೆದರು ಎಂದು ಹೇಳಿದರು.

ಪ್ರಗತಿಪರ ಕೃಷಿಕ, ನಿವೃತ್ತ ಬ್ಯಾಂಕ್ ಉದ್ಯೋಗಿ ಹೆಗ್ಡೆಹಿತ್ಲು ಸೀತಾರಾಮ ಶೆಟ್ಟಿಯವರು ಮಾತನಾಡಿ ಅರಿಗರು ರಾಜಮನೆತನದ ವ್ಯಕ್ತಿಯಾಗಿದ್ದರು. ಅವರು ತನ್ನ ಯೌವ್ವನ ಪ್ರಾಯದಲ್ಲಿ ಕೋಡಿಂಬಾಡಿ ಗ್ರಾಮ ಮಾತ್ರವಲ್ಲದೆ ಪುತ್ತೂರು ತಾಲೂಕಿನಲ್ಲೇ ಪರಿಚಿತರಾದ ವ್ಯಕ್ತಿಯಾಗಿದ್ದರು. ಪ್ರಪ್ರಥಮ ಬಾರಿಗೆ ಕೋಡಿಂಬಾಡಿ ಗ್ರಾಮದ ಪೂರ್ಣ ಮಾಹಿತಿಯನ್ನೊಳಗೊಂಡ ಟೆಲಿಫೋನ್ ಡೈರೆಕ್ಟರಿಯನ್ನು ಮಾಡಿದ್ದು ಮಾತ್ರವಲ್ಲದೆ ಗ್ರಾಮದ ನಕ್ಷೆಯನ್ನು ಸ್ವತ ತಯಾರು ಮಾಡಿ ಸೈ ಎನಿಸಿಕೊಂಡಿದ್ದರು. ಸದಾ ಚಟುವಟಿಕೆಯ ವ್ಯಕ್ತಿಯಾಗಿದ್ದ ಅವರು ಇಂದಿನ ಯುವ ಸಮೂಹಕ್ಕೆ ಆದರ್ಶರಾಗಿದ್ದಾರೆ ಎಂದು ಹೇಳಿದರು.

ರಾಜೇಂದ್ರ ಅರಿಗರು ನಾಟಕ ಪ್ರಿಯರಾಗಿದ್ದರು. ಕುಂಬ್ರ ದುರ್ಗಾಪ್ರಸಾದ್ ರೈ ಯವರ ಮುಗುರು ತೆಲಿಕೆ ನಾಟಕವನ್ನು ಯಸಶ್ವಿಯಾಗಿ ಪ್ರದರ್ಶನ ಮಾಡಿದ ಬಳಿಕ ರಾಜೇಂದ್ರ ಮುಗುರುತೆಲಿಕೆ ಎಂಬ ಹೆಸರು ಕೂಡಾ ಬಂದಿತ್ತು. ತನ್ನಲ್ಲಿರುವ ಕುದುರೆಯಿಂದ ತನ್ನ ಗ್ರಾಮವನ್ನು ಸುತ್ತಾಡುತ್ತಿದ್ದ ಅವರು ಗ್ರಾಮದಲ್ಲಿ ಎಲ್ಲಿಯಾದರೂ ಸಮಸ್ಯೆ ಯಾದಲ್ಲಿ ತನ್ನ ಕುದುರೆಯ ಮೂಲಕ ತೆರಳುತ್ತಿದ್ದರು. ಜನರಲ್ಲಿ ಅಪಾರವಾದ ಗೌರವ ಇದ್ದ ಅವರು ತನ್ನ ರಾಜಕೀಯ ಜೀವನದ ಮೂಲಕ ಮನೆ ಮಾತಾಗಿದ್ದರು ಎಂದು ಹೇಳಿದ್ದರು.

ashwinistudioputtur

ಜಾಹೀರಾತು

SendShare16Share
Previous Post

“ದೇವದೂತ” ದೇವರು ನನ್ನನ್ನು ಕಳುಹಿಸಿದ್ದಾನೆ ಎಂಬ ಮೋದಿ ಹೇಳಿಕೆಗೆ; ಮಹದೇವಪ್ಪ ಟಾಂಗ್

Next Post

ಮಂಗಳೂರಿನ ಕಂಕನಾಡಿ ಮಸೀದಿ ಬಿಟ್ಟು ನಡುರಸ್ತೆಯಲ್ಲಿ ಕುಳಿತು ನಮಾಜ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರಿನ ಕಂಕನಾಡಿ ಮಸೀದಿ ಬಿಟ್ಟು ನಡುರಸ್ತೆಯಲ್ಲಿ ಕುಳಿತು ನಮಾಜ್

ಮಂಗಳೂರಿನ ಕಂಕನಾಡಿ ಮಸೀದಿ ಬಿಟ್ಟು ನಡುರಸ್ತೆಯಲ್ಲಿ ಕುಳಿತು ನಮಾಜ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..