• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅತಂತ್ರ ಸ್ಥಿತಿಯಲ್ಲಿದ್ದ ತೀರಾ ಬಡತನದ ಕುಟುಂಬಕ್ಕೆ ಬೆಳಕಾದ ಉದ್ಯಮಿ ನಟೇಶ್ ಪೂಜಾರಿ 

ಅತಂತ್ರ ಸ್ಥಿತಿಯಲ್ಲಿದ್ದ ತೀರಾ ಬಡತನದ ಕುಟುಂಬಕ್ಕೆ ಬೆಳಕಾದ ಉದ್ಯಮಿ ನಟೇಶ್ ಪೂಜಾರಿ 

May 29, 2024
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಅತಂತ್ರ ಸ್ಥಿತಿಯಲ್ಲಿದ್ದ ತೀರಾ ಬಡತನದ ಕುಟುಂಬಕ್ಕೆ ಬೆಳಕಾದ ಉದ್ಯಮಿ ನಟೇಶ್ ಪೂಜಾರಿ 

by ಪ್ರಜಾಧ್ವನಿ ನ್ಯೂಸ್
May 29, 2024
in ಉಪ್ಪಿನಂಗಡಿ, ಪುತ್ತೂರು, ಪ್ರಾದೇಶಿಕ
0
ಅತಂತ್ರ ಸ್ಥಿತಿಯಲ್ಲಿದ್ದ ತೀರಾ ಬಡತನದ ಕುಟುಂಬಕ್ಕೆ ಬೆಳಕಾದ ಉದ್ಯಮಿ ನಟೇಶ್ ಪೂಜಾರಿ 
197
SHARES
563
VIEWS
ShareShareShare

ಉಪ್ಪಿನಂಗಡಿ: ತಾನು ಗಳಿಸಿದ ಸಂಪತ್ತಿನ ಒಂದಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತಿರುವ ಉದ್ಯಮಿ ನಟೇಶ್ ಪೂಜಾರಿಯವರು 34 ನೆಕ್ಕಿಲಾಡಿಯ ಬೀತಲಪ್ಪುವಿನ ಉಷಾ ಅವರ ಮನೆಗೆ ಸುಮಾರು ಒಂದು ಲಕ್ಷ ರೂ. ವೆಚ್ಚದಲ್ಲಿ ಮೇಲ್ಚಾವಣಿ ನಿರ್ಮಿಸಿಕೊಟ್ಟಿದ್ದು, ಇಂದೋ ನಾಳೆಯೋ ಮೇಲ್ಚಾವಣಿ ಕುಸಿದು ಬೀಳಬಹುದೆಂಬ ಭಯದ ಬದುಕಿನಿಂದ ದಿನಕಳೆಯುತ್ತಿದ್ದ ಉಷಾ ಅವರ ಕುಟುಂಬದಲ್ಲಿ ಹೊಸ ಬೆಳಕನ್ನು ಮೂಡಿಸಿದ್ದಾರೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಬೀತಲಪ್ಪು ಪರಿಶಿಷ್ಟ ಜಾತಿ ಕಾಲನಿಯಲ್ಲಿ ಎರಡು ಪುಟ್ಟ ಮಕ್ಕಳು ಹಾಗೂ ಪತಿಯೊಂದಿಗೆ ವಾಸಿಸುತ್ತಿದ್ದ ಉಷಾ ಅವರದ್ದು ತೀರಾ ಬಡತನದ ಬದುಕು. ಪತಿಯ ಬೇಜಾವಬ್ದಾರಿಯಿಂದಾಗಿ ಉಷಾ ಅವರೇ ಮನೆಯ ಎಲ್ಲಾ ಜವಾಬ್ದಾರಿಯನ್ನು ನೋಡಿಕೊಳ್ಳಬೇಕಿತ್ತು. ಕೂಲಿ ಮಾಡಿಕೊಂಡು ತನ್ನ ಕುಟುಂಬವನ್ನು ನೋಡುತ್ತಿದ್ದರು. ಸುಮಾರು 20 ವರ್ಷಗಳ ಹಿಂದೆ ನಿರ್ಮಿಸಿದ ಇವರ ಮನೆಯ ಬಿದಿರಿನ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡಿತ್ತು. ಮೇಲ್ಛಾವಣಿಗೆ ಅಳವಡಿಸಿದ್ದ ಬಿದಿರು ತುಂಡಾಗಿ ಬಿದ್ದಿತ್ತು. ಇದರೊಂದಿಗೆ ಹಂಚುಗಳು ಬಿದ್ದಿದ್ದವು. ಇದ್ದ ಮೇಲ್ಛಾವಣಿಯಂತೂ ಸಂಪೂರ್ಣ ಶಿಥಿಲಗೊಂಡು ಇಡೀ ಮೇಲ್ಛಾವಣಿಯೇ ಇಂದೋ ನಾಳೆಯೇ ಬೀಳುವ ಸ್ಥಿತಿಯಿತ್ತು. ಇದರಿಂದ ಮಳೆಗಾಲದಲ್ಲಿ ಮನೆಯ ಗೋಡೆಗಳು ಬೀಳುವ ಆತಂಕವಿತ್ತು. ಎರಡು ಪುಟ್ಟ ಮಕ್ಕಳನ್ನು ಹಿಡಿದುಕೊಂಡು ಈ ಮನೆಯಲ್ಲಿ ಭಯದಿಂದಲೇ ವಾಸ್ತವ್ಯ ಮಾಡುವಂತ ಸ್ಥಿತಿ ಇವರದ್ದಾಗಿತ್ತು. ಕುಟುಂಬ ಸಲಹುವುದೇ ಕಷ್ಟವಿರುವಾಗ ಅವರಿಂದ ಇದಕ್ಕೆ ಮೇಲ್ಚಾವಣಿ ನಿರ್ಮಿಸುವುದು ಕನಸಿನ ಮಾತೇ ಸರಿ. ಇವರ ಸಂಕಷ್ಟವನ್ನು ಇನ್ನೊಬ್ಬರಿಂದ ಕೇಳಿ ತಿಳಿದ ಉದ್ಯಮಿ ನಟೇಶ್ ಪೂಜಾರಿಯವರು ಇವರಿಗೆ ನೆರವಿನ ಹಸ್ತ ಚಾಚಿದ್ದು, ತಾನೊಬ್ಬರೇ ಸುಮಾರು ಒಂದು ಲಕ್ಷದಷ್ಟು ರೂ. ಖರ್ಚು ಭರಿಸಿ ಇವರ ಮನೆಗೆ ಕಬ್ಬಿಣದ ಮೇಲ್ಛಾವಣಿಯನ್ನು ಮಾಡಿಕೊಟ್ಟಿದ್ದಲ್ಲದೆ, ಅದಕ್ಕೆ ಹಂಚು ಹೊದಿಸಿ ಕೊಡುವ ಕಾರ್ಯವನ್ನು ನಡೆಸಿದ್ದಾರೆ. ಅಲ್ಲದೇ, ಸರ್ವೀಸ್ ವಯರ್ ತುಂಡಾಗಿದ್ದರಿಂದ ಉಷಾರ ಮನೆಗೆ ಸುಮಾರು ಒಂದು ವರ್ಷದಿಂದ ವಿದ್ಯುತ್ ಸಂಪರ್ಕ ಇರಲಿಲ್ಲ. ಅದನ್ನು ಸರಿ ಮಾಡಿಸಿ ಕೊಡುವ ಭರವಸೆ ನೀಡಿದ್ದಾರೆ.

ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿಯ ಹೊನ್ನಪ್ಪ ಪೂಜಾರಿ ಮತ್ತು ಲೀಲಾವತಿ ದಂಪತಿಯ ಪುತ್ರನಾದ ನಟೇಶ್ ಪೂಜಾರಿಯವರು ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ್ದರೂ, ಬಡತನವನ್ನು ಅನುಭವಿಸಿಯೇ ಬೆಳೆದವರು. 22 ವರ್ಷಗಳ ಹಿಂದೆ ತನ್ನ ಶಿಕ್ಷಣವನ್ನು ಮೊಟಕುಗೊಳಿಸಿ, ಬೆಂಗಳೂರಿನಲ್ಲಿ ಎಲೆಕ್ಟ್ರಿಷಿಯನ್‌ಗಳೊಂದಿಗೆ ಹೆಲ್ಪರ್ ಆಗಿ ಕೆಲಸಕ್ಕೆ ಸೇರಿದರು. ಬಳಿಕ ಎಲೆಕ್ಟ್ರೀಷಿಯನ್ ಕ್ಷೇತ್ರದಲ್ಲಿ ತನ್ನ ಶಿಕ್ಷಣವನ್ನು ಮುಂದುವರಿಸಿದ ಇವರು ಕರ್ನಾಟಕ ಸರಕಾರದಿಂದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರನಾಗಿ ಬೆಂಗಳೂರಿನಲ್ಲಿ ತನ್ನದೇ ಆದ ಅನನ್ಯ ಎಂಟರ್‌ಪ್ರೈಸಸ್ ಎಂಬ ಸಂಸ್ಥೆಯನ್ನು ಕಟ್ಟಿ ಯಶಸ್ವಿ ಉದ್ಯಮಿಯಾಗಿ ಬೆಳೆದು ನಿಂತವರು. ಆದ್ದರಿಂದ ಬಡವರಿಗೆ, ಅಸಹಾಯಕರಿಗೆ ಸದಾ ಸ್ಪಂದಿಸುವ ಹೃದಯ ಇವರದ್ದಾಗಿದೆ.

Rosemac1823788744

ಜಾಹೀರಾತು

ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣೆ, ಶಾಲೆಗೆ ಶುದ್ಧ ನೀರಿನ ಘಟಕದ ಕೊಡುಗೆ, ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು, ಕೊರೋನಾದ ಸಂದರ್ಭ ಕಿಟ್ ವಿತರಣೆ, ಮಡಿಕೇರಿಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭ ಅಲ್ಲಿಗೆ ತೆರಳಿ ಸಂಕಷ್ಟದಲ್ಲಿದ್ದವರಿಗೆ ಆಹಾರದ ಕಿಟ್ ವಿತರಣೆ, ಧಾರ್ಮಿಕ ಕೇಂದ್ರಗಳಿಗೆ ಆರ್ಥಿಕ ನೆರವು, ಕ್ರೀಡಾ ಕೂಟಗಳಿಗೆ ಧನ ಸಹಾಯ ಹೀಗೆ ಒಂದಲ್ಲ, ಎರಡಲ್ಲ, ನಿರಂತರವಾಗಿ ಸಾಮಾಜಿಕ, ಧಾರ್ಮಿಕವಾಗಿ ನಿರಂತರ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದರೂ, ಎಲೆ ಮರೆಯ ಕಾಯಿಯಂತೆ ಉಳಿದುಬಿಟ್ಟವರು. ಪತ್ನಿ ಪ್ರಮೀಳಾ ಎ. ಹಾಗೂ ಮಕ್ಕಳಾದ ಶಾಗ್ವಿ ಎನ್.ಪಿ. ಮತ್ತು ವಿವಿನ್ ಎನ್.ಪಿ. ಅವರೊಂದಿಗೆ ಸುಖ ಜೀವನ ನಡೆಸುತ್ತಿರುವ ನಟೇಶ್ ಪೂಜಾರಿಯವರು ಉಷಾ ಅವರ ಕುಟುಂಬಕ್ಕೆ ಮೇಲ್ಛಾವಣಿ ಕಟ್ಟಿಕೊಡುವ ಮೂಲಕ ಮಾಡಿದ ಸೇವಾ ಕಾರ್ಯವು ಮನೆ ಬಿದ್ದು ಹೋದರೆ ಮುಂದೇನು ಎಂದು ಕಂಗಾಲಾಗಿದ್ದ ಆ ಕುಟುಂಬಕ್ಕೆ ಹೊಸ ಬದುಕನ್ನೇ ನೀಡಿದಂತಾಗಿದೆ.

SendShare79Share
Previous Post

ಕಾಪು:ಕಾರಣಿಕ ಮೆರೆದು ಸತ್ಯವಾದ ವರುಷದ ಹಿಂದೆ ನುಡಿದ ದೈವದ ಅಭಯದ ನುಡಿ. ಕೊಲೆ ಆರೋಪಿ ನ್ಯಾಯಾಲಯಕ್ಕೆ ‌ಶರಣು

Next Post

ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..