• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅತಂತ್ರ ಸ್ಥಿತಿಯಲ್ಲಿದ್ದ ತೀರಾ ಬಡತನದ ಕುಟುಂಬಕ್ಕೆ ಬೆಳಕಾದ ಉದ್ಯಮಿ ನಟೇಶ್ ಪೂಜಾರಿ 

ಅತಂತ್ರ ಸ್ಥಿತಿಯಲ್ಲಿದ್ದ ತೀರಾ ಬಡತನದ ಕುಟುಂಬಕ್ಕೆ ಬೆಳಕಾದ ಉದ್ಯಮಿ ನಟೇಶ್ ಪೂಜಾರಿ 

May 29, 2024
ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

July 21, 2026
ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

July 21, 2026
ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

July 21, 2026
ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

July 21, 2026
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

July 20, 2026
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

July 20, 2026
ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

July 21, 2026
ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

July 20, 2026
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

July 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಅತಂತ್ರ ಸ್ಥಿತಿಯಲ್ಲಿದ್ದ ತೀರಾ ಬಡತನದ ಕುಟುಂಬಕ್ಕೆ ಬೆಳಕಾದ ಉದ್ಯಮಿ ನಟೇಶ್ ಪೂಜಾರಿ 

by ಪ್ರಜಾಧ್ವನಿ ನ್ಯೂಸ್
May 29, 2024
in ಉಪ್ಪಿನಂಗಡಿ, ಪುತ್ತೂರು, ಪ್ರಾದೇಶಿಕ
0
ಅತಂತ್ರ ಸ್ಥಿತಿಯಲ್ಲಿದ್ದ ತೀರಾ ಬಡತನದ ಕುಟುಂಬಕ್ಕೆ ಬೆಳಕಾದ ಉದ್ಯಮಿ ನಟೇಶ್ ಪೂಜಾರಿ 
197
SHARES
563
VIEWS
ShareShareShare

ಉಪ್ಪಿನಂಗಡಿ: ತಾನು ಗಳಿಸಿದ ಸಂಪತ್ತಿನ ಒಂದಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತಿರುವ ಉದ್ಯಮಿ ನಟೇಶ್ ಪೂಜಾರಿಯವರು 34 ನೆಕ್ಕಿಲಾಡಿಯ ಬೀತಲಪ್ಪುವಿನ ಉಷಾ ಅವರ ಮನೆಗೆ ಸುಮಾರು ಒಂದು ಲಕ್ಷ ರೂ. ವೆಚ್ಚದಲ್ಲಿ ಮೇಲ್ಚಾವಣಿ ನಿರ್ಮಿಸಿಕೊಟ್ಟಿದ್ದು, ಇಂದೋ ನಾಳೆಯೋ ಮೇಲ್ಚಾವಣಿ ಕುಸಿದು ಬೀಳಬಹುದೆಂಬ ಭಯದ ಬದುಕಿನಿಂದ ದಿನಕಳೆಯುತ್ತಿದ್ದ ಉಷಾ ಅವರ ಕುಟುಂಬದಲ್ಲಿ ಹೊಸ ಬೆಳಕನ್ನು ಮೂಡಿಸಿದ್ದಾರೆ.

ಬೀತಲಪ್ಪು ಪರಿಶಿಷ್ಟ ಜಾತಿ ಕಾಲನಿಯಲ್ಲಿ ಎರಡು ಪುಟ್ಟ ಮಕ್ಕಳು ಹಾಗೂ ಪತಿಯೊಂದಿಗೆ ವಾಸಿಸುತ್ತಿದ್ದ ಉಷಾ ಅವರದ್ದು ತೀರಾ ಬಡತನದ ಬದುಕು. ಪತಿಯ ಬೇಜಾವಬ್ದಾರಿಯಿಂದಾಗಿ ಉಷಾ ಅವರೇ ಮನೆಯ ಎಲ್ಲಾ ಜವಾಬ್ದಾರಿಯನ್ನು ನೋಡಿಕೊಳ್ಳಬೇಕಿತ್ತು. ಕೂಲಿ ಮಾಡಿಕೊಂಡು ತನ್ನ ಕುಟುಂಬವನ್ನು ನೋಡುತ್ತಿದ್ದರು. ಸುಮಾರು 20 ವರ್ಷಗಳ ಹಿಂದೆ ನಿರ್ಮಿಸಿದ ಇವರ ಮನೆಯ ಬಿದಿರಿನ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡಿತ್ತು. ಮೇಲ್ಛಾವಣಿಗೆ ಅಳವಡಿಸಿದ್ದ ಬಿದಿರು ತುಂಡಾಗಿ ಬಿದ್ದಿತ್ತು. ಇದರೊಂದಿಗೆ ಹಂಚುಗಳು ಬಿದ್ದಿದ್ದವು. ಇದ್ದ ಮೇಲ್ಛಾವಣಿಯಂತೂ ಸಂಪೂರ್ಣ ಶಿಥಿಲಗೊಂಡು ಇಡೀ ಮೇಲ್ಛಾವಣಿಯೇ ಇಂದೋ ನಾಳೆಯೇ ಬೀಳುವ ಸ್ಥಿತಿಯಿತ್ತು. ಇದರಿಂದ ಮಳೆಗಾಲದಲ್ಲಿ ಮನೆಯ ಗೋಡೆಗಳು ಬೀಳುವ ಆತಂಕವಿತ್ತು. ಎರಡು ಪುಟ್ಟ ಮಕ್ಕಳನ್ನು ಹಿಡಿದುಕೊಂಡು ಈ ಮನೆಯಲ್ಲಿ ಭಯದಿಂದಲೇ ವಾಸ್ತವ್ಯ ಮಾಡುವಂತ ಸ್ಥಿತಿ ಇವರದ್ದಾಗಿತ್ತು. ಕುಟುಂಬ ಸಲಹುವುದೇ ಕಷ್ಟವಿರುವಾಗ ಅವರಿಂದ ಇದಕ್ಕೆ ಮೇಲ್ಚಾವಣಿ ನಿರ್ಮಿಸುವುದು ಕನಸಿನ ಮಾತೇ ಸರಿ. ಇವರ ಸಂಕಷ್ಟವನ್ನು ಇನ್ನೊಬ್ಬರಿಂದ ಕೇಳಿ ತಿಳಿದ ಉದ್ಯಮಿ ನಟೇಶ್ ಪೂಜಾರಿಯವರು ಇವರಿಗೆ ನೆರವಿನ ಹಸ್ತ ಚಾಚಿದ್ದು, ತಾನೊಬ್ಬರೇ ಸುಮಾರು ಒಂದು ಲಕ್ಷದಷ್ಟು ರೂ. ಖರ್ಚು ಭರಿಸಿ ಇವರ ಮನೆಗೆ ಕಬ್ಬಿಣದ ಮೇಲ್ಛಾವಣಿಯನ್ನು ಮಾಡಿಕೊಟ್ಟಿದ್ದಲ್ಲದೆ, ಅದಕ್ಕೆ ಹಂಚು ಹೊದಿಸಿ ಕೊಡುವ ಕಾರ್ಯವನ್ನು ನಡೆಸಿದ್ದಾರೆ. ಅಲ್ಲದೇ, ಸರ್ವೀಸ್ ವಯರ್ ತುಂಡಾಗಿದ್ದರಿಂದ ಉಷಾರ ಮನೆಗೆ ಸುಮಾರು ಒಂದು ವರ್ಷದಿಂದ ವಿದ್ಯುತ್ ಸಂಪರ್ಕ ಇರಲಿಲ್ಲ. ಅದನ್ನು ಸರಿ ಮಾಡಿಸಿ ಕೊಡುವ ಭರವಸೆ ನೀಡಿದ್ದಾರೆ.

ashwinistudioputtur

ಜಾಹೀರಾತು

ಉಪ್ಪಿನಂಗಡಿ ಗ್ರಾಮದ ಪುಳಿತ್ತಡಿಯ ಹೊನ್ನಪ್ಪ ಪೂಜಾರಿ ಮತ್ತು ಲೀಲಾವತಿ ದಂಪತಿಯ ಪುತ್ರನಾದ ನಟೇಶ್ ಪೂಜಾರಿಯವರು ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ್ದರೂ, ಬಡತನವನ್ನು ಅನುಭವಿಸಿಯೇ ಬೆಳೆದವರು. 22 ವರ್ಷಗಳ ಹಿಂದೆ ತನ್ನ ಶಿಕ್ಷಣವನ್ನು ಮೊಟಕುಗೊಳಿಸಿ, ಬೆಂಗಳೂರಿನಲ್ಲಿ ಎಲೆಕ್ಟ್ರಿಷಿಯನ್‌ಗಳೊಂದಿಗೆ ಹೆಲ್ಪರ್ ಆಗಿ ಕೆಲಸಕ್ಕೆ ಸೇರಿದರು. ಬಳಿಕ ಎಲೆಕ್ಟ್ರೀಷಿಯನ್ ಕ್ಷೇತ್ರದಲ್ಲಿ ತನ್ನ ಶಿಕ್ಷಣವನ್ನು ಮುಂದುವರಿಸಿದ ಇವರು ಕರ್ನಾಟಕ ಸರಕಾರದಿಂದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರನಾಗಿ ಬೆಂಗಳೂರಿನಲ್ಲಿ ತನ್ನದೇ ಆದ ಅನನ್ಯ ಎಂಟರ್‌ಪ್ರೈಸಸ್ ಎಂಬ ಸಂಸ್ಥೆಯನ್ನು ಕಟ್ಟಿ ಯಶಸ್ವಿ ಉದ್ಯಮಿಯಾಗಿ ಬೆಳೆದು ನಿಂತವರು. ಆದ್ದರಿಂದ ಬಡವರಿಗೆ, ಅಸಹಾಯಕರಿಗೆ ಸದಾ ಸ್ಪಂದಿಸುವ ಹೃದಯ ಇವರದ್ದಾಗಿದೆ.

ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಣೆ, ಶಾಲೆಗೆ ಶುದ್ಧ ನೀರಿನ ಘಟಕದ ಕೊಡುಗೆ, ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು, ಕೊರೋನಾದ ಸಂದರ್ಭ ಕಿಟ್ ವಿತರಣೆ, ಮಡಿಕೇರಿಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭ ಅಲ್ಲಿಗೆ ತೆರಳಿ ಸಂಕಷ್ಟದಲ್ಲಿದ್ದವರಿಗೆ ಆಹಾರದ ಕಿಟ್ ವಿತರಣೆ, ಧಾರ್ಮಿಕ ಕೇಂದ್ರಗಳಿಗೆ ಆರ್ಥಿಕ ನೆರವು, ಕ್ರೀಡಾ ಕೂಟಗಳಿಗೆ ಧನ ಸಹಾಯ ಹೀಗೆ ಒಂದಲ್ಲ, ಎರಡಲ್ಲ, ನಿರಂತರವಾಗಿ ಸಾಮಾಜಿಕ, ಧಾರ್ಮಿಕವಾಗಿ ನಿರಂತರ ಸೇವಾ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದ್ದರೂ, ಎಲೆ ಮರೆಯ ಕಾಯಿಯಂತೆ ಉಳಿದುಬಿಟ್ಟವರು. ಪತ್ನಿ ಪ್ರಮೀಳಾ ಎ. ಹಾಗೂ ಮಕ್ಕಳಾದ ಶಾಗ್ವಿ ಎನ್.ಪಿ. ಮತ್ತು ವಿವಿನ್ ಎನ್.ಪಿ. ಅವರೊಂದಿಗೆ ಸುಖ ಜೀವನ ನಡೆಸುತ್ತಿರುವ ನಟೇಶ್ ಪೂಜಾರಿಯವರು ಉಷಾ ಅವರ ಕುಟುಂಬಕ್ಕೆ ಮೇಲ್ಛಾವಣಿ ಕಟ್ಟಿಕೊಡುವ ಮೂಲಕ ಮಾಡಿದ ಸೇವಾ ಕಾರ್ಯವು ಮನೆ ಬಿದ್ದು ಹೋದರೆ ಮುಂದೇನು ಎಂದು ಕಂಗಾಲಾಗಿದ್ದ ಆ ಕುಟುಂಬಕ್ಕೆ ಹೊಸ ಬದುಕನ್ನೇ ನೀಡಿದಂತಾಗಿದೆ.

Muliya

ಜಾಹೀರಾತು

SendShare79Share
Previous Post

ಕಾಪು:ಕಾರಣಿಕ ಮೆರೆದು ಸತ್ಯವಾದ ವರುಷದ ಹಿಂದೆ ನುಡಿದ ದೈವದ ಅಭಯದ ನುಡಿ. ಕೊಲೆ ಆರೋಪಿ ನ್ಯಾಯಾಲಯಕ್ಕೆ ‌ಶರಣು

Next Post

ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..