• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

May 28, 2024
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

by ಪ್ರಜಾಧ್ವನಿ ನ್ಯೂಸ್
May 28, 2024
in ಮಂಗಳೂರು, ರಾಜ್ಯ
0
ಮಂಗಳೂರು:-ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ
43
SHARES
122
VIEWS
ShareShareShare

ಕರ್ನಾಟಕ ಬಿಜೆಪಿಯಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆ ಮೇಲೈಸುತ್ತಿದೆ.ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ:- ಕೆ ಎಸ್ ಈಶ್ವರಪ್ಪ

8722552464 Astrloger

ಜಾಹೀರಾತು

ಜಾಹೀರಾತು

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ರಘಪತಿ ಭಟ್ ಪರ ಮತಯಾಚನೆ ಸಂಧರ್ಭ ಮಾತಾನಾಡಿದ ಅವರು ದೇಶದಲ್ಲಿ ಮೋದಿಯವರ ಆಡಳಿತದ ಮೂಲಕ ಸುಭದ್ರವಾಗಿದೆ.ರಾಮ‌‌ ಲಕ್ಷಣರಂತೆ ಮೋದಿ ಅಮಿತ್ ಶಾ ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಒಂದು ಸಿದ್ದಾಂತವನ್ನು ‌ಇಟ್ಟುಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಸಿದ್ದಾಂತಕ್ಕೆ ‌ತೀಲಾಂಜಲಿ ಇಟ್ಟು ಬಿಜೆಪಿ ನಡೆಯಿತ್ತಿದೆ.ಕಾಂಗ್ರೆಸ್ ಸಂಸ್ಕೃತಿ ಕರ್ನಾಟಕ ಬಿಜೆಪಿಯಲ್ಲಿ ಬಂದಿರೋದು ನೋವು ತಂದಿದೆ.

ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಮುಕ್ತ ಮಾಡುವ ಹೋರಾಟಕ್ಕೆ ನಾವು ಕೆಲಸ ಆರಂಭಿಸಿದ್ದೇವೆ.ಬಿಜೆಪಿ ಶುದ್ದೀಕರಣ ಆಗಬೇಕಾಗಿದೆ. ಕರ್ನಾಟಕದಲ್ಲಿ ಹಿಂದುತ್ವ, ರಾಷ್ಟ್ರೀಯತೆ,ರೈತ ಹೋರಾಟದಿಂದ ಹಿಂದೆ ಸರಿದು ಜಾತಿ ವ್ಯವಸ್ಥೆ ಕಡೆಗೆ ವಾಲುತ್ತಿರುವ ಈ ಸಂಧರ್ಭ ಪಕ್ಷ , ಹಿಂದುತ್ವ ಎಂದು ಯೋಚಿಸುವ ಕಾರ್ಯಕರ್ತರು ರಘಪತಿ ಭಟ್ ಅವರನ್ನು ಗೆಲ್ಲಿಸಲು ಕೆಲಸ ‌ಮಾಡಬೇಕು.
ಪ್ರಸ್ತುತ ಕರ್ನಾಟಕ ಬಿಜೆಪಿಯಿಂದ ಹಿಂದುತ್ವಕ್ಕೆ ಆಗುತ್ತಿರುವ ಅವಮಾನ,ರಘಪತಿ ಭಟ್, ನನಗೆ ಆಗಿರುವ ಅನ್ಯಾಯದ ಬಗ್ಗೆ ಎಲ್ಲರೂ ಗಮನಿಸುತ್ತಿದ್ದಾರೆ.

ಕಾಂಗ್ರೆಸ್ ನಿಂದ ಬಂದವರಿಗೆ ಬಿಜೆಪಿಯಿಂದ ಟಿಕೇಟ್
ಹರ್ಷಾ ಕೊಲೆ ಸಂಧರ್ಭ ನಕ್ಸಲಿಸ್ಟ್,ಮುಸ್ಲಿಂರನ್ನು ಇಟ್ಟುಕೊಂಡು ಶಾಂತಿಗಾಗಿ ನಡಿಗೆ ಮಾಡಿದ ವ್ಯಕ್ತಿಗೆ ಬಿಜೆಪಿ ಟಿಕೇಟ್ ನೀಡಿದೆ.ಶಿಕಾರಿಪುರದಲ್ಲಿ ಮಗನ ಚುನಾವಣೆ ಗೆಲ್ಲಬೇಕೆಂಬ ಯೋಚನೆಯಿಂದ ಜಾತಿವಾದಿಗೆ ಬಿ ಎಸ್ ವೈ ಟಿಕೇಟ್ ನೀಡಿ ಮಣೆ ಹಾಕಿದ್ದಾರೆ.

ಜನತಾ ಪಕ್ಷ ಕಟ್ಟಿದ್ದು ಒಂದು ಇತಿಹಾಸ.ವಿಧಾನ ಸಭಾ ಚುನಾವಣೆಯ ವೇಳೆ 45 ವರ್ಷಗಳಿಂದ ರಘಪತಿ ಭಟ್ ನನ್ನ ಜೊತೆ ಕೆಲಸ ಮಾಡಿದ್ದಾರೆ. ನನಗೆ ದೆಹಲಿಯಿಂದ ಕರೆ ಮಾಡಿದ್ದಾರೆ. ರಘಪತಿ ಭಟ್ ಅವರಿಗೆ ಅದೂ ಬಂದಿಲ್ಲ ಆದರೂ ಪಕ್ಷ ನಿಷ್ಟೆ ಬಿಟ್ಟಿಲ್ಲ.ಈ ಚುನಾವಣೆಯಲ್ಲಿ ಮತ್ತೆ ಅನ್ಯಾಯವಾಗಿದೆ.ಇದರ ನೋವು ಕಾರ್ಯಕರ್ತರಿಗೆ ಇದೆ.ಅದಕ್ಕಾಗಿ ರಘಪತಿ ಭಟ್ ಅವರನ್ನು ಗೆಲ್ಲಿಸುವಂತೆ ಈಶ್ವರಪ್ಪ ವಿನಂತಿಸಿದರು.

SendShare17Share
Previous Post

ಮಂಗಳೂರಿನ ಕಂಕನಾಡಿಯ ನಡು ರಸ್ತೆಯಲ್ಲಿ ನಮಾಜ್​: ಕೇಸ್​ ಬುಕ್ ಇದೀಗ ಕದ್ರಿ ಠಾಣೆ ಪೊಲೀಸರು ಸ್ವಯಂಪ್ರೇರಿತ ಸುಮೊಟೊ ಪ್ರಕರಣವನ್ನು​ ದಾಖಲಿಸಿದ್ದಾರೆ.

Next Post

40 ದಿನಗಳ ಬೇಸಿಗೆ ರಜೆಯ ಬಳಿಕ ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
40 ದಿನಗಳ ಬೇಸಿಗೆ ರಜೆಯ ಬಳಿಕ  ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

40 ದಿನಗಳ ಬೇಸಿಗೆ ರಜೆಯ ಬಳಿಕ ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..