• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ  ಅಶೋಕ್ ರೈ

ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ ಅಶೋಕ್ ರೈ

May 27, 2024
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

May 28, 2026
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

May 28, 2026
ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

May 28, 2026
ಸಿಎಂ ಬದಲಾವಣೆ ಗದ್ದಲದ ನಡುವೆ ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್?

ಸಿಎಂ ಬದಲಾವಣೆ ಗದ್ದಲದ ನಡುವೆ ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್?

May 28, 2026
ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್

May 28, 2026
ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

May 28, 2026
ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ –  ಕೆಪಿಸಿಸಿಗೂ ಹೊಸ ಸಾರಥಿ

ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್​​ ಆಯ್ಕೆ ಬಹುತೇಕ ಖಚಿತ – ಕೆಪಿಸಿಸಿಗೂ ಹೊಸ ಸಾರಥಿ

May 27, 2026
ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

May 27, 2026
ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

May 28, 2026
ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

May 26, 2026
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

May 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಶಕುಂತಳಾ ಶೆಟ್ಟಿ ಜಾಗ ಮಾಡಿಟ್ಟು ಆಶೀರ್ವಾದ ಮಾಡಿದ್ರು – ನಾವು ಮೆಡಿಕಲ್ ಕಾಲೇಜು ತಂದೆವು: ಶಾಸಕ ಅಶೋಕ್ ರೈ

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ  ಯುವ ಫೋಟೋ ಗ್ರಾಫರ್ ಮೃತ್ಯು

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
May 27, 2024
in ಪುತ್ತೂರು, ಪ್ರಾದೇಶಿಕ
0
ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ  ಅಶೋಕ್ ರೈ
41
SHARES
117
VIEWS
ShareShareShare

ಪುತ್ತೂರು: ಒಬ್ಬ ರಾಜಕಾರಣಿ ಯಾವ ರೀತಿ ಇರಬೇಕು ಎಂಬುದಕ್ಕೆ ಕೋಡಿಂಬಾಡಿ ಗ್ರಾಪಂ ಮಾಜಿ ಸದಸ್ಯರಾದ   ದಿ. ರಾಜೇಂದ್ರ ಆರಿಗರೇ ಸಾಕ್ಷಿಯಾಗಿದ್ದು ಇವರು ಕೋಡಿಂಬಾಡಿ ಗ್ರಾಮದ ಮಾಣಿಕ್ಯದಂತಿದ್ದರು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಕೋಡಿಂಬಾಡಿ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ, ನಿಧನರಾದ ರಾಜೇಂದ್ರ ಅರಿಗರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

Sathyasayi Hospital

ಜಾಹೀರಾತು

ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಅಭಿವೃದ್ದಿಯಲ್ಲಿ ಮುತುವರ್ಜಿವಹಿಸಿದ್ದ ಅವರು ದೇವಸ್ಥಾನ ಜೀರ್ಣೋದ್ದಾರಗೊಳ್ಳುವ ವೇಳೆ ಅತೀವ ಸಂತುಷ್ಠರಾದ ಓರ್ವ ಶ್ರೇಷ್ಠ ಭಕ್ತರಾಗಿ ಮೆರೆದಿದ್ದರು. ವಿದ್ಯಾರ್ಥಿ ಜೀವನದಲ್ಲಿ ಸಂಘಟನಾತ್ಮಕ ಮನೋಭಾವವನ್ನು ಹೊಂದಿದ್ದ ಅವರು, ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

Keshari Durga

ಜಾಹೀರಾತು

ನಾಟಕ ಪ್ರಿಯರಾಗಿದ್ದ ಅವರು ಕೋಡಿಂಬಾಡಿಯ ಯುವಕರ ತಂಡವನ್ನು ಕಟ್ಟಿ ನಾಟಕ ಪ್ರದರ್ಶನ ಮಾಡುತ್ತಿದ್ದು ಆ ತಂಡದಲ್ಲಿ ನಾನೂ ಇದ್ದು ಸ್ತ್ರೀ ಪಾತ್ರದಾರಿಯಾಗಿ ಅಭಿನಯ ಮಾಡಿದ್ದೆ. ಕಲೆಗೆ ಹೆಚ್ಚು ಗೌರವ ನೀಡುತ್ತಿದ್ದ ಅವರು ಅತೀವ ಮುಂದಾಲೋಚಾನ ಶಕ್ತಿಯನ್ನು ಹೊಂದಿದ್ದರು ಅವರ ಅಗಲುವಿಕೆ ಸಮಾಜಕ್ಕೆ ಅಪಾರವಾದ ನಷ್ಟವಾಗಿದೆ ಎಂದು ಹೇಳಿದರು.ಕುದುರೆ ನೋಡಲೆಂದೇ ಅವರ ಮನೆಗೆ ಜನ ಹೋಗುತ್ತಿದ್ದರು.ಅಂದಿನ ಕಾಲದಲ್ಲಿ ಕುದುರೆ ಎಲ್ಲಿಯೂ ಇರಲಿಲ್ಲ, ರಾಜೇಂದ್ರ ಅರಿಗರ ಮನೆಯಲ್ಲಿ ಕುದುರೆ ಇತ್ತು ಅದನ್ನು ನೋಟಡಲು, ಅದರ ಮೇಲೆ ಕುಳಿತುಕೊಳ್ಳಲು ಜನ ಅವರ ಮನೆಗೆ ಹೋಗುತ್ತಿದ್ದರು, ಕದುರೆ ಮೇಲೆ ಏರದವರು ಕೋಡಿಂಬಾಡಿಯಲ್ಲಿ ಯಾರೂ ಇರಲಿಲ್ಲ ಎಂದು ಹೇಳಿದ ಅವರು ತನ್ನ ಗ್ರಾಮದ ಜನತೆಯನ್ನು ಅತೀವ ಪ್ರೀತಿ ಮಾಡುತ್ತಿದ್ದರು. ತನ್ನ ಗ್ರಾಮಕ್ಕಾಗಿ ಅಂದಿನ ಕಾಲದಲ್ಲಿ ಎನೆಲ್ಲಾ ಬೇಕೋ ಅದೆಲ್ಲವನ್ನೂ ಮಾಡಲು ಅವಿರತ ಶ್ರಮವಹಿಸಿದ ಶ್ರೇಷ್ಟ ವ್ಯಕ್ತಿಯಾಗಿ ಮೆರೆದರು ಎಂದು ಹೇಳಿದರು.

Muliya

ಜಾಹೀರಾತು

ಪ್ರಗತಿಪರ ಕೃಷಿಕ, ನಿವೃತ್ತ ಬ್ಯಾಂಕ್ ಉದ್ಯೋಗಿ ಹೆಗ್ಡೆಹಿತ್ಲು ಸೀತಾರಾಮ ಶೆಟ್ಟಿಯವರು ಮಾತನಾಡಿ ಅರಿಗರು ರಾಜಮನೆತನದ ವ್ಯಕ್ತಿಯಾಗಿದ್ದರು. ಅವರು ತನ್ನ ಯೌವ್ವನ ಪ್ರಾಯದಲ್ಲಿ ಕೋಡಿಂಬಾಡಿ ಗ್ರಾಮ ಮಾತ್ರವಲ್ಲದೆ ಪುತ್ತೂರು ತಾಲೂಕಿನಲ್ಲೇ ಪರಿಚಿತರಾದ ವ್ಯಕ್ತಿಯಾಗಿದ್ದರು. ಪ್ರಪ್ರಥಮ ಬಾರಿಗೆ ಕೋಡಿಂಬಾಡಿ ಗ್ರಾಮದ ಪೂರ್ಣ ಮಾಹಿತಿಯನ್ನೊಳಗೊಂಡ ಟೆಲಿಫೋನ್ ಡೈರೆಕ್ಟರಿಯನ್ನು ಮಾಡಿದ್ದು ಮಾತ್ರವಲ್ಲದೆ ಗ್ರಾಮದ ನಕ್ಷೆಯನ್ನು ಸ್ವತ ತಯಾರು ಮಾಡಿ ಸೈ ಎನಿಸಿಕೊಂಡಿದ್ದರು. ಸದಾ ಚಟುವಟಿಕೆಯ ವ್ಯಕ್ತಿಯಾಗಿದ್ದ ಅವರು ಇಂದಿನ ಯುವ ಸಮೂಹಕ್ಕೆ ಆದರ್ಶರಾಗಿದ್ದಾರೆ ಎಂದು ಹೇಳಿದರು.

ರಾಜೇಂದ್ರ ಅರಿಗರು ನಾಟಕ ಪ್ರಿಯರಾಗಿದ್ದರು. ಕುಂಬ್ರ ದುರ್ಗಾಪ್ರಸಾದ್ ರೈ ಯವರ ಮುಗುರು ತೆಲಿಕೆ ನಾಟಕವನ್ನು ಯಸಶ್ವಿಯಾಗಿ ಪ್ರದರ್ಶನ ಮಾಡಿದ ಬಳಿಕ ರಾಜೇಂದ್ರ ಮುಗುರುತೆಲಿಕೆ ಎಂಬ ಹೆಸರು ಕೂಡಾ ಬಂದಿತ್ತು. ತನ್ನಲ್ಲಿರುವ ಕುದುರೆಯಿಂದ ತನ್ನ ಗ್ರಾಮವನ್ನು ಸುತ್ತಾಡುತ್ತಿದ್ದ ಅವರು ಗ್ರಾಮದಲ್ಲಿ ಎಲ್ಲಿಯಾದರೂ ಸಮಸ್ಯೆ ಯಾದಲ್ಲಿ ತನ್ನ ಕುದುರೆಯ ಮೂಲಕ ತೆರಳುತ್ತಿದ್ದರು. ಜನರಲ್ಲಿ ಅಪಾರವಾದ ಗೌರವ ಇದ್ದ ಅವರು ತನ್ನ ರಾಜಕೀಯ ಜೀವನದ ಮೂಲಕ ಮನೆ ಮಾತಾಗಿದ್ದರು ಎಂದು ಹೇಳಿದ್ದರು.

SendShare16Share
Previous Post

“ದೇವದೂತ” ದೇವರು ನನ್ನನ್ನು ಕಳುಹಿಸಿದ್ದಾನೆ ಎಂಬ ಮೋದಿ ಹೇಳಿಕೆಗೆ; ಮಹದೇವಪ್ಪ ಟಾಂಗ್

Next Post

ಮಂಗಳೂರಿನ ಕಂಕನಾಡಿ ಮಸೀದಿ ಬಿಟ್ಟು ನಡುರಸ್ತೆಯಲ್ಲಿ ಕುಳಿತು ನಮಾಜ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರಿನ ಕಂಕನಾಡಿ ಮಸೀದಿ ಬಿಟ್ಟು ನಡುರಸ್ತೆಯಲ್ಲಿ ಕುಳಿತು ನಮಾಜ್

ಮಂಗಳೂರಿನ ಕಂಕನಾಡಿ ಮಸೀದಿ ಬಿಟ್ಟು ನಡುರಸ್ತೆಯಲ್ಲಿ ಕುಳಿತು ನಮಾಜ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..