• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
KSRTC ; ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಣೆ ಆರಂಭ ,ಈ ಬಾರಿಯ ಬಸ್​ ಪಾಸ್​ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ

KSRTC ; ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಣೆ ಆರಂಭ ,ಈ ಬಾರಿಯ ಬಸ್​ ಪಾಸ್​ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ

June 1, 2024
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

September 6, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

September 3, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

KSRTC ; ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಣೆ ಆರಂಭ ,ಈ ಬಾರಿಯ ಬಸ್​ ಪಾಸ್​ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ

by ಪ್ರಜಾಧ್ವನಿ ನ್ಯೂಸ್
June 1, 2024
in ಪ್ರಾದೇಶಿಕ
0
KSRTC ; ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಣೆ ಆರಂಭ ,ಈ ಬಾರಿಯ ಬಸ್​ ಪಾಸ್​ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ
28
SHARES
81
VIEWS
ShareShareShare

2024-25ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳು ನಲಿಯುತ್ತ ಶಾಲೆ-ಕಾಲೇಜುಗಳತ್ತ ಹೆಜ್ಜೆ ಇಡುತ್ತಿದ್ದಾರೆ. ಈಗಾಗಲೆ ತರಗತಿಗಳು ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಬಸ್ ಪಾಸ್  ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ  ಪ್ರಕರಟಣೆ ಹೊರಡಿಸಿದೆ. ನಿಗಮ 10 ತಿಂಗಳ ಪಾಸ್ ದರ ನಿಗದಿ ಮಾಡಿದೆ. ಹಾಗಿದ್ದರೆ ಈ ಬಾರಿಯ ಬಸ್​ ಪಾಸ್​ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಓದಿ….

8722552464 Astrloger

ಜಾಹೀರಾತು

ಪಾಸ್ ದರ ಪಟ್ಟಿ

  1. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪಾಸ್ ದರ – 150 ರೂ.
  2. ಪ್ರೌಢ ಶಾಲಾ ವಿದ್ಯಾರ್ಥಿಗಳ ಪಾಸ್ ದರ- 750 ರೂ.
  3. ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪಾಸ್​ ದರ – 150 ರೂ.
  4. ಪ್ರೌಢ ಶಾಲಾ ವಿದ್ಯಾರ್ಥಿನಿಯರ (ಗಡಿ ಭಾಗದ ಆಚೆಗೆ) – 150 ರೂ.
  5. ಕಾಲೇಜು- ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ- 1050 ರೂ.
  6. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
  7. ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ (12 ತಿಂಗಳ ಅವದಿ) 1310 ರೂ.
  8. ಐಟಿಐ, ಡಿಪ್ಲೊಮಾ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 160 ರೂ.
  9. ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ಪಾಸ್ ದರ- 1550 ರೂ.
  10. ವೃತ್ತಿಪರ ಕೋರ್ಸ್ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
  11. ಸಂಜೆ ಕಾಲೇಜು ವಿದ್ಯಾರ್ಥಿಗಳ ಪಾಸ್ ದರ- 1350 ರೂ.
  12. ಸಂಜೆ ಕಾಲೇಜು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪಾಸ್ ದರ – 150 ರೂ. ಈ ಪಾಸ್​ಗಳನ್ನು ಪಡೆಯಲು ಆನ್​ ಲೈನ್​ನಲ್ಲೇ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ

  • ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕು. ಸೇವಾಸಿಂಧು ಪೋರ್ಟಲ್  https://sevasindhuservices.karnataka.gov.in/buspassservices
  • ವಿದ್ಯಾರ್ಥಿಗಳು ಮೇ 31 ರಿಂದ ಸೇವಾಸಿಂಧು ಪೋರ್ಟಲ್‌ನಲ್ಲಿ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹು. ಆನ್​ ಲೈನ್ ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
  • ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂ. ಸೇವಾ ಶುಲ್ಕವನ್ನು ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಪಡೆಯುತ್ತಾರೆ.
  • ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಲು Declaration Formeನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್​​ಸೈಟ್​ನಲ್ಲಿ (https://ksrtc.karnataka.gov.in/studentpass) ಡೌನ್​ಲೋಡ್​​ ಮಾಡಿಕೊಳ್ಳಬೇಕು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ Submitಮಾಡಬೇಕು.
  • ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖೇನ ಕಳುಹಿಸಲಾಗುತ್ತದೆ. ವಿದ್ಯಾರ್ಥಿ ಪಾಸುಗಳನ್ನು ಜೂ. 01 ರಿಂದ ನಿಗದಿತ ಪಾಸ್ ಕೌಂಟರ್​ಗಳಲ್ಲಿ ವಿತರಿಸಲಾಗುತ್ತದೆ.
  • ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್ಗೆಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹು.
  • ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಅಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದೆ.
  • ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು, ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯಬಹದು. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹು.
  • ಕರಾರಸಾನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್ಗಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ ಸೈಟ್ ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್​ ವಿಳಾಸ: https://ksrtc.karnataka.gov.in
Muliya

ಜಾಹೀರಾತು

ಜಾಹೀರಾತು

SendShare11Share
Previous Post

ಪುತ್ತೂರು: ಗರಿಗೆದರಿದ ವಿಧಾನಪರಿಷತ್ ಚುನಾವಣೆ ಪುತ್ತೂರಿನಲ್ಲಿ ರಘಪತಿ ಭಟ್ ಭರ್ಜರಿ ಮತಯಾಚನೆ

Next Post

ಪುತ್ತೂರು: ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ‌ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ : ಪಕ್ಷೇತರ ‌ಅಭ್ಯರ್ಥಿ ರಘಪತಿ ‌ಭಟ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ‌ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ : ಪಕ್ಷೇತರ ‌ಅಭ್ಯರ್ಥಿ ರಘಪತಿ ‌ಭಟ್

ಪುತ್ತೂರು: ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ‌ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ : ಪಕ್ಷೇತರ ‌ಅಭ್ಯರ್ಥಿ ರಘಪತಿ ‌ಭಟ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..