• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ  ಅಶೋಕ್ ರೈ

ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ ಅಶೋಕ್ ರೈ

May 27, 2024
ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

January 7, 2026
ಹಣಕ್ಕಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

ಹಣಕ್ಕಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

January 7, 2026
ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

January 7, 2026
ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

January 6, 2026
ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

January 6, 2026
ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

January 6, 2026
ತಂದೆಯಿಂದ ಮಗಳ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ತಂದೆಯಿಂದ ಮಗಳ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

January 6, 2026
ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ

ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ

January 5, 2026
ಮದ್ಯ ಮಾರಾಟದಲ್ಲಿ ದಾಖಲೆ: ಬರೋಬ್ಬರಿ 120.98 ಕೋಟಿ ಆದಾಯ! ಆ ಜಿಲ್ಲಾ ಯಾವುದು?

ಮದ್ಯ ಮಾರಾಟದಲ್ಲಿ ದಾಖಲೆ: ಬರೋಬ್ಬರಿ 120.98 ಕೋಟಿ ಆದಾಯ! ಆ ಜಿಲ್ಲಾ ಯಾವುದು?

January 5, 2026
ಅಕ್ರಮ ಬಾಂಗ್ಲಾ ವಲಸಿಗರು ರಾಜ್ಯದ ಆಂತರಿಕ ಸುರಕ್ಷತೆಗೆ ಅಪಾಯ, ಜಾಗೃತ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಲು ಹಿಂದು ಜಾಗರಣ ವೇದಿಕೆ ಕರೆ

ಅಕ್ರಮ ಬಾಂಗ್ಲಾ ವಲಸಿಗರು ರಾಜ್ಯದ ಆಂತರಿಕ ಸುರಕ್ಷತೆಗೆ ಅಪಾಯ, ಜಾಗೃತ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಲು ಹಿಂದು ಜಾಗರಣ ವೇದಿಕೆ ಕರೆ

January 5, 2026
ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

January 4, 2026
ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ -ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು

ವಿವಾಹಿತ ಮಹಿಳೆ ಜತೆ ಯುವಕನ ಲವ್, ಮದುವೆಯಾಗಲು ಒಪ್ಪದ್ದಕ್ಕೆ ನಡುರಸ್ತೆಯಲ್ಲೇ ಕೊಲೆ ಮಾಡಿ ಪರಾರಿ -ಕೇಸ್​​ಗೆ ಟ್ವಿಸ್ಟ್​​: ಆರೋಪಿ ಕೂಡ ನೇಣಿಗೆ ಶರಣು

January 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, January 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

    ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

    ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

    ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

    ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

    ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

    ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

    ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

    ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

    ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ

    ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

    ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

    ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
May 27, 2024
in ಪುತ್ತೂರು, ಪ್ರಾದೇಶಿಕ
0
ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ  ಅಶೋಕ್ ರೈ
40
SHARES
113
VIEWS
ShareShareShare

ಪುತ್ತೂರು: ಒಬ್ಬ ರಾಜಕಾರಣಿ ಯಾವ ರೀತಿ ಇರಬೇಕು ಎಂಬುದಕ್ಕೆ ಕೋಡಿಂಬಾಡಿ ಗ್ರಾಪಂ ಮಾಜಿ ಸದಸ್ಯರಾದ   ದಿ. ರಾಜೇಂದ್ರ ಆರಿಗರೇ ಸಾಕ್ಷಿಯಾಗಿದ್ದು ಇವರು ಕೋಡಿಂಬಾಡಿ ಗ್ರಾಮದ ಮಾಣಿಕ್ಯದಂತಿದ್ದರು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಕೋಡಿಂಬಾಡಿ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ, ನಿಧನರಾದ ರಾಜೇಂದ್ರ ಅರಿಗರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಅಭಿವೃದ್ದಿಯಲ್ಲಿ ಮುತುವರ್ಜಿವಹಿಸಿದ್ದ ಅವರು ದೇವಸ್ಥಾನ ಜೀರ್ಣೋದ್ದಾರಗೊಳ್ಳುವ ವೇಳೆ ಅತೀವ ಸಂತುಷ್ಠರಾದ ಓರ್ವ ಶ್ರೇಷ್ಠ ಭಕ್ತರಾಗಿ ಮೆರೆದಿದ್ದರು. ವಿದ್ಯಾರ್ಥಿ ಜೀವನದಲ್ಲಿ ಸಂಘಟನಾತ್ಮಕ ಮನೋಭಾವವನ್ನು ಹೊಂದಿದ್ದ ಅವರು, ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ನಾಟಕ ಪ್ರಿಯರಾಗಿದ್ದ ಅವರು ಕೋಡಿಂಬಾಡಿಯ ಯುವಕರ ತಂಡವನ್ನು ಕಟ್ಟಿ ನಾಟಕ ಪ್ರದರ್ಶನ ಮಾಡುತ್ತಿದ್ದು ಆ ತಂಡದಲ್ಲಿ ನಾನೂ ಇದ್ದು ಸ್ತ್ರೀ ಪಾತ್ರದಾರಿಯಾಗಿ ಅಭಿನಯ ಮಾಡಿದ್ದೆ. ಕಲೆಗೆ ಹೆಚ್ಚು ಗೌರವ ನೀಡುತ್ತಿದ್ದ ಅವರು ಅತೀವ ಮುಂದಾಲೋಚಾನ ಶಕ್ತಿಯನ್ನು ಹೊಂದಿದ್ದರು ಅವರ ಅಗಲುವಿಕೆ ಸಮಾಜಕ್ಕೆ ಅಪಾರವಾದ ನಷ್ಟವಾಗಿದೆ ಎಂದು ಹೇಳಿದರು.ಕುದುರೆ ನೋಡಲೆಂದೇ ಅವರ ಮನೆಗೆ ಜನ ಹೋಗುತ್ತಿದ್ದರು.ಅಂದಿನ ಕಾಲದಲ್ಲಿ ಕುದುರೆ ಎಲ್ಲಿಯೂ ಇರಲಿಲ್ಲ, ರಾಜೇಂದ್ರ ಅರಿಗರ ಮನೆಯಲ್ಲಿ ಕುದುರೆ ಇತ್ತು ಅದನ್ನು ನೋಟಡಲು, ಅದರ ಮೇಲೆ ಕುಳಿತುಕೊಳ್ಳಲು ಜನ ಅವರ ಮನೆಗೆ ಹೋಗುತ್ತಿದ್ದರು, ಕದುರೆ ಮೇಲೆ ಏರದವರು ಕೋಡಿಂಬಾಡಿಯಲ್ಲಿ ಯಾರೂ ಇರಲಿಲ್ಲ ಎಂದು ಹೇಳಿದ ಅವರು ತನ್ನ ಗ್ರಾಮದ ಜನತೆಯನ್ನು ಅತೀವ ಪ್ರೀತಿ ಮಾಡುತ್ತಿದ್ದರು. ತನ್ನ ಗ್ರಾಮಕ್ಕಾಗಿ ಅಂದಿನ ಕಾಲದಲ್ಲಿ ಎನೆಲ್ಲಾ ಬೇಕೋ ಅದೆಲ್ಲವನ್ನೂ ಮಾಡಲು ಅವಿರತ ಶ್ರಮವಹಿಸಿದ ಶ್ರೇಷ್ಟ ವ್ಯಕ್ತಿಯಾಗಿ ಮೆರೆದರು ಎಂದು ಹೇಳಿದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

ಪ್ರಗತಿಪರ ಕೃಷಿಕ, ನಿವೃತ್ತ ಬ್ಯಾಂಕ್ ಉದ್ಯೋಗಿ ಹೆಗ್ಡೆಹಿತ್ಲು ಸೀತಾರಾಮ ಶೆಟ್ಟಿಯವರು ಮಾತನಾಡಿ ಅರಿಗರು ರಾಜಮನೆತನದ ವ್ಯಕ್ತಿಯಾಗಿದ್ದರು. ಅವರು ತನ್ನ ಯೌವ್ವನ ಪ್ರಾಯದಲ್ಲಿ ಕೋಡಿಂಬಾಡಿ ಗ್ರಾಮ ಮಾತ್ರವಲ್ಲದೆ ಪುತ್ತೂರು ತಾಲೂಕಿನಲ್ಲೇ ಪರಿಚಿತರಾದ ವ್ಯಕ್ತಿಯಾಗಿದ್ದರು. ಪ್ರಪ್ರಥಮ ಬಾರಿಗೆ ಕೋಡಿಂಬಾಡಿ ಗ್ರಾಮದ ಪೂರ್ಣ ಮಾಹಿತಿಯನ್ನೊಳಗೊಂಡ ಟೆಲಿಫೋನ್ ಡೈರೆಕ್ಟರಿಯನ್ನು ಮಾಡಿದ್ದು ಮಾತ್ರವಲ್ಲದೆ ಗ್ರಾಮದ ನಕ್ಷೆಯನ್ನು ಸ್ವತ ತಯಾರು ಮಾಡಿ ಸೈ ಎನಿಸಿಕೊಂಡಿದ್ದರು. ಸದಾ ಚಟುವಟಿಕೆಯ ವ್ಯಕ್ತಿಯಾಗಿದ್ದ ಅವರು ಇಂದಿನ ಯುವ ಸಮೂಹಕ್ಕೆ ಆದರ್ಶರಾಗಿದ್ದಾರೆ ಎಂದು ಹೇಳಿದರು.

Muliya

ಜಾಹೀರಾತು

ರಾಜೇಂದ್ರ ಅರಿಗರು ನಾಟಕ ಪ್ರಿಯರಾಗಿದ್ದರು. ಕುಂಬ್ರ ದುರ್ಗಾಪ್ರಸಾದ್ ರೈ ಯವರ ಮುಗುರು ತೆಲಿಕೆ ನಾಟಕವನ್ನು ಯಸಶ್ವಿಯಾಗಿ ಪ್ರದರ್ಶನ ಮಾಡಿದ ಬಳಿಕ ರಾಜೇಂದ್ರ ಮುಗುರುತೆಲಿಕೆ ಎಂಬ ಹೆಸರು ಕೂಡಾ ಬಂದಿತ್ತು. ತನ್ನಲ್ಲಿರುವ ಕುದುರೆಯಿಂದ ತನ್ನ ಗ್ರಾಮವನ್ನು ಸುತ್ತಾಡುತ್ತಿದ್ದ ಅವರು ಗ್ರಾಮದಲ್ಲಿ ಎಲ್ಲಿಯಾದರೂ ಸಮಸ್ಯೆ ಯಾದಲ್ಲಿ ತನ್ನ ಕುದುರೆಯ ಮೂಲಕ ತೆರಳುತ್ತಿದ್ದರು. ಜನರಲ್ಲಿ ಅಪಾರವಾದ ಗೌರವ ಇದ್ದ ಅವರು ತನ್ನ ರಾಜಕೀಯ ಜೀವನದ ಮೂಲಕ ಮನೆ ಮಾತಾಗಿದ್ದರು ಎಂದು ಹೇಳಿದ್ದರು.

SendShare16Share
Previous Post

“ದೇವದೂತ” ದೇವರು ನನ್ನನ್ನು ಕಳುಹಿಸಿದ್ದಾನೆ ಎಂಬ ಮೋದಿ ಹೇಳಿಕೆಗೆ; ಮಹದೇವಪ್ಪ ಟಾಂಗ್

Next Post

ಮಂಗಳೂರಿನ ಕಂಕನಾಡಿ ಮಸೀದಿ ಬಿಟ್ಟು ನಡುರಸ್ತೆಯಲ್ಲಿ ಕುಳಿತು ನಮಾಜ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರಿನ ಕಂಕನಾಡಿ ಮಸೀದಿ ಬಿಟ್ಟು ನಡುರಸ್ತೆಯಲ್ಲಿ ಕುಳಿತು ನಮಾಜ್

ಮಂಗಳೂರಿನ ಕಂಕನಾಡಿ ಮಸೀದಿ ಬಿಟ್ಟು ನಡುರಸ್ತೆಯಲ್ಲಿ ಕುಳಿತು ನಮಾಜ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..