• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ? ಸಚಿವ ನಾಗೇಂದ್ರ ವಿರುದ್ಧ ಕ್ರಮ ಕೈಗೊಳ್ಳಿ  ಖರ್ಗೆ ಸೂಚನೆ

ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ? ಸಚಿವ ನಾಗೇಂದ್ರ ವಿರುದ್ಧ ಕ್ರಮ ಕೈಗೊಳ್ಳಿ ಖರ್ಗೆ ಸೂಚನೆ

June 1, 2024
ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

June 12, 2025
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

June 12, 2025
ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

June 12, 2025
‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

June 12, 2025

ಮಂಗಳೂರು : ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ.

June 12, 2025
ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

June 8, 2025
ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

June 5, 2025
ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

June 5, 2025
RCB ಗೆಲುವಿನ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

RCB ಗೆಲುವಿನ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

June 4, 2025
ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ  ಖತಂ.

ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ ಖತಂ.

June 3, 2025
ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

June 3, 2025
SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

June 3, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 13, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ? ಸಚಿವ ನಾಗೇಂದ್ರ ವಿರುದ್ಧ ಕ್ರಮ ಕೈಗೊಳ್ಳಿ ಖರ್ಗೆ ಸೂಚನೆ

by ಪ್ರಜಾಧ್ವನಿ ನ್ಯೂಸ್
June 1, 2024
in ಪ್ರಾದೇಶಿಕ, ರಾಜ್ಯ
0
ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ? ಸಚಿವ ನಾಗೇಂದ್ರ ವಿರುದ್ಧ ಕ್ರಮ ಕೈಗೊಳ್ಳಿ  ಖರ್ಗೆ ಸೂಚನೆ
21
SHARES
60
VIEWS
ShareShareShare

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ತಲೆ ದಂಡಕ್ಕೆ ಒತ್ತಾಯಗಳು ಕೇಳಿಬರುತ್ತಿವೆ. ಹೀಗಾಗಿ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಆದರೆ, ಎಸ್‌ಐಟಿ ವರದಿ ಬಳಿಕವೂ ಕೇಸ್‌ನಲ್ಲಿ ಸಿಬಿಐ ಎಂಟ್ರಿ ಬಹುತೇಕ ಫೀಕ್ಸ್ ಎನ್ನಲಾಗಿದೆ. ಯೂನಿಯನ್ ಬ್ಯಾಂಕ್ ಆಫ್‌ ಇಂಡಿಯಾ ದೂರಿನ ಹಿನ್ನೆಲೆಯಲ್ಲಿ ಸಿಬಿಐ ಎಂಟ್ರಿ ಸಾಧ್ಯತೆ ಇದ್ದು, ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಯೂ ಇಂಬು ನೀಡಿದೆ. ಇನ್ನು  ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಸಚಿವ ನಾಗೇಂದ್ರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ, ಡಿಸಿಎಂಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಯೂನಿಯನ್ ಬ್ಯಾಂಕ್ ಆಫ್‌ ಇಂಡಿಯಾ, ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿತ್ತು. 50 ಕೋಟಿ ಅಧಿಕ ಹಣ ಅಕ್ರಮವಾಗಿದ್ದರೆ ಬ್ಯಾಂಕ್ ಅಧಿಕಾರಿಗಳು ದೂರು ನೀಡಬೇಕು ಎಂಬ ಕೇಂದ್ರ ಹಣಕಾಸು ಸಚಿವಾಲಯದ ಸುತ್ತೋಲೆ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ವಹಿಸುವಂತೆ ಯೂನಿಯನ್ ಬ್ಯಾಂಕ್ ದೂರು ಮನವಿ ಪತ್ರ ಸಲ್ಲಿಸಿದೆ. ಹಾಗಾಗಿ ಪ್ರಕರಣದಲ್ಲಿ ಬಹುತೇಕ ಸಿಬಿಐ ಎಂಟ್ರಿಯಾಗುವ ಸಾಧ್ಯತೆಗಳಿವೆ.

ಜಾಹೀರಾತು

ರಾಜ್ಯ ಸರ್ಕಾರದ ವಾಲ್ಮೀಕಿ ನಿಗಮದ ಹಣ ತೆಲಂಗಾಣಕ್ಕೆ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಕರಣದ ಬಗ್ಗೆ ತೆಲಂಗಾಣ ಸಿಎಂ ಬಳಿ ಮಾಹಿತಿ ಪಡೆದಿದ್ದಾರೆ. ಇನ್ನು ಪ್ರಕರಣದ ಪ್ರಕರಣದ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ, ನಾಗೇಂದ್ರ ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸಿಎಂ, ಡಿಸಿಎಂಗೆ ಖರ್ಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ ಕೆಪಿಸಿಸಿ ಕಾರ್ಯಾಧ್ಯಕ್ಷರಿಂದ ಕೂಡ ಸಿಎಂ ಹಾಗೂ ಡಿಸಿಎಂಗೆ ಮನವಿ ಮಾಡಲಾಗಿದೆ.ಇದು ಪಕ್ಷ ಮತ್ತು ಸರ್ಕಾರಕ್ಕೆ ಡ್ಯಾಮೇಜ್. ಮೊದಲು ನಾಗೇಂದ್ರ ಅವರಿಂದ ರಾಜೀನಾಮೆ ಪಡೆದುಕೊಳ್ಳಿ. ತನಿಖೆಯಲ್ಲಿ ತಪ್ಪಿತಸ್ಥರಲ್ಲ ಅಂತ ಸಾಬೀತಾದ್ರೆ ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು. ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು, ತನಿಖೆ ಚುರುಕಾಗಿ ನಡೆಯುತ್ತಿದೆ. ಹೀಗಾಗಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.

SendShare8Share
Previous Post

ಪುತ್ತೂರು: ಮುಸ್ಲಿಂರು ನಮಾಜ್ ಮಾಡಿದರೆ, ನಾವು ರಸ್ತೆಯಲ್ಲಿ ಭಜನೆ, ಪೂಜೆಗಳನ್ನು ಮಾಡಬೇಕಾದ ದಿನಗಳು ಬರಬಹುದು : ಬಜರಂಗದಳ ನಾಯಕ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದರು.

Next Post

ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ ; ಆರೋಪಿಗಳಿಗೆ ಮತ್ತೊಂದು ಶಾಕ್.. ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ಹಿರಿಯ ನ್ಯಾಯವಾದಿ ಮಹೇಶ್ ಕಜೆ ನೇಮಕ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ ; ಆರೋಪಿಗಳಿಗೆ ಮತ್ತೊಂದು ಶಾಕ್.. ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ಹಿರಿಯ ನ್ಯಾಯವಾದಿ ಮಹೇಶ್ ಕಜೆ ನೇಮಕ.

ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ ; ಆರೋಪಿಗಳಿಗೆ ಮತ್ತೊಂದು ಶಾಕ್.. ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ ಹಿರಿಯ ನ್ಯಾಯವಾದಿ ಮಹೇಶ್ ಕಜೆ ನೇಮಕ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..