• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

May 28, 2024
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್  – ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ – ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್  – ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ – ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

    ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

by ಪ್ರಜಾಧ್ವನಿ ನ್ಯೂಸ್
May 28, 2024
in ಮಂಗಳೂರು, ರಾಜ್ಯ
0
ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ
43
SHARES
122
VIEWS
ShareShareShare

ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

8722552464 Astrloger

ಜಾಹೀರಾತು

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ರಘಪತಿ ಭಟ್ ಪರ ಮತಯಾಚನೆ ಸಂಧರ್ಭ ಮಾತಾನಾಡಿದ ಅವರು ದೇಶದಲ್ಲಿ ಮೋದಿಯವರ ಆಡಳಿತದ ಮೂಲಕ ಸುಭದ್ರವಾಗಿದೆ.ರಾಮ‌‌ ಲಕ್ಷಣರಂತೆ ಮೋದಿ ಅಮಿತ್ ಶಾ ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಒಂದು ಸಿದ್ದಾಂತವನ್ನು ‌ಇಟ್ಟುಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಸಿದ್ದಾಂತಕ್ಕೆ ‌ತೀಲಾಂಜಲಿ ಇಟ್ಟು ಬಿಜೆಪಿ ನಡೆಯಿತ್ತಿದೆ.ಕಾಂಗ್ರೆಸ್ ಸಂಸ್ಕೃತಿ ಕರ್ನಾಟಕ ಬಿಜೆಪಿಯಲ್ಲಿ ಬಂದಿರೋದು ನೋವು ತಂದಿದೆ.

ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಮುಕ್ತ ಮಾಡುವ ಹೋರಾಟಕ್ಕೆ ನಾವು ಕೆಲಸ ಆರಂಭಿಸಿದ್ದೇವೆ.ಬಿಜೆಪಿ ಶುದ್ದೀಕರಣ ಆಗಬೇಕಾಗಿದೆ. ಕರ್ನಾಟಕದಲ್ಲಿ ಹಿಂದುತ್ವ, ರಾಷ್ಟ್ರೀಯತೆ,ರೈತ ಹೋರಾಟದಿಂದ ಹಿಂದೆ ಸರಿದು ಜಾತಿ ವ್ಯವಸ್ಥೆ ಕಡೆಗೆ ವಾಲುತ್ತಿರುವ ಈ ಸಂಧರ್ಭ ಪಕ್ಷ , ಹಿಂದುತ್ವ ಎಂದು ಯೋಚಿಸುವ ಕಾರ್ಯಕರ್ತರು ರಘಪತಿ ಭಟ್ ಅವರನ್ನು ಗೆಲ್ಲಿಸಲು ಕೆಲಸ ‌ಮಾಡಬೇಕು.
ಪ್ರಸ್ತುತ ಕರ್ನಾಟಕ ಬಿಜೆಪಿಯಿಂದ ಹಿಂದುತ್ವಕ್ಕೆ ಆಗುತ್ತಿರುವ ಅವಮಾನ,ರಘಪತಿ ಭಟ್, ನನಗೆ ಆಗಿರುವ ಅನ್ಯಾಯದ ಬಗ್ಗೆ ಎಲ್ಲರೂ ಗಮನಿಸುತ್ತಿದ್ದಾರೆ.

ಕಾಂಗ್ರೆಸ್ ನಿಂದ ಬಂದವರಿಗೆ ಬಿಜೆಪಿಯಿಂದ ಟಿಕೇಟ್
ಹರ್ಷಾ ಕೊಲೆ ಸಂಧರ್ಭ ನಕ್ಸಲಿಸ್ಟ್,ಮುಸ್ಲಿಂರನ್ನು ಇಟ್ಟುಕೊಂಡು ಶಾಂತಿಗಾಗಿ ನಡಿಗೆ ಮಾಡಿದ ವ್ಯಕ್ತಿಗೆ ಬಿಜೆಪಿ ಟಿಕೇಟ್ ನೀಡಿದೆ.ಶಿಕಾರಿಪುರದಲ್ಲಿ ಮಗನ ಚುನಾವಣೆ ಗೆಲ್ಲಬೇಕೆಂಬ ಯೋಚನೆಯಿಂದ ಜಾತಿವಾದಿಗೆ ಬಿ ಎಸ್ ವೈ ಟಿಕೇಟ್ ನೀಡಿ ಮಣೆ ಹಾಕಿದ್ದಾರೆ.

ಜನತಾ ಪಕ್ಷ ಕಟ್ಟಿದ್ದು ಒಂದು ಇತಿಹಾಸ.ವಿಧಾನ ಸಭಾ ಚುನಾವಣೆಯ ವೇಳೆ 45 ವರ್ಷಗಳಿಂದ ರಘಪತಿ ಭಟ್ ನನ್ನ ಜೊತೆ ಕೆಲಸ ಮಾಡಿದ್ದಾರೆ. ನನಗೆ ದೆಹಲಿಯಿಂದ ಕರೆ ಮಾಡಿದ್ದಾರೆ. ರಘಪತಿ ಭಟ್ ಅವರಿಗೆ ಅದೂ ಬಂದಿಲ್ಲ ಆದರೂ ಪಕ್ಷ ನಿಷ್ಟೆ ಬಿಟ್ಟಿಲ್ಲ.ಈ ಚುನಾವಣೆಯಲ್ಲಿ ಮತ್ತೆ ಅನ್ಯಾಯವಾಗಿದೆ.ಇದರ ನೋವು ಕಾರ್ಯಕರ್ತರಿಗೆ ಇದೆ.ಅದಕ್ಕಾಗಿ ರಘಪತಿ ಭಟ್ ಅವರನ್ನು ಗೆಲ್ಲಿಸುವಂತೆ ಈಶ್ವರಪ್ಪ ವಿನಂತಿಸಿದರು.

Muliya

ಜಾಹೀರಾತು

SendShare17Share
Previous Post

ಮಂಗಳೂರಿನ ಕಂಕನಾಡಿಯ ನಡು ರಸ್ತೆಯಲ್ಲಿ ನಮಾಜ್​: ಕೇಸ್​ ಬುಕ್ ಇದೀಗ ಕದ್ರಿ ಠಾಣೆ ಪೊಲೀಸರು ಸ್ವಯಂಪ್ರೇರಿತ ಸುಮೊಟೊ ಪ್ರಕರಣವನ್ನು​ ದಾಖಲಿಸಿದ್ದಾರೆ.

Next Post

40 ದಿನಗಳ ಬೇಸಿಗೆ ರಜೆಯ ಬಳಿಕ ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
40 ದಿನಗಳ ಬೇಸಿಗೆ ರಜೆಯ ಬಳಿಕ  ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

40 ದಿನಗಳ ಬೇಸಿಗೆ ರಜೆಯ ಬಳಿಕ ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..