• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರತಿಪಕ್ಷಗಳ ಬೈಗುಳ 24 ವರ್ಷಗಳಿಂದ ತಿಂದು ಗಾಲಿ ಪ್ರೂಫ್​ ಆಗಿದ್ದೇನೆ ಪ್ರಧಾನಿ ನರೇಂದ್ರ ಮೋದಿ

ಪ್ರತಿಪಕ್ಷಗಳ ಬೈಗುಳ 24 ವರ್ಷಗಳಿಂದ ತಿಂದು ಗಾಲಿ ಪ್ರೂಫ್​ ಆಗಿದ್ದೇನೆ ಪ್ರಧಾನಿ ನರೇಂದ್ರ ಮೋದಿ

May 28, 2024
ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

July 9, 2025
ಪುತ್ತೂರು: ಕೋಡಿಯಾಡಿ ಗುತ್ತಿನ ಬೆಡಗಿ ತ್ರಿಶಾ ಜೈನ್ ಕಾಂತಾರ-1 ಮೂಲಕ ಚಿತ್ರರಂಗಕ್ಕೆ

ಪುತ್ತೂರು: ಕೋಡಿಯಾಡಿ ಗುತ್ತಿನ ಬೆಡಗಿ ತ್ರಿಶಾ ಜೈನ್ ಕಾಂತಾರ-1 ಮೂಲಕ ಚಿತ್ರರಂಗಕ್ಕೆ

July 9, 2025
ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

ಪುತ್ತೂರು: ಬಿಜೆಪಿಯ 150ಕ್ಕೂ ಮಿಕ್ಕಿ ಕಾರ್ಯಕರ್ತರು ಹಲವು ನಾಯಕರೂ ಶೀಘ್ರ ಸೇರ್ಪಡೆ : ಅಶೋಕ್‌ ಕುಮಾರ್‌ ರೈ

July 8, 2025
ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

July 7, 2025
ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

July 6, 2025
ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

July 6, 2025
ಹಿಂದೂ ದೇವರಿಗೆ ಅಪಮಾನ ಅನ್ಯಕೋಮಿನ ಕಿಡಿಗೇಡಿಗಳು ಅಂದರ್

ಹಿಂದೂ ದೇವರಿಗೆ ಅಪಮಾನ ಅನ್ಯಕೋಮಿನ ಕಿಡಿಗೇಡಿಗಳು ಅಂದರ್

July 6, 2025
ಜಿಲ್ಲೆಯಲ್ಲಿಯೂ ಹೃದಯಘಾತ ಪ್ರಕರಣ ಹೆಚ್ಚಳ: ಜಿಲ್ಲಾ ಆರೋಗ್ಯ ಅಧಿಕಾರಿ

ಜಿಲ್ಲೆಯಲ್ಲಿಯೂ ಹೃದಯಘಾತ ಪ್ರಕರಣ ಹೆಚ್ಚಳ: ಜಿಲ್ಲಾ ಆರೋಗ್ಯ ಅಧಿಕಾರಿ

July 6, 2025
ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

July 6, 2025
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕತಾರ್‌ನಿಂದ ಆಗಮಿಸಿದ ಆರೋಪಿ ಅಬ್ದುಲ್ ರೆಹಮಾನ್  ಎನ್.ಐ.ಎ. ಬಲೆಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕತಾರ್‌ನಿಂದ ಆಗಮಿಸಿದ ಆರೋಪಿ ಅಬ್ದುಲ್ ರೆಹಮಾನ್ ಎನ್.ಐ.ಎ. ಬಲೆಗೆ

July 4, 2025
ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ: ಎರಡು ದಿನದೊಳಗೆ ಆರೋಪಿಗಳ ಬಂಧಿಸಿ: ಶಾಸಕ ಅಶೋಕ್ ರೈ ಸೂಚನೆ

July 4, 2025
ಬೆಳ್ತಂಗಡಿ:ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ಟ್ರಸ್ಟ್ನ ಪ್ರಯತ್ನ  || ಶಾಸಕರ ಸಾಥ್ || ಸರಕಾರದ ನಿರ್ಧಾರ

ಬೆಳ್ತಂಗಡಿ:ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ಟ್ರಸ್ಟ್ನ ಪ್ರಯತ್ನ  || ಶಾಸಕರ ಸಾಥ್ || ಸರಕಾರದ ನಿರ್ಧಾರ

July 4, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 9, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

    ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

    ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

    ಪುತ್ತೂರು: ಬಿಜೆಪಿಯ 150ಕ್ಕೂ ಮಿಕ್ಕಿ ಕಾರ್ಯಕರ್ತರು ಹಲವು ನಾಯಕರೂ ಶೀಘ್ರ ಸೇರ್ಪಡೆ : ಅಶೋಕ್‌ ಕುಮಾರ್‌ ರೈ

    ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

    ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

    ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

    ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

    ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

    ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

    ಅತ್ಯಾಚಾರ ಮಾಡಿ ಮಗು ಕರುಣಿಸಿದ ಪ್ರಕರಣ: ಎರಡು ದಿನದೊಳಗೆ ಆರೋಪಿಗಳ ಬಂಧಿಸಿ: ಶಾಸಕ ಅಶೋಕ್ ರೈ ಸೂಚನೆ

    ಬೆಳ್ತಂಗಡಿ:ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ಟ್ರಸ್ಟ್ನ ಪ್ರಯತ್ನ  || ಶಾಸಕರ ಸಾಥ್ || ಸರಕಾರದ ನಿರ್ಧಾರ

    ಬೆಳ್ತಂಗಡಿ:ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ಟ್ರಸ್ಟ್ನ ಪ್ರಯತ್ನ  || ಶಾಸಕರ ಸಾಥ್ || ಸರಕಾರದ ನಿರ್ಧಾರ

    ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

    ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಪ್ರತಿಪಕ್ಷಗಳ ಬೈಗುಳ 24 ವರ್ಷಗಳಿಂದ ತಿಂದು ಗಾಲಿ ಪ್ರೂಫ್​ ಆಗಿದ್ದೇನೆ ಪ್ರಧಾನಿ ನರೇಂದ್ರ ಮೋದಿ

by ಪ್ರಜಾಧ್ವನಿ ನ್ಯೂಸ್
May 28, 2024
in ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
ಪ್ರತಿಪಕ್ಷಗಳ ಬೈಗುಳ 24 ವರ್ಷಗಳಿಂದ ತಿಂದು ಗಾಲಿ ಪ್ರೂಫ್​ ಆಗಿದ್ದೇನೆ ಪ್ರಧಾನಿ ನರೇಂದ್ರ ಮೋದಿ
8
SHARES
24
VIEWS
ShareShareShare

ಕಳೆದ 24 ವರ್ಷಗಳಿಂದ ಪ್ರತಿಪಕ್ಷಗಳ ಬೈಗುಳ ತಿಂದು‘ ಗಾಲಿ ಪ್ರೂಫ್​’ ಆಗಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ. ಕೊನೆಯ ಹಂತದ ಮತದಾನಕ್ಕೂ ಮುನ್ನ ನರೇಂದ್ರ ಮೋದಿ ನೀಡಿದ್ದ ಸಂದರ್ಶನವೊಂದರಲ್ಲಿ ಈ ಮಾತುಗಳನ್ನಾಡಿದ್ದಾರೆ.

ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ನರೇಂದ್ರ ಮೋದಿ, ತಾನು 24 ವರ್ಷಗಳಿಂದ ಪ್ರತಿಪಕ್ಷಗಳ ನಿಂದನೆಗೆ ಒಳಗಾಗುತ್ತಲೇ ಬಂದಿದ್ದೇನೆ ಹೀಗಾಗಿ ನನಗೆ ಈಗ ಯಾವ ಬೈಗುಳವೂ ನಾಟುವುದಿಲ್ಲ ಎಂದಿದ್ದಾರೆ. ನಾನು ಎಸ್​ಸಿ, ಎಸ್ಟಿ, ಒಬಿಸಿ ಹಾಗೂ ಹಿಂದುಳಿದ ವರ್ಗದವರನ್ನು ಎಚ್ಚರಿಸಬೇಕಿದೆ ಏಕೆಂದರೆ ಈ ಜನರು ಇವರನ್ನು ಕತ್ತಲೆಯಲ್ಲಿಟ್ಟು ಲೂಟಿ ಮಾಡುತ್ತಿದ್ದಾರೆ ಎಂದು ಹೇಳಿದರು.

ಭಾರತದ ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆಯಾಗುತ್ತಿದೆ. ಸಂವಿಧಾನದ ಮಿತಿಗಳನ್ನು ಉಲ್ಲಂಘಿಸಲಾಗುತ್ತಿದೆ, ಇದೆಲ್ಲವೂ ವೋಟ್​ ಬ್ಯಾಂಕ್ ರಾಜಕಾರಣ. ಮುಸ್ಲಿಮರಿಗೆ ಒಬಿಸಿ ಕೋಟಾ ಕುರಿತು ಕಲ್ಕತ್ತಾ ಹೈಕೋರ್ಟ್‌ನ ಆದೇಶ ಮತ್ತು ನಂತರದ ಮಮತಾ ಬ್ಯಾನರ್ಜಿಯವರ ಪ್ರತಿಕ್ರಿಯೆಯ ಬಗ್ಗೆ ಮಾತನಾಡಿ, ನ್ಯಾಯಾಲಯದ ತೀರ್ಪು ಬಂದಾಗ, ಇಷ್ಟು ದೊಡ್ಡ ವಂಚನೆ ನಡೆಯುತ್ತಿದೆ ಎಂದು ಸ್ಪಷ್ಟವಾಯಿತು. ಆದರೆ ಅದಕ್ಕಿಂತಲೂ ದುರದೃಷ್ಟಕರ ಸಂಗತಿ ಎಂದರೆ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಈಗ ನ್ಯಾಯಾಂಗವನ್ನೂ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ನಿಂದ ಹಿಡಿದು ನ್ಯಾಯಾಂಗದ ಕುರಿತು ಮಮತಾ ಅವರ ಕಾಮೆಂಟ್‌ಗಳು, ಸಿಎಂ ನವೀನ್ ಪಟ್ನಾಯಕ್ ಅವರೊಂದಿಗಿನ ಅವರ ಸಂಬಂಧ, ಕಾಶ್ಮೀರದಲ್ಲಿ ಹೆಚ್ಚಿನ ಮತದಾನ  ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಪಕ್ಷ ಉಳಿವಿಗಾಗಿ ಹೋರಾಡುತ್ತಿದೆ ಎಂದು ಹೇಳಿದರು. ಈ ಬಾರಿ ಭಾರತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ರಾಜ್ಯ ಪಶ್ಚಿಮ ಬಂಗಾಳ ಆಗಲಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗರಿಷ್ಠ ಯಶಸ್ಸು ಸಾಧಿಸುತ್ತಿದೆ.

DHKSHIN 8792898692

ಜಾಹೀರಾತು

ಮನಮೋಹನ್ ಸಿಂಗ್ 10 ವರ್ಷಗಳ ಕಾಲ ಅಧಿಕಾರದಲ್ಲಿದ್ದಾಗ 34 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಕಳೆದ 10 ವರ್ಷಗಳಲ್ಲಿ ಇಡಿ 2,200 ಕೋಟಿ ರೂ. ದೇಶಕ್ಕೆ 2,200 ಕೋಟಿ ರೂ.ಗಳನ್ನು ಮರಳಿ ತಂದವರನ್ನು ಗೌರವಿಸಬೇಕೇ ಹೊರತು ದುರ್ಬಳಕೆ ಮಾಡಬಾರದು. ಇಂಡಿಯಾ ಬ್ಲಾಕ್ ನಾಯಕರು ಭ್ರಷ್ಟರನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ ಮತ್ತು ದೇಶದ ಅಭಿವೃದ್ಧಿಗೆ ಅಡ್ಡಿಯಾಗುವಂತೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಮತ್ತು ಬೆದರಿಕೆ ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಯಾರು ಜೈಲಿಗೆ ಹೋಗಬೇಕೆಂಬುದನ್ನು ಪ್ರಧಾನಿ ಮೋದಿ ನಿರ್ಧರಿಸುತ್ತಾರೆ ಎನ್ನುವ ಕೇಜ್ರಿವಾಲ್ ಹೇಳಿಕೆ ಕುರಿತು ನರೇಂದ್ರ ಮೋದಿ ಮಾತನಾಡಿ, ಈ ಜನರು ಸಂವಿಧಾನ ಓದಿದರೆ ಒಳ್ಳೆಯದು, ದೇಶದ ಕಾನೂನನ್ನು ಓದುವುದು ಉತ್ತಮ, ನಾನು ಏನನ್ನೂ ಹೇಳುವ ಅಗತ್ಯವಿಲ್ಲ ಎಂದರು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare3Share
Previous Post

ವಾರಾಂತ್ಯದ ಪ್ರವಾಸಕ್ಕೆ: ಜೀವನದಲ್ಲಿ ಒಮ್ಮೆಯಾದರೂ ನೋಡಲೇಬೇಕು ಪ್ರಕೃತಿಯ ಸೌಂದರ್ಯದ ಗಣಿ ಕೇರಳದ “ಮುನ್ನಾರ್”

Next Post

ಪಾನ್ ಕಾರ್ಡ್​ಗೆ ಆಧಾರ್ ಲಿಂಕ್ ಮೇ 31ಕ್ಕೆ ಡೆಡ್​ಲೈನ್ ತೆರಿಗೆ ಇಲಾಖೆ ಎಚ್ಚರಿಕೆ ಸಂದೇಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಾನ್ ಕಾರ್ಡ್​ಗೆ ಆಧಾರ್ ಲಿಂಕ್ ಮೇ 31ಕ್ಕೆ ಡೆಡ್​ಲೈನ್ ತೆರಿಗೆ ಇಲಾಖೆ ಎಚ್ಚರಿಕೆ ಸಂದೇಶ

ಪಾನ್ ಕಾರ್ಡ್​ಗೆ ಆಧಾರ್ ಲಿಂಕ್ ಮೇ 31ಕ್ಕೆ ಡೆಡ್​ಲೈನ್ ತೆರಿಗೆ ಇಲಾಖೆ ಎಚ್ಚರಿಕೆ ಸಂದೇಶ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..