• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

May 28, 2024
ಜಾಲ್ಸೂರು:ಸುಳ್ಯ ವಲಯ ಮಟ್ಟದ ಕ್ರೀಡಾಕೂಟ 14 ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಜಾಲ್ಸೂರು ವಿನೋಭನಗರ ವಿವೇಕಾನಂದ ಶಾಲೆಯ ತಂಡ ಸಮಗ್ರ ದ್ವಿತೀಯ ಸ್ಥಾನ ಪ್ರಶಸ್ತಿ ತನ್ನದಾಗಿಸಿಕೊಂಡಿದೆ

ಜಾಲ್ಸೂರು:ಸುಳ್ಯ ವಲಯ ಮಟ್ಟದ ಕ್ರೀಡಾಕೂಟ 14 ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಜಾಲ್ಸೂರು ವಿನೋಭನಗರ ವಿವೇಕಾನಂದ ಶಾಲೆಯ ತಂಡ ಸಮಗ್ರ ದ್ವಿತೀಯ ಸ್ಥಾನ ಪ್ರಶಸ್ತಿ ತನ್ನದಾಗಿಸಿಕೊಂಡಿದೆ

October 26, 2025
ಪುತ್ತೂರಿನಲ್ಲಿ ಸಂಘ ಶತಾಬ್ದಿ ಹಿನ್ನೆಲೆ ಗಣವೇಷಧಾರಿಗಳಿಂದ ಬೃಹತ್ ಪಥಸಂಚಲನ

ಪುತ್ತೂರಿನಲ್ಲಿ ಸಂಘ ಶತಾಬ್ದಿ ಹಿನ್ನೆಲೆ ಗಣವೇಷಧಾರಿಗಳಿಂದ ಬೃಹತ್ ಪಥಸಂಚಲನ

October 26, 2025
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು

October 26, 2025
ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

October 25, 2025
ಜಮ್ಮು ಮತ್ತು ಕಾಶ್ಮೀರ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ ಎನ್‌ಸಿ

ಜಮ್ಮು ಮತ್ತು ಕಾಶ್ಮೀರ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ ಎನ್‌ಸಿ

October 25, 2025
ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು  ಡಿಜಿ ಮತ್ತು ಐಜಿಪಿ ಎಂ ಎ ಸಲೀಂ ಮಹತ್ವದ ಸೂಚನೆ

ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು ಡಿಜಿ ಮತ್ತು ಐಜಿಪಿ ಎಂ ಎ ಸಲೀಂ ಮಹತ್ವದ ಸೂಚನೆ

October 25, 2025
ಗ್ಯಾಸ್ ಗೀಸರ್ ಸೋರಿಕೆ: ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಅಕ್ಕ ತಂಗಿ ದುರಂತ ಸಾವು

ಗ್ಯಾಸ್ ಗೀಸರ್ ಸೋರಿಕೆ: ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಅಕ್ಕ ತಂಗಿ ದುರಂತ ಸಾವು

October 25, 2025
ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

October 23, 2025
ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ  ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

October 23, 2025
ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ  ದೀಪಾವಳಿ ಹಬ್ಬದ ಆಚರಣೆ

ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಆಚರಣೆ

October 23, 2025
ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

October 22, 2025
ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

October 23, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 27, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಜಾಲ್ಸೂರು:ಸುಳ್ಯ ವಲಯ ಮಟ್ಟದ ಕ್ರೀಡಾಕೂಟ 14 ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಜಾಲ್ಸೂರು ವಿನೋಭನಗರ ವಿವೇಕಾನಂದ ಶಾಲೆಯ ತಂಡ ಸಮಗ್ರ ದ್ವಿತೀಯ ಸ್ಥಾನ ಪ್ರಶಸ್ತಿ ತನ್ನದಾಗಿಸಿಕೊಂಡಿದೆ

    ಜಾಲ್ಸೂರು:ಸುಳ್ಯ ವಲಯ ಮಟ್ಟದ ಕ್ರೀಡಾಕೂಟ 14 ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಜಾಲ್ಸೂರು ವಿನೋಭನಗರ ವಿವೇಕಾನಂದ ಶಾಲೆಯ ತಂಡ ಸಮಗ್ರ ದ್ವಿತೀಯ ಸ್ಥಾನ ಪ್ರಶಸ್ತಿ ತನ್ನದಾಗಿಸಿಕೊಂಡಿದೆ

    ಪುತ್ತೂರಿನಲ್ಲಿ ಸಂಘ ಶತಾಬ್ದಿ ಹಿನ್ನೆಲೆ ಗಣವೇಷಧಾರಿಗಳಿಂದ ಬೃಹತ್ ಪಥಸಂಚಲನ

    ಪುತ್ತೂರಿನಲ್ಲಿ ಸಂಘ ಶತಾಬ್ದಿ ಹಿನ್ನೆಲೆ ಗಣವೇಷಧಾರಿಗಳಿಂದ ಬೃಹತ್ ಪಥಸಂಚಲನ

    ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು

    ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು

    ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

    ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

    ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

    ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

    ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ  ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

    ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

    ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ  ದೀಪಾವಳಿ ಹಬ್ಬದ ಆಚರಣೆ

    ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

by ಪ್ರಜಾಧ್ವನಿ ನ್ಯೂಸ್
May 28, 2024
in ಮಂಗಳೂರು, ರಾಜ್ಯ
0
ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ
42
SHARES
119
VIEWS
ShareShareShare

ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ರಘಪತಿ ಭಟ್ ಪರ ಮತಯಾಚನೆ ಸಂಧರ್ಭ ಮಾತಾನಾಡಿದ ಅವರು ದೇಶದಲ್ಲಿ ಮೋದಿಯವರ ಆಡಳಿತದ ಮೂಲಕ ಸುಭದ್ರವಾಗಿದೆ.ರಾಮ‌‌ ಲಕ್ಷಣರಂತೆ ಮೋದಿ ಅಮಿತ್ ಶಾ ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಒಂದು ಸಿದ್ದಾಂತವನ್ನು ‌ಇಟ್ಟುಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಸಿದ್ದಾಂತಕ್ಕೆ ‌ತೀಲಾಂಜಲಿ ಇಟ್ಟು ಬಿಜೆಪಿ ನಡೆಯಿತ್ತಿದೆ.ಕಾಂಗ್ರೆಸ್ ಸಂಸ್ಕೃತಿ ಕರ್ನಾಟಕ ಬಿಜೆಪಿಯಲ್ಲಿ ಬಂದಿರೋದು ನೋವು ತಂದಿದೆ.

ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಮುಕ್ತ ಮಾಡುವ ಹೋರಾಟಕ್ಕೆ ನಾವು ಕೆಲಸ ಆರಂಭಿಸಿದ್ದೇವೆ.ಬಿಜೆಪಿ ಶುದ್ದೀಕರಣ ಆಗಬೇಕಾಗಿದೆ. ಕರ್ನಾಟಕದಲ್ಲಿ ಹಿಂದುತ್ವ, ರಾಷ್ಟ್ರೀಯತೆ,ರೈತ ಹೋರಾಟದಿಂದ ಹಿಂದೆ ಸರಿದು ಜಾತಿ ವ್ಯವಸ್ಥೆ ಕಡೆಗೆ ವಾಲುತ್ತಿರುವ ಈ ಸಂಧರ್ಭ ಪಕ್ಷ , ಹಿಂದುತ್ವ ಎಂದು ಯೋಚಿಸುವ ಕಾರ್ಯಕರ್ತರು ರಘಪತಿ ಭಟ್ ಅವರನ್ನು ಗೆಲ್ಲಿಸಲು ಕೆಲಸ ‌ಮಾಡಬೇಕು.
ಪ್ರಸ್ತುತ ಕರ್ನಾಟಕ ಬಿಜೆಪಿಯಿಂದ ಹಿಂದುತ್ವಕ್ಕೆ ಆಗುತ್ತಿರುವ ಅವಮಾನ,ರಘಪತಿ ಭಟ್, ನನಗೆ ಆಗಿರುವ ಅನ್ಯಾಯದ ಬಗ್ಗೆ ಎಲ್ಲರೂ ಗಮನಿಸುತ್ತಿದ್ದಾರೆ.

ಕಾಂಗ್ರೆಸ್ ನಿಂದ ಬಂದವರಿಗೆ ಬಿಜೆಪಿಯಿಂದ ಟಿಕೇಟ್
ಹರ್ಷಾ ಕೊಲೆ ಸಂಧರ್ಭ ನಕ್ಸಲಿಸ್ಟ್,ಮುಸ್ಲಿಂರನ್ನು ಇಟ್ಟುಕೊಂಡು ಶಾಂತಿಗಾಗಿ ನಡಿಗೆ ಮಾಡಿದ ವ್ಯಕ್ತಿಗೆ ಬಿಜೆಪಿ ಟಿಕೇಟ್ ನೀಡಿದೆ.ಶಿಕಾರಿಪುರದಲ್ಲಿ ಮಗನ ಚುನಾವಣೆ ಗೆಲ್ಲಬೇಕೆಂಬ ಯೋಚನೆಯಿಂದ ಜಾತಿವಾದಿಗೆ ಬಿ ಎಸ್ ವೈ ಟಿಕೇಟ್ ನೀಡಿ ಮಣೆ ಹಾಕಿದ್ದಾರೆ.

ಜನತಾ ಪಕ್ಷ ಕಟ್ಟಿದ್ದು ಒಂದು ಇತಿಹಾಸ.ವಿಧಾನ ಸಭಾ ಚುನಾವಣೆಯ ವೇಳೆ 45 ವರ್ಷಗಳಿಂದ ರಘಪತಿ ಭಟ್ ನನ್ನ ಜೊತೆ ಕೆಲಸ ಮಾಡಿದ್ದಾರೆ. ನನಗೆ ದೆಹಲಿಯಿಂದ ಕರೆ ಮಾಡಿದ್ದಾರೆ. ರಘಪತಿ ಭಟ್ ಅವರಿಗೆ ಅದೂ ಬಂದಿಲ್ಲ ಆದರೂ ಪಕ್ಷ ನಿಷ್ಟೆ ಬಿಟ್ಟಿಲ್ಲ.ಈ ಚುನಾವಣೆಯಲ್ಲಿ ಮತ್ತೆ ಅನ್ಯಾಯವಾಗಿದೆ.ಇದರ ನೋವು ಕಾರ್ಯಕರ್ತರಿಗೆ ಇದೆ.ಅದಕ್ಕಾಗಿ ರಘಪತಿ ಭಟ್ ಅವರನ್ನು ಗೆಲ್ಲಿಸುವಂತೆ ಈಶ್ವರಪ್ಪ ವಿನಂತಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare17Share
Previous Post

ಮಂಗಳೂರಿನ ಕಂಕನಾಡಿಯ ನಡು ರಸ್ತೆಯಲ್ಲಿ ನಮಾಜ್​: ಕೇಸ್​ ಬುಕ್ ಇದೀಗ ಕದ್ರಿ ಠಾಣೆ ಪೊಲೀಸರು ಸ್ವಯಂಪ್ರೇರಿತ ಸುಮೊಟೊ ಪ್ರಕರಣವನ್ನು​ ದಾಖಲಿಸಿದ್ದಾರೆ.

Next Post

40 ದಿನಗಳ ಬೇಸಿಗೆ ರಜೆಯ ಬಳಿಕ ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
40 ದಿನಗಳ ಬೇಸಿಗೆ ರಜೆಯ ಬಳಿಕ  ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

40 ದಿನಗಳ ಬೇಸಿಗೆ ರಜೆಯ ಬಳಿಕ ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..