• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅತಂತ್ರ ಸ್ಥಿತಿಯಲ್ಲಿದ್ದ ತೀರಾ ಬಡತನದ ಕುಟುಂಬಕ್ಕೆ ಬೆಳಕಾದ ಉದ್ಯಮಿ ನಟೇಶ್ ಪೂಜಾರಿ 

ಅತಂತ್ರ ಸ್ಥಿತಿಯಲ್ಲಿದ್ದ ತೀರಾ ಬಡತನದ ಕುಟುಂಬಕ್ಕೆ ಬೆಳಕಾದ ಉದ್ಯಮಿ ನಟೇಶ್ ಪೂಜಾರಿ 

May 29, 2024
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

January 9, 2026
ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

January 9, 2026
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

January 8, 2026
ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

January 8, 2026
ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ  ಅನುದಾನ ಮಂಜೂರು: ಹರೀಶ್ ಪೂಂಜ

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ

January 8, 2026
ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

January 8, 2026
ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

January 8, 2026
ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

January 7, 2026
ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

January 7, 2026
ಹಣಕ್ಕಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

ಹಣಕ್ಕಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

January 9, 2026
ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

January 7, 2026
ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

January 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

    ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

    ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ  ಅನುದಾನ ಮಂಜೂರು: ಹರೀಶ್ ಪೂಂಜ

    ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ

    ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

    ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

    ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

    ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

    ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

    ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

    ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

    ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಅತಂತ್ರ ಸ್ಥಿತಿಯಲ್ಲಿದ್ದ ತೀರಾ ಬಡತನದ ಕುಟುಂಬಕ್ಕೆ ಬೆಳಕಾದ ಉದ್ಯಮಿ ನಟೇಶ್ ಪೂಜಾರಿ 

by ಪ್ರಜಾಧ್ವನಿ ನ್ಯೂಸ್
May 29, 2024
in ಉಪ್ಪಿನಂಗಡಿ, ಪುತ್ತೂರು, ಪ್ರಾದೇಶಿಕ
0
ಅತಂತ್ರ ಸ್ಥಿತಿಯಲ್ಲಿದ್ದ ತೀರಾ ಬಡತನದ ಕುಟುಂಬಕ್ಕೆ ಬೆಳಕಾದ ಉದ್ಯಮಿ ನಟೇಶ್ ಪೂಜಾರಿ 
196
SHARES
560
VIEWS
ShareShareShare

ಉಪ್ಪಿನಂಗಡಿ: ತಾನು ಗಳಿಸಿದ ಸಂಪತ್ತಿನ ಒಂದಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತಿರುವ ಉದ್ಯಮಿ ನಟೇಶ್ ಪೂಜಾರಿಯವರು 34 ನೆಕ್ಕಿಲಾಡಿಯ ಬೀತಲಪ್ಪುವಿನ ಉಷಾ ಅವರ ಮನೆಗೆ ಸುಮಾರು ಒಂದು ಲಕ್ಷ ರೂ. ವೆಚ್ಚದಲ್ಲಿ ಮೇಲ್ಚಾವಣಿ ನಿರ್ಮಿಸಿಕೊಟ್ಟಿದ್ದು, ಇಂದೋ ನಾಳೆಯೋ ಮೇಲ್ಚಾವಣಿ ಕುಸಿದು ಬೀಳಬಹುದೆಂಬ ಭಯದ ಬದುಕಿನಿಂದ ದಿನಕಳೆಯುತ್ತಿದ್ದ ಉಷಾ ಅವರ ಕುಟುಂಬದಲ್ಲಿ ಹೊಸ ಬೆಳಕನ್ನು ಮೂಡಿಸಿದ್ದಾರೆ.

ಬೀತಲಪ್ಪು ಪರಿಶಿಷ್ಟ ಜಾತಿ ಕಾಲನಿಯಲ್ಲಿ ಎರಡು ಪುಟ್ಟ ಮಕ್ಕಳು ಹಾಗೂ ಪತಿಯೊಂದಿಗೆ ವಾಸಿಸುತ್ತಿದ್ದ ಉಷಾ ಅವರದ್ದು ತೀರಾ ಬಡತನದ ಬದುಕು. ಪತಿಯ ಬೇಜಾವಬ್ದಾರಿಯಿಂದಾಗಿ ಉಷಾ ಅವರೇ ಮನೆಯ ಎಲ್ಲಾ ಜವಾಬ್ದಾರಿಯನ್ನು ನೋಡಿಕೊಳ್ಳಬೇಕಿತ್ತು. ಕೂಲಿ ಮಾಡಿಕೊಂಡು ತನ್ನ ಕುಟುಂಬವನ್ನು ನೋಡುತ್ತಿದ್ದರು. ಸುಮಾರು 20 ವರ್ಷಗಳ ಹಿಂದೆ ನಿರ್ಮಿಸಿದ ಇವರ ಮನೆಯ ಬಿದಿರಿನ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡಿತ್ತು. ಮೇಲ್ಛಾವಣಿಗೆ ಅಳವಡಿಸಿದ್ದ ಬಿದಿರು ತುಂಡಾಗಿ ಬಿದ್ದಿತ್ತು. ಇದರೊಂದಿಗೆ ಹಂಚುಗಳು ಬಿದ್ದಿದ್ದವು. ಇದ್ದ ಮೇಲ್ಛಾವಣಿಯಂತೂ ಸಂಪೂರ್ಣ ಶಿಥಿಲಗೊಂಡು ಇಡೀ ಮೇಲ್ಛಾವಣಿಯೇ ಇಂದೋ ನಾಳೆಯೇ ಬೀಳುವ ಸ್ಥಿತಿಯಿತ್ತು. ಇದರಿಂದ ಮಳೆಗಾಲದಲ್ಲಿ ಮನೆಯ ಗೋಡೆಗಳು ಬೀಳುವ ಆತಂಕವಿತ್ತು. ಎರಡು ಪುಟ್ಟ ಮಕ್ಕಳನ್ನು ಹಿಡಿದುಕೊಂಡು ಈ ಮನೆಯಲ್ಲಿ ಭಯದಿಂದಲೇ ವಾಸ್ತವ್ಯ ಮಾಡುವಂತ ಸ್ಥಿತಿ ಇವರದ್ದಾಗಿತ್ತು. ಕುಟುಂಬ ಸಲಹುವುದೇ ಕಷ್ಟವಿರುವಾಗ ಅವರಿಂದ ಇದಕ್ಕೆ ಮೇಲ್ಚಾವಣಿ ನಿರ್ಮಿಸುವುದು ಕನಸಿನ ಮಾತೇ ಸರಿ. ಇವರ ಸಂಕಷ್ಟವನ್ನು ಇನ್ನೊಬ್ಬರಿಂದ ಕೇಳಿ ತಿಳಿದ ಉದ್ಯಮಿ ನಟೇಶ್ ಪೂಜಾರಿಯವರು ಇವರಿಗೆ ನೆರವಿನ ಹಸ್ತ ಚಾಚಿದ್ದು, ತಾನೊಬ್ಬರೇ ಸುಮಾರು ಒಂದು ಲಕ್ಷದಷ್ಟು ರೂ. ಖರ್ಚು ಭರಿಸಿ ಇವರ ಮನೆಗೆ ಕಬ್ಬಿಣದ ಮೇಲ್ಛಾವಣಿಯನ್ನು ಮಾಡಿಕೊಟ್ಟಿದ್ದಲ್ಲದೆ, ಅದಕ್ಕೆ ಹಂಚು ಹೊದಿಸಿ ಕೊಡುವ ಕಾರ್ಯವನ್ನು ನಡೆಸಿದ್ದಾರೆ. ಅಲ್ಲದೇ, ಸರ್ವೀಸ್ ವಯರ್ ತುಂಡಾಗಿದ್ದರಿಂದ ಉಷಾರ ಮನೆಗೆ ಸುಮಾರು ಒಂದು ವರ್ಷದಿಂದ ವಿದ್ಯುತ್ ಸಂಪರ್ಕ ಇರಲಿಲ್ಲ. ಅದನ್ನು ಸರಿ ಮಾಡಿಸಿ ಕೊಡುವ ಭರವಸೆ ನೀಡಿದ್ದಾರೆ.

ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿಯ ಹೊನ್ನಪ್ಪ ಪೂಜಾರಿ ಮತ್ತು ಲೀಲಾವತಿ ದಂಪತಿಯ ಪುತ್ರನಾದ ನಟೇಶ್ ಪೂಜಾರಿಯವರು ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ್ದರೂ, ಬಡತನವನ್ನು ಅನುಭವಿಸಿಯೇ ಬೆಳೆದವರು. 22 ವರ್ಷಗಳ ಹಿಂದೆ ತನ್ನ ಶಿಕ್ಷಣವನ್ನು ಮೊಟಕುಗೊಳಿಸಿ, ಬೆಂಗಳೂರಿನಲ್ಲಿ ಎಲೆಕ್ಟ್ರಿಷಿಯನ್‌ಗಳೊಂದಿಗೆ ಹೆಲ್ಪರ್ ಆಗಿ ಕೆಲಸಕ್ಕೆ ಸೇರಿದರು. ಬಳಿಕ ಎಲೆಕ್ಟ್ರೀಷಿಯನ್ ಕ್ಷೇತ್ರದಲ್ಲಿ ತನ್ನ ಶಿಕ್ಷಣವನ್ನು ಮುಂದುವರಿಸಿದ ಇವರು ಕರ್ನಾಟಕ ಸರಕಾರದಿಂದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರನಾಗಿ ಬೆಂಗಳೂರಿನಲ್ಲಿ ತನ್ನದೇ ಆದ ಅನನ್ಯ ಎಂಟರ್‌ಪ್ರೈಸಸ್ ಎಂಬ ಸಂಸ್ಥೆಯನ್ನು ಕಟ್ಟಿ ಯಶಸ್ವಿ ಉದ್ಯಮಿಯಾಗಿ ಬೆಳೆದು ನಿಂತವರು. ಆದ್ದರಿಂದ ಬಡವರಿಗೆ, ಅಸಹಾಯಕರಿಗೆ ಸದಾ ಸ್ಪಂದಿಸುವ ಹೃದಯ ಇವರದ್ದಾಗಿದೆ.

ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣೆ, ಶಾಲೆಗೆ ಶುದ್ಧ ನೀರಿನ ಘಟಕದ ಕೊಡುಗೆ, ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು, ಕೊರೋನಾದ ಸಂದರ್ಭ ಕಿಟ್ ವಿತರಣೆ, ಮಡಿಕೇರಿಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭ ಅಲ್ಲಿಗೆ ತೆರಳಿ ಸಂಕಷ್ಟದಲ್ಲಿದ್ದವರಿಗೆ ಆಹಾರದ ಕಿಟ್ ವಿತರಣೆ, ಧಾರ್ಮಿಕ ಕೇಂದ್ರಗಳಿಗೆ ಆರ್ಥಿಕ ನೆರವು, ಕ್ರೀಡಾ ಕೂಟಗಳಿಗೆ ಧನ ಸಹಾಯ ಹೀಗೆ ಒಂದಲ್ಲ, ಎರಡಲ್ಲ, ನಿರಂತರವಾಗಿ ಸಾಮಾಜಿಕ, ಧಾರ್ಮಿಕವಾಗಿ ನಿರಂತರ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದರೂ, ಎಲೆ ಮರೆಯ ಕಾಯಿಯಂತೆ ಉಳಿದುಬಿಟ್ಟವರು. ಪತ್ನಿ ಪ್ರಮೀಳಾ ಎ. ಹಾಗೂ ಮಕ್ಕಳಾದ ಶಾಗ್ವಿ ಎನ್.ಪಿ. ಮತ್ತು ವಿವಿನ್ ಎನ್.ಪಿ. ಅವರೊಂದಿಗೆ ಸುಖ ಜೀವನ ನಡೆಸುತ್ತಿರುವ ನಟೇಶ್ ಪೂಜಾರಿಯವರು ಉಷಾ ಅವರ ಕುಟುಂಬಕ್ಕೆ ಮೇಲ್ಛಾವಣಿ ಕಟ್ಟಿಕೊಡುವ ಮೂಲಕ ಮಾಡಿದ ಸೇವಾ ಕಾರ್ಯವು ಮನೆ ಬಿದ್ದು ಹೋದರೆ ಮುಂದೇನು ಎಂದು ಕಂಗಾಲಾಗಿದ್ದ ಆ ಕುಟುಂಬಕ್ಕೆ ಹೊಸ ಬದುಕನ್ನೇ ನೀಡಿದಂತಾಗಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

camera center ad

ಜಾಹೀರಾತು

SendShare78Share
Previous Post

ಕಾಪು:ಕಾರಣಿಕ ಮೆರೆದು ಸತ್ಯವಾದ ವರುಷದ ಹಿಂದೆ ನುಡಿದ ದೈವದ ಅಭಯದ ನುಡಿ. ಕೊಲೆ ಆರೋಪಿ ನ್ಯಾಯಾಲಯಕ್ಕೆ ‌ಶರಣು

Next Post

ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..