• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ‌ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ : ಪಕ್ಷೇತರ ‌ಅಭ್ಯರ್ಥಿ ರಘಪತಿ ‌ಭಟ್

ಪುತ್ತೂರು: ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ‌ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ : ಪಕ್ಷೇತರ ‌ಅಭ್ಯರ್ಥಿ ರಘಪತಿ ‌ಭಟ್

June 1, 2024
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

September 3, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಪುತ್ತೂರು: ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ‌ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ : ಪಕ್ಷೇತರ ‌ಅಭ್ಯರ್ಥಿ ರಘಪತಿ ‌ಭಟ್

ವಿಧಾನಪರಿಷತ್ ಚುನಾವಣಾ

by ಪ್ರಜಾಧ್ವನಿ ನ್ಯೂಸ್
June 1, 2024
in ಮಂಗಳೂರು, ರಾಜ್ಯ
0
ಪುತ್ತೂರು: ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ‌ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ : ಪಕ್ಷೇತರ ‌ಅಭ್ಯರ್ಥಿ ರಘಪತಿ ‌ಭಟ್
34
SHARES
96
VIEWS
ShareShareShare

ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ‌ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ.

ವಿಧಾನಪರಿಷತ್ ಚುನಾವಣಾ ಪದವೀಧರ ‌ಕ್ಷೇತ್ರದ ಪಕ್ಷೇತರ ‌ಅಭ್ಯರ್ಥಿಯಾಗಿ ರಘಪತಿ ‌ಭಟ್ ಪುತ್ತೂರಿನಲ್ಲಿ ಮತಯಾಚನೆ ‌ನಡೆಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಇವರು ವಿಧಾನ ಸಭಾ ಚುನಾವಣೆಯಲ್ಲಿ ಟಿಕೇಟ್ ತಪ್ಪಿದರು ಪಕ್ಷಕ್ಕೆ ತೊಂದರೆಯಾಗಬಾರದೆಂದು ನನ್ನ ಶಿಷ್ಯನನ್ನು ಗೆಲ್ಲಿಸಿದ್ದೇನೆ.

ಜಾಹೀರಾತು

ಇದು ಪಕ್ಷದ ಚಿಹ್ನೆಯ ಚುನಾವಣೆಯಲ್ಲ:
ಇಲ್ಲಿ ಮೊದಲ ಪ್ರಾಶಸ್ತ್ಯದ ಮತದಾನದ ಚುನಾವಣೆ. ಬಿಜೆಪಿಯ ಚಿಹ್ನೆಗೆ ಮೂಲಕ ಮತದಾನ ನಡೆಯುವುದಲ್ಲ. ವಿಧಾನಸಭೆ ಚುನಾವಣೆ ತಾವರೆಯ ಚಿಹ್ನೆಯ ಮೂಲಕ ನಡೆಯುತ್ತದೆ ಅದೇ ಉದ್ದೇಶಕ್ಕಾಗಿ ಉಡುಪಿಯಲ್ಲಿ ‌ಗೆಲ್ಲಿಸಿದ್ದೇನೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಡೈಲಾಗ್ ಬಾರಿ ವೈರಲ್ ‌ಆಗಿತ್ತು.ಆದರೆ ಈ ಬಾರಿ ನಾನು ಕಾರ್ಯಕರ್ತರ ಧ್ವನಿಯಾಗಿ ಪರಿಷತ್ ಗೆ ಸ್ಪರ್ಧೆ ಮಾಡಿದ್ದೇನೆ ಎಂಬುದಾಗಿ ತಿಳಿಸಿದರು.

ನಾನು ಈ ಮೂಲಕ ಮತಯಾಚಿಸುತ್ತೇನೆ: ನಾನು ಮೂರು ಬಾರಿ ಶಾಸಕರಾಗಿ ಉಡುಪಿಯಲ್ಲಿ ಸರ್ವರನ್ನು ಜೊತೆಯಾಗಿ ಕರೆದುಕೊಂಡು ಅಭಿವೃದ್ಧಿ ಮಾಡಿದ್ದೇನೆ. ಸಾಮಾನ್ಯ ಕಾರ್ಯಕರ್ತರ ಜೊತೆ ಬೆರೆತು ಹಿಂದುತ್ವ ‌ಆಧಾರದಲ್ಲಿ ದಿನ ಸಮಯವನ್ನು ಜನಪರ ಕಾರ್ಯಗಳಿಗೆ ಮೀಸಲಿಟ್ಟು ದುಡಿದ್ದೇನೆ. ಸುಮಾರು 1500 ಎಕರೆ ಹಡೀಲು ಬಿದ್ದ ಭೂಮಿಯಲ್ಲಿ ಸಾವಯವ ‌ಕೃಷಿ ಮಾಡಿ, ಕೃಷಿ ಕ್ರಾಂತಿಯಾಗಿದೆ.ಪ್ರಸ್ತುತ ಈಗಲೂ ಆ ಜಾಗದಲ್ಲಿ ಕೃಷಿ ನಡೆಯುತ್ತಿದೆ. 2006 ರಿಂದ ಯಕ್ಷ ಶಿಕ್ಷಣ ಟ್ರಸ್ಟ್ ಮೂಲಕ ಸುಮಾರು 1500 ಮಕ್ಕಳಿಗೆ ಯಕ್ಷಗಾನ ಕಲಿಸುವ ಸಂಸ್ಕೃತಿ ಉಳಿಸುವ ಯೋಜನೆ ಆರಂಭಿಸಿದ್ದೇನೆ. ಅದಲ್ಲದೇ SSLC ಪರೀಕ್ಷೆ ಸಂಧರ್ಭ ಸಾಧಕ ಶಿಕ್ಷಕ ಪ್ರಶಸ್ತಿ,ಅತ್ಯುತ್ತಮ ಫಲಿತಾಂಶ ಪಡೆದ ಸಾಧಕ ಶಾಲಾ ಪ್ರಶಸ್ತಿ ವಿಶೇಷ ‌ಯೋಜನೆಗಳನ್ನು ಜಾರಿಗೆ ತಂದಿದ್ದೇನೆ‌ ಪ್ರಮುಖವಾಗಿ ಈ ಟ್ರಸ್ಟ್ ಗಳಲ್ಲಿ ಆ ಕ್ಷೇತ್ರದ ಶಾಸಕರೇ‌ ಅಧ್ಯಕ್ಷರಾಗಿರುತ್ತಾರೆ ಹೊರತು ರಘಪತಿ ‌ಭಟ್ ಅಧ್ಯಕ್ಷನಲ್ಲ ನಾನೊಬ್ಬ ಕ್ರಿಯಾಶೀಲ ‌ರಾಜಕಾರಣಿಯಾಗಿ ಉಡುಪಿಯಲ್ಲಿ ಕೆಲಸ ಮಾಡಿದ್ದೇನೆ.ಅದು ರಾಜ್ಯಕ್ಕೆ ತಿಳಿದಿದೆ ಎಂದರು

ಬಿಜೆಪಿ ಅಭ್ಯರ್ಥಿ ಆಯ್ಕೆ ಸರ್ಜಿ ಸರಿಯಲ್ಲ
ಹಿಂದೆ ಮಲೆನಾಡು ಶಿಕ್ಷಕರ ಕ್ಷೇತ್ರಕ್ಕೆ, ಕರಾವಳಿಗೆ ಪದವೀಧರ ಕ್ಷೇತ್ರ ಎಂಬುದಾಗಿತ್ತು.ಆದರೆ ಮೊನ್ನೆ ತನಕ ಕಾಂಗ್ರೆಸ್ ಪರವಿದ್ದು ಹರ್ಷ ಹತ್ಯೆಯ ಸಂಧರ್ಭದಲ್ಲಿ ಶಾಂತಿ ನಡಿಗೆ ಕಾರ್ಯಕ್ರಮ ಆಯೋಜನೆ ಮಾಡಿದವರಿಗೆ ಬಿಜೆಪಿ ಟಿಕೇಟ್ ‌ನೀಡಿದೆ ಇದು ಸರಿಯಲ್ಲ. ಬಿಜೆಪಿ ಮೋದಿ ಎಂದು ಯಾರನ್ನು ನಿಲ್ಲಿಸಿದರು ಕೈ ಕಟ್ಟಿ ಕೂರುವ ಸಮಯ ಇದಲ್ಲ ಈಗ ಬಕೆಟ್ ಸಂಸ್ಕೃತಿಯಾಗಿದೆ. ಶಿವಮೊಗ್ಗದವರಿಗೆ ಟಿಕೇಟ್ ಕೊಡುವುದಿದ್ದರೆ ಲಿಂಗಾಯತ ಸಮಾಜದ ಹಿರಿಯರಾದ ಗಿರೀಶ್ ಪಾಟೇಲ್ ಕೊಡಬಹುದಿತ್ತು, ಬಾಕಿ ಹಿರಿಯರಿದ್ದರು ಅವರಿಗೆ ಕೊಡುತ್ತಿದ್ದರೆ ನಾನು ಸ್ಪರ್ಧಿಸುತ್ತಿರಲಿಲ್ಲ.

Muliya

ಜಾಹೀರಾತು

ನಾನು ಗೆದ್ದ ಮೇಲೆ ಬಿಜೆಪಿಗೆ ಬೆಂಬಲ ಅವರು ಮತ್ತೆ ಸೇರಿಸುತ್ತಾರೋ ಇಲ್ಲವೋ ಗೊತ್ತಿಲ್ಲ ಆದರೆ ನಾನು ಬಿಜೆಪಿ, ಹಿಂದುತ್ವ ಪರವಾಗಿ ಹಿಂದೂ ಜಾಗರಣಾ ವೇದಿಕೆಯಲ್ಲಿ ಕೆಲಸ ಮಾಡಿದವನು.‌ಈ ಬಾರಿ ಗೆಲ್ಲುವ ವಿಶ್ವಾಸವಿದೆ ಎಂದರು.

8722552464 Astrloger

ಜಾಹೀರಾತು

SendShare14Share
Previous Post

KSRTC ; ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಣೆ ಆರಂಭ ,ಈ ಬಾರಿಯ ಬಸ್​ ಪಾಸ್​ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ

Next Post

ಪುತ್ತೂರು: ಮುಸ್ಲಿಂರು ನಮಾಜ್ ಮಾಡಿದರೆ, ನಾವು ರಸ್ತೆಯಲ್ಲಿ ಭಜನೆ, ಪೂಜೆಗಳನ್ನು ಮಾಡಬೇಕಾದ ದಿನಗಳು ಬರಬಹುದು : ಬಜರಂಗದಳ ನಾಯಕ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದರು.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಮುಸ್ಲಿಂರು ನಮಾಜ್ ಮಾಡಿದರೆ, ನಾವು ರಸ್ತೆಯಲ್ಲಿ ಭಜನೆ, ಪೂಜೆಗಳನ್ನು ಮಾಡಬೇಕಾದ ದಿನಗಳು ಬರಬಹುದು : ಬಜರಂಗದಳ ನಾಯಕ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದರು.

ಪುತ್ತೂರು: ಮುಸ್ಲಿಂರು ನಮಾಜ್ ಮಾಡಿದರೆ, ನಾವು ರಸ್ತೆಯಲ್ಲಿ ಭಜನೆ, ಪೂಜೆಗಳನ್ನು ಮಾಡಬೇಕಾದ ದಿನಗಳು ಬರಬಹುದು : ಬಜರಂಗದಳ ನಾಯಕ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದರು.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..