• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

May 28, 2024
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

February 4, 2026
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

February 3, 2026
ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

February 3, 2026
ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

February 2, 2026
ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

February 2, 2026
ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

February 1, 2026
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

February 1, 2026
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

February 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

by ಪ್ರಜಾಧ್ವನಿ ನ್ಯೂಸ್
May 28, 2024
in ಮಂಗಳೂರು, ರಾಜ್ಯ
0
ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ
43
SHARES
122
VIEWS
ShareShareShare

ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

camera center ad

ಜಾಹೀರಾತು

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ರಘಪತಿ ಭಟ್ ಪರ ಮತಯಾಚನೆ ಸಂಧರ್ಭ ಮಾತಾನಾಡಿದ ಅವರು ದೇಶದಲ್ಲಿ ಮೋದಿಯವರ ಆಡಳಿತದ ಮೂಲಕ ಸುಭದ್ರವಾಗಿದೆ.ರಾಮ‌‌ ಲಕ್ಷಣರಂತೆ ಮೋದಿ ಅಮಿತ್ ಶಾ ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಒಂದು ಸಿದ್ದಾಂತವನ್ನು ‌ಇಟ್ಟುಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಸಿದ್ದಾಂತಕ್ಕೆ ‌ತೀಲಾಂಜಲಿ ಇಟ್ಟು ಬಿಜೆಪಿ ನಡೆಯಿತ್ತಿದೆ.ಕಾಂಗ್ರೆಸ್ ಸಂಸ್ಕೃತಿ ಕರ್ನಾಟಕ ಬಿಜೆಪಿಯಲ್ಲಿ ಬಂದಿರೋದು ನೋವು ತಂದಿದೆ.

ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಮುಕ್ತ ಮಾಡುವ ಹೋರಾಟಕ್ಕೆ ನಾವು ಕೆಲಸ ಆರಂಭಿಸಿದ್ದೇವೆ.ಬಿಜೆಪಿ ಶುದ್ದೀಕರಣ ಆಗಬೇಕಾಗಿದೆ. ಕರ್ನಾಟಕದಲ್ಲಿ ಹಿಂದುತ್ವ, ರಾಷ್ಟ್ರೀಯತೆ,ರೈತ ಹೋರಾಟದಿಂದ ಹಿಂದೆ ಸರಿದು ಜಾತಿ ವ್ಯವಸ್ಥೆ ಕಡೆಗೆ ವಾಲುತ್ತಿರುವ ಈ ಸಂಧರ್ಭ ಪಕ್ಷ , ಹಿಂದುತ್ವ ಎಂದು ಯೋಚಿಸುವ ಕಾರ್ಯಕರ್ತರು ರಘಪತಿ ಭಟ್ ಅವರನ್ನು ಗೆಲ್ಲಿಸಲು ಕೆಲಸ ‌ಮಾಡಬೇಕು.
ಪ್ರಸ್ತುತ ಕರ್ನಾಟಕ ಬಿಜೆಪಿಯಿಂದ ಹಿಂದುತ್ವಕ್ಕೆ ಆಗುತ್ತಿರುವ ಅವಮಾನ,ರಘಪತಿ ಭಟ್, ನನಗೆ ಆಗಿರುವ ಅನ್ಯಾಯದ ಬಗ್ಗೆ ಎಲ್ಲರೂ ಗಮನಿಸುತ್ತಿದ್ದಾರೆ.

ಕಾಂಗ್ರೆಸ್ ನಿಂದ ಬಂದವರಿಗೆ ಬಿಜೆಪಿಯಿಂದ ಟಿಕೇಟ್
ಹರ್ಷಾ ಕೊಲೆ ಸಂಧರ್ಭ ನಕ್ಸಲಿಸ್ಟ್,ಮುಸ್ಲಿಂರನ್ನು ಇಟ್ಟುಕೊಂಡು ಶಾಂತಿಗಾಗಿ ನಡಿಗೆ ಮಾಡಿದ ವ್ಯಕ್ತಿಗೆ ಬಿಜೆಪಿ ಟಿಕೇಟ್ ನೀಡಿದೆ.ಶಿಕಾರಿಪುರದಲ್ಲಿ ಮಗನ ಚುನಾವಣೆ ಗೆಲ್ಲಬೇಕೆಂಬ ಯೋಚನೆಯಿಂದ ಜಾತಿವಾದಿಗೆ ಬಿ ಎಸ್ ವೈ ಟಿಕೇಟ್ ನೀಡಿ ಮಣೆ ಹಾಕಿದ್ದಾರೆ.

Poorna squash

ಜಾಹೀರಾತು

ಜನತಾ ಪಕ್ಷ ಕಟ್ಟಿದ್ದು ಒಂದು ಇತಿಹಾಸ.ವಿಧಾನ ಸಭಾ ಚುನಾವಣೆಯ ವೇಳೆ 45 ವರ್ಷಗಳಿಂದ ರಘಪತಿ ಭಟ್ ನನ್ನ ಜೊತೆ ಕೆಲಸ ಮಾಡಿದ್ದಾರೆ. ನನಗೆ ದೆಹಲಿಯಿಂದ ಕರೆ ಮಾಡಿದ್ದಾರೆ. ರಘಪತಿ ಭಟ್ ಅವರಿಗೆ ಅದೂ ಬಂದಿಲ್ಲ ಆದರೂ ಪಕ್ಷ ನಿಷ್ಟೆ ಬಿಟ್ಟಿಲ್ಲ.ಈ ಚುನಾವಣೆಯಲ್ಲಿ ಮತ್ತೆ ಅನ್ಯಾಯವಾಗಿದೆ.ಇದರ ನೋವು ಕಾರ್ಯಕರ್ತರಿಗೆ ಇದೆ.ಅದಕ್ಕಾಗಿ ರಘಪತಿ ಭಟ್ ಅವರನ್ನು ಗೆಲ್ಲಿಸುವಂತೆ ಈಶ್ವರಪ್ಪ ವಿನಂತಿಸಿದರು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare17Share
Previous Post

ಮಂಗಳೂರಿನ ಕಂಕನಾಡಿಯ ನಡು ರಸ್ತೆಯಲ್ಲಿ ನಮಾಜ್​: ಕೇಸ್​ ಬುಕ್ ಇದೀಗ ಕದ್ರಿ ಠಾಣೆ ಪೊಲೀಸರು ಸ್ವಯಂಪ್ರೇರಿತ ಸುಮೊಟೊ ಪ್ರಕರಣವನ್ನು​ ದಾಖಲಿಸಿದ್ದಾರೆ.

Next Post

40 ದಿನಗಳ ಬೇಸಿಗೆ ರಜೆಯ ಬಳಿಕ ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
40 ದಿನಗಳ ಬೇಸಿಗೆ ರಜೆಯ ಬಳಿಕ  ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

40 ದಿನಗಳ ಬೇಸಿಗೆ ರಜೆಯ ಬಳಿಕ ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..