• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

May 28, 2024
ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

November 10, 2025
ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

November 8, 2025
ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

November 8, 2025
ಭಾರತೀಯ ಮೂಲದ ಮೇಯರ್‌ ಜೊಹ್ರಾನ್‌ ಮಮ್ದಾನಿ ಬಂದ ಮೇಲೆ ನ್ಯೂಯಾರ್ಕ್‌ ಸ್ಥಿತಿ ಭಯಾನಕ: ಡೊನಾಲ್ಡ್ ಟ್ರಂಪ್

ಭಾರತೀಯ ಮೂಲದ ಮೇಯರ್‌ ಜೊಹ್ರಾನ್‌ ಮಮ್ದಾನಿ ಬಂದ ಮೇಲೆ ನ್ಯೂಯಾರ್ಕ್‌ ಸ್ಥಿತಿ ಭಯಾನಕ: ಡೊನಾಲ್ಡ್ ಟ್ರಂಪ್

November 7, 2025
ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

November 7, 2025
ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ರಾಷ್ಟ್ರಿಯ ಪಕ್ಷದ ಮುಖಂಡನ  ಪುತ್ರ

ಮಣಿಪಾಲ: ಅಪ್ರಾಪ್ತ ಬಾಲಕಿ ಜೊತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ರಾಷ್ಟ್ರಿಯ ಪಕ್ಷದ ಮುಖಂಡನ ಪುತ್ರ

November 7, 2025
ಉದ್ಯಮಿ ಅಭಿಷೇಕ್ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ

ಉದ್ಯಮಿ ಅಭಿಷೇಕ್ ಆಳ್ವ ಮೃತದೇಹ ಶಾಂಭವಿ ನದಿ ಕಿನಾರೆಯಲ್ಲಿ ಪತ್ತೆ

November 7, 2025
ಕಡಬ :14 ವರ್ಷದ ಶಾಲಾ ಬಾಲಕ ನೇಣು ಬಿಗಿದು ಆತ್ಮಹತ್ಯೆ

ಕಡಬ :14 ವರ್ಷದ ಶಾಲಾ ಬಾಲಕ ನೇಣು ಬಿಗಿದು ಆತ್ಮಹತ್ಯೆ

November 7, 2025
ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

November 6, 2025
ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

November 6, 2025
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

November 6, 2025
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

November 6, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 10, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

    ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

    ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

    ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

    ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

by ಪ್ರಜಾಧ್ವನಿ ನ್ಯೂಸ್
May 28, 2024
in ಮಂಗಳೂರು, ರಾಜ್ಯ
0
ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ
42
SHARES
119
VIEWS
ShareShareShare

ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ರಘಪತಿ ಭಟ್ ಪರ ಮತಯಾಚನೆ ಸಂಧರ್ಭ ಮಾತಾನಾಡಿದ ಅವರು ದೇಶದಲ್ಲಿ ಮೋದಿಯವರ ಆಡಳಿತದ ಮೂಲಕ ಸುಭದ್ರವಾಗಿದೆ.ರಾಮ‌‌ ಲಕ್ಷಣರಂತೆ ಮೋದಿ ಅಮಿತ್ ಶಾ ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಒಂದು ಸಿದ್ದಾಂತವನ್ನು ‌ಇಟ್ಟುಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಸಿದ್ದಾಂತಕ್ಕೆ ‌ತೀಲಾಂಜಲಿ ಇಟ್ಟು ಬಿಜೆಪಿ ನಡೆಯಿತ್ತಿದೆ.ಕಾಂಗ್ರೆಸ್ ಸಂಸ್ಕೃತಿ ಕರ್ನಾಟಕ ಬಿಜೆಪಿಯಲ್ಲಿ ಬಂದಿರೋದು ನೋವು ತಂದಿದೆ.

ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಮುಕ್ತ ಮಾಡುವ ಹೋರಾಟಕ್ಕೆ ನಾವು ಕೆಲಸ ಆರಂಭಿಸಿದ್ದೇವೆ.ಬಿಜೆಪಿ ಶುದ್ದೀಕರಣ ಆಗಬೇಕಾಗಿದೆ. ಕರ್ನಾಟಕದಲ್ಲಿ ಹಿಂದುತ್ವ, ರಾಷ್ಟ್ರೀಯತೆ,ರೈತ ಹೋರಾಟದಿಂದ ಹಿಂದೆ ಸರಿದು ಜಾತಿ ವ್ಯವಸ್ಥೆ ಕಡೆಗೆ ವಾಲುತ್ತಿರುವ ಈ ಸಂಧರ್ಭ ಪಕ್ಷ , ಹಿಂದುತ್ವ ಎಂದು ಯೋಚಿಸುವ ಕಾರ್ಯಕರ್ತರು ರಘಪತಿ ಭಟ್ ಅವರನ್ನು ಗೆಲ್ಲಿಸಲು ಕೆಲಸ ‌ಮಾಡಬೇಕು.
ಪ್ರಸ್ತುತ ಕರ್ನಾಟಕ ಬಿಜೆಪಿಯಿಂದ ಹಿಂದುತ್ವಕ್ಕೆ ಆಗುತ್ತಿರುವ ಅವಮಾನ,ರಘಪತಿ ಭಟ್, ನನಗೆ ಆಗಿರುವ ಅನ್ಯಾಯದ ಬಗ್ಗೆ ಎಲ್ಲರೂ ಗಮನಿಸುತ್ತಿದ್ದಾರೆ.

ಕಾಂಗ್ರೆಸ್ ನಿಂದ ಬಂದವರಿಗೆ ಬಿಜೆಪಿಯಿಂದ ಟಿಕೇಟ್
ಹರ್ಷಾ ಕೊಲೆ ಸಂಧರ್ಭ ನಕ್ಸಲಿಸ್ಟ್,ಮುಸ್ಲಿಂರನ್ನು ಇಟ್ಟುಕೊಂಡು ಶಾಂತಿಗಾಗಿ ನಡಿಗೆ ಮಾಡಿದ ವ್ಯಕ್ತಿಗೆ ಬಿಜೆಪಿ ಟಿಕೇಟ್ ನೀಡಿದೆ.ಶಿಕಾರಿಪುರದಲ್ಲಿ ಮಗನ ಚುನಾವಣೆ ಗೆಲ್ಲಬೇಕೆಂಬ ಯೋಚನೆಯಿಂದ ಜಾತಿವಾದಿಗೆ ಬಿ ಎಸ್ ವೈ ಟಿಕೇಟ್ ನೀಡಿ ಮಣೆ ಹಾಕಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಜನತಾ ಪಕ್ಷ ಕಟ್ಟಿದ್ದು ಒಂದು ಇತಿಹಾಸ.ವಿಧಾನ ಸಭಾ ಚುನಾವಣೆಯ ವೇಳೆ 45 ವರ್ಷಗಳಿಂದ ರಘಪತಿ ಭಟ್ ನನ್ನ ಜೊತೆ ಕೆಲಸ ಮಾಡಿದ್ದಾರೆ. ನನಗೆ ದೆಹಲಿಯಿಂದ ಕರೆ ಮಾಡಿದ್ದಾರೆ. ರಘಪತಿ ಭಟ್ ಅವರಿಗೆ ಅದೂ ಬಂದಿಲ್ಲ ಆದರೂ ಪಕ್ಷ ನಿಷ್ಟೆ ಬಿಟ್ಟಿಲ್ಲ.ಈ ಚುನಾವಣೆಯಲ್ಲಿ ಮತ್ತೆ ಅನ್ಯಾಯವಾಗಿದೆ.ಇದರ ನೋವು ಕಾರ್ಯಕರ್ತರಿಗೆ ಇದೆ.ಅದಕ್ಕಾಗಿ ರಘಪತಿ ಭಟ್ ಅವರನ್ನು ಗೆಲ್ಲಿಸುವಂತೆ ಈಶ್ವರಪ್ಪ ವಿನಂತಿಸಿದರು.

SendShare17Share
Previous Post

ಮಂಗಳೂರಿನ ಕಂಕನಾಡಿಯ ನಡು ರಸ್ತೆಯಲ್ಲಿ ನಮಾಜ್​: ಕೇಸ್​ ಬುಕ್ ಇದೀಗ ಕದ್ರಿ ಠಾಣೆ ಪೊಲೀಸರು ಸ್ವಯಂಪ್ರೇರಿತ ಸುಮೊಟೊ ಪ್ರಕರಣವನ್ನು​ ದಾಖಲಿಸಿದ್ದಾರೆ.

Next Post

40 ದಿನಗಳ ಬೇಸಿಗೆ ರಜೆಯ ಬಳಿಕ ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
40 ದಿನಗಳ ಬೇಸಿಗೆ ರಜೆಯ ಬಳಿಕ  ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

40 ದಿನಗಳ ಬೇಸಿಗೆ ರಜೆಯ ಬಳಿಕ ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..