• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ  ಅಶೋಕ್ ರೈ

ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ ಅಶೋಕ್ ರೈ

May 27, 2024
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ

June 18, 2025
ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

June 17, 2025
ಕಾಲ್ತುಳಿತ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ

ಕಾಲ್ತುಳಿತ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ

June 17, 2025
ತಂದೆಯ ಬೀಡಿ ಸೇದುವ ಚಟಕ್ಕೆ ಮಗವೊಂದು ಸಾವನ್ನಪ್ಪಿದೆ

ತಂದೆಯ ಬೀಡಿ ಸೇದುವ ಚಟಕ್ಕೆ ಮಗವೊಂದು ಸಾವನ್ನಪ್ಪಿದೆ

June 17, 2025
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಕರಾವಳಿ ಭಾಗದಲ್ಲಿ ನಡೆಯುತ್ತಿರುವ ದ್ವೇಷ ಭಾಷಣ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಖಾದರ್ ಅಸಮಾಧಾನ ; ಗೃಹ ಸಚಿವರಿಗೆ ಪತ್ರ

June 17, 2025
ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ: ಪತ್ನಿಗೆ ಜಾಮೀನು

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ: ಪತ್ನಿಗೆ ಜಾಮೀನು

June 17, 2025
ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

June 17, 2025
ಮಹಿಳೆಯ ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರ ಯತ್ನ :ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕ ಬೆಂಗಳೂರಿನಲ್ಲಿ ಬಂಧನ

ಮಹಿಳೆಯ ಬ್ಲ್ಯಾಕ್​ಮೇಲ್ ಮಾಡಿ ಅತ್ಯಾಚಾರ ಯತ್ನ :ಕೇರಳದ ಪೆರಿಂಗೋಟ್ಟುಕ್ಕಾರದ ಅರ್ಚಕ ಬೆಂಗಳೂರಿನಲ್ಲಿ ಬಂಧನ

June 17, 2025
ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

June 15, 2025
ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಮಂಗಳೂರಿಗೆ ಆಗಮಿಸಿದ NIA ತಂಡ : ನಿಷೇಧಿತ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿರುವ ಮಾಹಿತಿ

June 14, 2025
ಸಿಎಂ ಬದಲಾವಣೆ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ!

ಸಿಎಂ ಬದಲಾವಣೆ ವಿಧಾನಪರಿಷತ್ ಸದಸ್ಯ ಎಚ್ ವಿಶ್ವನಾಥ್ ಭವಿಷ್ಯ!

June 14, 2025
ಇಸ್ರೇಲ್‌ ರಾಜಧಾನಿಗೆ ನುಗ್ಗಿದ ಇರಾನ್‌ ಭೀಕರ ದಾಳಿ, ನಾಗರಿಕರ ಮಾರಣಹೋಮ

ಇಸ್ರೇಲ್‌ ರಾಜಧಾನಿಗೆ ನುಗ್ಗಿದ ಇರಾನ್‌ ಭೀಕರ ದಾಳಿ, ನಾಗರಿಕರ ಮಾರಣಹೋಮ

June 14, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 20, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

    ಪುತ್ತೂರು: ಬೊಳುವಾರಿನಲ್ಲಿರುವ ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜಾಗದ ವಿಚಾರ – ಸುಬ್ರಹ್ಮಣ್ಯ, ಮಹಾಲಿಂಗೇಶ್ವರ ದೇವಳದ ಆಡಳಿತ ಸಮಿತಿ ಜಂಟಿ ಸಭೆ

    ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

    ಪುತ್ತೂರು: ಭಾರತ್ ಮಾತಾ ಸಮುದಾಯ ಭವನ ಕಲ್ಲೇಗದಲ್ಲಿ ವಿಕಸಿತ ಭಾರತ ಸಂಕಲ್ಪ ‌ಸಭೆ

    ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

    ವಿ.ಹಿಂ.ಪ ಕಾರ್ಯಾಲಯ ಕಟ್ಟಡಕ್ಕೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ದೇಣಿಗೆ..!

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
May 27, 2024
in ಪುತ್ತೂರು, ಪ್ರಾದೇಶಿಕ
0
ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ  ಅಶೋಕ್ ರೈ
38
SHARES
108
VIEWS
ShareShareShare

ಪುತ್ತೂರು: ಒಬ್ಬ ರಾಜಕಾರಣಿ ಯಾವ ರೀತಿ ಇರಬೇಕು ಎಂಬುದಕ್ಕೆ ಕೋಡಿಂಬಾಡಿ ಗ್ರಾಪಂ ಮಾಜಿ ಸದಸ್ಯರಾದ   ದಿ. ರಾಜೇಂದ್ರ ಆರಿಗರೇ ಸಾಕ್ಷಿಯಾಗಿದ್ದು ಇವರು ಕೋಡಿಂಬಾಡಿ ಗ್ರಾಮದ ಮಾಣಿಕ್ಯದಂತಿದ್ದರು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಕೋಡಿಂಬಾಡಿ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ, ನಿಧನರಾದ ರಾಜೇಂದ್ರ ಅರಿಗರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಅಭಿವೃದ್ದಿಯಲ್ಲಿ ಮುತುವರ್ಜಿವಹಿಸಿದ್ದ ಅವರು ದೇವಸ್ಥಾನ ಜೀರ್ಣೋದ್ದಾರಗೊಳ್ಳುವ ವೇಳೆ ಅತೀವ ಸಂತುಷ್ಠರಾದ ಓರ್ವ ಶ್ರೇಷ್ಠ ಭಕ್ತರಾಗಿ ಮೆರೆದಿದ್ದರು. ವಿದ್ಯಾರ್ಥಿ ಜೀವನದಲ್ಲಿ ಸಂಘಟನಾತ್ಮಕ ಮನೋಭಾವವನ್ನು ಹೊಂದಿದ್ದ ಅವರು, ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಜಾಹೀರಾತು

ನಾಟಕ ಪ್ರಿಯರಾಗಿದ್ದ ಅವರು ಕೋಡಿಂಬಾಡಿಯ ಯುವಕರ ತಂಡವನ್ನು ಕಟ್ಟಿ ನಾಟಕ ಪ್ರದರ್ಶನ ಮಾಡುತ್ತಿದ್ದು ಆ ತಂಡದಲ್ಲಿ ನಾನೂ ಇದ್ದು ಸ್ತ್ರೀ ಪಾತ್ರದಾರಿಯಾಗಿ ಅಭಿನಯ ಮಾಡಿದ್ದೆ. ಕಲೆಗೆ ಹೆಚ್ಚು ಗೌರವ ನೀಡುತ್ತಿದ್ದ ಅವರು ಅತೀವ ಮುಂದಾಲೋಚಾನ ಶಕ್ತಿಯನ್ನು ಹೊಂದಿದ್ದರು ಅವರ ಅಗಲುವಿಕೆ ಸಮಾಜಕ್ಕೆ ಅಪಾರವಾದ ನಷ್ಟವಾಗಿದೆ ಎಂದು ಹೇಳಿದರು.ಕುದುರೆ ನೋಡಲೆಂದೇ ಅವರ ಮನೆಗೆ ಜನ ಹೋಗುತ್ತಿದ್ದರು.ಅಂದಿನ ಕಾಲದಲ್ಲಿ ಕುದುರೆ ಎಲ್ಲಿಯೂ ಇರಲಿಲ್ಲ, ರಾಜೇಂದ್ರ ಅರಿಗರ ಮನೆಯಲ್ಲಿ ಕುದುರೆ ಇತ್ತು ಅದನ್ನು ನೋಟಡಲು, ಅದರ ಮೇಲೆ ಕುಳಿತುಕೊಳ್ಳಲು ಜನ ಅವರ ಮನೆಗೆ ಹೋಗುತ್ತಿದ್ದರು, ಕದುರೆ ಮೇಲೆ ಏರದವರು ಕೋಡಿಂಬಾಡಿಯಲ್ಲಿ ಯಾರೂ ಇರಲಿಲ್ಲ ಎಂದು ಹೇಳಿದ ಅವರು ತನ್ನ ಗ್ರಾಮದ ಜನತೆಯನ್ನು ಅತೀವ ಪ್ರೀತಿ ಮಾಡುತ್ತಿದ್ದರು. ತನ್ನ ಗ್ರಾಮಕ್ಕಾಗಿ ಅಂದಿನ ಕಾಲದಲ್ಲಿ ಎನೆಲ್ಲಾ ಬೇಕೋ ಅದೆಲ್ಲವನ್ನೂ ಮಾಡಲು ಅವಿರತ ಶ್ರಮವಹಿಸಿದ ಶ್ರೇಷ್ಟ ವ್ಯಕ್ತಿಯಾಗಿ ಮೆರೆದರು ಎಂದು ಹೇಳಿದರು.

ಪ್ರಗತಿಪರ ಕೃಷಿಕ, ನಿವೃತ್ತ ಬ್ಯಾಂಕ್ ಉದ್ಯೋಗಿ ಹೆಗ್ಡೆಹಿತ್ಲು ಸೀತಾರಾಮ ಶೆಟ್ಟಿಯವರು ಮಾತನಾಡಿ ಅರಿಗರು ರಾಜಮನೆತನದ ವ್ಯಕ್ತಿಯಾಗಿದ್ದರು. ಅವರು ತನ್ನ ಯೌವ್ವನ ಪ್ರಾಯದಲ್ಲಿ ಕೋಡಿಂಬಾಡಿ ಗ್ರಾಮ ಮಾತ್ರವಲ್ಲದೆ ಪುತ್ತೂರು ತಾಲೂಕಿನಲ್ಲೇ ಪರಿಚಿತರಾದ ವ್ಯಕ್ತಿಯಾಗಿದ್ದರು. ಪ್ರಪ್ರಥಮ ಬಾರಿಗೆ ಕೋಡಿಂಬಾಡಿ ಗ್ರಾಮದ ಪೂರ್ಣ ಮಾಹಿತಿಯನ್ನೊಳಗೊಂಡ ಟೆಲಿಫೋನ್ ಡೈರೆಕ್ಟರಿಯನ್ನು ಮಾಡಿದ್ದು ಮಾತ್ರವಲ್ಲದೆ ಗ್ರಾಮದ ನಕ್ಷೆಯನ್ನು ಸ್ವತ ತಯಾರು ಮಾಡಿ ಸೈ ಎನಿಸಿಕೊಂಡಿದ್ದರು. ಸದಾ ಚಟುವಟಿಕೆಯ ವ್ಯಕ್ತಿಯಾಗಿದ್ದ ಅವರು ಇಂದಿನ ಯುವ ಸಮೂಹಕ್ಕೆ ಆದರ್ಶರಾಗಿದ್ದಾರೆ ಎಂದು ಹೇಳಿದರು.

ರಾಜೇಂದ್ರ ಅರಿಗರು ನಾಟಕ ಪ್ರಿಯರಾಗಿದ್ದರು. ಕುಂಬ್ರ ದುರ್ಗಾಪ್ರಸಾದ್ ರೈ ಯವರ ಮುಗುರು ತೆಲಿಕೆ ನಾಟಕವನ್ನು ಯಸಶ್ವಿಯಾಗಿ ಪ್ರದರ್ಶನ ಮಾಡಿದ ಬಳಿಕ ರಾಜೇಂದ್ರ ಮುಗುರುತೆಲಿಕೆ ಎಂಬ ಹೆಸರು ಕೂಡಾ ಬಂದಿತ್ತು. ತನ್ನಲ್ಲಿರುವ ಕುದುರೆಯಿಂದ ತನ್ನ ಗ್ರಾಮವನ್ನು ಸುತ್ತಾಡುತ್ತಿದ್ದ ಅವರು ಗ್ರಾಮದಲ್ಲಿ ಎಲ್ಲಿಯಾದರೂ ಸಮಸ್ಯೆ ಯಾದಲ್ಲಿ ತನ್ನ ಕುದುರೆಯ ಮೂಲಕ ತೆರಳುತ್ತಿದ್ದರು. ಜನರಲ್ಲಿ ಅಪಾರವಾದ ಗೌರವ ಇದ್ದ ಅವರು ತನ್ನ ರಾಜಕೀಯ ಜೀವನದ ಮೂಲಕ ಮನೆ ಮಾತಾಗಿದ್ದರು ಎಂದು ಹೇಳಿದ್ದರು.

Akshaya College Puttur

ಜಾಹೀರಾತು

SendShare15Share
Previous Post

“ದೇವದೂತ” ದೇವರು ನನ್ನನ್ನು ಕಳುಹಿಸಿದ್ದಾನೆ ಎಂಬ ಮೋದಿ ಹೇಳಿಕೆಗೆ; ಮಹದೇವಪ್ಪ ಟಾಂಗ್

Next Post

ಮಂಗಳೂರಿನ ಕಂಕನಾಡಿ ಮಸೀದಿ ಬಿಟ್ಟು ನಡುರಸ್ತೆಯಲ್ಲಿ ಕುಳಿತು ನಮಾಜ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರಿನ ಕಂಕನಾಡಿ ಮಸೀದಿ ಬಿಟ್ಟು ನಡುರಸ್ತೆಯಲ್ಲಿ ಕುಳಿತು ನಮಾಜ್

ಮಂಗಳೂರಿನ ಕಂಕನಾಡಿ ಮಸೀದಿ ಬಿಟ್ಟು ನಡುರಸ್ತೆಯಲ್ಲಿ ಕುಳಿತು ನಮಾಜ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..