• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

May 28, 2024
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

September 3, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

by ಪ್ರಜಾಧ್ವನಿ ನ್ಯೂಸ್
May 28, 2024
in ಮಂಗಳೂರು, ರಾಜ್ಯ
0
ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ
43
SHARES
122
VIEWS
ShareShareShare

ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ರಘಪತಿ ಭಟ್ ಪರ ಮತಯಾಚನೆ ಸಂಧರ್ಭ ಮಾತಾನಾಡಿದ ಅವರು ದೇಶದಲ್ಲಿ ಮೋದಿಯವರ ಆಡಳಿತದ ಮೂಲಕ ಸುಭದ್ರವಾಗಿದೆ.ರಾಮ‌‌ ಲಕ್ಷಣರಂತೆ ಮೋದಿ ಅಮಿತ್ ಶಾ ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಒಂದು ಸಿದ್ದಾಂತವನ್ನು ‌ಇಟ್ಟುಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಸಿದ್ದಾಂತಕ್ಕೆ ‌ತೀಲಾಂಜಲಿ ಇಟ್ಟು ಬಿಜೆಪಿ ನಡೆಯಿತ್ತಿದೆ.ಕಾಂಗ್ರೆಸ್ ಸಂಸ್ಕೃತಿ ಕರ್ನಾಟಕ ಬಿಜೆಪಿಯಲ್ಲಿ ಬಂದಿರೋದು ನೋವು ತಂದಿದೆ.

ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಮುಕ್ತ ಮಾಡುವ ಹೋರಾಟಕ್ಕೆ ನಾವು ಕೆಲಸ ಆರಂಭಿಸಿದ್ದೇವೆ.ಬಿಜೆಪಿ ಶುದ್ದೀಕರಣ ಆಗಬೇಕಾಗಿದೆ. ಕರ್ನಾಟಕದಲ್ಲಿ ಹಿಂದುತ್ವ, ರಾಷ್ಟ್ರೀಯತೆ,ರೈತ ಹೋರಾಟದಿಂದ ಹಿಂದೆ ಸರಿದು ಜಾತಿ ವ್ಯವಸ್ಥೆ ಕಡೆಗೆ ವಾಲುತ್ತಿರುವ ಈ ಸಂಧರ್ಭ ಪಕ್ಷ , ಹಿಂದುತ್ವ ಎಂದು ಯೋಚಿಸುವ ಕಾರ್ಯಕರ್ತರು ರಘಪತಿ ಭಟ್ ಅವರನ್ನು ಗೆಲ್ಲಿಸಲು ಕೆಲಸ ‌ಮಾಡಬೇಕು.
ಪ್ರಸ್ತುತ ಕರ್ನಾಟಕ ಬಿಜೆಪಿಯಿಂದ ಹಿಂದುತ್ವಕ್ಕೆ ಆಗುತ್ತಿರುವ ಅವಮಾನ,ರಘಪತಿ ಭಟ್, ನನಗೆ ಆಗಿರುವ ಅನ್ಯಾಯದ ಬಗ್ಗೆ ಎಲ್ಲರೂ ಗಮನಿಸುತ್ತಿದ್ದಾರೆ.

8722552464 Astrloger

ಜಾಹೀರಾತು

ಜಾಹೀರಾತು

ಕಾಂಗ್ರೆಸ್ ನಿಂದ ಬಂದವರಿಗೆ ಬಿಜೆಪಿಯಿಂದ ಟಿಕೇಟ್
ಹರ್ಷಾ ಕೊಲೆ ಸಂಧರ್ಭ ನಕ್ಸಲಿಸ್ಟ್,ಮುಸ್ಲಿಂರನ್ನು ಇಟ್ಟುಕೊಂಡು ಶಾಂತಿಗಾಗಿ ನಡಿಗೆ ಮಾಡಿದ ವ್ಯಕ್ತಿಗೆ ಬಿಜೆಪಿ ಟಿಕೇಟ್ ನೀಡಿದೆ.ಶಿಕಾರಿಪುರದಲ್ಲಿ ಮಗನ ಚುನಾವಣೆ ಗೆಲ್ಲಬೇಕೆಂಬ ಯೋಚನೆಯಿಂದ ಜಾತಿವಾದಿಗೆ ಬಿ ಎಸ್ ವೈ ಟಿಕೇಟ್ ನೀಡಿ ಮಣೆ ಹಾಕಿದ್ದಾರೆ.

ಜನತಾ ಪಕ್ಷ ಕಟ್ಟಿದ್ದು ಒಂದು ಇತಿಹಾಸ.ವಿಧಾನ ಸಭಾ ಚುನಾವಣೆಯ ವೇಳೆ 45 ವರ್ಷಗಳಿಂದ ರಘಪತಿ ಭಟ್ ನನ್ನ ಜೊತೆ ಕೆಲಸ ಮಾಡಿದ್ದಾರೆ. ನನಗೆ ದೆಹಲಿಯಿಂದ ಕರೆ ಮಾಡಿದ್ದಾರೆ. ರಘಪತಿ ಭಟ್ ಅವರಿಗೆ ಅದೂ ಬಂದಿಲ್ಲ ಆದರೂ ಪಕ್ಷ ನಿಷ್ಟೆ ಬಿಟ್ಟಿಲ್ಲ.ಈ ಚುನಾವಣೆಯಲ್ಲಿ ಮತ್ತೆ ಅನ್ಯಾಯವಾಗಿದೆ.ಇದರ ನೋವು ಕಾರ್ಯಕರ್ತರಿಗೆ ಇದೆ.ಅದಕ್ಕಾಗಿ ರಘಪತಿ ಭಟ್ ಅವರನ್ನು ಗೆಲ್ಲಿಸುವಂತೆ ಈಶ್ವರಪ್ಪ ವಿನಂತಿಸಿದರು.

Muliya

ಜಾಹೀರಾತು

SendShare17Share
Previous Post

ಮಂಗಳೂರಿನ ಕಂಕನಾಡಿಯ ನಡು ರಸ್ತೆಯಲ್ಲಿ ನಮಾಜ್​: ಕೇಸ್​ ಬುಕ್ ಇದೀಗ ಕದ್ರಿ ಠಾಣೆ ಪೊಲೀಸರು ಸ್ವಯಂಪ್ರೇರಿತ ಸುಮೊಟೊ ಪ್ರಕರಣವನ್ನು​ ದಾಖಲಿಸಿದ್ದಾರೆ.

Next Post

40 ದಿನಗಳ ಬೇಸಿಗೆ ರಜೆಯ ಬಳಿಕ ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
40 ದಿನಗಳ ಬೇಸಿಗೆ ರಜೆಯ ಬಳಿಕ  ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

40 ದಿನಗಳ ಬೇಸಿಗೆ ರಜೆಯ ಬಳಿಕ ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..